ಕಲಬುರಗಿ : ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಾರ್ಯಾಲಯಕ್ಕೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ತಂಡದಿ ದಿಢೀರನೇ ಭೇಟಿ ನೀಡಿ ಜಿಲ್ಲೆಯ ಎಲ್ಲಾ ತಾಲೂಕುಗಳ ಪ್ರಗತಿ ಪರಿಶೀಲನೆ, ಹಾಗೂ ದಾಖಲೆಗಳು, ಡಿವಿಜನ್ ಮತ್ತು ಸಬ್ ಡಿವಿಜನ್ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಲೋಕಾಯುಕ್ತ ಎಸ್ಪಿ ಸಿದ್ದರಾಜು ತಂಡ ದಿಢೀರನೇ KRIDL ಕಾರ್ಯಾಲಯ ಭೇಟಿ


