ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ: ಕಾರ್ಮಿಕ ಕಾಯ್ದೆ ಕುರಿತು ಅರಿವು
ಕಲಬುರಗಿ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋದ ಸಚಿವಾಲಯದ ಕಾರ್ಮಿಕರ ಭವಿಷ್ಯ ನಿಧಿ ಸಂಘನೆಯ ಪ್ರಾದೇಶಿಕ ಆಯುಕ್ತ ಎಂ.ಸುಬ್ರಮಣ್ಯಮ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಕಲಬುರಗಿಯ ಇ.ಪಿ.ಎಫ್.ಓ ಕಚೇರಿಯಲ್ಲಿ ಕಾರ್ಮಿಕ ಸಂಘಟನೆಗಳೊಂದಿಗೆ ಸಂವಾದ ನಡೆಸಿ ಕಾರ್ಮಿಕರಿಗೆ ವಿವಿಧ ಸವಲತ್ತು ಒದಗಿಸುವ ನಾಲ್ಕು ಕಾರ್ಮಿಕ ಸಂಹಿತೆ ಕುರಿತು ಅರಿವು ಮೂಡಿಸಲಾಯಿತು. ವೇತನ ಸಂಹಿತೆ-2019, ಕೈಗಾರಿಕಾ ಸಂಬಂಧ ಸಂಹಿತೆ-2020, ಸಾಮಾಜಿಕ ಭದ್ರತೆ ಸಂಹಿತೆ-2020 ಮತ್ತು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ-2020 ಕುರಿತು ವಿವವರವಾಗಿ ಕಾರ್ಮಿಕ ಸಂಘಟನೆ ಮುಖಂಡರಿಗೆ…


