ಮುಖ್ಯಮಂತ್ರಿಗಳಿಂದ ಬೆಳೆ ಹಾನಿ ಪರಿಶೀಲನೆ

ಕಲಬುರಗಿ, ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗಲು ಕಲಬುರಗಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಲಬುರಗಿ ತಾಲೂಕಿನ ಫರಹತಾಬಾದ ಗ್ರಾಮದಲ್ಲಿ ಇತ್ತೀಚಿನ ಮಳೆಯಿಂದಾದ ಬೆಳೆ ಹಾನಿ ಪ್ರದೇಶ ವೀಕ್ಷಣೆ ಮಾಡಿದರು. ರೈತ ಚೆನ್ನಬಸಪ್ಪ ಮತ್ತು ಸೂರ್ಯಕಾಂತ ಅವರ ಜಂಟಿ ಹೆಸರಿನಲ್ಲಿರುವ ಸರ್ವೆ ನಂ.50ರ 27 ಎಕರೆ 23 ಗುಂಟೆಯಲ್ಲಿ ಬೆಳೆಯಲಾದ ತೊಗರಿ ಮಳೆಯಿಂದ ಸಂಪೂರ್ಣ ಬೆಳೆ ಕೊಚ್ಚಿ ಹೋಗಿದ್ದನ್ನು ವೀಕ್ಷಿಸಿದರು. ಮಳೆಯಿಂದ ಮೂರನೇ ಬಾರಿಗೆ ಬಿತ್ತಿದ ತೊಗರಿ ಸಂಪೂರ್ಣ ಹಾಳಾಗಿದೆ. ಬೆಳೆ ಚೆನ್ನಾಗಿದ್ದರೆ ಎಕರೆಗೆ 5-6 ಚೀಲ…

Read More

ಹೈ.ಕ.ವಿಮೋಚನೆಯ ಹರಿಕಾರನಿಗೆ ಸಿ.ಎಂ. ಸಿದ್ದರಾಮಯ್ಯ ರಿಂದ ಗೌರವ ನಮನ

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆ ಕಲಬುರಗಿ, ಕಲ್ಯಾಣ‌ ಕರ್ನಾಟಕ ಉತ್ಸವ‌ ಹಿನ್ನೆಲೆಯಲ್ಲಿ ಬುಧವಾರ ಕಲಬುರಗಿ ನಗರದ ಎಸ್.ವಿ.ಒಇ ವೃತ್ತದಲ್ಲಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ಸವರ ಪ್ರತಿಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಹೈದ್ರಾಬಾದ ಕರ್ನಾಟಕ‌ವಿಮೋಚನೆಯ ಹರಿಕಾರನಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಡಿ.ಎಸ್.ಸುಧಾಕರ್, ಪ್ರಿಯಾಂಕ್ ಖರ್ಗೆ,ಭೈರತಿ ಸುರೇಶ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಶಶೀಲ್ ನಮೋಶಿ, ತಿಪ್ಪಣಪ್ಪ ಕಮಕನೂರು, ಜಗದೇವ ಗುತ್ತೇದಾರ, ಕರ್ನಾಟಕ ಕುರಿ ಮತ್ತು…

Read More

ಸರ್ಕಾರಿ ಅದೇಶ ಹೊರಡಿಸಿ ಉತ್ಸವ ದಿನದಂದು ಕೊಡುಗೆ ನೀಡಿದ ಸಿದ್ದರಾಮಯ್ಯ ಸರ್ಕಾರ

ಕಲ್ಯಾಣ ಕರ್ನಾಟಕ ಪ್ರತ್ಯೇಕ ಇಲಾಖೆಗೆ ಸರ್ಕಾರ ಅಸ್ತು ಕಲಬುರಗಿ, ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮದಲ್ಲಿರುವ ಪ್ರದೇಶದ ಜನರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕವಾಗಿ  ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ ಸೃಜಿಸಿ ಸರ್ಕಾರಿ ಆದೇಶ ಹೊರಡಿಸುವ ಮೂಲಕ ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮ ಇಮ್ಮಡಿಗೊಳಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಿ ಆದೇಶಿಸಿದಲ್ಲದೆ ಇಲಾಖೆಯು ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕು‌. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯವರು ಈ ನೂತನ…

Read More

ಜನ್ಮ ದಿನಾಚರಣೆಯ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ : ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಕಲಬುರಗಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಕೀಲ್ ಅಹಮದ್ ಸರಡಗಿ ಅವರ ನೇತೃತ್ವದಲ್ಲಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಹಾಗೂ ಕೆಕ್ ಕತ್ತರಿಸುವ ಮಾಡುವುದರ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರ ಜನ್ಮ ದಿನಾಚರಣೆ ಅತಿ ಸರಳತೆಯಿಂದ ಆಚರಣೆ ಮಾಡಿದರು. ಬಳಿಕ ಮಾತನಾಡಿದ ಯುವ ಘಟಕದ ಅಧ್ಯಕ್ಷ ಶಕೀಲ್ ಅಹಮದ್ ಸರಡಗಿ ಅವರು ರಾಧಾಕೃಷ್ಣ ದೊಡ್ಡಮನಿ ಅವರು…

Read More

ಚನ್ನಪ್ಪ ಹೊಗರಿ ಹಿರೇಹಳ್ಳ ಮಾಸ್ತರ್ | ನಿಧನ 

ಸುರಪುರ: ತಾಲೂಕಿನ ಕಕ್ಕೇರಾ ಪಟ್ಟಣದ ಚನ್ನಪ್ಪ ಹೊಗರಿ (ಹಿರೇಹಳ್ಳ ಮಾಸ್ತರ್) ಅವರು ವಯೋ ಸಹಜ ಕಾಯಿಲೆಯಿಂದ ಮಂಗಳವಾರ ನಿಧನ ಹೊಂದಿದ್ದು, ಸಾಯಂಕಾಲ ೬ ಗಂಟೆಗೆ ಪಟ್ಟಣದ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಜರುಗಿತು.ಅಪಾರ ಬಂಧುಗಳು ಹಾಗೂ ಶಿಷ್ಯ ಬಳಗ ಬಿಟ್ಟು ಅಗಲಿದ್ದಾರೆ.ಚನ್ನಪ್ಪ ಮಾಸ್ತರ್ ಅವರ ನಿಧನಕ್ಕೆ ಶಿಷ್ಯ ವೃಂದ ಸೇರಿದಂತೆ ಅನೇಕರು ಶೋಕ ವ್ಯಕ್ತಪಡಿಸಿದ್ದಾರೆ.

Read More

ಕ್ರೀಡೆಗಳಿಂದ ಮಾನಸಿಕ ದೈಹಿಕ ಆರೋಗ್ಯ ವೃದ್ಧಿ: ತಿಪ್ಪಣ್ಣ ಶಿರಸಗಿ

ಯಾದಗಿರಿ: ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಶಿರಸಗಿ ಹೇಳಿದರು. ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಕ್ರೀಡಾ ಇಲಾಖೆ,ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಂಯುಕ್ತಾಶ್ರಯದಲ್ಲಿ  ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಹಿರಿಯ ನಾಗರಿಕರಿಗಾಗಿ ವಿವಿಧ ಕ್ರೀಡೆಗಳು ಸಾಂಸ್ಕೃತಿಕ ಸಂಗೀತ ಜಾನಪದ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More

ಜಾಗೃತಿ ಸಮಿತಿಯ ನಾಮನಿರ್ದೇಶರಾಗಿ- ವಾಣಿಶ್ರೀ ಸಗರಕರ್

ಕಲಬುರಗಿ: ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ರಾಜ್ಯ ಮಟ್ಟದ ಜಾಗೃತಿ ಸಮಿತಿಯ ನಾಮನಿರ್ದೇಶಿತ ಸದಸ್ಯ ಆದೇಶ ಪತ್ರವನ್ನು ವಾಣಿಶ್ರೀ ಸಗರಕ‌ರ್ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ನಗರದ ಐ ವಾನ್‌-ಇ-ಷಾಹಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ಗ್ಯಾರೆಂಟಿ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಇದ್ದರು.

Read More

ಪ್ರಜಾಪ್ರಭುತ್ವ ಬೆಳೆಸುವದು ನಮ್ಮೆಲ್ಲರ ಕರ್ತವ್ಯ: ಡಾ. ನಯನತಾರಾ

ಕಲಬುರಗಿ: ಪ್ರಜಾಪ್ರಭುತ್ವ ಬೆಳಸಬೇಕು ಅಂದರೆ ಮೊದಲು ಶಾಂತಿ ಬೇಕು,ಸಾಮಾನ್ಯ ಜನರಿಗೆ ಬೇಕಾಗಿರುವ ಸೌಲಭ್ಯಗಳು ಇರಬೇಕು ಎಂದು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ ನಯನತಾರಾ ಸಿ. ಎ. ನುಡಿದರು. ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಂದುವರೆದು ಮಾತನಾಡುತ್ತಾ ಪ್ರತಿಯೊಬ್ಬ ಪ್ರಜೆಗೂ ಶಿಕ್ಷಣಬೇಕು, ಸಾಕ್ಷರತೆಬೇಕು ಅಂದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಹಾಗೂ ನಮ್ಮಲ್ಲಿ…

Read More

ಧರ್ಮದ ಕಾಲಂ ವೀರಶೈವ ಲಿಂಗಾಯತ ಎಂದು ಬರೆಯಿಸಿ- ಮಲ್ಲಿಕಾರ್ಜುನರೆಡ್ಡಿ

ಸುರಪುರ: ಮುಂಬರುವ ಸೆಪ್ಟೆಂಬರ್ 22 ರಿಂದ ಆರಂಭವಾಗುವ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ರಾಜ್ಯದಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ಬಂಧುಗಳು ಸಮೀಕ್ಷೆಯ ನಮೂನೆ ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಯಿಸಬೇಕು ಮತ್ತು ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಹಾಗೂ ಉಪ ಜಾತಿಯ ಕಾಲಮ್‍‌‌ನಲ್ಲಿ ತಮ್ಮ ಇರುವ ಉಪ ಜಾತಿಯ ಹೆಸರನ್ನು ಬರೆಯಿಸುವಂತೆ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ರೆಡ್ಡಿ ಅಮ್ಮಾಪುರ ಮನವಿ ಮಾಡಿದ್ದಾರೆ. ಸಮೀಕ್ಷೆಯ…

Read More

ಕಲಬುರಗಿ-ಕೊಲ್ಹಾಪುರ ನಡುವೆ ವಿಶೇಷ ರೈಲುಗಳ ಸಂಚಾರ

ದಸರಾ ಮತ್ತು ದೀಪಾವಳಿ ಹಬ್ಬ-2025 ಕಲಬುರಗಿ,-ಮುಂಬರುವ ದಸರಾ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ರೈಲ್ವೆ ಇಲಾಖೆಯು ಸೊಲ್ಲಾಪುರ ವಿಭಾಗದ ಮೂಲಕ ಕೊಲ್ಹಾಪುರ ಮತ್ತು ಕಲಬುರಗಿ ನಡುವೆ ಕೆಳಕಂಡ ದಿನಾಂಕಗಳಂದು 116 ಟ್ರಿಪ್‍ಗಳಲ್ಲಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಎಂದು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೊಲ್ಹಾಪುರ-ಕಲಬುರಗಿ ವಿಶೇಷ ರೈಲು: ಕೊಲ್ಹಾಪುರ-ಕಲಬುರಗಿ ವಿಶೇಷ ರೈಲು (ರೈಲು ಸಂಖ್ಯೆ 01451) ಇದೇ ಸೆಪ್ಟೆಂಬರ್ 24 ರಿಂದ ನವೆಂಬರ್…

Read More
error: Content is protected !!