gulbargametro

ನಾಟಿ ವೈದ್ಯ ಶರಣಕುಮಾರ ಬಜಂತ್ರಿ ಹಾಗರಗಾರ ಸೇವೆ ಸ್ಮರಣೀಯ: ಸೂರ್ಯವಂಶಿ

ಕಲಬುರಗಿ: ನಾಡಿನ ಪರಂಪರಿಕ ನಾಟಿ ವೈದ್ಯಕೀಯ ಸೇವೆಯಿಂದ ಕಾಮಲೆ ಸೇರಿದಂತೆ ಕೆಲ ಪ್ರಮುಖ ರೋಗಳಿಗೆ ಚಿಕಿತ್ಸೆ ನೀಡುತ್ತಿರುವ ಶರಣಕುಮಾರ ಬಜಂತ್ರಿ ಹಾಗರಗಾ ಅವರ ಸೇವೆ ಸ್ಮರಣೀಯ ಎಂದು ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ ಎಸ್.ಸೂರ್ಯವಂಶಿ ಅವರು ಹೇಳಿದರು. ಸುಪರ ಮಾರುಕಟ್ಟೆ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಕರ್ನಾಟಕ ರಾಜ್ಯ ಬೀದಿ ವ್ಯಾಪಾರಿಗಳ ಸಂಘದ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸಾಧಕರ ಸನ್ಮಾನ ಸಮಾರಂಭದಲ್ಲಿ ಕಾಮಲೆ ಔಷಧಿಯ ಖ್ಯಾತ ನಾಟಿ ವೈದ್ಯರಾದ ಶರಣಕುಮಾರ ಬಜಂತ್ರಿ ಹಾಗರಗಾ ಅವರನ್ನು ಸನ್ಮಾನಸಿ…

Read More

ಜಾತಿ ಜನ ಗಣತಿಯಲ್ಲಿ  ಹಡಪದ ಎಂದು ನಮೂದಿಸಲು ಈರಣ್ಣ ಸಿ ಹಡಪದ ಸಣ್ಣೂರ ಸಮಾಜದ ಜನತೆಗೆ ಮನವಿ

ಕಲಬುರಗಿ ಜಿಲ್ಲೆಯ ಒಳಪಡುವ ಎಲ್ಲಾ ತಾಲೂಕಿನ ನಮ್ಮ ಹಡಪದ ಅಪ್ಪಣ್ಣ ಸಮಾಜದ ಜನತೆಗೆ  ವಿಶೇಷ ಸೂಚನೆ ತಿಳಿಸುವುದು   ಹಡಪದ ಅಪ್ಪಣ್ಣ ಸಮುದಾಯದ ಸೇರಿದ ಅನೇಕ ಉಪಜಾತಿಯ ಪದಗಳು ನಾವಿ, ನಾವಿಂದ, ನಾಯಿಂದ, ನಯನಜ. ಕೆಲಸಿ, ನ್ಹಾವಿ, ಕ್ಷೌರಿಕ, ಕ್ಷೌರ, ಭಂಡಾರಿ, ನಾವಲಿಗ, ಕ್ಷೌರದ  ಈ ಹೆಸರುಗಳು  ಹಡಪದ ಸಮಾಜದ ಉಪ ಪಂಗಡಗಳಾಗಿದ್ದು. ಈ ಸಮುದಾಯದವರು ದಯವಿಟ್ಟು ತಾವು ತಪ್ಪದೆ  ಜಾತಿ ಜನ ಗಣತಿಯಲ್ಲಿ ಈ ಮೇಲಿನ ಎಲ್ಲಾ ಹೆಸರುಗಳು ನಮೂದಿಸದೇ.  ಹಡಪದ, ಜಾತಿ ಹಡಪದ,  ಉಪಜಾತಿ  ಹಡಪದ, …

Read More

ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸೆ. 9 -10 ರಂದು ಕಲಬುರಗಿಗೆ ಭೇಟಿ

ಸೆ.9 ರಿಂದ ಜೆಡಿಎಸ್ ರಾಜ್ಯ ಪ್ರವಾಸ ಕಲಬುರಗಿ: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ ಕುಮಾರ ಸ್ವಾಮಿ ರವರು ಸೆ.9 ಹಾಗೂ 10 ರಂದು ಕಲಬುರಗಿ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾಲರಾಜ್ ಗುತ್ತೇದಾರರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿ,ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ರವರು ಈಗಾಗಲೇ ತಂಡವನ್ನು…

Read More

ಸೆ. 16 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತ್ಯೋತ್ಸವ ಅದ್ದೂರಿಯಾಗಿ ಆಚರಣೆ

ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ವಿನಯ ಬಿ ಗುತ್ತೇದಾರ ಹೇಳಿಕೆ ಕಲಬುರಗಿ : ಸೆ. 16 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ನಗರದ ಡಾ. ಎಸ್ ಎಂ ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತ್ಯೋತ್ಸವ ಸಮಿತಿ ಕಾರ್ಯಕ್ರಮದ ಅಧ್ಯಕ್ಷ ವಿನಯ ಬಿ ಗುತ್ತೇದಾರ ಅವರು ತಿಳಿಸಿದರು. ಅವರು ನಗರದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಅಂದು ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರದ ಶೋಭಾ ಯಾತ್ರೆ, ಕನ್ನಡ…

Read More

ತಾಲ್ಲೂಕಾ ಕೇಂದ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವ ದರ್ಶನಾಪೂರ

ಯಾದಗಿರಿ : ನೂತನ ತಾಲ್ಲೂಕಾ ಕೇಂದ್ರವಾಗಿರುವ ವಡಗೇರಾ ಪಟ್ಟಣದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು. ಕಂದಾಯ ಇಲಾಖೆಯಿಂದ ವಡಗೇರಾ ಪಟ್ಟಣದಲ್ಲಿ ೮.೬೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಪ್ರಜಾ ಸೌಧ ತಾಲ್ಲೂಕಾ ಆಡಳಿತ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದರು. ೧ ವರ್ಷದಲ್ಲಿ ಕಟ್ಟಡ ಪೂರ್ಣಗೊಳ್ಳಲಿದ್ದು, ಇಲ್ಲಿಯೇ ಹಲವಾರು ಸರ್ಕಾರಿ ಇಲಾಖೆಗಳ ಕಚೇರಿಗಳು ಆರಂಭಗೊಳ್ಳಲಿವೆ ಇದರಿಂದ ಗ್ರಾಮೀಣ ಭಾಗದ ಜನರಿಗೆ…

Read More

ತಾಲೂಕು ಕಚೇರಿ ಆರಂಭ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ 

ವಡಗೇರಾ: ತಾಲೂಕು  ಕಚೇರಿಗಳು ರೈತರ ವಿವಿಧ ಬೇಡಿಕೆಗಳು ಈಡೇರಿಸುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ ಸೂಚನೆ ಮೇರೆಗೆ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಅಧ್ಯಕ್ಷ ವಿದ್ಯಾಧರ್ ಜಾಕ ನೇತೃತ್ವದಲ್ಲಿ ಶುಕ್ರವಾರದಂದು ವಡಗೇರಾ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ರವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಅವರು ತಾಲೂಕು ಕೇಂದ್ರವಾಗಿ ಸುಮಾರು 8 ವರ್ಷಗಳು ಕಳೆಯುತ್ತಾ ಬರುತ್ತಿದೆ ಆದರೆ ಇಲ್ಲಿಯವರೆಗೂ ತಾಲೂಕಿಗೆ ಸಂಬಂಧಿಸಿದ ವಿವಿಧ ಕಚೇರಿಗಳು…

Read More

ಸುರಪುರ:ಈದ್ ಮಿಲಾದ್ ಹಬ್ಬ ಆಚರಣೆ 

ಸುರಪುರ: ನಗರದ ರಂಗಂಪೇಟೆ ಹಾಗೂ ಸುರಪುರದಲ್ಲಿ ಅದ್ದೂರಿಯಾಗಿ ಪ್ರವಾದಿ ಮಹಮ್ಮದರ ಜನ್ಮ ದಿನಾಚರಣೆಯ ಅಂಗವಾಗಿ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಮುಸ್ಲಿಂ ಬಾಂಧವರು ನಗರದಾದ್ಯಂತ ಅದ್ದೂರಿ ಮೆರವಣಿಗೆ ನಡೆಸಿದರು. ನಗರದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಮದೀನಾ ಪ್ರತಿ ಕೃತಿ ನಿರ್ಮಿಸಿ ಜಯ ಘೋಷಗಳನ್ನ ಮೊಳಗಿಸುತ್ತಾ ಮೆರವಣಿಗೆ ನಡೆಸಲಾಯಿತು. ರಂಗಂಪೇಟೆಯ ದೊಡ್ಡ ಬಜಾರ ನಾಗರೇಶ್ವರ ದೇವಾಲಯ ಮೂಲಕ ಬಿಸ್ತಿ ಗಲ್ಲಿಯ ವರೆಗೆ  ಮೆರವಣಿಗೆ ನಡೆಯಿತು . ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿತ್ತು….

Read More

ಡಿಸಿಸಿ ಬ್ಯಾಂಕ್ ಶಾಖೆ ಆರಂಭಿಸಲು ರೈತ ಸಂಘ ಪ್ರತಿಭಟನೆ 

ಸುರಪುರ: ಎರಡೂ ತಾಲೂಕಿನ ನಡುವೆ ಒಂದೇ ಡಿಸಿಸಿ ಬ್ಯಾಂಕ್ ಶಾಖೆ ಇರುವುದರಿಂದ ರೈತರಿಗೆ ತೊಂದರೆಯಾಗಿದ್ದು ಎಲ್ಲ ಹೋಬಳಿಗೆ ಒಂದು ಡಿಸಿಸಿ ಬ್ಯಾಂಕ್ ಶಾಖೆ ಆರಂಭಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಉಪಾಧ್ಯಕ್ಷ ಹನುಮಂತರಾಯ ಚಂದಲಾಪುರ ಒತ್ತಾಯಿಸಿದರು.  ನಗರದ ಡಿಸಿಸಿ ಬ್ಯಾಂಕ್ ಶಾಖೆಯ ಮುಂದೆ ಸಂಘದ ತಾಲೂಕ ಘಟಕ ದಿಂದ  ಪ್ರತಿಭಟನೆ ನಡೆಸಿ ಮಾತನಾಡಿ, ಸುರಪುರ ಮತ್ತು ಹುಣಸಗಿ ತಾಲೂಕಿನ ಮಧ್ಯೆ ಒಂದೇ ಶಾಖೆ ಇದ್ದು ದಿನಾಲು ನೂರಾರು ರೈತರು ಆಗಮಿಸಿ ಪರದಾಡುವಂತಾಗಿದೆ….

Read More

ಮಾಡಿದ ಸಮಾಜಮುಖಿ ಕೆಲಸ-ಬರೆದ ಸಾಹಿತ್ಯ ಅಜರಾಮರ

ಕಲಬುರಗಿ: ಮಾಡಿದ ಅಭಿವೃದ್ಧಿ ಕಾರ್ಯಗಳು, ಸಮಾಜಮುಖಿ ಸೇವೆಗಳು ಹಾಗೂ ಬರೆದ ಸಾಹಿತ್ಯ ಅಜರಾಮರವಾಗಿರುತ್ತದೆ ಎಂದು ಶ್ರೀಶೈಲಂ -ಸುಲಫಲ ಮಠದ ಜಗದ್ಗುರು ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು. ನಗರದ ಆಳಂದ ರಸ್ತೆಯ ಬೆಣ್ಣೂರ ಪೆಟ್ರೋಲ್ ಪಂಪ ಎದರುಗಡೆಯ ಎಸ್.ಬಿ. ಕನ್ವೆನ್ಷನ್ ಹಾಲ್‌ದಲ್ಲಿ ಶುಕ್ರವಾರ ನಡೆದ ನಿವೃತ್ತ ಅಪರ ನಿಬಂಧಕ ಶರಣಬಸಪ್ಪ ಎ. ಬೆಣ್ಣೂರ ಅಭಿನಂದನಾ ಹಾಗೂ ಸಹಕಾರಿ ಜ್ಯೋತಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. , ಆಳಿದ ರಾಜರು ಮಣ್ಣುಪಾಲು ಆಗಿರುತ್ತಾರೆ. ಆದರೆ…

Read More

ಆವಿಷ್ಕಾರ ಮೇಳ – ಚೆಪೇಟ್ಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೃಜನಶೀಲತೆಯ ಜಾತ್ರೆ

ಗುರುಮಠಕಲ್: ತಾಲ್ಲೂಕಿನ ಚೆಪೇಟ್ಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆವಿಷ್ಕಾರ ಮೇಳವನ್ನು ಭಾವೈಕ್ಯತೆಯಿಂದ ಹಮ್ಮಿಕೊಳ್ಳಲಾಯಿತು. ಮನಸ್ಸಿನಲ್ಲಿ ಕುತೂಹಲ ಬೆಳೆದರೆ ದೇಶದ ಭವಿಷ್ಯ ಬೆಳೆಯುತ್ತದೆ ಎಂದು ಹೇಳಿದರು. ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನದ ಮಿನಿ ನಾವೀನ್ಯತೆ ಕೇಂದ್ರವು ಕಳೆದ ಮೂರು ವರ್ಷಗಳಿಂದ ಗುರುಮಠಕಲ್ ತಾಲೂಕಿನ ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ವೈಜ್ಞಾನಿಕ ಚಿಂತನೆ ಬೆಳೆಸಲು ಕಾರ್ಯನಿರ್ವಹಿಸುತ್ತಿದೆ ಮಲ್ಲಿಕಾರ್ಜುನ ಎಂದು ಮಾತನಾಡಿದರು.ವಿನ್ಯಾಸ ಚಿಂತನೆಯ ತರಗತಿಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಸಮಸ್ಯೆಗಳಿಗೆ ಮಾದರಿ ಪರಿಹಾರಗಳನ್ನು ಕಂಡುಹಿಡಿದು ಅವುಗಳನ್ನು ಪ್ರದರ್ಶಿಸಿರುವುದು ಶ್ಲಾಘನೀಯ ಎಂದರು….

Read More
error: Content is protected !!