ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಭದ್ರ ಬುನಾದಿ ಹಾಕಬೇಕು-ಶಾಸಕ ಆರ್.ವಿ.ನಾಯಕ

ಸುರಪುರ: ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೮ನೇ ಜನ್ಮದಿನ ಅಂಗವಾಗಿ ಜಿಲ್ಲಾ ಪಂಚಾಯತಿ ಯಾದಗಿರಿ,ತಾಲೂಕ ಪಂಚಾಯತಿ ಸುರಪುರ/ಹುಣಸಗಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸುರಪುರ ಮತ್ತು ವಿವಿಧ ಶಿಕ್ಷಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಆಚರಿಸಲಾಯಿತು.

Read More

ಕಲ್ಯಾಣ ಕರ್ನಾಟಕದ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ನಾವು ಕಂಕಣ ಬದ್ಧರಾಗಿ ಕೆಲಸ ಮಾಡೋಣ| ಶಶೀಲ್ ಜಿ ನಮೋಶಿ

ಕಲಬುರ್ಗಿ ಸೆ : ಸರಳತೆ ಕಾರಣದಿಂದಲೇ ಶಿಕ್ಷಕ ಸಮಾಜದಲ್ಲಿ   ಗೌರವದ ಸ್ಥಾನ ಪಡೆದುಕೊಂಡಿದ್ದಾರೆ. ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿ ಅಡಗಿದೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಎನ್ ಪಿ ಎಸ್ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿ ಹೇಳಿದರು ಅವರು ಎನ್ ಪಿ ಎಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ , ಉಪನ್ಯಾಸಕರ ಸಂಘ ಹಾಗೂ ಧಾರವಾಡದ ಪಿ ಎಸ್ ಹಂಚಿನಮನಿ…

Read More

ಚಿಂಚೋಳಿ ಸರಕಾರಿ ನೌಕರರ ಸಂಘದ ಸದಸ್ಯರಾಗಿ ಗಂಗಾಧರ ಹೊಸಳ್ಳಿ ಆಯ್ಕೆ

ಚಿಂಚೋಳಿ ತಾಲೂಕಿನ ರಾಜ್ಯ ಕರ್ನಾಟಕ ಸರಕಾರಿ ನೌಕರರ ಸಂಘ ತಾಲೂಕು ಶಾಖೆ ಚಿಂಚೋಳಿಯ ಸಂಘದ ಸದಸ್ಯರಾಗಿ ತಾಲೂಕಿನ ಸುಲೇಪೇಟ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ್ ದ್ವಿ.ದಾ.ಸ ಗಂಗಾಧರ ಹೊಸಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸರಕಾರಿ ನೌಕರರ ಸಂಘದ ಅಧ್ಯಕ್ಷ ದೇವೀಂದ್ರಪ್ಪ ಹೋಳ್ಕರ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅಧ್ಯಕ್ಷ ದೇವೀಂದ್ರಪ್ಪ ಹೋಳ್ಕರ್, ಡಾ. ಮಲ್ಲಿಕಾರ್ಜುನ ಪಾಲಮೂರ, ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಕೊರವಿ, ಎಸ್.ಬಿ. ಗಂಗನಕರ್ , ಅಣ್ಣಾರಾಯ ವಡಳ್ಳಿ, ಸಿದ್ದಲಿಂಗಯ್ಯ, ರಾಘವೇಂದ್ರ, ಕುಪೇಂದ್ರ, ಪ್ರದೀಪಕುಮಾರ,…

Read More

ನೆರೆಹಾನಿ ಪ್ರದೇಶಗಳ ರೈತರ, ಸಂತ್ರಸ್ತರ ಸಮಸ್ಯೆಗಳಿಗೆ‌ ಸ್ಪಂದಿಸಲು ನಿಖಿಲ್‌ ಕುಮಾರಸ್ವಾಮಿ ಕಲಬುರಗಿ ಪ್ರವಾಸ

ಸೆ. 15 ರಂದು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕಲಬುರಗಿ: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ರಾಜ್ಯಧ್ಯಕ್ಷ ನಿಖಿಲ ಕುಮಾರ ಸ್ವಾಮಿ ಅವರು ಸೆ.15 ರಂದು ಕಲಬುರಗಿ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ತಿಳಿಸಿದ್ದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿರವರು ಈಗಾಗಲೇ ತಂಡ…

Read More

೨೦೨೪-೨೫ ನೇ ಸಾಲಿನ ೪೪ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ವಿಶ್ವರಾಧ್ಯ ಕಲ್ಯಾಣ ಮಂಟಪದಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆ (ನಿ) ಆಳಂದ ಸನ್ ೨೦೨೪-೨೫ ನೇ ಸಾಲಿನ ೪೪ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯನ್ನು ಹಿರಿಯ ರೈತರಾದ ಶರಣು ಪಾಟೀಲ ಭೂಸನೂರ, ಅಣ್ಣಾರಾವ ಸಣ್ಣಮನಿ, ಮಹಾಂತಗೌಡ ಪಾಟೀಲ, ಮೈನೋದ್ದಿನ ಜವಳಿ, ಪುಂಡಲಿಕ ಗುತ್ತೇದಾರ ಇವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅತಿ ಹೆಚ್ಚು ಕಬ್ಬು ಸರಬರಾಜು ಮಾಡಿದ ರೈತರಾದ ಅಶೋಕ ಗುತ್ತೇದಾರ, ಖಾಜಿ ಸೈಯದ್ ಖಾಲಿ, ಸಿದ್ದು ಅಮೃತಪ್ಪಾ ಪಾಟೀಲ ಅವರನ್ನು ಸನ್ಮಾನಿಸಲಾಯಿತು.ಸಹಕಾರಿ ಸಕ್ಕರೆ…

Read More

ನಮ್ಮ ನಡೆ ಫಲಿತಾಂಶದ ಕಡೆ” ಆರ್. ಜೆ ಕಾಲೇಜಿನಲ್ಲಿ ವಿಷಯಾಧಾರಿತ ಪುನಃಶ್ಚೇತನ ಕಾರ್ಯಾಗಾರ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆಯು (ಪದವಿ ಪೂರ್ವ) ಕಲಬುರಗಿ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ (ರಿ) ಶಾಖೆ ಕಲಬುರಗಿ, ಉಪನ್ಯಾಸಕರ ಸಂಘ (ರಿ) ಶಾಖೆ ಕಲಬುರಗಿ ಹಾಗೂ ರಮಾಬಾಯಿ ಜಹಾಗೀರದಾರ ಸ್ವತಂತ್ರ ಪದವಿ ಪೂರ್ವ ಕಾಲೇಜು (ಆರ್.ಜೆ) ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಷಯಾಧಾರಿತ ಪುನಃಶ್ಚೇತನ ಕಾರ್ಯಾಗಾರ ಆಯೋಜಿಸಲಾಗಿತ್ತು. ಜೀವಶಾಸ್ತ್ರ ಮತ್ತು ವಾಣಿಜ್ಯಶಾಸ್ತ್ರ ವಿಷಯಗಳ ಫಲಿತಾಂಶ ಸುಧಾರಣೆಗಾಗಿ ನಡೆಸಿದ ಕಾರ್ಯಗಾರಕ್ಕೆ ಉಧ್ಘಾಟಕರಾಗಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕರಾದ ಸುರೇಶ ಅಕ್ಕಣ್ಣ ಅವರು…

Read More

ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ, ಶಾಂತಿ: ಹಾರಕೂಡ ಶ್ರೀ

ಯಲಕಪಳ್ಳಿಯಲ್ಲಿ ರಾಮಲಿಂಗೇಶ್ವರ ದೇವಸ್ಥಾನ ಉದ್ಘಾಟನೆ, ಕಳಸಾರೋಹಣ ಕಾರ್ಯಕ್ರಮ ಕಲಬುರಗಿ:ಒತ್ತಡದ ಜೀವನದಿಂದ ಮನುಷ್ಯ ಮನಸ್ಸಿನ ನೆಮ್ಮದಿ ಕಳೆದುಕೊಳ್ಳುತ್ತಿದ್ದು, ಮನಸ್ಸಿನ ನೆಮ್ಮದಿಗಾಗಿ ಪ್ರತಿಯೊಬ್ಬರೂ ಧಾರ್ಮಿಕ ಕಾರ್ಯದಲ್ಲಿ ತೊಡಗಬೇಕು‌.ಮಠ – ಮಂದಿರಗಳು ಧಾರ್ಮಿಕ ಭಾವನೆಗಳ ಬಗ್ಗೆ ಅರಿವು ಮೂಡಿಸುತ್ತಿದ್ದು, ಜನರಿಗೆ ನೆಮ್ಮದಿ ತರುವ ನೆಮ್ಮದಿ ತಾಣವಾಗಿವೆ ಎಂದು ಸುಕ್ಷೇತ್ರ ಹಾರಕೂಡದ‌ ಚನ್ನಬಸವೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಡಾ.ಚನ್ನವೀರ ಶಿವಾಚಾರ್ಯರು ತಿಳಿಸಿದರು. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಯಲಕಪಳ್ಳಿ ಗ್ರಾಮದಲ್ಲಿ‌ ಗುರುವಾರ ಹಮ್ಮಿಕೊಂಡ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ…

Read More

ಮಳೆ ನೀರು ರೈತರ ಹೊಲಗಳಿಗೆ ನುಗ್ಗಿವೆ ಕಂಗಾಲಾದ  ಅನ್ನದಾತ

ಕಲಬುರಗಿ: ಮಹಾರಾಷ್ಟ್ರದ ಅಕ್ಕಲಕೋಟ ತಾಲೂಕಿನ ಕುರನೂರ ಡ್ಯಾಮನಿಂದ ಗುರುವಾರ ರಾತ್ರಿ  ನೀರು ಹರಿಬಿಟ್ಟಿದ್ದರಿಂದ ಅಫಜಲಪುರ ತಾಲೂಕಿನ ಜೇವರಗಿ ತೆಲ್ಲೂಣಗಿ ಹಿರೆ ಜೇವರಗಿ ನಂದರಗಿ ಗೌರ ಬಂಕಲಗಿ ದಿಕ್ಸಂಗಾ ಈ ಎಲ್ಲಾ ಗ್ರಾಮಗಳ ರೈತರ ಜಮೀನಿಗೆ ನೀರು ನುಗ್ಗಿದ್ದು ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಸುಮಾರು ನೂರಾರು ಎಕರೆ ಮೇಲಪಟ್ಟು ಬೆಳೆದ ಬೆಳೆ ಹಾನಿಯಾಗಿದೆ. ಸಾಲ ಸೋಲ ಮಾಡಿ ಬಿತ್ತಿದ ರೈತರ ಹೊಲ ಗದ್ದೆಯಲ್ಲಿದ್ದ ರೈತರ ವಾಣಿಜ್ಯ ಬೆಳೆಗಳಾದ ಹತ್ತಿ ತೊಗರಿ ಉದ್ದು ಕಬ್ಬು ಸೋಯಾಬಿನ…

Read More

ಅಫಜಲಪುರ : ಮಳೆದಿಂದ ಹಾನಿಯಾದ ಮನೆಗಳಿಗೆ ಜಿಪಂ ಸಿಇಒ ಭೇಟಿ

ಕಲಬುರಗಿ: ಮಹಾರಾಷ್ಟ್ರದ ಅಕ್ಕಲಕೋಟ ತಾಲೂಕಿನ ಕುರನೂರ ಡ್ಯಾಮನಿಂದ ಗುರುವಾರ ರಾತ್ರಿ ನೀರು ಹರಿಬಿಟ್ಟಿದ್ದರಿಂದ ಅಫಜಲಪುರ ತಾಲೂಕಿನ ನಂದರಗಿ ತೆಲ್ಲೂಣಗಿ ಜೇವರ್ಗಿ ಬಿ ಜೇವರ್ಗಿ ಕೆ ಗೌರ ಬಂಕಲಗಾ ದಿಕ್ಸಂಗಾ ಈ ಎಲ್ಲಾ ಗ್ರಾಮಗಳು ಪ್ರವಾಹದ ಆತಂಕದಲ್ಲಿದ್ದು ನಂದರಗಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೇವರ್ಗಿ ಬಿ, ಗ್ರಾಮಕ್ಕೆ ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವಂರ ಸಿಂಗ್ ಮೀನಾ ಅವರು ಭೇಟಿ ನೀಡಿದರು. ಬೋರಿ ಹಳ್ಳ ನೀರಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ  ಧೈಯ೯ ತುಂಬಿದರು….

Read More

ಅಫಜಲಪುರದ ಜಾಹಗಿರದಾರ ಕಾಪ್ಲೇಕ್ಸನಲ್ಲಿ ಎನ್ ಎಸ್ ಎಲ್ ಶುಗರ್ಸ್ ಲಿ ಭುಸನೂರ ಕಾರ್ಖಾನೆಯಿಂದ ಸಕ್ಕರೆ ವಿತರಣೆ

ಕಲಬುರಗಿ: ರೈತರು ತಾವು ಪೂರೈಸಿದ ಪ್ರತಿ ಟನ್‌ ಕಬ್ಬಿಗೆ 250 ಗ್ರಾಂ (ಪ್ರತಿ ಕೆ.ಜಿಗೆ ₹20 ದರದಲ್ಲಿ) ಸಕ್ಕರೆಯನ್ನು ಸೇ 10ರಿಂದ 20 ರವರೆಗೆ ಎನ್ ಎಸ್ ಎಲ್ ಶುಗರ್ಸ್ ಲಿ ಭುಸನೂರ ಕಾರ್ಖಾನೆಯಿಂದ ಅಫಜಲಪುರ ಪಟ್ಟಣದ ಜಾಹಗಿರದಾರ ಕಾಪ್ಲೇಕ್ಸದಲ್ಲಿ ವಿತರಿಸಲಾಗುವುದು. ಸೂಕ್ತ ದಾಖಲೆ ತಮ್ಮ ಆಧಾರ ಕಾರ್ಡ ತೋರಿಸಿ, ರೈತರು ಖುದ್ದಾಗಿ ಅಥವಾ ತಮ್ಮ ಪ್ರತಿನಿಧಿ ಮೂಲಕ ಸಕ್ಕರೆ ಪಡೆಯಬಹುದು ಎಂದು ಕಾರ್ಖಾನೆಯ ಉಪಾಧ್ಯಕ್ಷ ಬಾಸ್ಕರ ನಾಯ್ಡು ತಿಳಿಸಿದ್ದಾರೆ. ರೈತರಿಗೆ ಅನುಕೂಲವಾಗುವಂತೆ ಅಫಜಲ್ಪುರ ಪಟ್ಟಣ ಹಾಗೂ…

Read More
error: Content is protected !!