ವಿಶ್ವಕರ್ಮ ಜಯಂತಿ ಅದ್ದೂರಿ ಆಚರಣೆ
ಕಲಬುರಗಿ: ವಿಶ್ವಕರ್ಮ ಹೋರಾಟ ಸಮಿತಿ ಹಾಗೂ ವಿಶ್ವಕರ್ಮ ಸಮಾಜ ಕಲಬುರಗಿ ದಕ್ಷಿಣ ವಲಯದ ಸಂಯುಕ್ತಾಶ್ರಯದಲ್ಲಿ ವಿಶ್ವಕರ್ಮ ಜಯಂತಿಯ ನಿಮಿತ್ಯ ವಿಶ್ವಕರ್ಮರ ಭಾವಚಿತ್ರವನ್ನು ನಗರದ ರಾಮ ಮಂದಿರದಿAದ ಕರುಣೇಶ್ವರ ನಗರದವರೆಗೆ ಭವ್ಯ ಮೆರವಣಿಗೆ ನಡೆಸಿ ಸಂಭ್ರಮದಿAದ ಆಚರಿಸಲಾಯಿತು. ಬೃಹತ್ ಮೆರವಣಿಗೆಗೆ ವಿಶ್ವಕರ್ಮ ಸಮಾಜದ ಪೂಜ್ಯ ಪ್ರಣವನಿರಂಜನ ಸ್ವಾಮಿಜಿ, ಪೂಜ್ಯ ಬ್ರಹ್ಮಾನಿ ಬೆಂದ ಸ್ವಾಮಿಜಿ ನೀಲಕಂಠರಾವ ಸ್ವಾಮೀಜಿ ಹಾಗೂ ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ ಚಾಲನ ನೀಡಿದರು. ಈ ಸಂದರ್ಭದಲ್ಲಿ ನೂರಾರು ಮುತ್ತೈದೆಯರಿಂದ ಕುಂಭಕಳಸದೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ…


