ಶಿಕ್ಷಣವು ಪ್ರತಿಯೊಬ್ಬ ನಾಗರಿಕನಿಗೂ ತಲುಪುವಂತಾಗಬೇಕು | ನಾಗರತ್ನ
ಕಲಬುರಗಿ ಶ್ರೀಮತಿ ವೀರಮ್ಮ ಗಂಗಾಸಿರಿ ಮಹಿಳಾ ಮಹಾವಿದ್ಯಾಲಯ, ಕಲಬುರಗಿ, ಶಿಕ್ಷಣ ವಿಭಾಗ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು “ಅಂತರ್ಗತ ಗುಣಮಟ್ಟದ ಶಿಕ್ಷಣ (Inclusive Quality Education)” ಎಂಬ ವಿಷಯದ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಶ್ರೀಮತಿ ನಾಗರತ್ನ ಎಲ್. ಇಂಡೇ , ಉಪನ್ಯಾಸಕರು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕಲಬುರಗಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಪ್ರೇರಣಾದಾಯಕ ಭಾಷಣ ಮಾಡಿದರು. ಅವರು ಮೌಲಾನಾ ಆಜಾದ್ ಅವರ ಶಿಕ್ಷಣದ ದೃಷ್ಟಿಕೋನವನ್ನು ವಿವರಿಸಿ, ಶಿಕ್ಷಣವು ಪ್ರತಿಯೊಬ್ಬ ನಾಗರಿಕನಿಗೂ ತಲುಪುವಂತಾಗಬೇಕು…


