ಒಂದೇ ಎಂಬ ಭಾವಬಂದಾಗ ಸದೃಡ ರಾಷ್ಟç ನಿರ್ಮಾಣ-ಅಗಸರ
ತಾಳಿಕೋಟೆ, ಎಲ್ಲ ಸಮುದಾಯದವರು ಜಾತಿ, ಮತ, ಪಂಥವೆನ್ನದೇ ನಾವೆಲ್ಲರೂ ಒಂದೇ ಎಂಬ ಭಾವ ಬೆಳೆಸಿಕೊಂಡಾಗ ಮಾತ್ರ ಬಲಿಷ್ಠ ರಾಷ್ಟçವಾಗಲು ಸಾದ್ಯವೆಂದು ರಾಷ್ಟಿçÃಯ ಸೇವಾ ಯೋಜನೆಯ ಜಿಲ್ಲಾ ಸಂಯೋಜನಾಧಿಕಾರಿಗಳಾದ ಗಂಗಾಧರ ಅಗಸರ ಹೇಳಿದರು. ಪಟ್ಟಣದ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಿಂದ ಆಶ್ರಯ ಕಾಲೋನಿಯಲ್ಲಿ ಏಳು ದಿನಗಳ ಕಾಲ ಹಮ್ಮಿಕೊಂಡ ರಾಷ್ಟಿçÃಯ ಸೇವಾ ಯೋಜನೆಯ ವಿಶೇಷ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಿದ್ದ ಅವರು ಧರ್ಮ. ಆಚಾರ ಸಂಸ್ಕಾರವನ್ನು ಯುವಕರು ಮೈಗೂಡಿಸಿಕೊಳ್ಳಬೇಕು. ದುಶ್ಚಟಗಳಿಗೆ ದಾಸರಾಗದೆ ಆರೋಗ್ಯದ ಕಡೆ…


