ಗುರುಮಠಕಲ್: ವಲಯ ಮಟ್ಟದ ಕ್ರೀಡಾಕೂಟದಲ್ಲಿ ಶಾಂತಿನಿಕೇತನ ಶಾಲೆಗೆ ಕಬ್ಬಡಿ ಪ್ರಥಮ ಬಹುಮಾನ

ಗುರುಮಠಕಲ್; ಗುರುಮಠಕಲ್ ವಲಯ ಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ಚಪೆಟ್ಲಾ ಗ್ರಾಮದ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ವಿಶೇಷವಾಗಿ ಕಬ್ಬಡಿ ಪಂದ್ಯದಲ್ಲಿ ಶಾಂತಿನಿಕೇತನ ಶಾಲಾ ತಂಡ ಶ್ರೇಷ್ಠ ಕೌಶಲ್ಯ ತೋರಿಸಿ ಪ್ರಥಮ ಬಹುಮಾನವನ್ನು ತನ್ನದಾಗಿಸಿಕೊಂಡಿದೆ. ಪಂದ್ಯದ ಅಂತಿಮ ಹಂತದಲ್ಲಿ ಶಾಂತಿನಿಕೇತನ ತಂಡ ಎದುರಾಳಿಗಳನ್ನು ಶಕ್ತಿಶಾಲಿಯಾಗಿ ಎದುರಿಸಿ ಗೆಲುವಿನ ನಗೆ ಬೀರಿತು. ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಶಾಲೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪರಿಶ್ರಮ ಮತ್ತು ತರಬೇತುದಾರರ ಮಾರ್ಗದರ್ಶನವೇ…

Read More

ಒಂದು ಭಾಷೆಗಿಂತ ಹೆಚ್ಚು ಭಾಷೆ ಕಲಿಯುವುದು ಅನಿವಾರ್ಯ: ಡಾ. ಚವ್ಹಾಣ

ಕಲಬುರಗಿ: ಇಂದಿನ ಆಧುನಿಕ ಜಗತ್ತಿನಲ್ಲಿ ನಾವು ಕೇವಲ ಒಂದು ಭಾಷೆಗೆ ಸೀಮಿತವಾಗದೇ ಹೆಚ್ಚು ಹೆಚ್ಚು ಭಾಷೆಗಳು ಕಲಿಯುವುದು ಅನಿವಾರ್ಯ ಎಂದು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ಪ್ರೇಮಚಂದ ಚವ್ಹಾಣ ಅವರು ನುಡಿದರು. ನಗರದ ಏಕೈಕ ಸ್ವಾಯತ್ತ ಮಹಾವಿದ್ಯಾಲಯವಾದ ಸರಕಾರಿ ಮಹಾವಿದ್ಯಾಲಯದ ಹಿಂದಿ ವಿಭಾಗದ ಸ್ನಾತಕೋತ್ತರ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬೀಳುಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದ್ದರು. ಮುಂದುವರೆದು ಇಂದು ನಾವು ನಮ್ಮ ಮಾತೃ…

Read More

ಸೋಮಾರಿತನದಿಂದ ವಿದ್ಯಾರ್ಥಿ ಜೀವನದಲ್ಲಿ ಸೋಲು ಗುರುಮಠಕಲ್: ವಿದ್ಯಾರ್ಥಿ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎಂದರೆ ಸತತ ಪರಿಶ್ರಮ ಅಗತ್ಯವಾಗಿದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಉಪನ್ಯಾಸಕಿ ಡಾ.ಜ್ಯೋತಿಲತಾ ಹೇಳಿದರು. ಗುರುಮಠಕಲ್ ಪಟ್ಟಣದ ಹೊರವಲಯದ ಡೆಕ್ಕನ್ ಶಿಕ್ಷಣ ಸಂಸ್ಥೆಯ ಪ್ರಗತಿ ಕಾಲೇಜಿನಲ್ಲಿ ಪಿಯು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಓದಿನ ಬಗ್ಗೆ ಚಿಂತನೆ ಇರಬೇಕು ಹೊರತು ಚಿಂತೆ ಇರಬಾರದು ಎಂದು ಹೇಳಿದ ಅವರು, ನಿರಂತರ ಪರಿಶ್ರಮದ ಅಧ್ಯಾಯ ಎಂದೂ ಕೈಬಿಡಲ್ಲ ಎನ್ನುವುದು ಅರಿಯಬೇಕು. ಸೋಮಾರಿತನ ದಿಂದ…

Read More

ಗುರುಮಠಕಲ್‌ನಲ್ಲಿ ಬಡವರಿಗೆ ಅನುಕೂಲವಾಗಿರುವ ಆಕ್ಯುಪಂಕ್ಚರ್ ಚಿಕಿತ್ಸೆ

ಗುರುಮಠಕಲ್: ಕಲಬುರ್ಗಿಯ ಅಲ್-ಪುರ್ಕನ್ ಕ್ಲಿನೀಕ್‌ವತಿಯಿಂದ ಆಯೋಜಿಸುತ್ತಿರುವ ಆಕ್ಯುಪಂಕ್ಚರ್ ಚಿಕಿತ್ಸೆ ವ್ಯವಸ್ಥೆಯು ಗುರುಮಠಕಲ್ ತಾಲೂಕಿನ ಮತ್ತು ಸುತ್ತಮುತ್ತಲಿನ ಬಡಜನರಿಗೆ ಅನುಕೂಲ  ಎಂದು ಕೆಡಿಪಿ ಸದಸ್ಯ ಸೈಯಾದ ಬಾಬಾ  ಅಭಿಪ್ರಾಯಪಟ್ಟರು. ಪಟ್ಟಣದ ಮೊಮೀನಪೂರದಲ್ಲಿ ಪ್ರತಿ ಮಂಗಳವಾರದಂದು ಬೆಳಿಗ್ಗೆ ೯ ರಿಂದ ೩ ರವೆರೆಗೆ ಅಲ್-ಪುರ್ಕನ್ ಕ್ಲಿನೀಕ್ ತಂಡವು ಬಡಜನರಿಗೆ ಆಕ್ಯುಪಂಕ್ಚರ್ ಚಿಕಿತ್ಸೆ ಮೂಲಕ ಅವರ ರೋಗ ನಿವಾರಣೆ ಮಾಡಲಾಗುತ್ತಿದ್ದು, ಇವರ ಶಾಖೆಗಳಾಗಿರುವ ಹೈದ್ರಬಾದ್ ಮತ್ತು ಕಲಬುರ್ಗಿ ಹೊಗಲು ಸಮಯ ಮತ್ತು ಖರ್ಚುವೆಚ್ಚ ಕಡಿಮೆ ಮಾಡಿ, ಇಲ್ಲಿಯೇ ಚಿಕಿತ್ಸೆ ಕೇಂದ್ರ ಆರಂಭಿಸುವುದು…

Read More

ಭಕ್ತಿ ಭಾವದ ಶ್ರೀ ವೀರಭದ್ರೇಶ್ವರ ಉತ್ಸವ ಸಂಪನ್ನ

ಗುರುಮಠಕಲ್: ಪಟ್ಟಣದ ನಾರಾಯಣಪೂರ ಬಡಾವಣೆಯ ಶ್ರೀಭದ್ರಕಾಳಿ ಸಮೇತ  ವೀರಭದ್ರೇಶ್ವರ ಉತ್ಸವವು ಭಕ್ತಿ ಭಾವದಿಂದ ಸಂಪನ್ನ ಗೊಂಡಿತು. ಪ್ರತಿವರ್ಷ ಶ್ರಾವಣಮಾಸ ನಂತರ ಬರುವ ಎರಡನೇ ಮಂಗಳವಾರದಂದು ನಡೆಯುವ ಈ ಉತ್ಸವದ ನಿಮಿತ್ಯ ಬೆಳಗ್ಗೆ ಶ್ರೀ ಭದ್ರಕಾಳಿ ಮತ್ತು ಶ್ರೀ ವೀರಭದ್ರ ಸ್ವಾಮಿಗೆ ವಿಶೇಷ ಅಭಿಷೇಕ,ವಿವಿಧ ಹೂಗಳಿಂದ ವಿಶೇಷ ಅಲಂಕಾರ ನಡೆಯಿತು. ಶ್ರೀ ವೀರಭದ್ರೇಶ್ವರ ಉತ್ಸವ ಮೂರ್ತಿಯ ಪಲ್ಲಕ್ಕಿಸೇವೆಯು ವೀರಭದ್ರನ ಅವತಾರದ ವಡಬುಗಳ ವಚನಗಳನ್ನು ಸಾರುವ ಮೂಲಕ ಶಸ್ತ್ರಗಳ ಸೇವೆ ಸಲ್ಲಿಸುವ ವೀರಗಾಸೆ ಕುಣಿತ ದ ಮೂಲಕ  ಪುರವಂತರಿಂದ ನಡೆಯಿತು….

Read More

ಕ್ರೀಡೆಯಲ್ಲಿ ಸೊಲು ಗೆಲುವು ಮುಖ್ಯವಲ್ಲಾ ಭಾಗವಹಿಸುವಿಕೆ ಮುಖ್ಯ

ಚಿತ್ತಾಪುರ ; ಕ್ರೀಡೆಯಲ್ಲಿ ಸೊಲು ಮತ್ತು ಗೆಲುವು ಮುಖ್ಯವಲ್ಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ ಎಂದು ತಾಪಂ ಇಓ ಮಹ್ಮದ ಅಕ್ರಂ ಪಾಶಾ ಹೇಳಿದರು.  ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದಸರಾ ಕ್ರೀಡಾಕೂಟವನ್ನು ಉದ್ಘಾಟಸಿ ಮಾತನಾಡಿದ ಅವರು ಕ್ರೀಡೆಗಳಲ್ಲಿ ತೀರ್ಪುಗಾರರ ತೀರ್ಪು ಅಂತಿಮವಾಗಿರುತ್ತದೆ. ಹೀಗಾಗಿ ಯಾರು ಅವರ ತೀರ್ಪಿನ ವಿರುದ್ದ ಅಪಸ್ವರ ಎತ್ತಬಾರದು. ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ವೃದ್ದಿಗೆ ಪೂರಕವಾಗಿದ್ದು ಎಲ್ಲರೂ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಬೇಕು…

Read More

ಸರ್ಕಾರಿ ಅಸ್ಪತ್ರೆಗೆ ಹೆಚ್ಚುವರಿ ವೈದ್ಯರನ್ನು ನೇಮಿಸಲು ಒತ್ತಾಯ

ಚಿತ್ತಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆಯಿಂದ ತಾಲೂಕಿನ ಜನರು ನಿತ್ಯ ನೂರಾರು ಜನರು ತೊಂದರೆಯನ್ನು ಅನುಭವಿಸುತ್ತಿದ್ದು ಹೆಚ್ಚಿನ ತಜ್ಞ ವೈದ್ಯರನ್ನು ನೇಮಿಸಬೇಕು ಎಂದು ತಾಲೂಕು ದೈಹಿಕ ಮತ್ತು ಮಾನಸಿಕ ಅಂಗವಿಕಲರ ವಿವಿದೊದ್ದೇಶ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಮಹ್ಮದ ಇಬ್ರಾಹಿಂ ಒತ್ತಾಯಿಸಿದ್ದಾರೆ. ಕ್ಷೇತ್ರದ ಶಾಸಕರು ಹಾಗೂ ಸಚಿವರಾಗಿರುವ ಪ್ರಿಯಾಂಕ್ ಖರ್ಗೆರವರ ಇಚ್ಚಾಶಕ್ತಿ ಹಾಗೂ ಬಡವರಿಗೆ ಉಚಿತವಾಗಿ ಆರೊಗ್ಯ ಸೇವೆಯನ್ನು ನೀಡುವ ಉದ್ದೇಶದಿಂದ ಅತೀ ವಿಶಾಲವಾದ ೧೦೦ ಹಾಸಿಗೆಯುಳ್ಳ ಸರ್ಕಾರಿ ಆಸ್ಪತ್ರೆ ಇದ್ದು ಇಲ್ಲಿ ಇಸಿಜಿ,…

Read More

ಬಸವ ಸಂಸ್ಕೃತಿ ಅಭಿಯಾನದಲ್ಲಿ ಎಲ್ಲರು ಭಾಗವಹಿಸಿ

ಸುರಪುರ: ಇದೇ ಸಪ್ಟೆಂಬರ್ ೧ ರಿಂದ ಬಸವನಬಾಗೇವಾಡಿಯಲ್ಲಿ ಬಸವ ಸಂಸ್ಕೃತಿ ಅಭಿಯಾನಕ್ಕೆ ಚಾಲನೆ ದೊರೆಯಲಿದ್ದು ಸಪ್ಟೆಂಬರ್ ೪ಕ್ಕೆ ಯಾದಗಿರಿಗೆ ಆಗಮಿಸಲಿದೆ. ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಗುರುಮಠಕಲ್ ಖಾಸಾ ಮಠದ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮೀಜಿ ತಿಳಿಸಿದರು. ನಗರದ ರಂಗAಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಸಪ್ಟೆಂಬರ್ ೧ ರಂದು ಬಸವನಬಾಗೇವಾಡಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು,೪ ರಂದು ಯಾದಗಿರಿ ನಗರಕ್ಕೆ ಆಗಮಿಸುವ ಅಭಿಯಾನ ಎಸ್.ಎನ್ ಪಾಟೀಲ್ ಕಲ್ಯಾಣ ಮಂಟಾಪದಲ್ಲಿ…

Read More

ತಳವಾರಗೇರಾ : ಕಳ್ಳತನ ಆರೋಪಿ ಬಂಧನ

ಸುರಪುರ: ತಾಲ್ಲೂಕಿನ ತಳವಾರಗೇರಾ ಗ್ರಾಮದಲ್ಲಿ ಪ್ರಕಾಶ ಪತ್ತಾರ ಎನ್ನುವವರ ಮನೆಯಲ್ಲಿ ಫೆಬ್ರವರಿ ೨೨ ರಂದು ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಿರುವ ಪೊಲೀಸರು,ಕಳ್ಳತನ ಮಾಡಿದ್ದ ಬಂಗಾರ ಆಭರಣಗಳನ್ನು ವಶಪಡಿಸಕೊಂಡಿದ್ದಾರೆ. ಅOದಾಜು ೩.೭೮ ಲಕ್ಷ ಮೌಲ್ಯದÀ ೭೦ ಗ್ರಾಂ ಬಂಗಾರದ ವಿವಿಧ ಆಭರಣಗಳು ಮತ್ತು ೧ ಲಕ್ಷ ರೂಪಾಯಿ ನಗದು ಕಳ್ಳತನವಾಗಿರುವ ಕುರಿತು ಫೆ.೨೨ ರಂದು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು, ವಿಜಯಪುರ ಜಿಲ್ಲೆ,ತಾಲೂಕಿನ ಹೊನ್ನಾಳಿ ಗ್ರಾಮದ ಸಂತೋಷ ನಂದ್ಯಾಳ ಎನ್ನುವ ಚಾಲಕನನ್ನು ವಶಕ್ಕೆ…

Read More

ನೊಂದವರಿಗೆ ನ್ಯಾಯ ಕೊಡಿಸಿ- ಇಕ್ಬಾಲ್ ಕಾಸಿಂ

ವಡಗೇರಾ:-ಕಾನೂನು ಪದವಿ ಓದಲು ಹೆಚ್ಚಿನ ವಿದ್ಯಾರ್ಥಿಗಳು ಬಯಸುತ್ತಿದ್ದಾರೆ. ಆದ್ರೇ ಕಪ್ಪು ಕೋಟು ಧರಿಸಿ ನ್ಯಾಯಾಲದಲ್ಲಿ ಸೂಕ್ತ ಸಾಕ್ಷಿಗಳನ್ನು ಕಲೆ ಹಾಕಿ ಕೇಸ್‌ ವಾದಿಸುವುದು ಇತ್ತೀಚೆಗೆ ತುಂಬಾ ಕಷ್ಟದ ಕೆಲಸವಾಗಿದೆ ಎಂದು ಜವಾಹರ್ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಇಕ್ಬಾಲ್ ಕಾಸಿಂ ಕಳವಳ ವ್ಯಕ್ತಪಡಿಸಿದರು. ವಡಗೇರಾ ತಾಲೂಕಿನ ಕುಮನೂರು ಗ್ರಾಮದಲ್ಲಿ ಪ್ರಥಮ ಬಾರಿಗೆ ಕಾನೂನು ಪದವಿ ಪಡೆದ ಬಾಬು ಎಸ್ ಪೊಲೀಸ್ ಪಟೇಲ್ ಅವರಿಗೆ ಗ್ರಾಮಸ್ಥರಿಂದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅನ್ಯಾಯದ ವಿರುದ್ಧ ವಾದ ಮಾಡಿ ನ್ಯಾಯ ಕೊಡಿಸುವುದು ಕಾನೂನು…

Read More
error: Content is protected !!