ವಾಕ್ ಥಾನ್ ಗೆ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಚಾಲನೆ
ಕಲಬುರಗಿ : ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಮಂಗಳವಾರ ಕೆ.ಕೆ.ಅರ್.ಡಿ.ಬಿ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಜಂಟಿಯಾಗಿ ಆಯೋಜಿಸಿದ ವಾಕ್ ಥಾನ್ ಗೆ ಕೆ.ಕೆ.ಅರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಚಾಲನೆ ನೀಡಿದರು. ಜಗತ್ ವೃತ್ತದಿಂದ ಅರಂಭಗೊಂಡ ವಾಕ್ ಥಾನ್ ಡಿ.ಸಿ. ಕಚೇರಿ-ಕೆ.ಕೆ.ಆರ್.ಡಿ.ಬಿ ಕಚೇರಿ ಮಾರ್ಗವಾಗಿ ಪಿ.ಡಿ.ಎ. ಕಾಲೇಜಿಗೆ ಬಂದು ಸಂಪನ್ನಗೊಂಡಿತ್ತು. ವಾಕ್ ಥಾನ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಅಧಿಕಾರಿಗಳು ಭಾಗವಹಿಸಿದ್ದರು. ವಾಕ್ ಥಾನ್ ಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಡಾ.ಅಜಯ್ ಸಿಂಗ್…


