ಶಿಕ್ಷಣವು ಪ್ರತಿಯೊಬ್ಬ ನಾಗರಿಕನಿಗೂ ತಲುಪುವಂತಾಗಬೇಕು | ನಾಗರತ್ನ

ಕಲಬುರಗಿ ಶ್ರೀಮತಿ ವೀರಮ್ಮ ಗಂಗಾಸಿರಿ ಮಹಿಳಾ ಮಹಾವಿದ್ಯಾಲಯ, ಕಲಬುರಗಿ, ಶಿಕ್ಷಣ ವಿಭಾಗ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು “ಅಂತರ್ಗತ ಗುಣಮಟ್ಟದ ಶಿಕ್ಷಣ (Inclusive Quality Education)” ಎಂಬ ವಿಷಯದ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಶ್ರೀಮತಿ ನಾಗರತ್ನ ಎಲ್. ಇಂಡೇ , ಉಪನ್ಯಾಸಕರು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕಲಬುರಗಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಪ್ರೇರಣಾದಾಯಕ ಭಾಷಣ ಮಾಡಿದರು. ಅವರು ಮೌಲಾನಾ ಆಜಾದ್ ಅವರ ಶಿಕ್ಷಣದ ದೃಷ್ಟಿಕೋನವನ್ನು ವಿವರಿಸಿ, ಶಿಕ್ಷಣವು ಪ್ರತಿಯೊಬ್ಬ ನಾಗರಿಕನಿಗೂ ತಲುಪುವಂತಾಗಬೇಕು…

Read More

ಶಿವಯೋಗಿ ರುಸ್ತಂಪೂರ,ರಾಜ ಮಟ್ಟದ ಕರುನಾಡ ರತ್ನ ಪ್ರಶಸ್ತಿ

ಚಿಂಚೋಳಿ ತಾಲೂಕಿನ ಚಿಮ್ಮಇದಲಾಯಿ ಗ್ರಾಮದ ಶಿವಯೋಗಿ ರುಸ್ತಂಪೂರ, ಅವರಿಗೆ ಸಮಾಜ ಸೇವಕ ಎಂದು ಗುರುತಿಸಿ ಬೆಂಗಳೂರಿನ ಕರ್ನಾಟಕ ಸಂಸ್ಕೃತಿಕ ಅಕಾಡೆಮಿ ವತಿಯಿಂದ ರಾಜ್ಯಮಟ್ಟದ ಶ್ರೇಷ್ಠ ನಾಗರಿಕ ಸೇವಾ ಪ್ರಶಸ್ತಿ ಕರುನಾಡು ರತ್ನ ಪ್ರಶಸ್ತಿ ನವಂಬರ್ 13ನೇ ತಾರೀಖರಂದು ಬೆಂಗಳೂರಿನ ಕಲಾಗ್ರಾಮ ಎನ್.ಜಿ.ಇ. ಎಫ್. ಲೇಔಟ್ ಜ್ಞಾನಭಾರತಿ, ಫಂಕ್ಷನ್ ಹಾಲ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಡಿವಿ ಸದಾನಂದ ಗೌಡ, ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗ ಕಲ್ಯಾಣ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ…

Read More

ಪ್ರದೀಪ್ ದೇಶಮುಖಗೆ ರಾಜ ಮಟ್ಟದ ಕರುನಾಡ ರತ್ನ ಪ್ರಶಸ್ತಿ

ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಗ್ರಾಮದ ಪ್ರದೀಪ್ ದೇಶಮುಖಗೆ ಅವರಿಗೆ ಪ್ರಗತಿಪರ ರೈತ ಮತ್ತು ಉದ್ಯಮಿದಾರರು ಎಂದು ಗುರುತಿಸಿ ಬೆಂಗಳೂರಿನ ಕರ್ನಾಟಕ ಸಂಸ್ಕೃತಿಕ ಅಕಾಡೆಮಿ ವತಿಯಿಂದ ರಾಜ್ಯಮಟ್ಟದ ಶ್ರೇಷ್ಠ ನಾಗರಿಕ ಸೇವಾ ಪ್ರಶಸ್ತಿ ಕರುನಾಡು ರತ್ನ ಪ್ರಶಸ್ತಿ ನವಂಬರ್ 13ನೇ ತಾರೀಖರಂದು ಬೆಂಗಳೂರಿನ ಕಲಾಗ್ರಾಮ ಎನ್.ಜಿ.ಇ. ಎಫ್. ಲೇಔಟ್ ಜ್ಞಾನಭಾರತಿ, ಫಂಕ್ಷನ್ ಹಾಲ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಡಿವಿ ಸದಾನಂದ ಗೌಡ, ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗ ಕಲ್ಯಾಣ ಸಚಿವರು ಹಾಗೂ ಕನ್ನಡ…

Read More

ಹೊಸ ಪ್ರತಿಭೆಗಳಿಗೆ ವೇದಿಕೆ ಗ್ರಾಮೀಣ ಕ್ರೀಡಾಕೂಟ — ಡಾ. ಶರಣು ಬಿ. ಗದ್ದುಗೆ

ಕಾಡಂಗೇರಾ (ಬಿ): ಕರವೇ ವತಿಯಿಂದ ಗ್ರಾಮೀಣ ವಾಲಿಬಾಲ್ ಕ್ರೀಡಾಕೂಟ   ಯಾದಗಿರಿ : ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಹೊಸ ಪ್ರತಿಭೆಗಳು ಹೊರಹೊಮ್ಮಲು ಅವಕಾಶ ಸಿಗುತ್ತದೆ ಎಂದು ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಡಾ. ಶರಣು ಬಿ. ಗದ್ದುಗೆ ಹೇಳಿದರು. ವಡಗೇರಾ ತಾಲೂಕಿನ ಕಾಡಂಗೇರಾ (ಬಿ) ಗ್ರಾಮದಲ್ಲಿಕರವೇ (ಪ್ರವೀಣ್ ಶೆಟ್ಟಿ ಬಣ)ದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಗ್ರಾಮೀಣ ಮಟ್ಟದ ವಾಲಿಬಾಲ್‌ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು, ಕ್ರೀಡೆ ವ್ಯಕ್ತಿಯ ಜೀವನದ ಶಿಸ್ತು ಮತ್ತು ಸಹಕಾರವನ್ನು…

Read More

ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳು ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸುವ ಗುರಿ ಇಟ್ಟುಕೊಳ್ಳಬೇಕು

ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಕಾರ್ಯಾಗಾರ: ಕಲಬುರಗಿ, ಮುಂಬರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳು ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸುವ ಗುರಿ ಇಟ್ಟುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ವ್ಹಿ. ರಶ್ಮಿ ಮಹೇಶ ಅವರು ಹೇಳಿದರು. ಅವರು ಸೋಮವಾರ ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿ ವತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗಾಗಿ ಕಲಬುರಗಿಯ ಅಪ್ಪಾ ಪಬ್ಲಿಕ್ ಶಾಲೆಯಲ್ಲಿ ಬೀದರ, ಕಲಬುರಗಿ…

Read More

ದೇಶದ ಪ್ರಗತಿಯಲ್ಲಿ ಯುವಜನಾಂಗದ ಪಾತ್ರ ಅಪಾರ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ

ಯಾದಗಿರಿ : ಭಾರತದ ಅಭಿವೃದ್ಧಿಯಲ್ಲಿ ಯುವಜನಾಂಗದ ಪಾತ್ರ ಅಪಾರವಾಗಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ಹೇಳಿದರು. ನಗರದ ಪದವಿ ಮಹಾವಿದ್ಯಾಲಯದಲ್ಲಿ ಇಂದು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ, ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಿ ಮಾತನಾಡಿದ ಅವರು, ಭಾರತ ಸಮೃದ್ಧವಾಗಿ ಅಭಿವೃದ್ಧಿ ಪಥದಲ್ಲಿ ಸಾಗಲು ಯುವಜನಾಂಗದ ಸಾಮರ್ಥ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕಾಗಿದೆ. ಈ ದಿಸೆಯಲ್ಲಿ ಇಂತಹ ಏಕತಾ ಪಾದಯಾತ್ರೆಗಳು ಉತ್ತಮ ವೇದಿಕೆಯಾಗಲಿವೆ ಎಂದು ಹೇಳಿದರು. ಎರಡನೇ ವಿಶ್ವ ಯುದ್ಧದಲ್ಲಿ ಹಿರೊಷಿಮಾ-ನಾಗಾಸಾಕಿಗಳ…

Read More

ಕಲಿಕೆಗೆ ಒತ್ತು ಕೊಟ್ಟಷ್ಟು ಸಾಧನೆಯ ಹಾದಿಯು ಸುಗಮ | ಶೀಬಾ ಜಿಲಿಯನ್ ಅಭಿಮತ

ಯಾದಗಿರಿ: ಇತ್ತಿಚಿಗೆ ಕನಸು ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವಾ ಟ್ರಸ್ಟ್ ಹುಲಕಲ್(ಜೆ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಸಾಂಸ್ಕೃತಿಕ ಹಾಗೂ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಯಾದಗಿರಿಯಲ್ಲಿ ಏರ್ಪಡಿಸಲಾಗಿತ್ತು. ಕಾಲೇಜು ಆವರಣದಲ್ಲಿ ಗಣ್ಯರಿಂದ ಸಸಿ ನೆಡುವುಡುದರ ಮೂಲಕ ಕನಸು ಟ್ರಸ್ಟ್ ಉದ್ಘಾಟನೆಯನ್ನು ಮಾಡಲಾಯಿತು. ದಕ್ಷ ಹಾಗೂ ಪ್ರಾಮಾಣಿಕ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೀಬಾ ಜಿಲಿಯನ್ ರವರು ಜ್ಯೋತಿ ಬೆಳಗುವುದರ ಮೂಲಕ ಸಾಂಸ್ಕೃತಿಕ ಹಾಗೂ ವ್ಯಕ್ತಿತ್ವ…

Read More

ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿಲ್ಲ ಆದರೆ ಸರಿಯಾದ ಮಾರ್ಗದರ್ಶನ ಅಗತ್ಯವಿದೆ |ಶಶೀಲ್ ಜಿ ನಮೋಶಿ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕ ಕ್ಷೇತ್ರದಲ್ಲಿ ಹಿಂದುಳಿದ ಪ್ರದೇಶ ಎಂದು ಹಣೆಪಟ್ಟಿ ಕಟ್ಟಿಕೊಂಡಿದ್ದು, ಈ ಭಾಗದ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಎಂದು ಹಿಂದೆ ಬಿದ್ದಿಲ್ಲ ಆದರೆ ಅವರಿಗೆ ಸರಿಯಾದ ಮಾರ್ಗದರ್ಶನ ಹಾಗೂ ಗುಣಮಟ್ಟದ ಶಿಕ್ಷಣದ ಕೊರತೆ ಇದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಅಭಿಪ್ರಾಯಪಟ್ಟರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಆರ್ ಎಂ ಸಿ ಸ್ಯಾಕ್ ಸಭಾಂಗಣದಲ್ಲಿ ನಡೆದ ಧಾರವಾಡದ ವಿದ್ಯಾ…

Read More

ನ.11 ರಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಯಾದಗಿರಿ ಜಿಲ್ಲೆಗೆ ಭೇಟಿ

ಯಾದಗಿರಿ : ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿಯವರು ನವೆಂಬರ್ ೧೧ರಂದು ಯಾದಗಿರಿ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಸರ್ಕಾರಿ ನೌಕರರ ಸಂಘದ ಯಾದಗಿರಿ ಜಿಲ್ಲಾ ಉಪಾಧ್ಯಕ್ಷರಾದ ಅಶೋಕ ಕಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರದ ಡಿಗ್ರಿ ಕಾಲೇಜು ಆವರಣದಲ್ಲಿರುವ ಸಭಾ ಭವನದಲ್ಲಿ ನವೆಂಬರ್ ೧೧ರಂದು ಸಂಜೆ ೪ ಗಂಟೆಗೆ ನಡೆಯಲಿರುವ ಸಂಘದ ಸಂಘಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದು, ಯಾದಗಿರಿ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರು ಭಾಗವಹಿಸಿ ಸಭೆಯನ್ನ ಯಶಸ್ವಿಗೊಳಿಸಬೇಕೆಂದು ಅವರು ಕೋರಿದ್ದಾರೆ. ಜಿಲ್ಲಾಧ್ಯಕ್ಷರಾದ ರಾಯಪ್ಪಗೌಡ ಹುಡೇಡ್ ಜಿಲ್ಲಾರ್ಧಯಕ್ಷರು…

Read More

ಕನ್ನಡ ಸಾಹಿತ್ಯಕ್ಕೆ ಶರಣರು ದಾಸರು ಕವಿಗಳ ಕೊಡುಗೆ ಅಪಾರ-ಕಾಡ್ಲೂರ

ಕಸಾಪ ಕನ್ನಡ ರಾಜ್ಯೋತ್ಸವ:ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಸುರಪುರ:ಕನ್ನಡ ಸಾಹಿತ್ಯ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ನಾಡಿನ ಕವಿಗಳು ಸಾಹಿತಿಗಳು ಶರಣರು ದಾಸ ಶರಣರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರು ಹೇಳಿದರು. ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವ, ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ವೈವಿಧ್ಯಮಯ ಚರಿತ್ರೆಯಿದೆ….

Read More
error: Content is protected !!