gulbargametro

ಕಲ್ಯಾಣ ಕರ್ನಾಟಕ ಭಾಗದಲ್ಲಿ 350 ಕೆ.ಪಿ.ಎಸ್. ಶಾಲೆ ನಿರ್ಮಾಣ : ಡಾ.ಅಜಯ್ ಸಿಂಗ್

ಕಲಬುರಗಿ: ಕಲ್ಯಾಣ ಕರ್ನಾಟಕ‌ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರ ಸುಧಾರಣೆ ಮತ್ತು ಹಳ್ಳಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಪ್ರದೇಶದಾದ್ಯಂತ ಪ್ರಸಕ್ತ 2025-26 ಮತ್ತು ಮುಂದಿನ 2026-27ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ 150 ಮತ್ತು ಮಂಡಳಿಯಿಂದ 200 ಸೇರಿ ಒಟ್ಟಾರೆ 350 ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣವಾಗಲಿವೆ ಎಂದು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು. ರವಿವಾರ ಕಲಬುರಗಿ ನಗರದಲ್ಲಿರುವ ಮಂಡಳಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಸೆಪ್ಟೆಂಬರ್ 4 ರಂದು ನಡೆದ‌ ಸಚಿವ‌…

Read More

ಬೆಂಗಳೂರಿನ ಎಲ್ಸಿಟಾ (ELCITA) ಗೆ ಭೇಟಿ | ಕಲಬುರಗಿ ಮಹಾನಗರಪಾಲಿಕೆ ಸದಸ್ಯರಿಂದ ನಗರ ಯೋಜನೆ ಮತ್ತು ನಾಗರಿಕ ನಿರ್ವಹಣೆ ಅಧ್ಯಯನ

ಬೆಂಗಳೂರು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಕಾರ್ಪೊರೇಟರ್ಗಳ ನಿಯೋಗವು ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್ಶಿಪ್ ಪ್ರಾಧಿಕಾರ (ELCITA)ಕ್ಕೆ ಅಧ್ಯಯನ ಭೇಟಿ ನೀಡಿತ್ತು ನಗರ ಯೋಜನೆ, ತ್ಯಾಜ್ಯ ನಿರ್ವಹಣೆ, ನೀರು ಸಂಸ್ಕರಣೆ ಮತ್ತು ಕಲಬುರಗಿ ನಗರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಬಹುದಾದ ಸಮಗ್ರ ಆಡಳಿತ ಮಾದರಿಗಳಲ್ಲಿನ ಅತ್ಯುತ್ತಮ ಅಭ್ಯಾಸಗಳ ಬಗ್ಗೆ ಕಾರ್ಪೊರೇಟರ್ಗಳಿಗೆ ಪ್ರಾಥಮಿಕ ನೋಟವನ್ನು ನೀಡಲು ಈ ಭೇಟಿಯನ್ನು…

Read More

ದಕ್ಷಿಣ ತಾಲೂಕಿನ ೨೦೨೫- ೨೬ನೇ ಸಾಲಿನ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳುಮತ್ತು ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಕಲಬುರಗಿ ದಕ್ಷಿಣ ವಲಯ ಹಾಗೂ ಪ್ರಾಥಮಿಕ ಪ್ರೌಢ ಶಾಲಾ ಶಿಕ್ಷಕರ ಸಂಘಟನೆಗಳು ಇವರ ಸಹಯೋಜನೆಯಲ್ಲಿ ಕಲಬುರ್ಗಿ ದಕ್ಷಿಣ ತಾಲೂಕಿನ ೨೦೨೫- ೨೬ನೇ ಸಾಲಿನ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವು ನಗರದ ಸಿದ್ದಶ್ರೀ ಡಿವೈನ್ ಪ್ಯಾಲೇಸ್, ಕೋಟನೂರ್ ಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ದಕ್ಷಿಣ ಮತ ಕ್ಷೇತ್ರದ ಶಾಸಕರಾದ ಅಲ್ಲಂಪ್ರಭು ಪಾಟೀಲ್ ಅವರು ಉದ್ಘಾಟಿಸಿ ಮಾತನಾಡಿ ಈ ದೇಶದಲ್ಲಿ…

Read More

ಉದನೂರ ಗ್ರಾಮಸ್ಥರಿಂದ ಶಾಸಕ ಹಾಗೂ ಆಯುಕ್ತರಿಗೆ ಎಚ್ಚರಿಕೆ

ಕಲಬುರಗಿ: ಉದನೂರ ಗ್ರಾಮದಲ್ಲಿ ಬೀದಿ ನಾಯಿಗಳ ಗೋದಾಮು ನಿರ್ಮಾಣ ಕಾಮಗಾರಿ ವಿರೋದಿಸಿ ನಡೆಸಿದ ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿದ ಶಾಸಕರಾದ ಅಲ್ಲಮ ಪ್ರಭು ಪಾಟೀಲ್ ಹಾಗೂ ಪಾಲಿಕೆ ಆಯುಕ್ತರಿಗೆ ಗ್ರಾಮಸ್ಥರಿಂದ ಎಚ್ಚರಿಕೆ ನೀಡಲಾಯಿತು. ಗ್ರಾಮಸ್ಥರ ಬೃಹತ್ ಪ್ರತಿಭಟನೆ ಹಾಗೂ ಎಚ್ಚರಿಕೆಯಿಂದ ಎಚ್ಚೆತ್ತುಕೊಂಡ ಶಾಸಕ ಅಲ್ಲಮ ಪ್ರಭು ಪಾಟೀಲ್ ಅವರು ಈ ಸ್ಥಳದಲ್ಲಿ ಯಾವದೇ ಕಾರಣಕ್ಕೂ ನಾಯಿಗಳ ಗೋದಾಮು ನಿರ್ಮಾಣ ಕಾಮಗಾರಿ ಮಾಡುವದಿಲ್ಲ ಎಂದು ಭರವಸೆ ನೀಡಿದ್ದ ಪ್ರಯುಕ್ತ ಗ್ರಾಮಸ್ಥರು ಪ್ರತಿಭಟನೆ ಕೈ ಬಿಡಲಾಯಿತು. ಸುಮಾರು ೧೮…

Read More

ಮಾತೃಭಾಷೆಯಲ್ಲಿ ಶಿಕ್ಷಣ ಅಗತ್ಯೆ ಪ್ರೋ ದಯಾನಂದ ಅಗಸರ ಅಭಿಮತ

ಕಲಬುರಗಿ: ಪ್ರತಿಯೋಬ್ಬರು ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವುದು ಇಂದಿನ ತುರ್ತು ಅವಶ್ಯವಾಗಿದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೋ ದಯಾನಂದ ಅಗಸರ ಹೆಳಿದರು. ನಗರದ ಕನ್ನಡಬವನದಲ್ಲಿ ಶಾಂತಪ್ಪಾ ಪಾಟೀಲ ನರಿಬೋಳ ಪ್ರತಿಷ್ಠಾನದಿಂದ ದಿ.ಶಾಂತಪ್ಪ ಪಾಟೀಲ ಅವರ ೧೨ನೆ ಪೂಣ್ಯಸ್ಮರಣೆ ಹಾಗು ಶಾಂತಶ್ರೀ ಪ್ರಶಸ್ತಿ ಸಮಾರಂಭ ಉಧ್ಘಾಟಿಸಿ ಮಾತನಾಡಿದ ಅವರು ಕನ್ನಡ ಬಾಷೆ ಮಾನ ಬೆಳೆಸಿಕೋಳ್ಳಬೆಕು ಪೋಷಕರು ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ಕೋಡಿಸಬೆಕು ಕನ್ನಡ ನಾಡು ಕಟ್ಟುವಲ್ಲಿ ದಿ.ಶಾಂತಪ್ಪ ಪಾಟೀಲ ನರಿಬೋಳ ಕೋಡುಗೆ ನಿಡಿದ್ದಾರೆ ಸಮಾಜ ಮುಖಿ…

Read More

ಸೆ ೧೪ ರಂದು  ಕಲಬುರಗಿಯ ಪಿಡಿಎ ಎಂಜಿನಿಯರಿಂಗ್ ಕಾಲೇಜುನಲ್ಲಿ ಪ್ರತಿಭಾ ಪುರಸ್ಕಾರ

ಗುರುಮಠಕಲ್ : ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿಯ ಪಿಡಿಎ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಇದೇ ಸೆ. ೧೪ ರಂದು ಬೆಳಿಗ್ಗೆ ೧೦.೩೦ಕ್ಕೆ – ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ೨೦೨೫ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ನೌಕರರ ಸಂಘದ ಗುರುಮಠಕಲ್ ತಾಲ್ಲೂಕು ಅಧ್ಯಕ್ಷ ಸಂತೋಷ ಕುಮಾರ ನೀರೇಟಿ ತಿಳಿಸಿದ್ದಾರೆ. ಪಟ್ಟಣದ ಸರ್ಕಿಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿ…

Read More

ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಭದ್ರ ಬುನಾದಿ ಹಾಕಬೇಕು-ಶಾಸಕ ಆರ್.ವಿ.ನಾಯಕ

ಸುರಪುರ: ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೮ನೇ ಜನ್ಮದಿನ ಅಂಗವಾಗಿ ಜಿಲ್ಲಾ ಪಂಚಾಯತಿ ಯಾದಗಿರಿ,ತಾಲೂಕ ಪಂಚಾಯತಿ ಸುರಪುರ/ಹುಣಸಗಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸುರಪುರ ಮತ್ತು ವಿವಿಧ ಶಿಕ್ಷಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಆಚರಿಸಲಾಯಿತು.

Read More

ಕಲ್ಯಾಣ ಕರ್ನಾಟಕದ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ನಾವು ಕಂಕಣ ಬದ್ಧರಾಗಿ ಕೆಲಸ ಮಾಡೋಣ| ಶಶೀಲ್ ಜಿ ನಮೋಶಿ

ಕಲಬುರ್ಗಿ ಸೆ : ಸರಳತೆ ಕಾರಣದಿಂದಲೇ ಶಿಕ್ಷಕ ಸಮಾಜದಲ್ಲಿ   ಗೌರವದ ಸ್ಥಾನ ಪಡೆದುಕೊಂಡಿದ್ದಾರೆ. ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿ ಅಡಗಿದೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಎನ್ ಪಿ ಎಸ್ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿ ಹೇಳಿದರು ಅವರು ಎನ್ ಪಿ ಎಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ , ಉಪನ್ಯಾಸಕರ ಸಂಘ ಹಾಗೂ ಧಾರವಾಡದ ಪಿ ಎಸ್ ಹಂಚಿನಮನಿ…

Read More

ಚಿಂಚೋಳಿ ಸರಕಾರಿ ನೌಕರರ ಸಂಘದ ಸದಸ್ಯರಾಗಿ ಗಂಗಾಧರ ಹೊಸಳ್ಳಿ ಆಯ್ಕೆ

ಚಿಂಚೋಳಿ ತಾಲೂಕಿನ ರಾಜ್ಯ ಕರ್ನಾಟಕ ಸರಕಾರಿ ನೌಕರರ ಸಂಘ ತಾಲೂಕು ಶಾಖೆ ಚಿಂಚೋಳಿಯ ಸಂಘದ ಸದಸ್ಯರಾಗಿ ತಾಲೂಕಿನ ಸುಲೇಪೇಟ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ್ ದ್ವಿ.ದಾ.ಸ ಗಂಗಾಧರ ಹೊಸಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸರಕಾರಿ ನೌಕರರ ಸಂಘದ ಅಧ್ಯಕ್ಷ ದೇವೀಂದ್ರಪ್ಪ ಹೋಳ್ಕರ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅಧ್ಯಕ್ಷ ದೇವೀಂದ್ರಪ್ಪ ಹೋಳ್ಕರ್, ಡಾ. ಮಲ್ಲಿಕಾರ್ಜುನ ಪಾಲಮೂರ, ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಕೊರವಿ, ಎಸ್.ಬಿ. ಗಂಗನಕರ್ , ಅಣ್ಣಾರಾಯ ವಡಳ್ಳಿ, ಸಿದ್ದಲಿಂಗಯ್ಯ, ರಾಘವೇಂದ್ರ, ಕುಪೇಂದ್ರ, ಪ್ರದೀಪಕುಮಾರ,…

Read More

ನೆರೆಹಾನಿ ಪ್ರದೇಶಗಳ ರೈತರ, ಸಂತ್ರಸ್ತರ ಸಮಸ್ಯೆಗಳಿಗೆ‌ ಸ್ಪಂದಿಸಲು ನಿಖಿಲ್‌ ಕುಮಾರಸ್ವಾಮಿ ಕಲಬುರಗಿ ಪ್ರವಾಸ

ಸೆ. 15 ರಂದು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕಲಬುರಗಿ: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ರಾಜ್ಯಧ್ಯಕ್ಷ ನಿಖಿಲ ಕುಮಾರ ಸ್ವಾಮಿ ಅವರು ಸೆ.15 ರಂದು ಕಲಬುರಗಿ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ತಿಳಿಸಿದ್ದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿರವರು ಈಗಾಗಲೇ ತಂಡ…

Read More
error: Content is protected !!