gulbargametro

ಸೆ. 16 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತ್ಯೋತ್ಸವ ಅದ್ದೂರಿಯಾಗಿ ಆಚರಣೆ

ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ವಿನಯ ಬಿ ಗುತ್ತೇದಾರ ಹೇಳಿಕೆ ಕಲಬುರಗಿ : ಸೆ. 16 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ನಗರದ ಡಾ. ಎಸ್ ಎಂ ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತ್ಯೋತ್ಸವ ಸಮಿತಿ ಕಾರ್ಯಕ್ರಮದ ಅಧ್ಯಕ್ಷ ವಿನಯ ಬಿ ಗುತ್ತೇದಾರ ಅವರು ತಿಳಿಸಿದರು. ಅವರು ನಗರದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಅಂದು ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರದ ಶೋಭಾ ಯಾತ್ರೆ, ಕನ್ನಡ…

Read More

ತಾಲ್ಲೂಕಾ ಕೇಂದ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವ ದರ್ಶನಾಪೂರ

ಯಾದಗಿರಿ : ನೂತನ ತಾಲ್ಲೂಕಾ ಕೇಂದ್ರವಾಗಿರುವ ವಡಗೇರಾ ಪಟ್ಟಣದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು. ಕಂದಾಯ ಇಲಾಖೆಯಿಂದ ವಡಗೇರಾ ಪಟ್ಟಣದಲ್ಲಿ ೮.೬೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಪ್ರಜಾ ಸೌಧ ತಾಲ್ಲೂಕಾ ಆಡಳಿತ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದರು. ೧ ವರ್ಷದಲ್ಲಿ ಕಟ್ಟಡ ಪೂರ್ಣಗೊಳ್ಳಲಿದ್ದು, ಇಲ್ಲಿಯೇ ಹಲವಾರು ಸರ್ಕಾರಿ ಇಲಾಖೆಗಳ ಕಚೇರಿಗಳು ಆರಂಭಗೊಳ್ಳಲಿವೆ ಇದರಿಂದ ಗ್ರಾಮೀಣ ಭಾಗದ ಜನರಿಗೆ…

Read More

ತಾಲೂಕು ಕಚೇರಿ ಆರಂಭ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ 

ವಡಗೇರಾ: ತಾಲೂಕು  ಕಚೇರಿಗಳು ರೈತರ ವಿವಿಧ ಬೇಡಿಕೆಗಳು ಈಡೇರಿಸುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ ಸೂಚನೆ ಮೇರೆಗೆ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಅಧ್ಯಕ್ಷ ವಿದ್ಯಾಧರ್ ಜಾಕ ನೇತೃತ್ವದಲ್ಲಿ ಶುಕ್ರವಾರದಂದು ವಡಗೇರಾ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ರವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಅವರು ತಾಲೂಕು ಕೇಂದ್ರವಾಗಿ ಸುಮಾರು 8 ವರ್ಷಗಳು ಕಳೆಯುತ್ತಾ ಬರುತ್ತಿದೆ ಆದರೆ ಇಲ್ಲಿಯವರೆಗೂ ತಾಲೂಕಿಗೆ ಸಂಬಂಧಿಸಿದ ವಿವಿಧ ಕಚೇರಿಗಳು…

Read More

ಸುರಪುರ:ಈದ್ ಮಿಲಾದ್ ಹಬ್ಬ ಆಚರಣೆ 

ಸುರಪುರ: ನಗರದ ರಂಗಂಪೇಟೆ ಹಾಗೂ ಸುರಪುರದಲ್ಲಿ ಅದ್ದೂರಿಯಾಗಿ ಪ್ರವಾದಿ ಮಹಮ್ಮದರ ಜನ್ಮ ದಿನಾಚರಣೆಯ ಅಂಗವಾಗಿ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಮುಸ್ಲಿಂ ಬಾಂಧವರು ನಗರದಾದ್ಯಂತ ಅದ್ದೂರಿ ಮೆರವಣಿಗೆ ನಡೆಸಿದರು. ನಗರದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಮದೀನಾ ಪ್ರತಿ ಕೃತಿ ನಿರ್ಮಿಸಿ ಜಯ ಘೋಷಗಳನ್ನ ಮೊಳಗಿಸುತ್ತಾ ಮೆರವಣಿಗೆ ನಡೆಸಲಾಯಿತು. ರಂಗಂಪೇಟೆಯ ದೊಡ್ಡ ಬಜಾರ ನಾಗರೇಶ್ವರ ದೇವಾಲಯ ಮೂಲಕ ಬಿಸ್ತಿ ಗಲ್ಲಿಯ ವರೆಗೆ  ಮೆರವಣಿಗೆ ನಡೆಯಿತು . ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿತ್ತು….

Read More

ಡಿಸಿಸಿ ಬ್ಯಾಂಕ್ ಶಾಖೆ ಆರಂಭಿಸಲು ರೈತ ಸಂಘ ಪ್ರತಿಭಟನೆ 

ಸುರಪುರ: ಎರಡೂ ತಾಲೂಕಿನ ನಡುವೆ ಒಂದೇ ಡಿಸಿಸಿ ಬ್ಯಾಂಕ್ ಶಾಖೆ ಇರುವುದರಿಂದ ರೈತರಿಗೆ ತೊಂದರೆಯಾಗಿದ್ದು ಎಲ್ಲ ಹೋಬಳಿಗೆ ಒಂದು ಡಿಸಿಸಿ ಬ್ಯಾಂಕ್ ಶಾಖೆ ಆರಂಭಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಉಪಾಧ್ಯಕ್ಷ ಹನುಮಂತರಾಯ ಚಂದಲಾಪುರ ಒತ್ತಾಯಿಸಿದರು.  ನಗರದ ಡಿಸಿಸಿ ಬ್ಯಾಂಕ್ ಶಾಖೆಯ ಮುಂದೆ ಸಂಘದ ತಾಲೂಕ ಘಟಕ ದಿಂದ  ಪ್ರತಿಭಟನೆ ನಡೆಸಿ ಮಾತನಾಡಿ, ಸುರಪುರ ಮತ್ತು ಹುಣಸಗಿ ತಾಲೂಕಿನ ಮಧ್ಯೆ ಒಂದೇ ಶಾಖೆ ಇದ್ದು ದಿನಾಲು ನೂರಾರು ರೈತರು ಆಗಮಿಸಿ ಪರದಾಡುವಂತಾಗಿದೆ….

Read More

ಮಾಡಿದ ಸಮಾಜಮುಖಿ ಕೆಲಸ-ಬರೆದ ಸಾಹಿತ್ಯ ಅಜರಾಮರ

ಕಲಬುರಗಿ: ಮಾಡಿದ ಅಭಿವೃದ್ಧಿ ಕಾರ್ಯಗಳು, ಸಮಾಜಮುಖಿ ಸೇವೆಗಳು ಹಾಗೂ ಬರೆದ ಸಾಹಿತ್ಯ ಅಜರಾಮರವಾಗಿರುತ್ತದೆ ಎಂದು ಶ್ರೀಶೈಲಂ -ಸುಲಫಲ ಮಠದ ಜಗದ್ಗುರು ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು. ನಗರದ ಆಳಂದ ರಸ್ತೆಯ ಬೆಣ್ಣೂರ ಪೆಟ್ರೋಲ್ ಪಂಪ ಎದರುಗಡೆಯ ಎಸ್.ಬಿ. ಕನ್ವೆನ್ಷನ್ ಹಾಲ್‌ದಲ್ಲಿ ಶುಕ್ರವಾರ ನಡೆದ ನಿವೃತ್ತ ಅಪರ ನಿಬಂಧಕ ಶರಣಬಸಪ್ಪ ಎ. ಬೆಣ್ಣೂರ ಅಭಿನಂದನಾ ಹಾಗೂ ಸಹಕಾರಿ ಜ್ಯೋತಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. , ಆಳಿದ ರಾಜರು ಮಣ್ಣುಪಾಲು ಆಗಿರುತ್ತಾರೆ. ಆದರೆ…

Read More

ಆವಿಷ್ಕಾರ ಮೇಳ – ಚೆಪೇಟ್ಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೃಜನಶೀಲತೆಯ ಜಾತ್ರೆ

ಗುರುಮಠಕಲ್: ತಾಲ್ಲೂಕಿನ ಚೆಪೇಟ್ಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆವಿಷ್ಕಾರ ಮೇಳವನ್ನು ಭಾವೈಕ್ಯತೆಯಿಂದ ಹಮ್ಮಿಕೊಳ್ಳಲಾಯಿತು. ಮನಸ್ಸಿನಲ್ಲಿ ಕುತೂಹಲ ಬೆಳೆದರೆ ದೇಶದ ಭವಿಷ್ಯ ಬೆಳೆಯುತ್ತದೆ ಎಂದು ಹೇಳಿದರು. ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನದ ಮಿನಿ ನಾವೀನ್ಯತೆ ಕೇಂದ್ರವು ಕಳೆದ ಮೂರು ವರ್ಷಗಳಿಂದ ಗುರುಮಠಕಲ್ ತಾಲೂಕಿನ ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ವೈಜ್ಞಾನಿಕ ಚಿಂತನೆ ಬೆಳೆಸಲು ಕಾರ್ಯನಿರ್ವಹಿಸುತ್ತಿದೆ ಮಲ್ಲಿಕಾರ್ಜುನ ಎಂದು ಮಾತನಾಡಿದರು.ವಿನ್ಯಾಸ ಚಿಂತನೆಯ ತರಗತಿಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಸಮಸ್ಯೆಗಳಿಗೆ ಮಾದರಿ ಪರಿಹಾರಗಳನ್ನು ಕಂಡುಹಿಡಿದು ಅವುಗಳನ್ನು ಪ್ರದರ್ಶಿಸಿರುವುದು ಶ್ಲಾಘನೀಯ ಎಂದರು….

Read More

ಗಣೇಶ ಉತ್ಸವ ಹಾಗೂ ಈದ್ ಮಿಲದ್ ಉನ್ ನಬೀ ಹಬ್ಬದ ಹಿನ್ನೆಲೆಯಲ್ಲಿ ರೂಟ್ ಮಾರ್ಚ್

ಕಲಬುರಗಿ :  ಗಣೇಶ ಉತ್ಸವ ಹಾಗೂ ಈದ್ ಮಿಲದ್ ಉನ್ ನಬೀ ಹಬ್ಬದ ಹಿನ್ನೆಲೆಯಲ್ಲಿ ನಗರದ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆಯಾದ ಸ್ಥಳದಿಂದ ಕಲಬುರಗಿ  ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್ ಡಿ ಅವರು  ಎಲ್ಲಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರೊಂದಿಗೆ ನಗರದ ಪ್ರಮುಖ ರಸ್ತೆಗಳಾದ ಹುಮನಾಬಾದ ಬೆಸ್, ಮುಸ್ಲೀ ಚೌಕ್, ಹಪ್ತ ಗುಮಾಜ್, ಸಂತ್ರಸ್ ವಾಡಿ, ಸೇರಿದಂತೆ ಮುಖ್ಯ ರಸ್ತೆಗಳ ಮೂಲಕ ಜಗತ್ ವೃತ್ತದ ವರಗೆ ಪೊಲೀಸ್ ರೂಟ್ ಮಾರ್ಚ್ ನಡೆಸಿದರು. ಈ ಸಂದರ್ಭದಲ್ಲಿ ಎಸ್.ಪಿ …

Read More

೫ನೇ ವರ್ಷದ ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಓರಿಯಂಟೇಷನ್ (ಪರಿಚಯ) ಕಾರ್ಯಕ್ರಮ ಮತ್ತು ಪಾಲಕರ ಸಭೆ

ಕಲಬುರಗಿ: ನಗರದ ಸಿದ್ದಾರ್ಥ ಕಾನೂನು ಮಹಾವಿದ್ಯಾಲಯದಲ್ಲಿ ಆಯೋಜಿಸಿದ ೫ನೇ ವರ್ಷದ ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಓರಿಯಂಟೇಷನ್ (ಪರಿಚಯ) ಕಾರ್ಯಕ್ರಮ ಮತ್ತು ಪಾಲಕರ ಸಭೆ ಕಾರ್ಯಕ್ರಮವನ್ನು ಹೈಕೋರ್ಟ ಗೌರವಾನ್ವಿತ ನ್ಯಾಯಾಧೀಶರಾದ ಶಿವಶಂಕರ ಅಮರಣ್ಣವರ್ ಅವರು ಉದ್ಘಾಟಿಸಿ ಮಾತನಾಡುತ್ತಾ ವಕೀಲ ವೃತ್ತಿ ಎನ್ನುವುದು“ಧ್ವನಿ ಇಲ್ಲದವರೆಗೆ ಧ್ವನಿಯಾಗುತ್ತದೆ ವಿದ್ಯಾರ್ಥಿಗಳಿಗೆ ಇಂದಿನ ಆಧುನಿಕ ಯುಗದಲ್ಲಿ ವಕೀಲ ವೃತ್ತಿಯಲ್ಲಿ ದೊರೆಯುವಂತಹ ಅವಕಾಶಗಳನ್ನು ವಿವರಿಸಿದರು. ಅಲ್ಲದೇವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪರೀಕ್ಷಾ ದೃಷ್ಟಿಯಿಂದ ಓದುವುದನ್ನು ಮಾಡಬಾರದು ಇದರಿಂದ ವಕೀಲವೃತ್ತಿಯ ಎಲ್ಲ ವಿಷಯಗಳನ್ನು ತಿಳಿದು ಕೊಳ್ಳಲು ಆಗುವುದಿಲ್ಲ ಆದ್ದರಿಂದ ಕಾನೂನನ್ನು…

Read More

ಆಕಾಶ್ ಮತ್ತಿಮಡು ಅವರ ಜನ್ಮದಿನ ನಿಮಿತ್ತ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಬಸವರಾಜ ದೇಶಮುಖ ಚಾಲನೆ

ಕಲಬುರಗಿ: ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಬಸವರಾಜ್ ಮತ್ತಿಮಡು ಅವರ ಸುಪುತ್ರ ಆಕಾಶ್ ಮತ್ತಿಮಡು ಅವರ ಜನ್ಮದಿನವನ್ನು ನಗರದ ಆರಾಧ್ಯ ದೈವ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಶ್ರೀ ಶರಣಬಸವೇಶ್ವರ ಸಂಸ್ಥಾನದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಬಸವರಾಜ ದೇಶಮುಖ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಲ್ಲಮಪ್ರಭು ದೇಶಮುಖ, ಗುರುರಾಜ ಮತ್ತಿಮೂಡ, ಸಂಗಮೇಶ ವಾಲಿ, ವಿನೋದ ಪಾಟೀಲ ಸರಡಗಿ, ಸಮಾಜ ಸೇವೆಕಿ ಜಯಶ್ರೀ ಮತ್ತಿಮಡು, ಗೋರಕನಾಥ ಶಾಖಾಪುರೆ, ಪ್ರಶಾಂತ್ ವಾಘಮೋರೆ, ಆನಂದ ಕಣಸೂರ,…

Read More
error: Content is protected !!