ಅದ್ದೂರಿಯಾಗಿ ಅಂತ್ಯಗೊಂಡ ತೆಗ್ಗೆಳ್ಳಿ ಪ್ರಿಮಿಯರ್ ಲೀಗ್/ ಜೈ ಶ್ರೀರಾಮ ತಂಡ ಚಾಂಪಿಯನ್

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ತೆಗ್ಗೆಳ್ಳಿ ಗ್ರಾಮದಲ್ಲಿ ನಡೆದ ತೆಗ್ಗೆಳ್ಳಿ ಪ್ರಿಮಿಯರ್ ಲೀಗ್ ಅಂತ್ಯಗೊಂಡಿದೆ. ರಣರೋಚಕ ಪಂದ್ಯಗಳು ನಡೆದಿದ್ದು IPL ಮಾದರಿಯಲ್ಲಿಯೇ ಗ್ರಾಮೀಣ ಪ್ರದೇಶಗಳಲ್ಲಿ ಕ್ರಿಕೆಟ್ ಟೂರ್ನಮೆಂಟ್ ಗ್ರಾಮೀಣ ಜನರಿಗೆ ಮನರಂಜನೆ ನೀಡಿದವು. ತೆಗ್ಗೆಳ್ಳಿ ಗ್ರಾಮದಲ್ಲಿ ಊರ ಜನರು ಆಯೋಜನೆ ಮಾಡಿದ್ದ ಈ ಲೀಗ್ ನಲ್ಲಿ ಒಟ್ಟು 4 ತಂಡಗಳು ಭಾಗಿಯಾಗಿದ್ದವು. ನಿನ್ನೆ ಫೈನಲ್ ಪಂದ್ಯದಲ್ಲಿ ಕೊನೆಗೂ ಶ್ರೀರಾಮ ಲಕ್ಕಿ ಬಾಯ್ಸ್ ತಂಡ ಭರ್ಜರಿ ಗೆಲುವು ದಾಖಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಇನ್ನೂ ಲಕ್ಕಿ ಬಾಯ್ಸ್ ತಂಡ…

Read More

ಜಿಲ್ಲೆಯ ಅಭಿವೃದ್ಧಿಗೆ ತಂಡದ‌ ರೂಪದಲ್ಲಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ -ಭಂವರ್ ಸಿಂಗ್ ಮೀನಾ

ಜಿಲ್ಲಾ‌ ಪಂಚಾಯತ್ ಸಿ.ಇ.ಓ.ಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಕಲಬುರಗಿ, ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಯ‌ ಸಹಯೋಗದೊಂದಿಗೆ ತಂಡದ‌ ರೂಪದಲ್ಲಿ ಕಾರ್ಯನಿರ್ವಹಿಸಿದ ತೃಪ್ತಿ ತಮಗಿದೆ ಎಂದು ನಿರ್ಗಮಿತ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಹೇಳಿದರು. ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಿಕ್ಕಮಂಗಳೂರು ಜಿಲ್ಲಾಧಿಕಾರಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಕಚೇರಿ ಸಿಬ್ಬಂದಿಯಿಂದ ಆತ್ಮೀಯ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಮಗೆ ಮೂರು ವರ್ಷಗಳ ಕಾಲ ಸುಧೀರ್ಘವಾಗಿ ಗ್ರಾಮೀಣ ಜನರ‌…

Read More

ಕಲಬುರಗಿ, :  ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲಬುರಗಿ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವ‌ರ್ ಸಿಂಗ್ ಮೀನಾ ಅವರು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಜಿಲ್ಲಾ ಅರೋಗ್ಯ ಇಲಾಖೆಯ ವತಿಯಿಂದ. ಡಿ ಎಚ್ ಓ, ಡಾ. ಶರಣಬಸಪ್ಪ ಕ್ಯಾತನಾಳ್. ಮತ್ತು ಆರ್ ಸಿ ಎಚ್ ಅಧಿಕಾರಿ ಡಾ. ಸಿದ್ದು ಪಾಟೀಲ, ಹಾಗೂ ಜಿಲ್ಲಾ ಸಮೀಕ್ಷಣಾಧಿಕಾರಿಗಳು ಡಾ. ರಾಕೇಶ್ ಕಾಂಬಳೆ. ಇತರೆ ಅರೋಗ್ಯ ಅಧಿಕಾರಿಗಳು. ಹಾಗೂ ಕಚೇರಿ ಸಿಬ್ಬಂದಿಯಿಂದ ಆತ್ಮೀಯ…

Read More
error: Content is protected !!