ಪ್ರತಿಯೊಬ್ಬ ಪ್ರಜೆಗೂ ಮತದಾನದ ಹಕ್ಕು ಸಂವಿಧಾನ ನೀಡಿದೆ : ಸಚಿವ ಪ್ರಿಯಾಂಕ್‌ ಖಗೆ೯

ಕಲಬುರಗಿ : 77 ನೇ ಗಣರಾಜ್ಯೋತ್ಸವದ ಅಂಗವಾಗಿ ಕಲಬುರಗಿಯ ಡಿಎಆರ್ ಮೈದಾನದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖಗೇ೯ ಅವರು ರಾಷ್ಟ್ರಧ್ವಜಾರೋಹಣ‌ ನೆರವೇರಿಸಿದರು. 26 ಜನೇವರಿ 1950 ರಂದು ಸಂವಿಧಾನ ಜಾರಿಗೆ ಬಂದಿದ್ದು. ಸಾಮಾಜಿಕ ರಾಜಕೀಯ ಸಮುದಾಯಗಳಿಗೆ ಧ್ವನಿ ಬಂದ‌ ದಿನ. ಎಸ್ಸಿ ಎಸ್ಟಿ ಆದಿವಾಸಿಗಳಿಗಳು ಮುಖ್ಯವಾಹಿನಿಗೆ ಬಂದ ಐತಿಹಾಸಿಕ ದಿನ. ಮಹಿಳೆಯರಿಗೆ ಸಮಾನವಾದ ಅವಕಾಶ ಕೊಟ್ಟ ದಿನ. 130 ಶತಕೋಟಿ ಜನಸಂಖ್ಯೆಯ ದೇಶದಲ್ಲಿ ವಿವಿಧ ಭಾಷೆ, ಆಚಾರ ವಿಚಾರ, ವಿಭಿನ್ನ ಆಚರಣೆಗಳು ಇರುವ ದೇಶದಲ್ಲಿ…

Read More

ವಿ ಜಿ ಕಾಲೇಜಿಗೆ ದ್ವಿತೀಯ ಸ್ಥಾನ

ಕಲಬುರಗಿ: ಕನ್ನಡ ಸಾಹಿತ್ಯ ಚರಿತೆಯ ರನ್ನನ ನಾಡಾದ ಮುಧೋಳನಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆಯೋಜಿಸಿರುವ ೨೦ನೆ ಶಕ್ತಿ ಸಂಭ್ರಮ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವನದಲ್ಲಿ ಜರುಗಿದ ಮೆರವಣಿಗೆಯಲ್ಲಿ ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ವಿದ್ಯಾರ್ಥಿನಿಯರು ಇಂದು ಜರುಗಿದ ಮೆರವಣಿಗೆಯಲ್ಲಿ ಭಾಗವಹಿಸಿ ವಿಶ್ವವಿದ್ಯಾಲಯ ಮಟ್ಟದ ಮೆರವಣಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದರು. ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಶಶಿಲ್ ಜಿ. ನಮೋಶಿ, ಉಪಾಧ್ಯಕ್ಷರಾದ ರಾಜಾ ಬಿ. ಭೀಮಳ್ಳಿ,…

Read More

ಎಸ್.ಎಸ್.ಎಲ್.ಸಿ ತರಗತಿ ಹಾಗೂ ಪಿ.ಯು.ಸಿ ತರಗತಿ ವಿಧ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ…

ಜ. 11 ರಂದು ಪ್ರಥಮ ವಾರ್ಷಿಕೋತ್ಸವ ಸಭೆ ಕಲಬುರಗಿ : ಜ.11 ರವಿವಾರ ರಂದು ನಗರದ ಕನ್ನಡ ಭವನದಲ್ಲಿ ಪ್ರಥಮ ವಾರ್ಷಿಕೋತ್ಸವ ಸಭೆ ನಿಮಿತ್ಯ, ಕೆಕೆ ಟೈಗರ್ಸ ಬ್ರಿಗೇಡ್, ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯ ವಿಧ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೋಳ್ಳಲಾಗಿದೆ ಎಂದು ಸತೀಯಕುಮಾರ ಸೂಗುರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆ ವಿಶ್ವ ಸೇವಾ ಶಂಕ‌ರ್ ಸಂಸ್ಥಾಪಕರು ಹಾಗೂ ಅಧ್ಯಕ್ಷರು, ಶ್ರೀ ವಿಶ್ವನಾಥ ಗುರುಜೀ ಮಾಡಲಿದ್ದು, ಕಾರ್ಯಕ್ರಮದಲ್ಲಿ…

Read More
error: Content is protected !!