ನೂತನ ಕಟ್ಟಡ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಂದ ಉದ್ಘಾಟನೆ
ಕಲಬುರಗಿ : ನಗರದ ರಿಂಗ್ ರಸ್ತೆಯ ಬಬಲಾದ ಮಠ ಸಮೀಪದ ಭವಾನಿ ನಗರದಲ್ಲಿ ಓಂ ವೀರಭದ್ರೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡವನ್ನು ಸಚಿವರಾದ ಶರಣಬಸಪ್ಪ ದರ್ಶನಾಪುರ ಹಾಗೂ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಅವರು ಉದ್ಘಾಟಿಸಿದರು. ಶ್ರೀ ವೀರತಪಸ್ವಿ ವೀರಭದ್ರೇಶ್ವರ ಮಹಾಸ್ವಾಮೀಜಿ ಕಡ, ಬಸವರಾಜ ಮತ್ತಿಮೂಡ್, ಎಂಎಲ್ಸಿ ಶಶೀಲ್ ನಮೋಶಿ, ಕರ್ನಾಟಕ ರಾಜ್ಯ ಸಹಕಾರಿ ಸಂಘಗಳ ರಾಜ್ಯಾಧ್ಯಕ್ಷ ನಂಜನಗೌಡರು, ಬಿಜೆಪಿ ನಗರಾಧ್ಯಕ್ಷ ಚಂದ್ರಕಾAತ ಪಾಟೀಲ್, ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ, ಗುರುನಾಥ ಜಾಂತಿಕರ್,…


