ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ವಿದ್ಯಾರ್ಥಿನಿಯರಿಂದ ಪ್ರತಿಭಟನೆ
ಜೇವರ್ಗಿ : ಬೆಳಿಗ್ಗೆ ಹಾಗೂ ಮದ್ಯಾಹ್ನ ಸಮಯಕ್ಕೆ ಸರಿಯಾಗಿ ಹಾಗೂ ಬಸ್ ಸಮಯವನ್ನು ಸ್ವಲ್ಪ ಬದಲಿಸುವಂತೆ ಒತ್ತಾಯಿಸಿ ಶ್ರೀ ಮಹಾಲಕ್ಷ್ಮೀ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾ ವಿದ್ಯಾಲಯದ ವಿದ್ಯಾರ್ಥಿನಿಯರು ತಹಸೀಲ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.ತಾಲೂಕಿನ ವಿವಿದ ಹಳ್ಳಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಬರುತಿಲ್ಲ ಹಾಗೂ ಕೆಲವು ಬಸ್ ಗಳ ಸಮಯವನ್ನು ಬದಲಿಸಿಬೇಕೆಂದು ಒತ್ತಾಯಿಸಿ ತಾಲೂಕ ದಂಡಾಧೀಕಾರಿಗಳಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ತಾಲೂಕಿನ ವಿವಿಧ ಹಳ್ಳಿಗಳಿಂದ ವಿದ್ಯಾರ್ಥಿನಿಯರು ಬೆಳಿಗ್ಗೆ ಕಾಲೇಜಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಬೆಳಿಗ್ಗೆ…


