gulbargametro

ಹಿಂಗುಲಾಂಬಿಕದೇವಿ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮ : ರಂಗದಾಳ

ಕಲಬುರಗಿ: ನವರಾತ್ರಿ ಹಬ್ಬದ ನಿಮಿತ್ಯವಾಗಿ ಭಾವಸಾರ್ ಕ್ಷತ್ರಿಯ ಸಮಾಜ ವತಿಯಿಂದ ನಗರದ ಹಿಂಗುಲಾಂಬಿಕದೇವಿ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮಗಳು ಆಯೋಜಿಸಲಾಗಿದೆ ಎಂದು ಭಾವಸಾರ ಕ್ಷತ್ರಿಯ ಸಮಾಜದ ಜಿಲ್ಲಾ ಅಧ್ಯಕ್ಷರಾದ ಲಕ್ಷ್ಮೀಕಾಂತ್ ರಂಗದಾಳ ತಿಳಿಸಿದ್ದಾರೆ. ದಿನಾಂಕ ೨೫-೯-೨೦೨೫ ರಿಂದ ೩೦-೦೯-೨೦೨೫ ರವರೆಗೆ ಪ್ರತಿದಿನ ಬೆಳಿಗ್ಗೆ ೯ ಗಂಟೆಗೆ ಮತ್ತು ರಾತ್ರಿ ೮:೩೦ ಗಂಟೆಗೆ ದೇವಿ ಆರತಿ, ಅದೇರೀತಿಯಾಗಿ ಪ್ರತಿದಿನ ಸಾಯಂಕಾಲ ದಾಂಡಿಯಾ ನೃತ್ಯ ಸೇರಿದಂತೆ ವಿವಿಧ ದಾರ್ಮಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದ್ದು, ಕಲಬುರಗಿ ಮಹಾ ಜನತೆ ಆಗಮಿಸಿ ದೇವಿಯ ಆಶೀರ್ವಾದ ಪಡೆದುಕೊಂಡು,…

Read More

ಇನ್ನರ್ ವ್ಹಿಲ್ ಗುಲಬರ್ಗಾ ಸನ್‌ಸಿಟಿ ವತಿಯಿಂದ ‘ದೀಲ್ ಸೇ ದಾಂಡಿಯಾ’ ಗರಭಾ (ದಾಂಡಿಯಾ) ಕಾರ್ಯಕ್ರಮ

ಕಲಬುರಗಿ : ನಗರದ ಬಂಜಾರಾ ಭವನದಲ್ಲಿ ಇನ್ನರ್ ವ್ಹಿಲ್ ಗುಲಬರ್ಗಾ ಸನ್‌ಸಿಟಿ ವತಿಯಿಂದ ‘ದೀಲ್ ಸೇ ದಾಂಡಿಯಾ’ ಗರಭಾ (ದಾಂಡಿಯಾ) ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಇನ್ನರ್ ವ್ಹಿಲ್ ಗುಲಬರ್ಗಾ ಸನ್‌ಸಿಟಿ ವತಿಯಿಂದ ‘ದೀಲ್ ಸೇ ದಾಂಡಿಯಾ’ ಗರಭಾ (ದಾಂಡಿಯಾ) ಕಾರ್ಯಕ್ರಮವನ್ನು ಸುಮಾರು ೧೨ ವರ್ಷಗಳಿಂದ ಈ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುತ್ತಾ ಬಂದಿದ್ದಾರೆ. ಈ ಕಾರ್ಯಕ್ರಮದ ಮುಖಾಂತರ ದಾನಿಗಳು ಮತ್ತು ದಾಂಡಿಯಾ ಟಿಕೇಟಿನ ಹಣವನ್ನು ಪಡೆದು ಕಡು-ಬಡವರಿಗೆ ವೃದ್ಧಾಶ್ರಮ, ಅಂಧ ಮಕ್ಕಳಿಗೆ…

Read More

ಪ್ರಸನ್ನ ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಸುರಪುರ: ಪ್ರತಿ ವರ್ಷದಂತೆ ಈ ವರ್ಷವೂ ಸುರಪುರ ನಗರದ ಐತಿಹಾಸಿಕ ಪ್ರಸನ್ನ ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಅಂಗವಾಗಿ 9 ದಿನಗಳ ಕಾಲ ನಿರಂತರ ಪೂಜೆ ಪ್ರಸಾದ ಭಜನೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಶುಕ್ರವಾರ ಬೆಳಗ್ಗೆ ಪ್ರಸನ್ನ ವೆಂಕಟೇಶ್ವರ ದೇವರಿಗೆ ದೇವಸ್ಥಾನದ ಅರ್ಚಕರಾದ ಕೃಷ್ಣಚಾರ್ಯ ದೇವರು ಮತ್ತು ಭೀಮಶೇನಾಚಾರ್ಯ ದೇವರು ಇವರುಗಳ ನೇತೃತ್ವದಲ್ಲಿ ವಿಶೇಷ ಪೂಜಾ ಅಲಂಕಾರ ಯ,ಅಭಿಷೇಕ ತೀರ್ಥ ಪ್ರಸಾದ ವಿತರಣೆ ಮತ್ತು ಭಜನೆ ಕಾರ್ಯಕ್ರಮ ನಡೆಸಲಾಗಿದೆ. ಇಡೀ ದಿನ ಪ್ರಸಾದ ವಿತರಣೆ ಕಾರ್ಯಕ್ರಮದ ಅಂಗವಾಗಿ ಸುರಪುರ ನಗರದಾದ್ಯಂತ…

Read More

ಜಾತಿ ಕಾಲಂ ನಲ್ಲಿ ಕುರುಬ ಎಂದು ಬರೆಯಿಸಿ

ಚಿತ್ತಾಪುರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೊಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಡಿ ಪ್ರಾರಂಭವಾಗಿರುವ ಜಾತಿ ಗಣತಿಯ ಕಾಲಂನಲ್ಲಿ ಕುರುಬ ಎಂಬುದಾಗಿ ಬರೆಯಿಸಿ ಎಂದು ಕುರುಬ ಸಮಾಜದ ತಾಲೂಕು ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪೂಜಾರಿ ಮನವಿ ಮಾಡಿದ್ದಾರೆ. ಕಾಲಂ ನಂ ೮ ರಲ್ಲಿ ಧರ್ಮ ಹಿಂದೂ ಎಂದು ಕಾಲಂ ನಂ ೯ ರಲ್ಲಿ ಜಾತಿ ಕುರುಬ ಹಾಗೂ ಕಾಲಂ ನಂ ೧೦ರಲ್ಲಿ ಉಪಜಾತಿ ಇಲ್ಲಾ ಹಾಗೂ ೧೧ ನೇ ಕಾಲಂ ನಲ್ಲಿ ಪರ್ಯಾಯ…

Read More

ಬಿಜೆಪಿ ಪಕ್ಷದ ವತಿಯಿಂದ ಸೇವಾ ಪಾಕ್ಷಿಕ ಅಡಿಯಲ್ಲಿ ರಕ್ತದಾನ, ಆರೊಗ್ಯ ತಪಾಸಣೆ ಶಿಬಿರ

ಚಿತ್ತಾಪುರ : ಚಿತ್ತಾಪುರ ಬಿಜೆಪಿ ಮಂಡಲದ ವತಿಯಿಂದ ಪಂಡಿತ್ ದೀನ್ ದಯಾಳ ಉಪಾಧ್ಯಾಯ ಅವರ ೧೧೦ ನೇ ಜಯಂತಿ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮದ ಭಾಗವಾಗಿ ಪಟ್ಟಣದ ಅಕ್ಕಮಹಾದೇವಿ ಮಂದಿರದ ಅವರಣದಲ್ಲಿ ರಕ್ತದಾನ ಮತ್ತು ಆರೊಗ್ಯ ತಪಾಸಣಾ ಶಿಬಿರನ್ನು ಯಶಸ್ವಿಯಾಗಿ ಆಯೊಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸೇವಾ ಪಾಕ್ಷಿಕ ಸಂಚಾಲಕ ಶರಣಪ್ಪ ತಳವಾರ ಅವರು ಸೇವಾ ಪಾಕ್ಷಿಕ ಯೊಜನೆಯಡಿ ನಿರಂತರವಾಗಿ ನೂರಾರು ಕಾರ್ಯಕ್ರಮಗಳು ನಡೆಯುತ್ತವೆ ಪಕ್ಷದ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬಂದಿರುವದು ಶ್ಲಾಘನೀಯ…

Read More

ಚಿತ್ತಾಪುರ | ೫೦೦ ಆಹಾರದ ಕಿಟ್‌ ವಿತರಣೆ

ಕಲಬುರಗಿ ; ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಮತ್ತು ಬೆಣ್ಣೆತೊರೆ ಜಲಾಶದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆದಿಂದ ನದಿಯ ಪಾತ್ರದ ಅನೇಕ ಗ್ರಾಮಗಳಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದೆ. ನೂರಾರು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಇನ್ನೂ ಕೆಲವಡೆ ಮನೆಗಳಲ್ಲಿ ಮಳೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ವಸ್ತುಗಳು ನಷ್ಟವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂದು ಚಿತ್ತಾಪುರ ತಾಲೂಕಿನ ಗುಂಡಗುರ್ತಿ, ಬಡವಡಗಿ,  ಚಿತ್ತಾಪುರ ಪಟ್ಟಣದ ಬಾರಪೇಟ, ಸೇರಿದಂತೆ ವಿವಿಧಡೆ ಕಲಬುರಗಿ ಲೋಕಸಭಾ ಸದಸ್ಯ…

Read More

ಸೆ.೨೮.ರಂದು ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ

ಕಲಬುರಗಿ : ಶಿಕ್ಷಕರ ದಿನಾಚರಣೆಯ ಅಂಗವಾಗಿ ಡಾ.ರಾಜಕುಮಾರ ಸಾಹಿತ್ಯಿಕ ಮತ್ತು ಸಾಂಸ್ಕ್ರತಿಕ ಕಲಾ ಸಂಘ (ರಿ) ರಾಜಾಪೂರ ಕಲಬುರಗಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದಿನಾಂಕ ೨೮-೦೯-೨೦೨೫ ರವಿವಾರ ದಂದು ಕಲಬುರಗಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಕ್ಕದಲ್ಲಿರುವ ರಂಗಾಯಣ ಸಭಾ ಭವನದಲ್ಲಿ ಶಿಕ್ಷಕರ ದಿನಾಚರಣೆ,ನಾಡಿನ ವಿವಿಧ ಜಿಲ್ಲೆಗಳ ಸಾಧಕ ಶಿಕ್ಷಕರಿಗೆ ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ,ವಿವಿಧ ಕ್ಷೇತ್ರದ ಸಾಧಕರಿಗೆ ಸೇವಾರತ್ನ ಪ್ರಶಸ್ತಿ ಪ್ರದಾನ ವಿಶೇಷ ಸನ್ಮಾನ ಹಾಗೂ ಹಾಸ್ಯ, ಸಂಗೀತ, ಮತ್ತು…

Read More

ಜಿಎಸ್ ಟಿ ಕಡಿತ ದಸರಾ ಹಬ್ಬದ ಕೊಡುಗೆ, ಪ್ರಧಾನಿ ಮೋದಿಗೆ ಬಾಲರಾಜ್ ಗುತ್ತೇದಾರ ಅಭಿನಂದನೆ

ಕಲಬುರಗಿ: ಜನ ಸಾಮಾನ್ಯರ ತೆರಿಗೆ ಭಾರವನ್ನು ಅತ್ಯಂತ ಕಡಿಮೆ ಮಾಡಿ ದಸರಾ ಹಬ್ಬದ ಕೊಡುಗೆ ನೀಡಿರುವ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ  ಕಲಬುರಗಿ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.  ಅಲ್ಲದೇ ರಾಜ್ಯ ಸರ್ಕಾರ ಜನರ ಮೇಲೆ ಹಾಕಿರುವ ತೆರಿಗೆ ಇಳಿಸುವುದೇ ಎಂದು ಜನಸಾಮಾನ್ಯರು ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, 2017 ರಲ್ಲಿ ಪ್ರಾರಂಭವಾಗಿರುವ ಜಿಎಸ್ ಟಿ ದಿಟ್ಟ ನಿರ್ಧಾರ. ಕೊವಿಡ್…

Read More

ಚಿಂತನಹಳ್ಳಿಯಲ್ಲಿ ಪೋಷಣಾ ಮಾಸಾಚರಣೆ ಕಾರ್ಯಕ್ರಮ 

ಗುರುಮಠಕಲ್: ತಾಲೂಕಿನ ಕಂದಕೂರ ಪಿಎಚ್‌ಸಿ ವ್ಯಾಪ್ತಿಯ ಚಿಂತನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ಪೋಷಣಾ ಮಾಸಾಚರಣೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶರಣಮ್ಮಾ ರವರು ಉದ್ಘಾಟಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ರವರು ಮಾತನಾಡಿ, “ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆಯನ್ನು ತಡೆಗಟ್ಟಲು ಪೌಷ್ಟಿಕ ಆಹಾರ ಸೇವನೆ ಮುಖ್ಯಎಂದು ಅಭಿಪ್ರಾಯಪಟ್ಟರು. ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದಪ್ಪ ರವರು ಸ್ವಸ್ಥ ನಾರಿ–ಸಶಕ್ತ ಪರಿವಾರ ಅಭಿಯಾನ ಅಡಿಯಲ್ಲಿ ಲಭ್ಯವಿರುವ ವಿವಿಧ ಆರೋಗ್ಯ ಸೌಲಭ್ಯಗಳ ಬಗ್ಗೆ…

Read More

ಎ.ಪಿ. ಸ್ಟುಡಿಯೋ ವತಿಯಿಂದ ‘ನಯಿ ರಂಗ ನವರಂಗ’ ಗರಭಾ (ದಾಂಡಿಯಾ) ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ಎ.ಪಿ. ಸ್ಟುಡಿಯೋವತಿಯಿಂದ ನಗರದ ಕೋಟನೂರ ಹತ್ತಿರದ ಸಿದ್ಧಶ್ರೀ ಡೇವನ್ ಪ್ಯಾಲೆಸ್‌ನಲ್ಲಿ ಎ.ಪಿ. ಸ್ಟುಡಿಯೋವತಿಯಿಂದ ‘ನಯಿ ರಂಗ ನವರಂಗ’ ಗರಭಾ (ದಾಂಡಿಯಾ) ಕಾರ್ಯಕ್ರಮವನ್ನು ಸತತ ೭ ವರ್ಷಗಳಿಂದ ಏರ್ಪಡಿಸಲಾಯಿತು. ಈ ಕಾರ್ಯಕ್ರಮವನ್ನು ಸಮಾಜ ಸೇವಕಿ ಜಯಶ್ರೀ ಬಸವರಾಜ ಮತ್ತಿಮೋಡ ಚಾಲನೆ ನೀಡಿ ಮಾತನಾಡಿ ಎ.ಪಿ. ಸ್ಟುಡಿಯೋನ ಡೈರೇಕ್ಟರ್ ಮತ್ತು ಫೌಂಡರಾದ ಅನೀಲ ಪವಾರ ರವರು ಸತತ ೧೩ ವರ್ಷಗಳಿಂದ ಕಲಬುರಗಿ ಸಮಸ್ತ ಮಹಿಳೆರಿಗೆ ಹಾಗೂ ಸಣ್ಣ ಮಕ್ಕಳಿಗೆ ಗರಭಾ ಹಾಗೂ ನೃತ್ಯವನ್ನು ಕಲಿಸುತ್ತ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ…

Read More
error: Content is protected !!