ಸೈಕ್ಲೋಥಾನ್ ಗೆ ಡಿ.ಸಿ. ಚಾಲನೆ

ಕಲಬುರಗಿ : ಕ್ರೀಡಾ ದಿನಾಚರಣೆ-2025 ಅಂಗವಾಗಿ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕಲಬುರಗಿ ಸೈಕ್ಲಿಂಗ್ ಕ್ಲಬ್ ಸಹಯೋಗದಲ್ಲಿ ರವಿವಾರ ಬೆಳಿಗ್ಗೆ ಆಯೋಜಿಸಿದ ಸೈಕ್ಲೋಥಾನ್ ಗೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುನ್ ಚಾಲನೆ ನೀಡಿದರು. ಮಿನಿ ವಿಧಾನಸೌಧದಿಂದ ಆರಂಭಗೊಂಡ ಸೈಕ್ಲೊಥಾನ್ ಸರ್ದಾರ್ ವಲ್ಲಭಭಾಯ್ ಪಟೇಲ್- ಕೋರ್ಟ್ ರೋಡ್-ಎಸ್.ಬಿ. ಟೆಂಪಲ್-ಲಾಲಗಿರಿ ಕ್ರಾಸ್- ಸೂಪರ್ ಮಾರ್ಕೆಟ್ ಮಾರ್ಗವಾಗಿ ಡಿ.ಸಿ. ಕಚೇರಿಗೆ ಬಂದು ಸಂಪನ್ನಗೊಂಡಿತ್ತು. ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಯುವ ಸಬಲೀಕರಣ ಮತ್ತು…

Read More

ನಾನು ಶಾಸಕನಲ್ಲ ,ನಿಮ್ಮ ಸೇವಕ- ಅಲ್ಲಮಪ್ರಭು ಪಾಟೀಲ

ಕಲಬುರಗಿ : ನಾನು ಶಾಸಕನಲ್ಲ ,ನಿಮ್ಮ ಸೇವಕ- ನನ್ನನ್ನು ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ತಮಗೆ ಯಾವತ್ತಿಗೂ ಚಿರ ಋಣಿ ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಹೇಳಿದರು. ಸದಾಶಿವ ನಗರದ ಶ್ರೀ ಗಣೇಶ ಮಂದಿರ ಗಣೇಶ ವಿಸರ್ಜನಾ ದಿನದಂದು ಬಡಾವಣೆಯಲ್ಲಿ ಹತ್ತನೇ ಮತ್ತು ಪಿ.ಯು.ಸಿ‌.ಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ…

Read More

ನೂತನವಾಗಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ಶ್ರೀಮತಿ ಶೋಭಾ ಗುರುರಾಜ್ ದೇಸಾಯಿ ಆಯ್ಕೆ

ಕಲಬುರಗಿ : ನೂತನವಾಗಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ಶ್ರೀಮತಿ ಶೋಭಾ ಗುರುರಾಜ್ ದೇಸಾಯಿ ಅವರು ಆಯ್ಕೆಯಾಗಿದ್ದಾರೆ. ನಂತರ ಸನ್ಮಾನ ಸ್ವೀಕರಿಸಿ ನೂತನ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಶ್ರೀಮತಿ ಶೋಭಾ ಗುರುರಾಜ್ ದೇಸಾಯಿ ಅವರು ಮಾತನಾಡಿ,ಮಹಾನಗರ ಪಾಲಿಕೆ ವಿರೋದ ಪಕ್ಷದ ನಾಯಕಿ ಮಾಡಿದ್ದಕ್ಕೆ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ನಗರ ಬಿಜೆಪಿ ಅಧ್ಯಕ್ಷ ಚಂದು ಪಾಟೀಲ ಸೇರಿದಂತೆ ಎಲ್ಲಾ ಸದಸ್ಯರಿಗೆ ಮತ್ತು ಪಕ್ಷದ ಎಲ್ಲಾ ನಾಯಕರಿಗೆ ಮತ್ತು ಮುಖಂಡರಿಗೆ ಅವರು ಧನ್ಯವಾದ…

Read More

ಅತಿವೃಷ್ಟಿ ಬೆಳೆ ನಷ್ಟ ಸಮೀಕ್ಷೆ ಮಾಡಿ, ಪರಿಹಾರ ಕೊಡಿ

ತೊಗರಿ ನಾಡು ಕಲಬುರಗಿ, ಅತಿವೃಷ್ಟಿ ಘೋಷಿಸಿ ವಿಶೇಷ ಪ್ಯಾಕೇಜ್ ಹಿಂದಿನ ಇನ್ನುಳಿದ ಬಾಕಿ ಬೆಳೆ ವಿಮೆ ಹಣ ಕೊಡಿ ಬೆಂಬಲ ಬೆಲೆ MSP ಕಾನೂನು ಜಾರಿಗಾಗಿ  ಸೆ.1 ರಂದು ಜಿಲ್ಲಾಧಿಕಾರಿಗಳು ಕಚೇರಿ ಮುಂದೆ ಅಹೋರಾತ್ರಿ ಧರಣಿ ಕಲಬುರಗಿ: ಜಿಲ್ಲೆಯ ಆರ್ಥಿಕತೆ ನಿರ್ಧಾರವಾಗುವುದೇ ತೊಗರಿ ಮೇಲೆ. ಬಂಪರ್ ಬೆಳೆ ಬಂದರೆ ಮಾತ್ರ ಅನ್ನದಾತರ ಮೊಗದಲ್ಲಿ ಮಂದಹಾಸ ಕಾಣಲು ಸಾಧ್ಯ. ಒಂದೆಡೆ ಬರ, ಇನ್ನೊಂದೆಡೆ ನೆರೆ. ಎರಡೂ ಪಾರಾಗಿ ಬಂದರೂ ಸೂಕ್ತ ಬೆಲೆ ಸಿಗದೇ ರೈತ ಕಂಗಾಲಾಗುವಂತೆ ಮಾಡಿದೆ ಎಂದು…

Read More

ಅ.31ಕ್ಕೆ ಮಾಲಾ ಕಣ್ಣಿ ಅಭಿನಂದನಾ ಸಮಾರಂಭ

ನಾರಿ ಶಕ್ತಿ ಪ್ರಶಸ್ತಿ ಪ್ರಧಾನ ಹಾಗೂ ನೇತ್ರದಾನ ಶಿಬಿರ ಕಲಬುರ್ಗಿ: ಸಮಾಜ ಸೇವಕಿ ಹಾಗೂ ಪರಿಸರ ಪ್ರೇಮಿ ಮಾಲಾ ಕಣ್ಣಿ ಅವರ ಅಭಿನಂದನ ಸಮಾರಂಭವನ್ನು ಅ. 31 ರಂದು ಕಲ್ಬುರ್ಗಿ ನಗರದ ಚೇಂಬರ ಆಫರ್ ಕಾಮರ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಾರಂಭದ ಸಂಚಾಲಕ ಸುರೇಶ ಬಡಿಗೇರ ಇಂದಿಲ್ಲಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ದಶಕಗಳಿಂದ ನಿರಂತರವಾಗಿ ಸಮಾಜ ಸೇವೆ ಮಾಡುವುದರೊಂದಿಗೆ ಸುಮಾರು ಐವತ್ತು ಸಾವಿರಕ್ಕೂ ಹೆಚ್ಚು ಸಸಿಗಳನ್ನು…

Read More

ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ಘಟಕದಲ್ಲಿ ಸ್ಥಾಪಿತವಾದ ನೂತನ ಶ್ವಾನದಳಕ್ಕೆ 05 ಶ್ವಾನಗಳ ಸೇರ್ಪಡೆ

ಕಲಬುರಗಿ ನಗರ ಪೊಲೀಸ ಆಯುಕ್ತಾಲಯಕ್ಕೆ ಹೆಚ್ಚುವರಿ ಪೊಲೀಸ ಮಹಾನಿರ್ದೇಶಕರು (ಕಾ ಮತ್ತು ಸು)ಆರ್ ಹಿತೇಂದ್ರ., ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಕಲಬುರಗಿ ನಗರ ಪೊಲೀಸ ಆಯುಕ್ತಾಲಯ ಘಟಕಕ್ಕೆ ನೂತನ ಶ್ವಾನದಳದ ಮನವಿಯನ್ನು ಪೊಲೀಸ ಆಯುಕ್ತರಾದ ಡಾ. ಶರಣಪ್ಪ ಎಸ್ ಡಿ., ಅವರು ಸಲ್ಲಿಸಿದ್ದರು. ಪೊಲೀಸ ಆಯುಕ್ತರ ಮನವಿಗೆ ಸ್ಪಂದಿಸಿದ ಹಿರಿಯ ಅಧಿಕಾರಿಗಳು ಕೂಡಲೇ ೦೫ ಶ್ವಾನಗಳನ್ನು ಮಂಜೂರಿಸಿರುತ್ತಾರೆ. ಸದರಿ ಶ್ವಾನಗಳಿಗೆ ನಗರ ಪೊಲೀಸ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಹಾಗೂ ಉಪ-ಪೊಲೀಸ ಆಯುಕ್ತರಾದ ಕನಿಕಾ ಸಿಕ್ರಿವಾಲ್, ಸೇರಿದಂತೆ…

Read More

ಮೇಯರ್ ವರ್ಷಾ ಜಾನೆ,ಉಪ ಮೇಯರ್ ತೃಪ್ತಿ ಎಸ್.ಅಲ್ಲದ ಅಧಿಕಾರ ಸ್ವೀಕಾರ

ಕಲಬುರಗಿ :ಕಲಬುರಗಿ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮಹಾಪೌರರಾಗಿ ಆಯ್ಕೆಯಾಗಿದ್ದ ವರ್ಷಾ ರಾಜೀವ ಜಾನೆ ಮತ್ತು ಉಪ ಮಹಾಪೌರಾಗಿ ಆಯ್ಕೆಯಾಗಿದ್ದ ತೃಪ್ತಿ ಎಸ್. ಅಲ್ಲದ (ಲಾಖೆ) ಅವರು ಸೋಮವಾರ ಪಾಲಿಕೆಯ ತಮ್ಮ‌ ಕೊಠಡಿಯಲ್ಲಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಮೇಯರ್, ಉಪ ಮೇಯರ್ ಅವರು ಜಿಲ್ಲಾ ಉಸ್ತುವಾರಿ ಸಚಿವ‌ ಪ್ರಿಯಾಂಕ್ ಖರ್ಗೆ ಅವರ ಕಲಬುರಗಿ ಸ್ಮಾರ್ಟ್ ಸಿಟಿ ಮಾಡುವ ಕನಸು ನನಸು ಮಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸಲಾಗುವುದು. ಕಲಬುರಗಿ ಉತ್ತರ ಮತ್ತು ದಕ್ಷಿಣದ ಶಾಸಕರು-ಸಚಿವರ…

Read More

ಕೈಗಾರಿಕಾ ತರಬೇತಿ ಕೇಂದ್ರಗಳು ನಿರುದ್ಯೋಗ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರಗಳಾಗಿವೆ | ಬಿ ಆರ್ ಪಾಟೀಲ್

ಕಲಬುರ್ಗಿ: ಕೈಗಾರಿಕಾ ತರಬೇತಿ ಕೇಂದ್ರಗಳು ನಿರುದ್ಯೋಗ ಸಮಸ್ಯೆಗಳನ್ನು ಪರಿಹರಿಸುವ ಸಂಜೀವಿನಿಗಳಾಗಿವೆ ಎಂದು ಕರ್ನಾಟಕ ಸರ್ಕಾರದ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ್ ಅವರು ಹೇಳಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕೈಗಾರಿಕಾ ತರಬೇತಿ ಕೇಂದ್ರ ನಿಂಬರ್ಗಾ ಕಲಬುರಗಿಯ, ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೈಗಾರಿಕಾ ತರಬೇತಿ ಕೇಂದ್ರಗಳು ವ್ಯಕ್ತಿಗಳಿಗೆ ಉದ್ಯೋಗ ಪಡೆಯಲು ಅಗತ್ಯವಾದ ನೈಜ-ಜಗತ್ತಿನ ಕೌಶಲ್ಯಗಳನ್ನು ನೀಡುತ್ತವೆ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿ ಜನರಿಗೆ ಉದ್ಯೋಗ ನೀಡುವಂತಾಗಲಿ ಎಂದು ಹೇಳಿದರು….

Read More

ಸುಸಜ್ಜಿತ ರಂಗಮಂದಿರವನ್ನಾಗಿಸುವುದು ನನ್ನ ಬಹುದಿನದ ಕನಸು ನನಸಾಗಿದೆ | ಸಚಿವ ಪ್ರಿಯಾಂಕ್ ಖರ್ಗೆ

ನವೀಕರಣಗೊಂಡ ಎಸ್ ಎಂ ಪಂಡಿತ ರಂಗಂಮದಿರ ಉದ್ಘಾಟನೆಗೆ ಸಜ್ಜು ಹೈಲೈಟ್ಸ್ : –ನವೀಕರಣಕ್ಕಾಗಿ ಕೆಕೆಆರ್ ಡಿಬಿ ಯಿಂದ ರೂ 4.80 ಕೋಟಿ ಅನುದಾನ ಬಿಡುಗಡೆ. – ಉನ್ನತ ಗುಣಮಟ್ಟದ ಆಸನ, ಸೌಂಡ್ ಸಿಸ್ಟಂ, ಬಗೆಬಗೆ ಬಣ್ಣದ ಲೈಟಿಂಗ್ ಅಳವಡಿಕೆ. -ಪ್ರೇಕ್ಷಕರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ – ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಶೇಷ ಆಸಕ್ತಿಯಿಂದಾಗಿ ಸುಸಜ್ಜಿತಗೊಂಡ ರಂಗಮಂದಿರ. ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದ ಎಸ್ ಎಂ ಪಂಡಿತ ಹೆಸರಿನ ರಂಗಮಂದಿರಕ್ಕೆ ಮೆರಗು, ಸಚಿವರ ಬಹುದಿನದ‌‌ ಕನಸು…

Read More

ಕೇಂದ್ರ ನೀತಿ ಆಯೋಗದ ಮಹತ್ವಾಕಾಂಕ್ಷಿ ತಾಲೂಕ ಕಾರ್ಯಕ್ರಮ : ಕಾಳಗಿ ತಾಲೂಕಿಗೆ ಎರಡನೆಯ ಸ್ಥಾನ ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

ಕಲಬುರಗಿ : ವಿವಿಧ ಐದು ವಲಯಗಳಲ್ಲಿ ಸೂಚ್ಯಂಕಗಳಲ್ಲಿ ಗಣನೀಯ ಅಭಿವೃದ್ದಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕೈಗೊಂಡ ಕ್ರಮಗಳ ಕಾರ್ಯಸಾಧನೆಗಾಗಿ ಕಾಳಗಿ ತಾಲೂಕು ಡೆಲ್ಟಾ ಪಟ್ಟಿಯಲ್ಲಿ ದಕ್ಷಿಣ ಭಾರತದಲ್ಲಿಯೇ ಎರಡನೆಯ ಸ್ಥಾನ ಪಡೆದಿದ್ದು ಇದು ಹೆಮ್ಮೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಅಚಿವ ಪ್ರಿಯಾಂಕ್ ಖರ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಕೇಂದ್ರದ ನೀತಿ ಆಯೋಗವು ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೌಶಲ್ಯ, ಅಪೌಷ್ಠಿಕತೆ, ಆರೋಗ್ಯ,…

Read More
error: Content is protected !!