ಹೋರಟೂರು ಗ್ರಾಮದಲ್ಲಿ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ-ಇಓ ಸಂಗ್ವಾರ ಚಾಲನೆ
ವಡಗೇರಾ: ಮಕ್ಕಳ ಸ್ನೇಹಿ ಶಾಲಾ ವಾತಾವರಣ ನಿರ್ಮಿಸಲು ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸಮಗ್ರ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಪಂ ಅಧ್ಯಕ್ಷರಿಂದ ಚಾಲನೆ ನೀಡಿದರು. ತಾಲ್ಲೂಕಿನ ಉಳ್ಳೆಸೂಗುರು ಗ್ರಾಪಂ ವ್ಯಾಪ್ತಿಯ ಹೊರಟರು ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಪಂಚಾಯಿತಿಯಿಂದ ಹಮ್ಮಿಕೊಂಡಿದ್ದ “ನಮ್ಮ ಶಾಲೆ ನಮ್ಮ ಅಭಿಯಾನದಡಿ” ಶಾಲಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಈ ಅಭಿಯಾನದಡಿ ತಾಲೂಕಿನ ಉಳ್ಳೆಸೂಗುರು, ಐಕೂರು, ಹೈಯಾಳಿ (ಬಿ), ಟಿ…


