ಮಾತೃಭಾಷೆಯಲ್ಲಿ ಶಿಕ್ಷಣ ಅಗತ್ಯೆ ಪ್ರೋ ದಯಾನಂದ ಅಗಸರ ಅಭಿಮತ
ಕಲಬುರಗಿ: ಪ್ರತಿಯೋಬ್ಬರು ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವುದು ಇಂದಿನ ತುರ್ತು ಅವಶ್ಯವಾಗಿದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೋ ದಯಾನಂದ ಅಗಸರ ಹೆಳಿದರು. ನಗರದ ಕನ್ನಡಬವನದಲ್ಲಿ ಶಾಂತಪ್ಪಾ ಪಾಟೀಲ ನರಿಬೋಳ ಪ್ರತಿಷ್ಠಾನದಿಂದ ದಿ.ಶಾಂತಪ್ಪ ಪಾಟೀಲ ಅವರ ೧೨ನೆ ಪೂಣ್ಯಸ್ಮರಣೆ ಹಾಗು ಶಾಂತಶ್ರೀ ಪ್ರಶಸ್ತಿ ಸಮಾರಂಭ ಉಧ್ಘಾಟಿಸಿ ಮಾತನಾಡಿದ ಅವರು ಕನ್ನಡ ಬಾಷೆ ಮಾನ ಬೆಳೆಸಿಕೋಳ್ಳಬೆಕು ಪೋಷಕರು ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ಕೋಡಿಸಬೆಕು ಕನ್ನಡ ನಾಡು ಕಟ್ಟುವಲ್ಲಿ ದಿ.ಶಾಂತಪ್ಪ ಪಾಟೀಲ ನರಿಬೋಳ ಕೋಡುಗೆ ನಿಡಿದ್ದಾರೆ ಸಮಾಜ ಮುಖಿ…


