ನೂತನ ಕಟ್ಟಡ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಂದ ಉದ್ಘಾಟನೆ

ಕಲಬುರಗಿ : ನಗರದ ರಿಂಗ್ ರಸ್ತೆಯ ಬಬಲಾದ ಮಠ ಸಮೀಪದ ಭವಾನಿ ನಗರದಲ್ಲಿ  ಓಂ ವೀರಭದ್ರೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡವನ್ನು  ಸಚಿವರಾದ ಶರಣಬಸಪ್ಪ ದರ್ಶನಾಪುರ ಹಾಗೂ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಅವರು ಉದ್ಘಾಟಿಸಿದರು. ಶ್ರೀ ವೀರತಪಸ್ವಿ ವೀರಭದ್ರೇಶ್ವರ ಮಹಾಸ್ವಾಮೀಜಿ ಕಡ, ಬಸವರಾಜ ಮತ್ತಿಮೂಡ್, ಎಂಎಲ್ಸಿ ಶಶೀಲ್ ನಮೋಶಿ, ಕರ್ನಾಟಕ ರಾಜ್ಯ  ಸಹಕಾರಿ ಸಂಘಗಳ ರಾಜ್ಯಾಧ್ಯಕ್ಷ ನಂಜನಗೌಡರು, ಬಿಜೆಪಿ ನಗರಾಧ್ಯಕ್ಷ ಚಂದ್ರಕಾAತ ಪಾಟೀಲ್, ಮಾಜಿ ಶಾಸಕ  ರಾಜಕುಮಾರ ಪಾಟೀಲ್ ತೇಲ್ಕೂರ, ಗುರುನಾಥ ಜಾಂತಿಕರ್,…

Read More

ಶಿಕ್ಷಕಿ ಮಡಿವಾಳಮ್ಮಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ

ತಾಳಿಕೋಟೆ,  ಶೈಕ್ಷಣಿಕ ರಂಗದಲ್ಲಿ ಉತ್ತಮ ಕಾರ್ಯದ ಜೊತೆಗೆ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ಶಿಕ್ಷಕರನ್ನು ಗುರುತಿಸಿ ಪ್ರತಿವರ್ಷವು ರಾಜ್ಯ ಸರ್ಕಾರವು ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಬಳಗಾನೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಮಡಿವಾಳಮ್ಮ ನಾಡಗೌಡ ಅವರಿಗೆ ಲಭಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಶಸ್ತಿ ನೀಡಿ ಪುರಸ್ಕರಿಸಿದ್ದಾರೆ.         ಕಳೆದ ೧೦ ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಮಡಿವಾಳಮ್ಮ ನಾಡಗೌಡ ಅವರು ಶೈಕ್ಷಣಿಕ ರಂಗದ ಬುನಾದಿಯಾಗುವದರ…

Read More

ಟೇಕ್ ಬರ್ಹಾನಾ ಆರ್ ಎಚ್ ದರ್ಗಾದಕ್ಕೆ ಸಮಾಜ ಸೇವಕ ಶ್ರೀಕಾಂತ್ ರೆಡ್ಡಿ ಅವರು ಇಪ್ಪತ್ತು ಸೀಲಿಂಗ್ ಫ್ಯಾನ್ ಉಡುಗೊರೆ

ಕಲಬುರಗಿ : ನಗರದ ಮಾರ್ಕೆಟ್ ರಸ್ತೆಯಲ್ಲಿ ಇರುವ ಟೇಕ್ ಬರ್ಹಾನಾ ಆರ್ ಎಚ್ ದರ್ಗಾ ಸೆಪ್ಟೆಂಬರ್ ೨೦ರಂದು ಉರುಸ್ ಹಾಗೂ ಸಂದಾಲ ಜಾತ್ರಾ ಮಹೋತ್ಸವದ ಪ್ರಯುಕ್ತ ಸಮಾಜ ಸೇವಕರಾದ ಶ್ರೀಕಾಂತ್ ರೆಡ್ಡಿ ಅವರು ಇಪ್ಪತ್ತು ಸೀಲಿಂಗ್ ಫ್ಯಾನ್ ಉಡುಗೊರೆಯಾಗಿ ನೀಡಿದರು. ನಂತರ ಟೇಕ್ ಬರ್ಹಾನಾ ಆರ್ ಎಚ್ ದರ್ಗಾದ ಸಾಹೇಬ್ ಆದಂತಹ ಹಜರತ್ ಸೈಯದ್ ಷಾ ಹಿಸಾಮುದ್ದಿನ್ ಮೊಹಮ್ಮದ್ ಅಲ್-ಹುಸೇನಿ ಅಸ್ತಾನಾ ಅವರ ಆಶೀರ್ವಾದ ಪಡೆದರು. ಹಜರತ್ ಸೈಯದ್ ಷಾ ಹಿಸಾಮುದ್ದಿನ್ ಮೊಹಮ್ಮದ್ ಅಲ್-ಹುಸೇನಿ ಅಸ್ತಾನಾ ಅವರು…

Read More

ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಕಲಬುರಗಿ: ನೂತನ ವಿದ್ಯಾಲಯ ಸಂಸ್ಥೆಯಿAದ ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಶ್ರೀಮತಿ ಗಂಗಾಬಾಯಿ ಹಾಗೂ ಶ್ರೀ ಅಡವಿರಾವ ಸಿದ್ದಾಪೂರ ಸ್ಮರಣಾರ್ಥ ಶ್ರೇಷ್ಠ ವಿದ್ಯಾಲಯ ಪ್ರಶಸ್ತಿ ಪ್ರಧಾನ, ಶ್ರೀ ವೆಂಕಟರಾವ ಮಾನ್ವಿಕರ ಸ್ಮರಣಾರ್ಥ ಶ್ರೇಷ್ಠ ಶಿಕ್ಷಕ ಪ್ರಶಸ್ತಿ, ನೂತನ ವಿದ್ಯಾಲಯ ಸಂಸ್ಥೆಯ ಶ್ರೇಷ್ಠ ದೈಹಿಕ ಶಿಕ್ಷಕ ಚಿತ್ರಕಲಾ ಶಿಕ್ಷಕ ಪ್ರಶಸ್ತಿ ಮತ್ತು ಶ್ರೇಷ್ಠ ಬೋಧನಕೇತರ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹಾಗೂ ನೂತನ ವಿದ್ಯಾಲಯ ಸಂಸ್ಥೆಯ ಎಲ್ಲಾ ಶಾಲೆ, ಕಾಲೇಜು ಶಿಕ್ಷಕರಿಗೆ ಸನ್ಮಾನಿಸಲಾಯಿತು. ಈ…

Read More

ನಾಟಿ ವೈದ್ಯ ಶರಣಕುಮಾರ ಬಜಂತ್ರಿ ಹಾಗರಗಾರ ಸೇವೆ ಸ್ಮರಣೀಯ: ಸೂರ್ಯವಂಶಿ

ಕಲಬುರಗಿ: ನಾಡಿನ ಪರಂಪರಿಕ ನಾಟಿ ವೈದ್ಯಕೀಯ ಸೇವೆಯಿಂದ ಕಾಮಲೆ ಸೇರಿದಂತೆ ಕೆಲ ಪ್ರಮುಖ ರೋಗಳಿಗೆ ಚಿಕಿತ್ಸೆ ನೀಡುತ್ತಿರುವ ಶರಣಕುಮಾರ ಬಜಂತ್ರಿ ಹಾಗರಗಾ ಅವರ ಸೇವೆ ಸ್ಮರಣೀಯ ಎಂದು ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ ಎಸ್.ಸೂರ್ಯವಂಶಿ ಅವರು ಹೇಳಿದರು. ಸುಪರ ಮಾರುಕಟ್ಟೆ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಕರ್ನಾಟಕ ರಾಜ್ಯ ಬೀದಿ ವ್ಯಾಪಾರಿಗಳ ಸಂಘದ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸಾಧಕರ ಸನ್ಮಾನ ಸಮಾರಂಭದಲ್ಲಿ ಕಾಮಲೆ ಔಷಧಿಯ ಖ್ಯಾತ ನಾಟಿ ವೈದ್ಯರಾದ ಶರಣಕುಮಾರ ಬಜಂತ್ರಿ ಹಾಗರಗಾ ಅವರನ್ನು ಸನ್ಮಾನಸಿ…

Read More

ಜಾತಿ ಜನ ಗಣತಿಯಲ್ಲಿ  ಹಡಪದ ಎಂದು ನಮೂದಿಸಲು ಈರಣ್ಣ ಸಿ ಹಡಪದ ಸಣ್ಣೂರ ಸಮಾಜದ ಜನತೆಗೆ ಮನವಿ

ಕಲಬುರಗಿ ಜಿಲ್ಲೆಯ ಒಳಪಡುವ ಎಲ್ಲಾ ತಾಲೂಕಿನ ನಮ್ಮ ಹಡಪದ ಅಪ್ಪಣ್ಣ ಸಮಾಜದ ಜನತೆಗೆ  ವಿಶೇಷ ಸೂಚನೆ ತಿಳಿಸುವುದು   ಹಡಪದ ಅಪ್ಪಣ್ಣ ಸಮುದಾಯದ ಸೇರಿದ ಅನೇಕ ಉಪಜಾತಿಯ ಪದಗಳು ನಾವಿ, ನಾವಿಂದ, ನಾಯಿಂದ, ನಯನಜ. ಕೆಲಸಿ, ನ್ಹಾವಿ, ಕ್ಷೌರಿಕ, ಕ್ಷೌರ, ಭಂಡಾರಿ, ನಾವಲಿಗ, ಕ್ಷೌರದ  ಈ ಹೆಸರುಗಳು  ಹಡಪದ ಸಮಾಜದ ಉಪ ಪಂಗಡಗಳಾಗಿದ್ದು. ಈ ಸಮುದಾಯದವರು ದಯವಿಟ್ಟು ತಾವು ತಪ್ಪದೆ  ಜಾತಿ ಜನ ಗಣತಿಯಲ್ಲಿ ಈ ಮೇಲಿನ ಎಲ್ಲಾ ಹೆಸರುಗಳು ನಮೂದಿಸದೇ.  ಹಡಪದ, ಜಾತಿ ಹಡಪದ,  ಉಪಜಾತಿ  ಹಡಪದ, …

Read More

ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸೆ. 9 -10 ರಂದು ಕಲಬುರಗಿಗೆ ಭೇಟಿ

ಸೆ.9 ರಿಂದ ಜೆಡಿಎಸ್ ರಾಜ್ಯ ಪ್ರವಾಸ ಕಲಬುರಗಿ: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ ಕುಮಾರ ಸ್ವಾಮಿ ರವರು ಸೆ.9 ಹಾಗೂ 10 ರಂದು ಕಲಬುರಗಿ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾಲರಾಜ್ ಗುತ್ತೇದಾರರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿ,ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ರವರು ಈಗಾಗಲೇ ತಂಡವನ್ನು…

Read More

ಸೆ. 16 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತ್ಯೋತ್ಸವ ಅದ್ದೂರಿಯಾಗಿ ಆಚರಣೆ

ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ವಿನಯ ಬಿ ಗುತ್ತೇದಾರ ಹೇಳಿಕೆ ಕಲಬುರಗಿ : ಸೆ. 16 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ನಗರದ ಡಾ. ಎಸ್ ಎಂ ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತ್ಯೋತ್ಸವ ಸಮಿತಿ ಕಾರ್ಯಕ್ರಮದ ಅಧ್ಯಕ್ಷ ವಿನಯ ಬಿ ಗುತ್ತೇದಾರ ಅವರು ತಿಳಿಸಿದರು. ಅವರು ನಗರದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಅಂದು ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರದ ಶೋಭಾ ಯಾತ್ರೆ, ಕನ್ನಡ…

Read More

ತಾಲ್ಲೂಕಾ ಕೇಂದ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವ ದರ್ಶನಾಪೂರ

ಯಾದಗಿರಿ : ನೂತನ ತಾಲ್ಲೂಕಾ ಕೇಂದ್ರವಾಗಿರುವ ವಡಗೇರಾ ಪಟ್ಟಣದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು. ಕಂದಾಯ ಇಲಾಖೆಯಿಂದ ವಡಗೇರಾ ಪಟ್ಟಣದಲ್ಲಿ ೮.೬೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಪ್ರಜಾ ಸೌಧ ತಾಲ್ಲೂಕಾ ಆಡಳಿತ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದರು. ೧ ವರ್ಷದಲ್ಲಿ ಕಟ್ಟಡ ಪೂರ್ಣಗೊಳ್ಳಲಿದ್ದು, ಇಲ್ಲಿಯೇ ಹಲವಾರು ಸರ್ಕಾರಿ ಇಲಾಖೆಗಳ ಕಚೇರಿಗಳು ಆರಂಭಗೊಳ್ಳಲಿವೆ ಇದರಿಂದ ಗ್ರಾಮೀಣ ಭಾಗದ ಜನರಿಗೆ…

Read More

ತಾಲೂಕು ಕಚೇರಿ ಆರಂಭ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ 

ವಡಗೇರಾ: ತಾಲೂಕು  ಕಚೇರಿಗಳು ರೈತರ ವಿವಿಧ ಬೇಡಿಕೆಗಳು ಈಡೇರಿಸುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ ಸೂಚನೆ ಮೇರೆಗೆ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಅಧ್ಯಕ್ಷ ವಿದ್ಯಾಧರ್ ಜಾಕ ನೇತೃತ್ವದಲ್ಲಿ ಶುಕ್ರವಾರದಂದು ವಡಗೇರಾ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ರವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಅವರು ತಾಲೂಕು ಕೇಂದ್ರವಾಗಿ ಸುಮಾರು 8 ವರ್ಷಗಳು ಕಳೆಯುತ್ತಾ ಬರುತ್ತಿದೆ ಆದರೆ ಇಲ್ಲಿಯವರೆಗೂ ತಾಲೂಕಿಗೆ ಸಂಬಂಧಿಸಿದ ವಿವಿಧ ಕಚೇರಿಗಳು…

Read More
error: Content is protected !!