ಗುರುಮಠಕಲ್ ನಲ್ಲಿ ಧಾರ್ಮಿಕ ಸಂಭ್ರಮದಲ್ಲಿ ಮಹಾಲಕ್ಷ್ಮಿ ಹಾಗೂ ಭವಾನಿಮಾತೆಯ ಪೂಜೆ

ಗುರುಮಠಕಲ್ ಪಟ್ಟಣದಲ್ಲಿ ನವರಾತ್ರಿ ಉತ್ಸವ ಭಕ್ತಿಭಾವದಿಂದ ಮತ್ತು ವೈಭವದಿಂದ ಜರಗಿತು. ಗುರುಮಠಕಲ್: ಪಟ್ಟಣದ ಲಕ್ಷೀನಗರ ಬಡಾವಣೆಯ ಮಹಾಲಕ್ಷ್ಮಿ ದೇವಾಲಯದಲ್ಲಿ ಭಕ್ತಿಪೂರ್ಣ ಲಕ್ಷ್ಮಿ ದೇವಿಯ ಮತ್ತು ಅಂಕಮ್ಮ ದೇವಸ್ಥಾನದಲ್ಲಿ ಹಾಗೂ ಗಣೇಶ ಮಂದಿರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಗುರುಮಠಕಲ್ ಯುವ ಮುಖಂಡ ರಾಜ ರಮೇಶ್ ಗೌಡ ಅವರು ವಿಶೇಷ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು. ಭಕ್ತಿಪೂರ್ಣ ವಾತಾವರಣದಲ್ಲಿ ನೂರಾರು ಭಕ್ತರು ಭಾಗವಹಿಸಿ ದೇವಿಯ ಕೃಪೆಗೆ ಪ್ರಾರ್ಥಿಸಿದರು. ಪಟ್ಟಣದ ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜ ಅಂಕಮ್ಮ ದೇವಾಲಯ…

Read More

ಶಿಕ್ಷಕರೆ ದೇಶದ ಶಿಲ್ಪಿಗಳು: ಸುರೇಶ ಗೌರೆ

ಆಳಂದ: ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾದದ್ದು, ಅವರು ವಿದ್ಯಾರ್ಥಿಗಳ ಜೀವನದ ನಿಜವಾದ ಶಿಲ್ಪಿಗಳು ಎಂದು ಕರ್ನಾಟಕ ಗೌರವ ಪತ್ರಿಕೆಯ ಸಂಪಾದಕ ಸುರೇಶ ಗೌರೆ ಹೇಳಿದರು. ತಾಲ್ಲೂಕಿನ ನಿಂಬರ್ಗಾ ಗ್ರಾಮದಲ್ಲಿ ‘ಕಲಬುರಗಿ ಪ್ರಭ’ ಪತ್ರಿಕೆ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕಿಯರಿಗೆ ಆಯೋಜಿಸಲಾದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕ ವೃತ್ತಿ, ಭವಿಷ್ಯದ ಕನಸುಗಳಿಗೆ ಪೋಷಣೆ ನೀಡುವ ಮಹಾನ್ ಸೇವೆ ಎಂದು ಅವರು ಬಣ್ಣಿಸಿದರು. ಫಾತಿಮಾ ಶೇಖ್ ಮತ್ತು ಸಾವಿತ್ರಿಬಾಯಿ ಫುಲೆ…

Read More

ಪ್ರತಿ ಹೆಕ್ಟೇರ್‌ಗೆ ರಾಜ್ಯ ಸರ್ಕಾರದಿಂದ 8,500 ರೂ. ಹೆಚ್ಚುವರಿ ಪರಿಹಾರ : ಸಿದ್ದರಾಮಯ್ಯ

ರಾಜ್ಯದಾದ್ಯಂತ ಅತಿವೃಷ್ಠಿಯಿಂದ 10 ಲಕ್ಷ ಹೆಕ್ಟೇರಿಗೂ ಹೆಚ್ಚು ಬೆಳೆ ಹಾನಿ ಕಲಬುರಗಿ : ರಾಜ್ಯದಾದ್ಯಂತ ಪ್ರಸಕ್ತ ಸಾಲಿನ ಜೂನ್ ಮಾಹೆಯಿಂದ ಇಲ್ಲಿಯ ವರೆಗೆ ಅತಿವೃಷ್ಠಿ ಮತ್ತು ವ್ಯಾಪಕ ಮಳೆಯಿಂದ ಪ್ರಾಥಮಿಕ ವರದಿ ಪ್ರಕಾರ 10 ಲಕ್ಷಕ್ಕೂ ಹೆಚ್ಚಿನ ಹೆಕ್ಟೇರ್ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ಎನ್.ಡಿ.ಆರ್.ಎಫ್. ಪರಿಹಾರದ ಜೊತೆಗೆ ಪ್ರತಿ ಹೆಕ್ಟೇರ್‌ಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 8,500 ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ…

Read More

ವೈಜ್ಞಾನಿಕ ಜಂಟಿ ಸಮೀಕ್ಷೆ ನಡೆಸಿ ತುರ್ತಾಗಿ ಪರಿಹಾರ ಒದಗಿಸಲು ಸರ್ಕಾರ ತುದಿಗಾಲಲ್ಲಿ ಇದೆ

*ವೈಮಾನಿಕ ಸಮೀಕ್ಷೆ ಬಳಿಕ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳ ಸಭೆಯ ಮುಖ್ಯಾಂಶಗಳು.. *ಸೆಪ್ಟೆಂಬರ್ ಮೊದಲ ವಾರದವರೆಗೂ ಆಗಿರುವ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಮುಗಿದು ಪರಿಹಾರ ವಿತರಣೆ ಆಗುವ ಸಿದ್ಧತೆಯಲ್ಲಿದ್ದಾಗ ಎರಡನೇ ಸುತ್ತಿನ ಬೆಳೆ ಹಾನಿ ಆಗಿದೆ. ಹೀಗಾಗಿ ಸೆಪ್ಟೆಂಬರ್ ಮೊದಲ ವಾರದ ಬಳಿಕವೂ ಆಗಿರುವ ಬೆಳೆ ಹಾನಿಯ ಸಮೀಕ್ಷೆಯನ್ನೂ ಮುಗಿಸಿ ಎಲ್ಲರಿಗೂ ಒಟ್ಟಿಗೇ ಪರಿಹಾರ ಕೊಟ್ಟರೆ ಒಳ್ಳೆಯದು ಎನ್ನುವ ಅಭಿಪ್ರಾಯಕ್ಕೆ…

Read More

ದುಷ್ಟತೆಯ ನಾಶ, ಶಿಷ್ಟತೆಯ ರಕ್ಷಣೆಯ ಸಂಕೇತದ ವಿಜಯದಶಮಿ

ಶಾರದಾ ವಿವೇಕ ಮಹಿಳಾ ಪದವಿ ಕಾಲೇಜಿನಲ್ಲಿ ನಾಡಹಬ್ಬ ದಸರಾ ಸಂದೇಶ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಚಿಂತಕ ಮಹಾದೇವಯ್ಯ ಕರದಳ್ಳಿ ಅಭಿಮತ ಕಲಬುರಗಿ: ಮನುಷ್ಯನಲ್ಲಿ ಅಡಗಿರುವ ದ್ವೇಷ, ಅಸೂಯೆ, ಸ್ವಾರ್ಥತೆ, ಕೆಟ್ಟ ಆಲೋಚನೆಯಂಥಹ ಮುಂತಾದ ದುಷ್ಟ ಶಕ್ತಿಯ ಗುಣಗಳನ್ನು ನಾಶಪಡಿಸಿ, ಪರಸ್ಪರ ಪ್ರೀತಿ, ಸಹಬಾಳ್ವೆ, ಸಹಕಾರ, ಪರೋಪಕಾರದಂಥಹ ಶಿಷ್ಟತೆಯ ಗುಣಗಳನ್ನು ಮೈಗೂಡಿಕೊಂಡು ಜೀವನ ಸಾಗಿಸಬೇಕೆಂಬ ಮೇರು ಸಂದೇಶವನ್ನು ವಿಜಯದಶಮಿ ಹೊಂದಿದೆ ಎಂದು ಚಿಂತಕ ಮಹಾದೇವಯ್ಯ ಕರದಳ್ಳಿ ಅಭಿಮತಪಟ್ಟರು. ನಗರದ  ‘ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್’ನಲ್ಲಿ ‘ಬಸವೇಶ್ವರ ಸಮಾಜ…

Read More

ಕನ್ನಡ ಭಾಷೆಯೊಂದಿಗೆ ಹಿಂದಿ ಕಲಿಯುವುದು ಅನಿವಾರ್ಯ: ಡಾ. ಹಡಪದ

ಕಲಬುರಗಿ: ವಿಶ್ವದ ಪ್ರತಿಯೊಂದು ಭಾಷೆಗೂ ತನ್ನದೇ ಆದ ಸಂಸ್ಕೃತಿ ಮತ್ತು ಪರಂಪರೆ ಇರುತ್ತದೆ. ಇಂದು ಭಾರತ ದೇಶದ ವಿವಿಧ ಭಾಗಗಳಲ್ಲಿ ಸಂಚರಿಸಲು ನಮಗೆ ಹಿಂದಿ ಸಂಪರ್ಕ ಭಾಷೆಯಾಗಿ ಸಹಕಾರಿಯಾಗುತ್ತದೆ. ನಮ್ಮ ಮಾತೃ ಭಾಷೆಯಾದ ಕನ್ನಡದ ಭಾಷೆಯೊಂದಿಗೆ ಹಿಂದಿ ಭಾಷೆ ಕಲಿಯುವುದು ಅನಿವಾರ್ಯ ಎಂದು ಡಾ. ಅಂಬೇಡ್ಕರ್ ಪದವಿ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ ಶಿವಕುಮಾರ ಹಡಪದ ಅವರು ನುಡಿದರು. ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗ ಹಮ್ಮಿಕೊಂಡ…

Read More

ನಮ್ಮ ಸರ್ಕಾರ ರೈತರ ಪರವಾಗಿದೆ ಆತಂಕ ಬೇಡ: ಡಾ.ಭೀಮಣ್ಣ ಮೇಟಿ

ವಡಗೇರಾ: ನಮ್ಮ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದ್ದು ಮುಖ್ಯಮಂತ್ರಿಗಳು ಈಗಾಗಲೇ ರೈತರಿಗೆ ಸಮರ್ಪಕ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ರೈತರಲ್ಲಿ ಆತಂಕ ಬೇಡ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೆಟಿ ಹೇಳಿದರು. ಯಾದಗಿರಿ ಮತಕ್ಷೇತ್ರದ ವಡಗೇರಾ ,ಕಂದಳ್ಳಿ, ಬೂದಿನಾಳ,ಕೋನಳ್ಳಿ, ಹಾಗೂ ಇನ್ನಿತರ ಗ್ರಾಮಗಳಲ್ಲಿ ಭೀಮಾ ನದಿ ಪ್ರವಾಹ ಮತ್ತು ಮಳೆಯಿಂದ ಹಾನಿಗೊಳಗಾದ ಜಮೀನುಗಳ ಬೆಳೆ ವೀಕ್ಷಣೆ ಮಾಡಿ ಅವರು ಮಾತನಾಡಿದರು.ಬೆಳೆ ಹಾನಿ ಪ್ರದೇಶಗಳಲ್ಲಿ ಈಗಾಗಲೇ ಸರಕಾರದ ಆದೇಶದಂತೆ ಅಧಿಕಾರಿಗಳು ಸರ್ವೆ ಕಾರ್ಯ ಆರಂಭಿಸಿದ್ದಾರೆ.ರೈತರು…

Read More

ಸೈಯ್ಯದ್ ಮಹಿಮೂದ್ ಸಾಹೇಬ ಅವರಿಗೆ ಯುವ ಕಾಂಗ್ರೇಸ್ ವತಿಯಿಂದ ಸನ್ಮಾನ

ಕಲಬುರಗಿ (ಕರ್ನಾಟಕ ತೊಗರಿ ಅಭಿವೃದ್ದಿ ಮಂಡಳಿ) ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ , ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಸೈಯ್ಯದ್ ಮಹಿಮೂದ್ ಸಾಹೇಬ ಅವರಿಗೆ ಯುವ ಕಾಂಗ್ರೇಸ್ ವತಿಯಿಂದ ಸನ್ಮಾನಿಸಲಾಯಿತು . ಈ ಸಂದರ್ಭದಲ್ಲಿ ಸಾಮಾಜೀಕ ಜಾಲಾತಾಣ ಅಧ್ಯಕ್ಷರಾದ ಜಗದೀಶ ಜಾಧವ ಉಪಾಧ್ಯಕ್ಷರು ಚಂದ್ರು ಧನ್ನೆಕರ, ಪ್ರಧಾನ ಕಾರ್ಯದರ್ಶಿಗಳು ಶರಣು ಬಂದಳ್ಳಿ, ವಾಜೀದ ಖಾನ, ಪ್ರದೀಪ್ ಸಿಂಘೆ, ಜಾನ್ ರಿಜರ್ಡ್, ನಿಂಗಪ್ಪ ಶಾರದಳ್ಳಿ, ರಮೇಶ ಹೇರೂರ ಮುಂತಾದವರು ಉಪಸ್ಥಿತಿದರು

Read More

ಲಂಡನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ ಡಾ.ಫಾರೂಕ್ ಮಣ್ಣೂರ, ಸನ್ಮಾನ

ಕಲ್ಬುರ್ಗಿಯ ಮಣ್ಣೂರ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಫಾರೂಕ್ ಮಣ್ಣೂರ, ಅವರು ಆರೋಗ್ಯ ಕ್ಷೇತ್ರ ಮತ್ತು ಸಮಾಜ ಕ್ಷೇತ್ರ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಲಂಡನಲ್ಲಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದಕ್ಕಾಗಿ ಅವರಿಗೆ ಪರಮ ಪೂಜಾ ಶ್ರೀ ವಿಜಯ ಮಹಾಂತೇಶ್ವರ ಶಿವಾಚಾರ್ಯರು ಚಿಮ್ಮಇದಲಾಯಿ, ಅವರ ನೇತೃತ್ವದಲ್ಲಿ ಕಲ್ಬುರ್ಗಿಯ ಮಣ್ಣೂರ ಆಸ್ಪತ್ರೆಯಲ್ಲಿ ಸನ್ಮಾನ ಮಾಡಲಾಯಿತು ಈ ಸಂದರ್ಭದಲ್ಲಿ ಡಾ.ಫಾರೂಕ್ ಮಣ್ಣೂರ ಅವರ ಅಭಿಮಾನಿ ಬಳಗದ ಅಧ್ಯಕ್ಷರಾದ ಶರಣಬಸಪ್ಪ ಖೇಣಿ, ಸದಸ್ಯರಾದ ಸಂಜೀವಕುಮಾರ ಪಾಟೀಲ, ಮುಖಂಡರಾದ ಶಿವಶರಣಪ್ಪ ಡೇಂಗಿ, ನಾಗರಾಜ ಪಾಟೀಲ,…

Read More

ರೈತರನ್ನು ಧೈರ್ಯ ತುಂಬಿ ಪರಿಹಾರ ನೀಡುವ ಮೂಲಕ ರಾಜ್ಯದ ರೈತರ ಹಿತಕಾಪಾಡಿ | ಬಿವೈ ವಿಜಯೇಂದ್ರ

ಬೀದರ್ : ಕೇವಲ ಮೀಟಿಂಗ್ ಮಾಡುವುದರಲ್ಲಿ ಕಾಲ ಕಳೆಯುವ ಬದಲು ರಾಜ್ಯದ ರೈತರ ಬಳಿ ಬಂದು ರಾಜ್ಯದಲ್ಲಿ ಆದ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ ರೈತರನ್ನು ಧೈರ್ಯ ತಂಬಿ ಪರಿಹಾರ ನೀಡುವ ಮೂಲಕ ರಾಜ್ಯದ ರೈತರ ಹಿತಕಾಪಾಡುವಂತೆ  ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ‌ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ…

Read More
error: Content is protected !!