ಕಲಬುರಗಿ ಜಿಲ್ಲೆಯಲ್ಲಿ ಬೆಳೆಹಾನಿ-ಸಮೀಕ್ಷೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಮುಖ್ಯಮಂತ್ರಿಗಳಿಂದ ಮಳೆಹಾನಿ ಬಗ್ಗೆ ಚರ್ಚೆ: ಕಲಬುರಗಿ :  ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಹಾನಿಯಾಗಿರುವ ಬೆಳೆ ನಷ್ಟದ ಅಂದಾಜನ್ನು ಸಮೀಕ್ಷೆ ಮಾಡಿ 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದು, ಅದರಂತೆ ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿರುವ ನಷ್ಟವನ್ನು ಸಮೀಕ್ಷೆ ಮಾಡಲು ತಕ್ಷಣದ ಕ್ರಮ ಕೈಗೊಳ್ಳುವಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ…

Read More

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ | ಡಾ ಮೇಘಾ ಖಂಡೇಲವಾಲ

ಕಲಬುರ್ಗಿ : ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದರು. ಪೋರ್ಚುಗೀಸರಿಗೆ ಸಿಂಹಸ್ವಪ್ನವಾಗಿದ್ದ ಉಲ್ಲಾಳದ ರಾಣಿ ಅಬ್ಬಕ್ಕ ಜೀವನ, ಶೌರ್ಯ, ಸಾಹಸ ಇಂದಿನ ಮಹಿಳೆಯರಿಗೆ ಸ್ಫೂರ್ತಿ. ಅಬ್ಬಕ್ಕಳ ಸ್ವಾಭಿಮಾನ, ಧೈರ್ಯ ಇಂದಿನ ಮಹಿಳೆಯರಲ್ಲಿ ಇರಬೇಕು ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಗಣಿತ ವಿಭಾಗದ ಮುಖ್ಯಸ್ಥರಾದ ಡಾ ಮೇಘಾ ಖಂಡೇಲವಾಲ ಹೇಳಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ…

Read More

ಹಾಲುಮತ ಗುರು ಪಿಠದ ಶಾಂತಮಯ ಶ್ರೀಗಳ 33ನೇ ಹುಟ್ಟು ಹಬ್ಬ ಆಚರಣೆ

ಯಾದಗಿರಿ: ಮನುಷ್ಯ ಜೀವಿತಾವಧಿಯಲ್ಲಿ ಸಮಾಜಮುಖಿ ಹಾಗೂ ಪರೋಪಕಾರಿ ಕೆಲಸಗಳನ್ನು ಮಾಡಿದಾಗ ಮಾತ್ರ ಜಿವನ ಸಾರ್ಥಕವಾಗುತ್ತದೆ ಎಂದು ಸಿರುಗುಪ್ಪದ ಪರಮಪೂಜ್ಯ ಶ್ರೀ ಕೈವಲ್ಯಾನಂದ ಮಹಾಸ್ವಾಮಿಗಳು ನುಡಿದರು. ಹುಣಸಗಿ ತಾಲೂಕಿನ ಅಗತಿರ್ಥ ಗ್ರಾಮದಲ್ಲಿ ಶ್ರೀ ಮಠದ ಭಕ್ತರಿಂದ ಹಮ್ಮಿಕೊಂಡಿದ್ದ ಶ್ರೀ ಮದ್ ಜಗದ್ಗುರು ರೇವಣಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮಿಗಳ 33ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಾಂತಮಯ ಶ್ರೀಗಳು ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಆಧ್ಯಾತ್ಮದಲ್ಲಿ ಹೆಚ್ಚಿನ ಪರಿಣಿತಿ ಪಡೆದು ಗ್ರಾಮೀಣ ಭಾಗದಲ್ಲಿ ಹಲವಾರು…

Read More

ಸಂಘಟಿತ ಹೋರಾಟದಿಂದ ಮಾತ್ರ ಜಯಸಾಧ್ಯ:ಮಹೇಶ್ ಗೌಡ ಸುಬೇದಾರ್

ವಡಗೇರಾ: ರೈತ ಸಂಘಟನೆಯ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ರೈತರ ಸಮಸ್ಯೆಗಳ ಕುರಿತಂತೆ ಪ್ರಾಮಾಣಿಕವಾಗಿ ನ್ಯಾಯ ಕೊಡಿಸುವ ಕೆಲಸ ಮಾಡುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯಧ್ಯಕ್ಷರಾದ ಮಹೇಶ್ ಗೌಡ.ಎಂ.ಸುಬೇದಾರ್ ಹೇಳಿದರು.ಶಹಾಪುರ ನಗರದಲ್ಲಿರುವ ರಾಜ್ಯ ರೈತ ಸಂಘ ಹಸಿರು ಸೇನೆ ಕಲ್ಯಾಣ ಕರ್ನಾಟಕ ಕಾರ್ಯಾಲಯದಲ್ಲಿ ರಾಜ್ಯ ರೈತ ಸಂಘ ಹಸಿರು ಸೇನೆ (ಚೂನಪ್ಪ ಪೂಜಾರಿ ಬಣದ) ವಡಗೇರಾ ತಾಲೂಕು ಕಾರ್ಯದರ್ಶಿಯನ್ನಾಗಿ ಬಸನಗೌಡ ಮಾಲಿ ಪಾಟೀಲ್ ತೇಕರಾಳ ರವರನ್ನು ನೇಮಕ ಮಾಡಿ ಅವರು ಮಾತನಾಡಿದರು.ಸಂಘಟಿತ ಹೋರಾಟದಿಂದ ಮಾತ್ರ…

Read More

ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಜಾಗೃತಿ ಕಾರ್ಯಕ್ರಮ

ಸುರಪುರ: ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಾ.ಪಂ ಇಓ ಬಸವರಾಜ ಸಜ್ಜನ್ ಮಾತನಾಡಿ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಹಾಗೂ ಸುರಕ್ಷಾ ಭೀಮಾ ಯೋಜನೆಗಳಿಂದ ಪ್ರತಿಯೊಬ್ಬರಿಗೂ ಭದ್ರತೆ ಲಭಿಸಲಿದೆ ಎಂದರು.ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯಿಂದ ಸರ್ಕಾರವು ನಾಗರಿಕರ ಭವಿಷ್ಯದ ಭದ್ರತೆಗೆ ಒತ್ತು ನೀಡಿ ೨೦೧೫ರಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ…

Read More

ಸುರಪುರ-ಕುಡಿಯುವ ನೀರಿಗಾಗಿ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ

ಸುರಪುರ: ತಾಲೂಕಿನ ವಾಗಣಗೇರ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿ ನಗರದ ತಹಸಿಲ್ದಾರ್ ಕಚೇರಿ ಮುಂದೆ ಖಾಲಿ ಕೊಡಗಳೊಂದಿಗೆ ವಾಗಣಗೇರಾ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕರು,ಕಳೆದ ಅನೇಕ ದಿನಗಳಿಮದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ,ಆದರೆ ಗ್ರಾಮ ಪಂಚಾಯತಿ ಅಧಿಕಾರಿಗಳು ಸಮಸ್ಯೆಯ ಬಗ್ಗೆ ಸ್ವಲ್ಪವೂ ಗಮನಹರಿಸುತ್ತಿಲ್ಲ,ಇದರಿಂದ ಬೇಸತ್ತು ಇಂದು ಹೋರಾಟ ಮಾಡುತ್ತಿದ್ದು,ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡದಿದ್ದಲ್ಲಿ ಗ್ರಾಮ ಪಂಚಾಯತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು. ವಾರ್ಡ್ ಸಂಖ್ಯೆ…

Read More

ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ಜೇವರ್ಗಿ  : ಬೆಳಿಗ್ಗೆ ಹಾಗೂ ಮದ್ಯಾಹ್ನ ಸಮಯಕ್ಕೆ ಸರಿಯಾಗಿ ಹಾಗೂ ಬಸ್ ಸಮಯವನ್ನು ಸ್ವಲ್ಪ ಬದಲಿಸುವಂತೆ ಒತ್ತಾಯಿಸಿ ಶ್ರೀ ಮಹಾಲಕ್ಷ್ಮೀ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾ ವಿದ್ಯಾಲಯದ ವಿದ್ಯಾರ್ಥಿನಿಯರು ತಹಸೀಲ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.ತಾಲೂಕಿನ ವಿವಿದ ಹಳ್ಳಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಬರುತಿಲ್ಲ ಹಾಗೂ ಕೆಲವು ಬಸ್ ಗಳ ಸಮಯವನ್ನು ಬದಲಿಸಿಬೇಕೆಂದು ಒತ್ತಾಯಿಸಿ ತಾಲೂಕ ದಂಡಾಧೀಕಾರಿಗಳಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ತಾಲೂಕಿನ ವಿವಿಧ ಹಳ್ಳಿಗಳಿಂದ ವಿದ್ಯಾರ್ಥಿನಿಯರು ಬೆಳಿಗ್ಗೆ ಕಾಲೇಜಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಬೆಳಿಗ್ಗೆ…

Read More

ಸೆ, ೧೪ ರಂದು ಚಿರಾಗ್ ಕೆರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

ಜೇವಗಿ೯ : ಪಟ್ಟಣದಲ್ಲಿ ೨೦ ಹಾಸಿಗೆ ಸಾಮರ್ಥದ್ಯ ಸುಸಜ್ಜಿತ ಅತ್ಯಾಧುನಿಕ ಚಿರಾಗ್ ಕೆರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೆ, ೧೪ ರಂದು ಪ್ರಾರಂಭ ಮಾಡಲಾಗುತ್ತಿದೆ ಎಂದು ಅರ್ಥೊಪೆಡಿಕ್ ಸರ್ಜನ್ ಡಾ. ಅಕ್ಷಯ ಉಪ್ಪಿನ ಹೇಳಿದರು. ಪಟ್ಟಣದ ನೂತನ ಆಸ್ಪತ್ರೆಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಡಿದ ಅವರು ನಮ್ಮಲ್ಲಿ ನುರಿತ ವೈಧ್ಯರ ತಂಡ ಸೇರಿ ಈ ಬಾಗದ ಜನರ ಆರೋಗ್ಯದ ಹಿತದೃಷ್ಠಿಯಿಂದ ಒಂದು ಒಳ್ಳೇಯ ಆಸ್ಪತ್ರೆಯನ್ನು ನಾವು ಆರಂಭಿಸುತ್ತಿದ್ದೇವೆ. ಆಸ್ಪತ್ರೆಯಲ್ಲಿನ ವೈಧ್ಯರು ಒಂದೊAದು ವಿಭಾಗದಲ್ಲಿ ಒಂದೊAದು ರೀತಿಯಲ್ಲಿ ಪರಿಣಿತಿಯನ್ನು…

Read More

ಅಕ್ಷರ ಕಲಿಸೋ ಗುರುವಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರು ಕಡಿಮೆ ಬಸ್ಸುಗೌಡ  ಕಂಚನಕವಿ

ಶಹಾಪುರ :- ವಿದ್ಯಾರ್ಥಿಗಳ ಸಾಧನೆ ಮತ್ತು ಬೆಳವಣಿಗೆ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಶಿಕ್ಷಕರು ದೇಶದ ನಿರ್ಮಾತ್ರುಗಳು ಜೀವನದಲ್ಲಿ ನಾವು ಎಷ್ಟು ಹಣ ಗಳಿಸಬಹುದು. ಆದರೆ ಅಕ್ಷರ ಜ್ಞಾನ ಯಾರಿಂದಲೂ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ ಹಣ ಗಳಿಸಿದರೆ ಬೇರೆಯವರು ಕಸಿದುಕೊಳ್ಳಬಹುದು ಆದರೆ ವಿದ್ಯೆ ಎಂಬುದು ಮಹದೊಡ್ಡ ಶಕ್ತಿ ಇದನ್ನು ಯಾರಿಂದ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಯುವ ಮುಖಂಡರಾದ ಬಸ್ಸುಗೌಡ ಕಂಚನಕವಿ ಹೇಳಿದರು. ಶಹಾಪುರ ಹೃದಯಭಾಗದಲ್ಲಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ   ಹಮ್ಮಿಕೊಂಡಿದ್ದ ಶಿಕ್ಷಕರ…

Read More

ಈದ್ ಮಿಲಾದ್: ಉಚಿತ ಔಷಧ ವಿತರಣೆ

ಕಲಬುರಗಿ: ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಜಶ್-ಇ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ, ಕೆಮಿಸ್ಟ್-೯೯ (ಸಿ-೯೯) ಎಜುಕೇಶನ್ ವೆಲ್ವೇರ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಮೆಡಿಕಲ್ ಬೆಡ್ಡೆಡ್, ಮುಸ್ಲಿಂ ಚೌಕ್ನಲ್ಲಿ ಉಚಿತ ಔಷಧ ವಿತರಣಾ ಶಿಬಿರವನ್ನು ಆಯೋಜಿಸಲಾಗಿತ್ತು.  ಈ ಶಿಬಿರದಲ್ಲಿ ಸಾವಿರಾರು ಅಗತ್ಯವಿರುವ ಜನರಿಗೆ ಔಷಧಗಳು, ಓಆರ್‌ಎಸ್ ದ್ರವ ಮತ್ತು ನೀರಿನ ಬಾಟಲಿಗಳನ್ನು ವಿತರಿಸಲಾಯಿತು. ಈ ಶಿಬಿರವು ಟ್ರಸ್ಟ ‘ಶಿಕ್ಷಣ ಮತ್ತು ಕಲ್ಯಾಣದ ಮೂಲಕ ಮಾನವೀಯ ಸೇವೆ ಎಂಬ ಧೈಯವನ್ನು ಎತ್ತಿಹಿಡಿದಿದೆ.ಇತರರಿಗೆ…

Read More
error: Content is protected !!