ತಳವಾರಗೇರಾ : ಕಳ್ಳತನ ಆರೋಪಿ ಬಂಧನ
ಸುರಪುರ: ತಾಲ್ಲೂಕಿನ ತಳವಾರಗೇರಾ ಗ್ರಾಮದಲ್ಲಿ ಪ್ರಕಾಶ ಪತ್ತಾರ ಎನ್ನುವವರ ಮನೆಯಲ್ಲಿ ಫೆಬ್ರವರಿ ೨೨ ರಂದು ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಿರುವ ಪೊಲೀಸರು,ಕಳ್ಳತನ ಮಾಡಿದ್ದ ಬಂಗಾರ ಆಭರಣಗಳನ್ನು ವಶಪಡಿಸಕೊಂಡಿದ್ದಾರೆ. ಅOದಾಜು ೩.೭೮ ಲಕ್ಷ ಮೌಲ್ಯದÀ ೭೦ ಗ್ರಾಂ ಬಂಗಾರದ ವಿವಿಧ ಆಭರಣಗಳು ಮತ್ತು ೧ ಲಕ್ಷ ರೂಪಾಯಿ ನಗದು ಕಳ್ಳತನವಾಗಿರುವ ಕುರಿತು ಫೆ.೨೨ ರಂದು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು, ವಿಜಯಪುರ ಜಿಲ್ಲೆ,ತಾಲೂಕಿನ ಹೊನ್ನಾಳಿ ಗ್ರಾಮದ ಸಂತೋಷ ನಂದ್ಯಾಳ ಎನ್ನುವ ಚಾಲಕನನ್ನು ವಶಕ್ಕೆ…


