ಸಾಮಾಜಿಕ ಶೈಕ್ಷಣಿಕ ಕುರಿತು ಸಮೀಕ್ಷೆ ಕುರಿತು ಜಾಗೃತಿ

ಯಾದಗಿರಿ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ/ಶೈಕ್ಷಣಿಕ ಸಮೀಕ್ಷೆ ಸೆ 22 ರಿಂದ ಅ 7 ರ ರವರೆಗೆ ನಡೆಯಲಿದೆ. ಈ ಸಮೀಕ್ಷೆಯ ವಿವರವಾದ ಮಾಹಿತಿ ಹಾಗೂ ಮುಸ್ಲಿಂ ಸಮೂದಾಯದವರಿಗೆ ಜಾಗೃತಿ ಮೂಡಿಸಲು ಸಚಿವ ಜಮೀರ ಅಹ್ಮದ ಖಾನ ಅವರ ಅಧ್ಯಕ್ಷತೆಯಲ್ಲಿ ಧರ್ಮ ಗುರುಗಳು, ಅನೇಕ ಮುಸ್ಲಿಂ ಸಮೂದಾಯದ ಮುಖಂಡರು ಹಾಗೂ ಅಲ್ಪಸಂಖ್ಯಾತರ ಆಯೋಗ ಅಧ್ಯಕ್ಷರಾದ ಯು. ನಿಸ್ಸಾರ ಅಹ್ಮದ ರವರು ಕೂಡ ಭಾಗಿಯಾಗಿದ್ದರು. ಈ ಸಭೆಯಲ್ಲಿ ಕೈಕೊಂಡ ನಿರ್ಣಯ ಹಾಗೂ ಸಲಹೆಯಂತೆ…

Read More

ವಾಡಿ (ಜಂ)ಗೆ ಪ್ರವೇಶದ್ವಾರ, ಹಾಗೂ ರೈಲು ನಿಲ್ದಾಣಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ನಾಮಕರಣ ಮಾಡಿ | ಚಕ್ರವರ್ತಿ

ಕಲಬುರಗಿ : ಕಲಬುರಗಿ ಜಿಲ್ಲೆಯ ವಾಡಿ (ಜಂ) ರೈಲ್ವೆ ನಿಲ್ದಾಣಕ್ಕೆ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ರೈಲು ನಿಲ್ದಾಣ ಎಂದು ನಾಮಕರಣ ಮಾಡಬೇಕು ಮತ್ತು ಮುಖ್ಯ ಪ್ರವೇಶದ್ವಾರಕ್ಕೆ (ಕಮಾನ್) ನಿರ್ಮಿಸಿ, ಭೀಮ ಪಾದ ಸ್ಪರ್ಷ ಭೂಮಿ ಎಂದು ನಾಮಕರಣ ಮಾಡಬೇಕೆಂದು ರಿಪಬ್ಲಿಕನ್ ಪಾರ್ಟೀ ಆಫ ಇಂಡಿಯಾ ಜಿಲ್ಲಾ ಯುವ ಘಟಕ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಭಿಷೇಕ ಚಕ್ರವರ್ತಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ.  ಕಲಬುರಗಿಗೆ 27…

Read More

ಒಂದು ಮಗುವನ್ನು ಮನುಷ್ಯನಾಗಿ ಉತ್ತಮ ನಾಗರಿಕನಾಗಿ ರೂಪಿಸುವಲ್ಲಿ ಶಿಕ್ಷಕರ ಪ್ರಮುಖ ಪಾತ್ರ

ಕತಾಶಿಪ ಸಂಘದದ ವತಿಯಿಂದ ವಾರ್ಷಿಕ ಮಹಾಸಭೆ | ಶಾಸಕ ಬಸವರಾಜ ಮತ್ತಿಮೂಡ ಅಭಿಮತ ಕಲಬುರಗಿ : ಒಂದು ಮಗುವನ್ನು ಮನುಷ್ಯನಾಗಿ ಉತ್ತಮ ನಾಗರಿಕನಾಗಿ ರೂಪಿಸುವಲ್ಲಿ ಶಿಕ್ಷಕರ ಪ್ರಮುಖ ಪಾತ್ರ ಇದೆ, ಒಂದು ಸಣ್ಣ ಹುದ್ದೆದಿಂದ, ದೇಶದ ಪ್ರಧಾನಿ ಆಗಲು ಒಳ್ಳೆಯ ಶಿಕ್ಷಣ ಮತ್ತು ವಿದ್ಯೆ ನೀಡಿದ ಗುರುಗಳ ಆರ್ಶೀವಾದಿಂದ ಮಾತ್ರ ಸಾಧ್ಯವೆಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರು ಹೇಳಿದರು. ಅವರು ನಗರದ ವೀರಶೈವ ಕಲ್ಯಾಣಮಂಟಪದಲ್ಲಿ  ಕಲಬುರಗಿ ತಾಲೂಕಾ ಶಿಕ್ಷಕರ ಪತ್ತಿನ ಸಹಕಾರ ಸಂಘದದ…

Read More

ಪೌರಕಾರ್ಮಿಕರ ದಿನಾಚರಣೆ ಹಬ್ಬವಾಗಬೇಕು : ಶಂಭುಲಿಂಗ ದೇಸಾಯಿ

ಜೇವರ್ಗಿ  ವರ್ಷದ ೩೬೫ ದಿನಗಳ ವರೆಗೂ ಕೂಡ ನಿತ್ಯ ನಿರಂತರ ಶ್ರಮ ಪಟ್ಟು ದುಡಿಯುವ ಕಾಯಕಯೋಗಿಗಳು ನಮ್ಮ ಪೌರ ಕಾರ್ಮಿಕರು. ಇಂದು ನಾವು ಆಚರಿಸುತ್ತಿರುವ ಈ ಪೌರ ಕಾರ್ಮಿಕರ ದಿನಾಚರಣೆಯನ್ನ ಒಂದು ದೊಡ್ಡ ಹಬ್ಬದಂತೆ ಆಚರಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಅಭೀಮತಪಟ್ಟರು. ಪಟ್ಟಣದ ಪುರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘ ಜೇವರ್ಗಿ ಹಾಗೂ ಪುರಸಭೆ ಕಾರ್ಯಲಯ ಜೇವರ್ಗಿ ರವರ ಸಹಯೋಗದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನುದ್ದೆಶಿಸಿ ಮುಖ್ಯಾಧಿಕಾರಿ ಶಂಭುಲಿಂಗ…

Read More

ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಿ : ದೇವೇಂದ್ರ ತಳವಾರ

ಜೇವರ್ಗಿ : ತಾಲೂಕಿನ ರೈತರು ಬೆಳೆದ ಬೆಳೆಗಳು ಮಳೆಯಿಂದ ಸಂಪೂರ್ಣ ಹಾಳಾಗಿವೆ, ಸರಕಾರ ಕೂಡಲೆ ಪ್ರತಿ ಎಕರೆಗೆ ೨೫ ಸಾವಿರ ಪರಿಹಾರವನ್ನು ನೀಡಬೇಕು ಎಂದು ಕಾರ್ಮಿಕ ಹಿತರಕ್ಷಣಾ ಯೂನಿಯನ್ (ರಿ) ರಾಜ್ಯ ಉಪಾಧ್ಯಕ್ಷರಾದ ದೇವೇಂದ್ರ ಈ ತಳವಾರ ಸರಕಾರಕ್ಕೆ ಪತ್ರಿಕಾಪ್ರಕಟಣೆಯಲ್ಲಿ ಆಗ್ರಹಿಸಿದರು. ಜೇವರ್ಗಿ, ಮತ್ತು ಯಡ್ರಾಮಿ, ಅವಳಿ ತಾಲ್ಲೂಕಿನಲ್ಲಿ ಬಿಟ್ಟುಬಿಡದೆ ಸುಮಾರು ೨ ತಿಂಗಳು ದಿನಮಾನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ತಾಲ್ಲೂಕಿನ್ ಎಲ್ಲಾ ಹಳ್ಳಿಗಳಲ್ಲಿ, ಮಳೆಯಿಂದಾಗಿ ಮನೆಗಳು ಕುಸಿದು ಬಿದ್ದಿವೆ. ರಸ್ತೆಗಳು ಕಿತ್ತುಕೊಂಡು ಹೋಗಿವೆ, ಹಳ್ಳಕೊಳ್ಳಗಳು ತುಂಬಿ…

Read More

ಸೇತುವೆಯ ಸಮಗ್ರ ಸಾಮರ್ಥ್ಯವನ್ನು ಮತ್ತು ರಸ್ತೆ ಪರಿಶೀಲನೆ ನಂತರವೇ ವಾಹನಗಳ ಓಡಾಟಕ್ಕೆ ಅವಕಾಶ | ಡಿವೈಎಸ್ಪಿ ಶಂಕರಗೌಡ ಪಾಟೀಲ

ಕಲಬುರಗಿ : ಚಿತ್ತಾಪುರ ಹಾಗೂ ಕಾಳಗಿ ತಾಲೂಕಿನಿಂದ ಕಲಬುರಗಿ ಕೇಂದ್ರ ಸ್ಥಾನಗಳಿಗೆ ಜೊಡಿಸುವ ಕೆಲ ಮುಖ್ಯ ರಸ್ತೆಗಳ ಮಧ್ಯೆವಿರುವ ಸೇತುವೆಗಳು ಮುಳುಗಡೆಯಾಗಿದೆ. ಇಂದು ಅಥವಾ ನಾಳೆ ನೀರಿನ ಪ್ರಮಾಣ ಕಡಿಮೆಯಾದ ನಂತರ ಸೇತುವೆಯ ಸಮಗ್ರ ಸಾಮರ್ಥ್ಯವನ್ನು ಮತ್ತು ಸೇತುವೆ ಮೇಲಿನ ರಸ್ತೆಯನ್ನು ಪರಿಶೀಲನೆ ನಂತರ ವಾಹನಗಳನ್ನು ಓಡಾಟಕ್ಕೆ ಅವಕಾಶ ನೀಡಲಾಗುವುದು ಅಲ್ಲಿವರೆಗೆ ಸ್ಥಳೀಯ ಸಾರ್ವಜನಿಕರು ಸಹಕರಿಸಬೇಕೆಂದು ಶಹಾಬಾದ ಉಪ ವಿಭಾಗ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ…

Read More

ಮೋದಿ 75ನೇ ಜನ್ಮದಿನ: ಚಿತ್ತಾಪುರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಅಂಗವಾಗಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ಚಿತ್ತಾಪುರ ಮಂಡಳಿಯು ವಿಶಿಷ್ಟವಾದ ‘ಸೇವಾ ಪಾಕ್ಷಿಕ’ ಕಾರ್ಯಕ್ರಮವನ್ನು ಆರಂಭಿಸಿದೆ. ಈ ಕಾರ್ಯಕ್ರಮವು ಸೆಪ್ಟೆಂಬರ್ 17 ರಿಂದ ಮಹಾತ್ಮ ಗಾಂಧೀಜಿ ಅವರ ಜನ್ಮದಿನವಾದ ಅಕ್ಟೋಬರ್ 2 ರವರೆಗೆ ನಡೆಯಲಿದೆ. ಕಾರ್ಯಕ್ರಮದ ಭಾಗವಾಗಿ, ಪಟ್ಟಣದ ಬಸ್ ನಿಲ್ದಾಣದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸ್ವಚ್ಛ ಭಾರತ ಅಭಿಯಾನವು ಕೇವಲ ಪರಿಸರವನ್ನು…

Read More

ಸ್ವಸಹಾಯ ಗುಂಪುಗಳಿಂದ ಮಹಿಳಾ ಸಬಲೀಕರಣ- ಸುನಂದ ನಾಲವಾರ

ಸುರಪುರ: ಸ್ವಸಹಾಯ ಗುಂಪುಗಳಿಂದ ಮಹಿಳಾ ಸಬಲೀಕರಣ ಸಾಧ್ಯವಿದೆ ಎಂದು ಸುರಕ್ಷಾ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಸುನಂದಾ ನಾಲವಾರ ತಿಳಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಯಾದಗಿರಿ,ಸಹಕಾರ ಇಲಾಖೆ ಯಾದಗಿರಿ ಹಾಗೂ ಸುರಕ್ಷಾ ಮಹಿಳಾ ಸಹಕಾರ ಸಂಘ ರಂಗಂಪೇಟ ಇವರುಗಳ ಸಂಯುಕ್ತಾಕ್ಷರದಲ್ಲಿ ಮಹಿಳಾ ಸದಸ್ಯರ ಕ್ಲಸ್ಟರ ಮಟ್ಟದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳಾ ಸಹಕಾರ ಸಂಘಗಳು ಸಬಲೀಕರಣ ಹೊಂದುವುದು ಅವಶ್ಯಕತೆ ಇದೆ ಇಲಾಖೆಯಿಂದ ಸಿಗುವ ಸಾಲ ಸೌಲಭ್ಯಗಳ…

Read More

ಕಾಲಕ್ಕೆ ತಕ್ಕಂತೆ ಕಾವ್ಯದ ಮಾರ್ಗ ಬದಲಾಗುತ್ತದೆ-ವಿಮರ್ಶಕ ವೆಂಕಟೇಶಗೌಡ

ಗಮಕ ಕಲಾ ಪರಿಷತ್ತು ಕನ್ನಡ ಸಾಹಿತ್ಯ ಸಂಘ : ಕವಿಗೋಷ್ಠಿ ಸಾಧಕರಿಗೆ ಸನ್ಮಾನ ಸಮಾರಂಭ ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಗಮಕ ಕಲಾ ಪರಿಷತ್ತು ಯಾದಗಿರಿ ಇವರುಗಳು ಸಂಯುಕ್ತಾಶ್ರಯದಲ್ಲಿ ನಗರದ ಕನ್ನಡ ಸಾಹಿತ್ಯ ಸಂಘದ ಭವನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವ ವಿಮರ್ಶಕ ಹಾಗೂ ಉಪನ್ಯಾಸಕ ವೆಂಕಟೇಶಗೌಡ ಪಾಟೀಲ ಮಾತನಾಡಿ,ಕಾಲಕ್ಕೆ ತಕ್ಕಂತೆ ಕಾವ್ಯದ ಮಾರ್ಗ ಬದಲಾಗುತ್ತದೆ. ಆಧುನಿಕ ಕಾವ್ಯದ ಹೊಳಹೋಗುಗಳನ್ನು ಅರಿಯಬೇಕು…

Read More

ತಳವಾರ್ ಸಮುದಾಯದ ಬಂಧುಗಳಲ್ಲಿ ಚಂದ್ರಕಾಂತ ತಳವಾರ್ ಮನವಿ

ಕಲಬುರಗಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಶೈಕ್ಷಣಿಕ ಜಾತಿ ಸಮೀಕ್ಷೆಗಾಗಿ ೨೦೨೫ ಸಮೀಕ್ಷೆಗಾಗಿ ನಿಮ್ಮ ಮನೆಗೆ ಬಂದಾಗ ಕೆಳಗೆ ತಿಳಿಸಿರುವ ಮಾದರಿಯಲ್ಲಿಯೇ ನಿಮ್ಮ ಜಾತಿ ಉಪಜಾತಿ ಕುಲಕಸುಬು ಬಗ್ಗೆ ಸ್ಪೆಲ್ಲಿಂಗ್ ಮಿಸ್ಟೇಕ್ ತಪ್ಪು ಮಾಡದಂತೆ ಗಮನಹರಿಸಲ್ಲು ತಳವಾರ್ ಸಮಾಜದ ಎಲ್ಲಾ ಕುಟುಂಬಗಳಿಗೂ ಕರ್ನಾಟಕ ರಾಜ್ಯ ತಳವಾರ್ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ಜಿಲ್ಲಾ ಅಧ್ಯಕ್ಷರಾದ ಚಂದ್ರಕಾAತ ತಳವಾರ್ ಮನವಿ ಮಾಡಿದ್ದಾರೆ. ಜಾತಿ ಸಮೀಕ್ಷೆಗಾಗಿ ಅಧಿಕಾರಿಗಳು ನಿಮ್ಮ ಮನೆಗೆ ಬಂದಾಗ ಕನ್ನಡದಲ್ಲಿ ಬರೆಸುವಾಗ ಗಮನಹರಿಸಿ ಕಾಲಂ…

Read More
error: Content is protected !!