gulbargametro

ಪ್ರವಾಹ ಪೀಡಿತ ಗ್ರಾಮಗಳ ಜನರಿಗೆ ಸುಮಾರು 2,500 ಆಹಾರ ಸಾಮಗ್ರಿಗಳ‌  ವಿತರಣೆ- ಸಂಸದ ರಾಧಾಕೃಷ್ಣ ದೊಡ್ಡಮನಿ.

ಕಲಬುರಗಿ ಜಿಲ್ಲೆಯ ಅತೀವೃಷ್ಠಿ ಹಾಗೂ ಪ್ರವಾಹ ಪರಿಸ್ಥಿತಿ‌ ಎದುರಿಸುತ್ತಿರುವ ಗ್ರಾಮಗಳ ಜನರಿಗೆ ಆಹಾರ ಸಾಮಗ್ರಿಗಳ ಪೊಟ್ಟಣಗಳನ್ನು ನಾಳೆ ( ಶುಕ್ರವಾರ) ಜಿಲ್ಲಾಡಳಿತ ಮೂಲಕ ನೀಡಲಾಗುವುದು ಎಂದು ಕಲಬುರಗಿ ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ‌‌ ನೀಡಿರುವ ಅವರು, ಅತೀವೃಷ್ಠಿ ಹಾಗೂ ಪ್ರವಾಹ ಎದುರಿಸುತ್ತಿರುವ ಗ್ರಾಮಗಳ‌ ಜನರಿಗೆ ವೈಯಕ್ತಿಕವಾಗಿ ಸುಮಾರು 2,500 ಆಹಾರ ಸಾಮಗ್ರಿಗಳ ಪೊಟ್ಟಣಗಳನ್ನು ಜಿಲ್ಲಾಡಳಿತದ ಮೂಲಕ ನೀಡಲಾಗುವುದು ಎಂದು ಸಂಸದರು ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರ…

Read More

ಕಲಬುರಗಿ ಮಣ್ಣಿಗೆ ಅತಿ ನೀರು ಅಪಾಯಕಾರಿ | ಸಮದ್ ಪಟೇಲ್

ಕಲಬುರಗಿ, ಪ್ರಾಕೃತಿಕವಾಗಿ ಕಲಬುರಗಿ ಜಿಲ್ಲೆಯ ಬಹುತೇಕ ನೆಲದ ಒಳ ಪದರದಲ್ಲಿ ಸುಣ್ಣದ ಕಲ್ಲು ಒಳಗೊಂಡಿರುವ ಹಿನ್ನಲೆಯಲ್ಲಿ ಇಲ್ಲಿನ ಮಣ್ಣಿಗೆ ಅತಿ ನೀರು ಅಪಾಯಕಾರಿ ಎಂದು ಕೃಷಿ ಜಂಟಿ ನಿರ್ದೇಶಕ ಸಮದ್ ಪಟೇಲ್ ಅವರು ತಿಳಿಸಿದರು. ಜಿಲ್ಲೆಯಲ್ಲಿ ಪ್ರಸ್ತುತ ಅತಿವೃಷ್ಠಿಯಿಂದ ತೊಗರಿ, ಹತ್ತಿ ಹಾಗೂ ಇತರೆ ಬೆಳೆಗೆ ಬರಬಹುದಾದ ಕೀಟ ರೋಗ ಬಾಧೆ ಹಾಗೂ ಅದರ ನಿರ್ವಹಣೆಯ ಕುರಿತು ವಿವರಿಸಲು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಈ ನೆಲದ ಮಣ್ಣು…

Read More

ದಸರಾ ಹಬ್ಬದ ಪ್ರಯುಕ್ತ ಕೆ.ಕೆ.ಆರ್.ಟಿ.ಸಿ ಸಂಸ್ಥೆಯಿಂದ 500 ಹೆಚ್ಚುವರಿ ಬಸ್ ಕಾರ್ಯಾಚರಣೆ : ಡಾ.ಬಿ.ಸುಶೀಲ

ಕಲಬುರಗಿ,ದಸರಾ ಹಬ್ಬ, ವಾರಾಂತ್ಯ ಹಾಗೂ ಸಾಲು ರಜೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರದೇಶದ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು ಮತ್ತು ಸೋಲಾಪೂರದ ತುಳಜಾಪುರಕ್ಕೆ ಹೋಗಿ ಬರಲು ಪ್ರಯಾಣಿಕರ ಅನುಕೂಲಕ್ಕಾಗಿ 500 ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಮತ್ತು ಪ್ರಯಾಣಿಕರು ಇದರ ಸೌಲಭ್ಯ ಪಡೆಯಬೇಕು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸೆಪ್ಟೆಂಬರ್ 25, 26 ಹಾಗೂ 29 ರಂದು…

Read More

ಸೆ. 28 ರ‌ಂದು ಕಲ್ಯಾಣ ಕರ್ನಾಟಕ ಕೋಗಿಲೆ ಸೀಸನ್ 3 ರ ಆಡಿಷನ್

ಕಲಬುರಗಿ : ಕರ್ನಾಟಕ ಸಂಘಟನಾ ವೇದಿಕೆ ವತಿಯಿಂದ ಕಲ್ಯಾಣ ಕರ್ನಾಟಕ ಕೋಗಿಲೆ ಸೀಸನ್ 3 ರ ಆಡಿಷನ್ ಸೆ 28 ರಂದು ಮುಂಜಾನೆ 10.00 ಗಂಟೆಯಿಂದ ಸಾಯಂಕಾಲ 4 ರವರೆಗೆ ನಗರದ ಸರ್ದಾರ್ ವಲ್ಲಾಭಾಯಿ ಪಟೇಲ್ ಸರ್ಕಲ್ ಹತ್ತಿರ ಇರುವ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘಟನಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಗುರು ಬಂಡಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಸಂಗೀತ ಕಾರ್ಯಕ್ರಮವು 2 ತಿಂಗಳಗಳ…

Read More

ಸಾಮಾಜಿಕ ಶೈಕ್ಷಣಿಕ ಕುರಿತು ಸಮೀಕ್ಷೆ ಕುರಿತು ಜಾಗೃತಿ

ಯಾದಗಿರಿ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ/ಶೈಕ್ಷಣಿಕ ಸಮೀಕ್ಷೆ ಸೆ 22 ರಿಂದ ಅ 7 ರ ರವರೆಗೆ ನಡೆಯಲಿದೆ. ಈ ಸಮೀಕ್ಷೆಯ ವಿವರವಾದ ಮಾಹಿತಿ ಹಾಗೂ ಮುಸ್ಲಿಂ ಸಮೂದಾಯದವರಿಗೆ ಜಾಗೃತಿ ಮೂಡಿಸಲು ಸಚಿವ ಜಮೀರ ಅಹ್ಮದ ಖಾನ ಅವರ ಅಧ್ಯಕ್ಷತೆಯಲ್ಲಿ ಧರ್ಮ ಗುರುಗಳು, ಅನೇಕ ಮುಸ್ಲಿಂ ಸಮೂದಾಯದ ಮುಖಂಡರು ಹಾಗೂ ಅಲ್ಪಸಂಖ್ಯಾತರ ಆಯೋಗ ಅಧ್ಯಕ್ಷರಾದ ಯು. ನಿಸ್ಸಾರ ಅಹ್ಮದ ರವರು ಕೂಡ ಭಾಗಿಯಾಗಿದ್ದರು. ಈ ಸಭೆಯಲ್ಲಿ ಕೈಕೊಂಡ ನಿರ್ಣಯ ಹಾಗೂ ಸಲಹೆಯಂತೆ…

Read More

ವಾಡಿ (ಜಂ)ಗೆ ಪ್ರವೇಶದ್ವಾರ, ಹಾಗೂ ರೈಲು ನಿಲ್ದಾಣಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ನಾಮಕರಣ ಮಾಡಿ | ಚಕ್ರವರ್ತಿ

ಕಲಬುರಗಿ : ಕಲಬುರಗಿ ಜಿಲ್ಲೆಯ ವಾಡಿ (ಜಂ) ರೈಲ್ವೆ ನಿಲ್ದಾಣಕ್ಕೆ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ರೈಲು ನಿಲ್ದಾಣ ಎಂದು ನಾಮಕರಣ ಮಾಡಬೇಕು ಮತ್ತು ಮುಖ್ಯ ಪ್ರವೇಶದ್ವಾರಕ್ಕೆ (ಕಮಾನ್) ನಿರ್ಮಿಸಿ, ಭೀಮ ಪಾದ ಸ್ಪರ್ಷ ಭೂಮಿ ಎಂದು ನಾಮಕರಣ ಮಾಡಬೇಕೆಂದು ರಿಪಬ್ಲಿಕನ್ ಪಾರ್ಟೀ ಆಫ ಇಂಡಿಯಾ ಜಿಲ್ಲಾ ಯುವ ಘಟಕ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಭಿಷೇಕ ಚಕ್ರವರ್ತಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ.  ಕಲಬುರಗಿಗೆ 27…

Read More

ಒಂದು ಮಗುವನ್ನು ಮನುಷ್ಯನಾಗಿ ಉತ್ತಮ ನಾಗರಿಕನಾಗಿ ರೂಪಿಸುವಲ್ಲಿ ಶಿಕ್ಷಕರ ಪ್ರಮುಖ ಪಾತ್ರ

ಕತಾಶಿಪ ಸಂಘದದ ವತಿಯಿಂದ ವಾರ್ಷಿಕ ಮಹಾಸಭೆ | ಶಾಸಕ ಬಸವರಾಜ ಮತ್ತಿಮೂಡ ಅಭಿಮತ ಕಲಬುರಗಿ : ಒಂದು ಮಗುವನ್ನು ಮನುಷ್ಯನಾಗಿ ಉತ್ತಮ ನಾಗರಿಕನಾಗಿ ರೂಪಿಸುವಲ್ಲಿ ಶಿಕ್ಷಕರ ಪ್ರಮುಖ ಪಾತ್ರ ಇದೆ, ಒಂದು ಸಣ್ಣ ಹುದ್ದೆದಿಂದ, ದೇಶದ ಪ್ರಧಾನಿ ಆಗಲು ಒಳ್ಳೆಯ ಶಿಕ್ಷಣ ಮತ್ತು ವಿದ್ಯೆ ನೀಡಿದ ಗುರುಗಳ ಆರ್ಶೀವಾದಿಂದ ಮಾತ್ರ ಸಾಧ್ಯವೆಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರು ಹೇಳಿದರು. ಅವರು ನಗರದ ವೀರಶೈವ ಕಲ್ಯಾಣಮಂಟಪದಲ್ಲಿ  ಕಲಬುರಗಿ ತಾಲೂಕಾ ಶಿಕ್ಷಕರ ಪತ್ತಿನ ಸಹಕಾರ ಸಂಘದದ…

Read More

ಪೌರಕಾರ್ಮಿಕರ ದಿನಾಚರಣೆ ಹಬ್ಬವಾಗಬೇಕು : ಶಂಭುಲಿಂಗ ದೇಸಾಯಿ

ಜೇವರ್ಗಿ  ವರ್ಷದ ೩೬೫ ದಿನಗಳ ವರೆಗೂ ಕೂಡ ನಿತ್ಯ ನಿರಂತರ ಶ್ರಮ ಪಟ್ಟು ದುಡಿಯುವ ಕಾಯಕಯೋಗಿಗಳು ನಮ್ಮ ಪೌರ ಕಾರ್ಮಿಕರು. ಇಂದು ನಾವು ಆಚರಿಸುತ್ತಿರುವ ಈ ಪೌರ ಕಾರ್ಮಿಕರ ದಿನಾಚರಣೆಯನ್ನ ಒಂದು ದೊಡ್ಡ ಹಬ್ಬದಂತೆ ಆಚರಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಅಭೀಮತಪಟ್ಟರು. ಪಟ್ಟಣದ ಪುರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘ ಜೇವರ್ಗಿ ಹಾಗೂ ಪುರಸಭೆ ಕಾರ್ಯಲಯ ಜೇವರ್ಗಿ ರವರ ಸಹಯೋಗದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನುದ್ದೆಶಿಸಿ ಮುಖ್ಯಾಧಿಕಾರಿ ಶಂಭುಲಿಂಗ…

Read More

ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಿ : ದೇವೇಂದ್ರ ತಳವಾರ

ಜೇವರ್ಗಿ : ತಾಲೂಕಿನ ರೈತರು ಬೆಳೆದ ಬೆಳೆಗಳು ಮಳೆಯಿಂದ ಸಂಪೂರ್ಣ ಹಾಳಾಗಿವೆ, ಸರಕಾರ ಕೂಡಲೆ ಪ್ರತಿ ಎಕರೆಗೆ ೨೫ ಸಾವಿರ ಪರಿಹಾರವನ್ನು ನೀಡಬೇಕು ಎಂದು ಕಾರ್ಮಿಕ ಹಿತರಕ್ಷಣಾ ಯೂನಿಯನ್ (ರಿ) ರಾಜ್ಯ ಉಪಾಧ್ಯಕ್ಷರಾದ ದೇವೇಂದ್ರ ಈ ತಳವಾರ ಸರಕಾರಕ್ಕೆ ಪತ್ರಿಕಾಪ್ರಕಟಣೆಯಲ್ಲಿ ಆಗ್ರಹಿಸಿದರು. ಜೇವರ್ಗಿ, ಮತ್ತು ಯಡ್ರಾಮಿ, ಅವಳಿ ತಾಲ್ಲೂಕಿನಲ್ಲಿ ಬಿಟ್ಟುಬಿಡದೆ ಸುಮಾರು ೨ ತಿಂಗಳು ದಿನಮಾನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ತಾಲ್ಲೂಕಿನ್ ಎಲ್ಲಾ ಹಳ್ಳಿಗಳಲ್ಲಿ, ಮಳೆಯಿಂದಾಗಿ ಮನೆಗಳು ಕುಸಿದು ಬಿದ್ದಿವೆ. ರಸ್ತೆಗಳು ಕಿತ್ತುಕೊಂಡು ಹೋಗಿವೆ, ಹಳ್ಳಕೊಳ್ಳಗಳು ತುಂಬಿ…

Read More

ಸೇತುವೆಯ ಸಮಗ್ರ ಸಾಮರ್ಥ್ಯವನ್ನು ಮತ್ತು ರಸ್ತೆ ಪರಿಶೀಲನೆ ನಂತರವೇ ವಾಹನಗಳ ಓಡಾಟಕ್ಕೆ ಅವಕಾಶ | ಡಿವೈಎಸ್ಪಿ ಶಂಕರಗೌಡ ಪಾಟೀಲ

ಕಲಬುರಗಿ : ಚಿತ್ತಾಪುರ ಹಾಗೂ ಕಾಳಗಿ ತಾಲೂಕಿನಿಂದ ಕಲಬುರಗಿ ಕೇಂದ್ರ ಸ್ಥಾನಗಳಿಗೆ ಜೊಡಿಸುವ ಕೆಲ ಮುಖ್ಯ ರಸ್ತೆಗಳ ಮಧ್ಯೆವಿರುವ ಸೇತುವೆಗಳು ಮುಳುಗಡೆಯಾಗಿದೆ. ಇಂದು ಅಥವಾ ನಾಳೆ ನೀರಿನ ಪ್ರಮಾಣ ಕಡಿಮೆಯಾದ ನಂತರ ಸೇತುವೆಯ ಸಮಗ್ರ ಸಾಮರ್ಥ್ಯವನ್ನು ಮತ್ತು ಸೇತುವೆ ಮೇಲಿನ ರಸ್ತೆಯನ್ನು ಪರಿಶೀಲನೆ ನಂತರ ವಾಹನಗಳನ್ನು ಓಡಾಟಕ್ಕೆ ಅವಕಾಶ ನೀಡಲಾಗುವುದು ಅಲ್ಲಿವರೆಗೆ ಸ್ಥಳೀಯ ಸಾರ್ವಜನಿಕರು ಸಹಕರಿಸಬೇಕೆಂದು ಶಹಾಬಾದ ಉಪ ವಿಭಾಗ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ…

Read More
error: Content is protected !!