ಜಗತ್ತಿನ ಚುಕ್ಕಾಣಿ ಹಿಡಿಯಬೇಕಾದರೆ ಜ್ಞಾನದ ಸಂಪತ್ತಿನ ಅವಶ್ಯಕತೆ ಇದೆ – ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯ
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಲು ಶಿಕ್ಷಕರಿಗೆ ಸಚಿವರ ಕರೆ *ಹೈಲೈಟ್ಸ್* -ನವೀಕರಣಕ್ಕಾಗಿ ಕೆಕೆಆರ್ ಡಿಬಿ ಯಿಂದ ರೂ 4.80 ಕೋಟಿ ಅನುದಾನ ಬಿಡುಗಡೆ. – ಉನ್ನತ ಗುಣಮಟ್ಟದ ಆಸನ, ಸೌಂಡ್ ಸಿಸ್ಟಂ, ಬಗೆಬಗೆ ಬಣ್ಣದ ಲೈಟಿಂಗ್ ಅಳವಡಿಕೆ. -ಪ್ರೇಕ್ಷಕರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ. – ನೆಲಮಹಡಿಯಲ್ಲಿ 552 ಆಸನಗಳನ್ನು ಹಾಗೂ ಮೊದಲ ಮಹಡಿಯಲ್ಲಿ 303 ಆಸನಗಳನ್ನು ಸೇರಿಸಿ ಒಟ್ಟು 855 ಆಸನಗಳನ್ನು ಹೊಂದಿದೆ. –ನೂತನ ಮಾದರಿಯ ಪುಷ್ ಬ್ಯಾಕ್ ( ಹಿಂದಕ್ಕೆ ತಳ್ಳುವ )…


