ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲು ಪೌರ ಕಾರ್ಮಿಕರಿಗೆ ಕಮಿಷನರ್ ಬಸವರಾಜ ಸಲಹೆ
ಸುರಪುರ: ನಗರಸಭೆ ಸಭಾಂಗಣದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಸುರಪುರ:ಪೌರ ಕಾರ್ಮಿಕರು ತಮ್ಮ ಮಕ್ಕಳನ್ನು ಪೌರ ಕಾರ್ಮಿಕರನ್ನು ಮಾಡದೇ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಅವರನ್ನು ಜಿಲ್ಲಾಧಿಕಾರಿ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಮಾಡಬೇಕು ಎಂದು ಪೌರಾಯುಕ್ತ ಬಸವರಾಜ ಟಣಕೆದಾರ ಅವರು ಕಿವಿಮಾತು ಹೇಳಿದರು. ಇಲ್ಲಿಯ ನಗರಸಭೆಯ ಸಭಾಂಗಣದಲ್ಲಿ ಬೆಂಗಳೂರು ಪೌರಾಡಳಿತ ನಿರ್ದೇಶನಾಲಯ, ನಗರಾಭಿವೃದ್ಧಿ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕರ್ನಾಟಕ ರಾಜ್ಯ ನೌಕರರ ಸೇವಾ ಸಂಘ ಹಾಗೂ ಸುರಪುರ ನಗರಸಭೆ ಕಾರ್ಯಾಲಯದಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದಪೌರಕಾರ್ಮಿಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ…


