ಸಂಸ್ಕಾರವಿಲ್ಲದಿದ್ದರೆ ಎಷ್ಟೇ ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆ ಪಡೆದರು ವ್ಯರ್ಥ | ಅವಂಟಿ
ಚಿತ್ತಾಪುರ : ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳಿಗೆ ಸಂಸ್ಕಾರ ಬೋಧನೆ ಅತ್ಯಶ್ಯಕವಾಗಿದೆ. ಸಂಸ್ಕಾರವಿಲ್ಲದಿದ್ದರೆ ಎಷ್ಟೇ ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆ ಪಡೆದರು ವ್ಯರ್ಥ.ಎಂದು ಮುರಾರ್ಜಿ ದೇಸಾಯಿ ರೆಸಿಡೆನ್ಸಿ ಶಾಲೆಯ ಪ್ರಿನ್ಸಿಪಲ್ ಬಸವರಾಜ ಅವಂಟಿ ಅವರು ಹೇಳಿದರು ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜುಯಲ್ಲಿ ಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಾಧನೆಯೇ ಶಿಕ್ಷಕರ ಹಾಗೂ ಕಾಲೇಜಿನ ಸಾಧನೆ ಆಗಿರುತ್ತದೆ ಹಾಗಾಗಿ ತಾವೆಲ್ಲ ಆಸಕ್ತಿಯಿಂದ ಓದಿನ ಕಡೆಗೆ ಗಮನ ಹರಿಸಬೇಕು…


