gulbargametro

ಸಾರಿಗೆ ನೌಕರರು ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ | ಖಡಕ್ ಎಚ್ಚರಿಕೆ

ಬೆಂಗಳೂರು : ಸಾರಿಗೆ ನೌಕರರು ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ ಎಂದು ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ ವತಿಯಿಂದ ಖಡಕ್ ಎಚ್ಚರಿಕೆ ನೀಡಲಾಗಿದೆ. ಹಾಗೂ ಮುಷ್ಕರಕ್ಕೆ ಬೆಂಬಲವನ್ನ ಕೂಡ ಸೂಚಿಸುವಂತಿಲ್ಲ ಬೆಂಗಳೂರು ಚಲೋದಲ್ಲಿ ಭಾಗಿಯಾಗದಂತೆ ಎಚ್ಚರಿಕೆಯನ್ನ ಕೊಡಲಾಗಿದೆ ಗುರುವಾರರಂದು ಬೆಂಗಳೂರು ಚಲೋಗೆ ಕರೆಯನ್ನು ನೀಡಲಾಗಿದ್ದು, ಡ್ಯೂಟಿಗೆ ಬಂದಿಲ್ಲ ಅಂದ್ರೆ ನೋ ವರ್ಕ್ ನೋ ಪೇ ಅಂತ ಆದೇಶ ಮಾಡಿದೆ. 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ 11/ 2020 ರಿಂದ 2023, 2024, ರಿಂದ ನಾಲ್ಕು ವರ್ಷಗಳ ವೇತನ…

Read More

ಫೇ.೧ ರಂದು ರಾಜ್ಯಮಟ್ಟದ ಪ್ರತಿಭಾಪುರಸ್ಕಾರ ಕಾರ್ಯಕ್ರಮ

ತಾಳಿಕೋಟೆ,  ಪಟ್ಟಣದ ಶ್ರೀ ಖಾಸ್ಗತೇಶ್ವರ ಸಭಾ ಭವನದಲ್ಲಿ ಬರಲಿರುವ ಫೇ.೧ ರಂದು ಅಖೀಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಸಮಾಜ ರಾಜ್ಯ ಘಟಕ ಅಲ್ಲದೇ ತಾಲೂಕಾ ಘಟಕದ ನೇತೃತ್ವದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖೀಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಸಮಾಜದ ರಾಜ್ಯಾಧ್ಯಕ್ಷ ಎಸ್.ಎಸ್.ಪಾಟೀಲ ಅವರು ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಹಂಡೆ ವಜೀರ ಸಮಾಜದ ಜನರು ವಿಜಯಪುರ, ಕೊಪ್ಪಳ, ಬೀದರ ಅಲ್ಲದೇ ರಾಜ್ಯದ ಇನ್ನೂ ಅನೇಕ…

Read More

ಜಿಲ್ಲಾ ಉಸ್ತುವಾರಿ ಸಚಿವರಿಂದ 10.36 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಅಡಿಗಲ್ಲು

ಕಲಬುರಗಿ, ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯಕ್ಕೆ ಸೇರಿದ ೧೦.೩೦ ಕೋಟಿ ರೂ. ಮೊತ್ತದ ವಸತಿ ಗೃಹಗಳು, ಸಂಚಾರಿ ಪೊಲೀಸ್ ಠಾಣೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕಲಬುರಗಿ ನಗರ ಪೊಲೀಸ ಆಯುಕ್ತಾಲಯ ಘಟಕಕ್ಕೆ ಪೊಲೀಸ್ ವಸತಿ ಗೃಹ ೨೦೨೫ರ ಹಂತ-೫ ಯೋಜನೆಯಡಿಯಲ್ಲಿ ಡಿ.ಎ.ಆರ್ ಆವರಣದಲ್ಲಿ…

Read More

ಜಿಲ್ಲೆಗಳ ಪ್ರಗತಿಪರ ರೇಷ್ಮೆ ಬೆಳೆಗಾರರಿಗೆ ಪ್ರಶಂಸಾ ಪ್ರಮಾಣಪತ್ರ ವಿತರಣೆ

ಕಲಬುರಗಿ, -ಕೇಂದ್ರ ರೇಷ್ಮೆ ಮಂಡಳಿ, ರಾಜ್ಯ ರೇಷ್ಮೆ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವುಗಳ ಸಹಯೋಗದೊಂದಿಗೆ ಗುಣಮಟ್ಟದ ರೇಷ್ಮೆಗೂಡಿನಿಂದ–ಗುಣ ಮಟ್ಟದ ರೇಷ್ಮೆ ಉತ್ಪಾದನೆಯೆಂಬ ಉದ್ದೇಶದೊಂದಿಗೆ ಗುರುವಾರ (ಜನವರಿ ೨೨ ರಂದು) ಕಾಳಗಿ ತಾಲೂಕಿನ ಚಿಂಚೋಳಿ-ಹೆಚ್ ಗ್ರಾಮದ  ಮೇ|| ಲುಂಬಿನಿ ಸ್ವಯಂ ಚಾಲಿತ ರೇಷ್ಮೆ ನೂಲು ಬಿಚ್ಚಾಣಿಕೆ ಘಟಕದಲ್ಲಿ ಆಯೋಜಿಸಲಾದ ರೇಷ್ಮೆ ಬೆಳೆಗಾರರು ಹಾಗೂ ನೂಲು ಬಿಚ್ಚಾಣಿಕೆದಾರರ “ರೇಷ್ಮೆ ಮೇಳ”ಕ್ಕೆ   ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್…

Read More

ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ನಡೆಸುವ ಶಿಕ್ಷಣ ಸಂಸ್ಥೆಗಳು ಭಾರತೀಯ ಸಂವಿಧಾನದ ಆಶಯಗಳನ್ನು ಈಡೇರಿಸುತ್ತವೆ: ಡಾ. ಅವ್ವಾಜಿ

ಕಲಬುರಗಿ; ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ  ಅವರು  ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ನಡೆಸುವ ಶಿಕ್ಷಣ ಸಂಸ್ಥೆಗಳು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನತೆ, ವಿಶೇಷವಾಗಿ ಎಲ್ಲಾ ವಲಯಗಳಲ್ಲಿ ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಿದ ಭಾರತೀಯ ಸಂವಿಧಾನದ ಆಶಯಗಳನ್ನು ಈಡೇರಿಸಿವೆ ಎಂದರು. ಕಲಬುರಗಿ ನಗರದ ಶರಣಬಸವೇಶ್ವರ ಶಿಕ್ಷಣ ಸಂಸ್ಥೆಗಳ ವಿಶಾಲವಾದ ಮೈದಾನದಲ್ಲಿ  ೭೭ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ಭಾಗವಹಿಸಿ ರಾಷ್ಟ್ರಧ್ವಜ ಹಾರಿಸಿದ ಡಾ. ಅವ್ವಾಜಿ, ಸಂಸ್ಥಾನದ ೮ನೇ ಮಹಾದಾಸೋಹ…

Read More

ನಿಮ್ಮ ಆಶೀರ್ವಾದವೇ ನನ್ನ ಏಳ್ಗೆಗೆ ಕಾರಣ-ಆನಂದಗೌಡ ಬಿರಾದಾರ

ಮುದ್ದೇಬಿಹಾಳ : ಅವಳಿ ಜಿಲ್ಲೆಯ ಸರ್ಕಾರಿ ನೌಕರರು,ಸ್ನೇಹಿತರು,ನನ್ನ ಗೆಳೆಯರ ಬಳಗದ ಆಶೀರ್ವಾದ,ಪೂರ್ವಜನ್ಮದ ಪುಣ್ಯವೇ ಇಂದು ನಾನು ರಾಜ್ಯಮಟ್ಟದ ಹುದ್ದೆಯಲ್ಲಿರುವುದಕ್ಕೆ ಕಾರಣ ಎಂದು  ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿಯಮಿತದ ನೂತನ ನಿರ್ದೇಶಕ ಆನಂದಗೌಡ ಬಿರಾದಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು,ನೌಕರ ಬಾಂಧವರು ಹಾಗೂ ಆನಂದಗೌಡ ಗೆಳೆಯರ ಬಳಗದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ,ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಈ ಉನ್ನತ ಹುದ್ದೆ…

Read More

ಜಯಘೋಷಯೊಂದಿಗೆ ರಥ ಎಳೆದರು ಮಹಿಳೆಯರು

ಜಾತ್ರೆಗಳಲ್ಲಿ ತೇರು ಎಳೆಯುವುದು ಸಮಾನ್ಯವಾಗಿ ಪುರುಷರಿಗೆ  ನೋಡಿದ್ದವೆ ಆದರೆ ಚಿಂಚೋಳಿ ತಾಲೂಕಿನ ಐನಾಪೂರ ಗ್ರಾಮದ ನಂದಿ ಬಸವೇಶ್ವರ ದೇವಸ್ಥಾನದ 18ನೇ ಜಾತ್ರಾ ಮಹೋತ್ಸವ ಮಲ್ಲಯ್ಯ ಶಾಸ್ತ್ರಿ, ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು ರಥೋತ್ಸವದಲ್ಲಿ ಗ್ರಾಮದ ಮಹಿಳೆಯರಿಗೆ 1001 ಮಹಿಳೆಯರಿಗೆ ಉಡಿ ತುಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ನಂತರ ನಂದಿ ಬಸವೇಶ್ವರ ರಥವನ್ನು ಪುರಷರಿಗೆ ದೂರವಿಟ್ಟು  ಮಹಿಳೆಯರಿಂದಲೇ ರಥವನ್ನು ಎಳೆಯುವ ವಿಶೇಷವಾಗಿತ್ತು.  ಶ್ರದ್ಧ ಭಕ್ತಿಯಿಂದ ರಥ ಎಳೆಯುತ್ತಿರುವ ಮಹಿಳೆಯರು, ದೇವರಿಗೆ ಪೂಜೆ ಸಲ್ಲಿಸುತ್ತಿರುವ ಭಕ್ತೆಯರು. ಇಂತದೊಂದು ದೃಶ್ಯ ಕಂಡು ಬಂದದ್ದು ಐನಾಪೂರ  ಗ್ರಾಮದಲ್ಲಿ ರಾಜ್ಯದ…

Read More

ಭಾರತದ ಸಂವಿಧಾನ ಇಡೀ ಜಗತ್ತಿಗೆ ಮಾದರಿಯಾಗಿದೆ | ಸಚಿವ ಈಶ್ವರ ಖಂಡ್ರೆ

ಬೀದರ : ನ್ಯಾಯ, ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಭಾವಗಳ ಅತ್ಯುಚ್ಚ ಆದರ್ಶ ಮತ್ತು ಧೈಯ ಒಳಗೊಂಡಿರುವ ಭಾರತದ ಲಿಖಿತ ಸಂವಿಧಾನ ಇಡೀ ಜಗತ್ತಿಗೆ ಮಾದರಿಯಾಗಿದೆ. ಇಂದು ಎಲ್ಲ, ಜಾತಿ ಜನಾಂಗದವರಿಗೆ ಸಾಮಾಜಿಕ ನ್ಯಾಯ ಲಭಿಸುತ್ತಿದ್ದರೆ ಅದಕ್ಕೆ ನಮ್ಮ ಪರಮಪವಿತ್ರವಾದ ಸಂವಿಧಾನವೇ ಕಾರಣ. ಎಂದು ಸಚಿವ ಈಶ್ವರ ಬಿ ಖಂಡ್ರೆ ಅವರು ಹೇಳಿದರು. ಅವರು 77ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ನಗರದ. ನೆಹರು ಕ್ರಿಡಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ, ನಂತರ ಜಿಲ್ಲಾ ಪೋಲಿಸ್ ಪಡೆಯಿಂದ…

Read More

ರಾಜ್ಯ ಮಟ್ಟದ ಅಬಾಕಸ್–ವೇದಿಕ್ ಮೆಥೆಮ್ಯಾಟಿಕ್ಸ್ ಶಾರ್ಪ್ ಪ್ರಶಸ್ತಿಗೆ ಬೀದರ್ ವಿದ್ಯಾರ್ಥಿನಿ ಆಯ್ಕೆ

ಬೀದರ:ಎಸ್.ಆರ್.ಜೆ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್, ಕಲಬುರ್ಗಿ ವತಿಯಿಂದ ಆಯೋಜಿಸಲಾದ ರಾಜ್ಯ ಮಟ್ಟದ ಅಬಾಕಸ್ ಹಾಗೂ ವೇದಿಕ್ ಮೆಥೆಮ್ಯಾಟಿಕ್ಸ್ ಶಾರ್ಪ್ ಪ್ರಶಸ್ತಿ ಕಾರ್ಯಕ್ರಮವು ದಿನಾಂಕ 25 ಜನವರಿ 2026ರಂದು ಕಲಬುರ್ಗಿಯ ಎಸ್. ನಿಜಲಿಂಗಪ್ಪ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಅಂಡ್ ರಿಸರ್ಚ್ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೀದರ್ ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಪಬ್ಲಿಕ್ ಸ್ಕೂಲ್‌ನ 2ನೇ ತರಗತಿ ‘ಬಿ’ ವಿಭಾಗದ ವಿದ್ಯಾರ್ಥಿನಿ ಆರಾಧ್ಯ, ಸುನಿಲ್ ಸಂಗಮ್ ಅವರ ಪುತ್ರಿ, ಶಾರ್ಪ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಎಸ್.ಆರ್.ಜೆ ಸಂಸ್ಥೆಯು ಮಕ್ಕಳಿಗೆ ಅಬಾಕಸ್ ಹಾಗೂ…

Read More

ಶಿಕ್ಷಕರು ವಿಧ್ಯಾರ್ಥಿಗಳಿಗೆ ಬೋಧನೆ ಜೊತೆಗೆ ಸಂಸ್ಕಾರ ಮೂಡಿಸಿ : ಸಚಿವ ಡಾ. ಪಾಟೀಲ್

ಯಾದಗಿರಿ : ಪ್ರಸಕ್ತ ದಿನಗಳಲ್ಲಿ ಯಾವುದೇ ಶಿಕ್ಷಣ ಸಂಸ್ಥೆಗಳಾಗಲಿ, ಅಲ್ಲಿನ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮೊದಲು ಶಿಸ್ತು, ಸಮಯ ಪ್ರಜ್ಞೆ, ಗುಣಮಟ್ಟದ ಬೋಧನೆ ಜೊತೆಗೆ ಅವರಲ್ಲಿ ಉತ್ತಮ ಸಂಸ್ಕಾರ ಮೂಡಿಸಿದಲ್ಲಿ ಮಾತ್ರ ಅವರು ಭವಿಷ್ಯದಲ್ಲಿ ಒಳ್ಳೇಯ ನಾಗರೀಕರಾಗಿ ಬದುಕು ರೂಪಿಸಿಕೊಂಡು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಾರೆ ಎಂದು ರಾಜ್ಯ ವೈಧ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು. ನಗರದ ಹೊರ ವಲಯದಲ್ಲಿರುವ ಆರ್ಯಭಟ್ಟ ಅಂತರರಾಷ್ಟಿçÃಯ ಶಾಲಾ ಅಕಾಡೆಮಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಶಾಲೆಯ ೮ನೇ ವರ್ಷದ ಸಂಸ್ಥಾಪನಾ…

Read More
error: Content is protected !!