ಉದನೂರ ಗ್ರಾಮಸ್ಥರಿಂದ ಶಾಸಕ ಹಾಗೂ ಆಯುಕ್ತರಿಗೆ ಎಚ್ಚರಿಕೆ
ಕಲಬುರಗಿ: ಉದನೂರ ಗ್ರಾಮದಲ್ಲಿ ಬೀದಿ ನಾಯಿಗಳ ಗೋದಾಮು ನಿರ್ಮಾಣ ಕಾಮಗಾರಿ ವಿರೋದಿಸಿ ನಡೆಸಿದ ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿದ ಶಾಸಕರಾದ ಅಲ್ಲಮ ಪ್ರಭು ಪಾಟೀಲ್ ಹಾಗೂ ಪಾಲಿಕೆ ಆಯುಕ್ತರಿಗೆ ಗ್ರಾಮಸ್ಥರಿಂದ ಎಚ್ಚರಿಕೆ ನೀಡಲಾಯಿತು. ಗ್ರಾಮಸ್ಥರ ಬೃಹತ್ ಪ್ರತಿಭಟನೆ ಹಾಗೂ ಎಚ್ಚರಿಕೆಯಿಂದ ಎಚ್ಚೆತ್ತುಕೊಂಡ ಶಾಸಕ ಅಲ್ಲಮ ಪ್ರಭು ಪಾಟೀಲ್ ಅವರು ಈ ಸ್ಥಳದಲ್ಲಿ ಯಾವದೇ ಕಾರಣಕ್ಕೂ ನಾಯಿಗಳ ಗೋದಾಮು ನಿರ್ಮಾಣ ಕಾಮಗಾರಿ ಮಾಡುವದಿಲ್ಲ ಎಂದು ಭರವಸೆ ನೀಡಿದ್ದ ಪ್ರಯುಕ್ತ ಗ್ರಾಮಸ್ಥರು ಪ್ರತಿಭಟನೆ ಕೈ ಬಿಡಲಾಯಿತು. ಸುಮಾರು ೧೮…


