ಅಫಜಲಪುರ : ಮಳೆದಿಂದ ಹಾನಿಯಾದ ಮನೆಗಳಿಗೆ ಜಿಪಂ ಸಿಇಒ ಭೇಟಿ

ಕಲಬುರಗಿ: ಮಹಾರಾಷ್ಟ್ರದ ಅಕ್ಕಲಕೋಟ ತಾಲೂಕಿನ ಕುರನೂರ ಡ್ಯಾಮನಿಂದ ಗುರುವಾರ ರಾತ್ರಿ ನೀರು ಹರಿಬಿಟ್ಟಿದ್ದರಿಂದ ಅಫಜಲಪುರ ತಾಲೂಕಿನ ನಂದರಗಿ ತೆಲ್ಲೂಣಗಿ ಜೇವರ್ಗಿ ಬಿ ಜೇವರ್ಗಿ ಕೆ ಗೌರ ಬಂಕಲಗಾ ದಿಕ್ಸಂಗಾ ಈ ಎಲ್ಲಾ ಗ್ರಾಮಗಳು ಪ್ರವಾಹದ ಆತಂಕದಲ್ಲಿದ್ದು ನಂದರಗಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೇವರ್ಗಿ ಬಿ, ಗ್ರಾಮಕ್ಕೆ ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವಂರ ಸಿಂಗ್ ಮೀನಾ ಅವರು ಭೇಟಿ ನೀಡಿದರು. ಬೋರಿ ಹಳ್ಳ ನೀರಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ  ಧೈಯ೯ ತುಂಬಿದರು….

Read More

ಅಫಜಲಪುರದ ಜಾಹಗಿರದಾರ ಕಾಪ್ಲೇಕ್ಸನಲ್ಲಿ ಎನ್ ಎಸ್ ಎಲ್ ಶುಗರ್ಸ್ ಲಿ ಭುಸನೂರ ಕಾರ್ಖಾನೆಯಿಂದ ಸಕ್ಕರೆ ವಿತರಣೆ

ಕಲಬುರಗಿ: ರೈತರು ತಾವು ಪೂರೈಸಿದ ಪ್ರತಿ ಟನ್‌ ಕಬ್ಬಿಗೆ 250 ಗ್ರಾಂ (ಪ್ರತಿ ಕೆ.ಜಿಗೆ ₹20 ದರದಲ್ಲಿ) ಸಕ್ಕರೆಯನ್ನು ಸೇ 10ರಿಂದ 20 ರವರೆಗೆ ಎನ್ ಎಸ್ ಎಲ್ ಶುಗರ್ಸ್ ಲಿ ಭುಸನೂರ ಕಾರ್ಖಾನೆಯಿಂದ ಅಫಜಲಪುರ ಪಟ್ಟಣದ ಜಾಹಗಿರದಾರ ಕಾಪ್ಲೇಕ್ಸದಲ್ಲಿ ವಿತರಿಸಲಾಗುವುದು. ಸೂಕ್ತ ದಾಖಲೆ ತಮ್ಮ ಆಧಾರ ಕಾರ್ಡ ತೋರಿಸಿ, ರೈತರು ಖುದ್ದಾಗಿ ಅಥವಾ ತಮ್ಮ ಪ್ರತಿನಿಧಿ ಮೂಲಕ ಸಕ್ಕರೆ ಪಡೆಯಬಹುದು ಎಂದು ಕಾರ್ಖಾನೆಯ ಉಪಾಧ್ಯಕ್ಷ ಬಾಸ್ಕರ ನಾಯ್ಡು ತಿಳಿಸಿದ್ದಾರೆ. ರೈತರಿಗೆ ಅನುಕೂಲವಾಗುವಂತೆ ಅಫಜಲ್ಪುರ ಪಟ್ಟಣ ಹಾಗೂ…

Read More

ಆದರ್ಶ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಮಂಜು ಬಿರಾದಾರವರಿಗೆ ಸನ್ಮಾನ

 ಶಹಾಪುರ : ಯಾದಗಿರಿ ಜಿಲ್ಲಾ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಪುರಸ್ಕೃತ ಕನ್ನಡ ಪ್ರಭ ಪತ್ರಿಕೆಯ ಜಿಲ್ಲಾ ಛಾಯಾಗ್ರಾಹಕ ಮಂಜು ಬಿರಾದಾರ್ ಅವರಿಗೆ ನಗರದ ಆದರ್ಶ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಮಂಜು ಬಿರಾದಾರವರಿಗೆ ಸನ್ಮಾನ ಮಾಡಲಾಯಿತು.   ಆಡಳಿತ ಮಂಡಳಿಯ ಆಡಳಿತಾಧಿಕಾರಿ ಸಿ ಎಂ ಕಟ್ಟಿಮನಿ ಅವರು ಸನ್ಮಾನಿತರನ್ನು ಉದ್ದೇಶಿಸಿ ಮಾತನಾಡಿ  ಒಂದು ಚಿತ್ರ ನೂರು ಕಥೆ ಹೇಳುವುದು ಚಿತ್ರಗಳಿಲ್ಲದೆ ಯಾವುದೇ ಸುದ್ದಿ ಬಿತ್ತರಿಸಲು ಕಷ್ಟ ಸಾಧ್ಯ ಅಂತಹ ಮಹತ್ವದ ಕಾರ್ಯ ನಿಭಾಸುವ ಮಂಜು ಅವರು ನಮ್ಮ…

Read More

ಕನ್ನಡ ಜಾಗೃತಿ ಸಮಿತಿಗೆ ಬಸವರಾಜ ಶಿಣ್ಣೂರ ನೇಮಕ

ಶಹಾಪುರ : ಕರ್ನಾಟಕ ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ,ಕನ್ನಡ ಜಾಗೃತಿ ಸಮಿತಿ ಸದಸ್ಯರನ್ನಾಗಿ ಬಸವರಾಜ ಶಿಣ್ಣೂರ ಅವರನ್ನು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ,ಸರಕಾರದ ಅಧೀನ ಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೆ.ಆರ್.ರಮೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಯಾದಗಿರಿ ಜಿಲ್ಲೆಯ ಆಯಾ ವಿಧಾನಸಭಾ ಮತಕ್ಷೇತ್ರಗಳಿಗೆ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಸಾಹಿತಿ – ಪತ್ರಕರ್ತ ಬಸವರಾಜ ಶಿಣ್ಣೂರ ಅವರನ್ನು  ನಾಮನಿರ್ದೇಶನ ಮಾಡಿ ಆದೇಶಿಸಲಾಗಿದೆ….

Read More

ಸುರಪುರ:ಹಾನಗಲ್ಲ ಕುಮಾರ ಶಿವಯೋಗಿ ಜಯಂತಿ ಆಚರಣೆ

ಸುರಪುರ: ನಗರದ ಬಸವ ಭವನದಲ್ಲಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯಾಲಯದಲ್ಲಿ ಹಾನಗಲ್ಲ ಕುಮಾರ ಶಿವಯೋಗಿಗಳ ಜಯಂತಿ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಾಸಭಾದ ತಾಲೂಕ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ, ಹಾನಗಲ್ಲ ಕುಮಾರ ಶಿವಯೋಗಿಗಳು ಸಮಾಜ ಸಂಜೀವಿನಿ ಎಂದು ಪ್ರಖ್ಯಾತರಾದವರು ಅವರ ಆದರ್ಶಗಳನ್ನು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ನೀಡಿದ್ದಾರೆ.ಅವರ ತತ್ವ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಮತ್ತು ಸಾಧನೆಗಳ ಕುರಿತು ಅನೇಕ ಬರಹಗಳು, ಪುಸ್ತಕಗಳು ಪ್ರಕಟಗೊಂಡಿವೆ ಅವುಗಳನ್ನು…

Read More

2 ಕಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿ‌ ಬಂಧನ

  ಕಲಬುರಗಿ : ರೇವೂರ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2 ಕಳ್ಳತನ ಪ್ರಕರಣಗಳಲ್ಲಿ ಇಬ್ಬರು ಆರೋಪಿತರನ್ನು ಬಂಧಿಸಿ, ಬಂಧಿತರಿಂದ 1 ಲಕ್ಷ ನಗದು ಹಣ, 40 ಗ್ರಾಂ ಬಂಗಾರದ ಆಭರಣಗಳು & ಕೃತ್ಯಕ್ಕೆ ಬಳಸಿದ ಮೋಟಾರ್‌ ಸೈಕಲ್‌ ಹೀಗೆ ಒಟ್ಟು 5 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ ಮುದ್ದೆ ಮಾಲನ್ನು ವಶಕ್ಕೆ ಪಡೆದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡಲಾಯಿತು.

Read More

ಜಾನುವಾರು ಕಳ್ಳತನ ಪ್ರಕರಣದಲ್ಲಿ 8 ಜನ ಆರೋಪಿಗಳ ಬಂಧನ

ಆಳಂದ ಪೊಲೀಸ್‌ ಠಾಣಾ ವ್ಯಾಪ್ತಿಯ ತಡಕಲ್ ಗ್ರಾಮದ ಜಾನುವಾರು ಕಳ್ಳತನ ಪ್ರಕರಣದಲ್ಲಿ ಎಂಟು ಜನ ಆರೋಪಿತರನ್ನು ಬಂಧಿಸಿ, ಬಂಧಿತರಿಂದ 1,65,000/- ರೂಪಾಯಿ ಮೌಲ್ಯದ ಮೂರು ಜಾನುವಾರು, 25,000/- ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ವಾಹನ ವಶಕ್ಕೆ ಪಡೆದು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡಲಾಯಿತು.

Read More

ವಿಶ್ವೇಶ್ವರಯ್ಯ ಭವನದಲ್ಲಿ ಸೆ 14 ರಂದು ರಕ್ತ ದಾನ ಶಿಬಿರ

ವಿಶ್ವೇಶ್ವರಯ್ಯ 165 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಕಲಬುರಗಿ : ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಸೆಪ್ಟೆಂಬರ್ 15 ರಂದು 165 ನೇ ಜನ್ಮದಿನಾಚರಣೆಯ ಅಂಗವಾಗಿ ಕರ್ನಾಟಕ ಪ್ರೊಫೆಷನಲ್ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ KPCEA – SC ಮತ್ತು VTU ಮುದ್ದೇನಹಳ್ಳಿ ಕ್ಯಾಂಪಸ್ ವತಿಯಿಂದ ಇಡೀ ರಾಜ್ಯದ ಮೊದಲ ಬಾರಿಗೆ ಎಲ್ಲ ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕ ಕೇಂದ್ರಗಳಲ್ಲಿ ಈ ಸಲ ವಿವಿಧ ಕಾರ್ಯಕ್ರಮ ಗಳನ್ನು ಆಯೋಜನೆ ಮಾಡಲಾಗಿದೆ ಎಂದು ಕರ್ನಾಟಕ…

Read More

ಮಹಾರಾಷ್ಟ್ರದಲ್ಲಿ ಬಾರಿ ಮಳೆಯಿಂದಾಗಿ ಮಣ್ಣೂರ ಕರಜಗಿ ಅಫಜಲಪುರ ರಸ್ತೆ ಕೊಚ್ಚಿ: ಸಂಚಾರ ಬಂದ್

ಕಲಬುರಗಿ ::ಅಫಜಲಪುರ ತಾಲೂಕಿನ ಮಣ್ಣೂರ ಶೇಷಗಿರಿ ಹೊಸೂರ ಉಪ್ಪಾರವಾಡಿ ಸೇರಿದಂತೆ ಮಹಾರಾಷ್ಟ್ರದ ನಾಗಣಸೂರ ತೋಳನೂರ ಉಡಗಿ ಗ್ರಾಮಗಳಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಭಾರಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಮಳೆಯ ನೀರು ಮಣ್ಣೂರದಿಂದ ಕರಜಗಿ ಅಫಜಲಪುರಗೆ ಹೋಗುವ ರಸ್ತೆ ಮಾರ್ಗ ಮಧ್ಯದಲ್ಲಿರುವ ಕಿರಹಳ್ಳ ಹೈದ್ರಾ ಹಳ್ಳದ ಮೇಲೆ ಅಪಾರ ಪ್ರಮಾಣದ ನೀರು ಬಂದಿರುವುದರಿಂದ ಮಣ್ಣೂರದಿಂದ ಕರಜಗಿ ಅಫಜಲಪುರಗೆ ಹೋಗುವ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದ್ದು ರಸ್ತೆ ಸಂಚಾರ ಗುರುವಾರ ಬೆಳಿಗ್ಗೆಯಿಂದ ಬಂದ್ ಆಗಿದ್ದು, ಸಾರ್ವಜನಿಕರು…

Read More

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದಿಂದ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಪುನಶ್ಚೇತನ ಶಿಬಿರ ಶ್ಲಾಘನೀಯ|  ಶಶೀಲ್ ಜಿ ನಮೋಶಿ

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಭಾಗದಲ್ಲಿ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಸುಧಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ಉಪನ್ಯಾಸಕರ ಹಾಗೂ ಪ್ರಾಚಾರ್ಯರ ಸಂಘಗಳು ಕಾರ್ಯ ನಿರ್ವಹಿಸುತ್ತಿರುವದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಹೇಳಿದರು ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸೀರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ , ಹಾಗೂ…

Read More
error: Content is protected !!