gulbargametro

 ಲಕ್ಷ್ಮೀಪುರ ಮರಡಿ ಮಲ್ಲಿಕಾರ್ಜುನ ದೇವರ ಜಾತ್ರೆ;ಅದ್ಧೂರಿ ರಥೋತ್ಸವ

ಸುರಪುರ: ಶ್ರಾವಣ ಮಾಸದ ನಂತರದ ಮೊದಲ ಸೋಮವಾರ ನಡೆಯುವ ಲಕ್ಷ್ಮೀಪುರ -ಬಿಜಾಸಪುರ ಮಾರ್ಗ ಮಧ್ಯದ ಶ್ರೀ ಮರಡಿ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಆಚರಿಸಲಾಯಿತು. ಜಾತ್ರೆಯ ಅಂಗವಾಗಿ ಆರೂಢ ಸ್ವಾಮಿ ಶ್ರೀಗಿರಿ ಮಠ ಅವರ ನೇತೃತ್ವದಲ್ಲಿ ಶ್ರೀ ಮಲ್ಲಿಕಾರ್ಜುನ ದೇವರ ವಿಶೇಷ ಪೂಜಾ ಅಲಂಕಾರ,ಬಿಲ್ವಾರ್ಚನೆ,ಅಭಿಷೇಕ ಹಾಗೂ ಭಕ್ತಾದಿಗಳಿಂದ ಕಾಯಿ ಕರ್ಪುರ ನೈವೇದ್ಯ ಅರ್ಪಿಸಿ ಭಕ್ತ ಸಮರ್ಪಿಸಿದರು.ಸಾಯಂಕಾಲ ನಡೆದ ರಥೋತ್ಸವ ಅಂಗವಾಗಿ ರಥಕ್ಕೆ ಹೂವಿನ ಅಲಂಕಾರಗೊಳಿಸಲಾಗಿತ್ತು. ಲಕ್ಷ್ಮೀಪುರ ,ಬಿಜಾಸಪುರ ಸೇರಿದಂತೆ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು…

Read More

ಹಿಂದು ಮಹಾ ಗಣಪತಿ ದಶ೯ನ ಪಡೆದ ಶಿವಸೇನಾ ರಾಜ್ಯಾಧ್ಯಕ್ಷ ಸಿದ್ದಲಿಂಗಸ್ವಾಮಿಜೀ

ಸುರಪುರ: ನಗರದಲ್ಲಿ ಪ್ರಥಮ ಬಾರಿಗೆ ಪ್ರತಿಷ್ಠಾಪಿಸಲಾದ ಹಿಂದು ಮಹಾ ಗಣಪತಿ ಕಾರ್ಯಕ್ರಮದಲ್ಲಿ ಶಿವಸೇನಾ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಆಂದೋಲ ಆಗಮಿಸಿ ಗಣಪತಿ ದಶ೯ನ ಪಡೆದು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಪ್ರಥಮ ಬಾರಿಗೆ ಸುರಪುರದಲ್ಲಿ ಹಿಂದು ಮಹಾ ಗಣಪತಿಯನ್ನು ಪ್ರತಿಷ್ಠಾಪಿಸಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ, ಮಹಾ ಗಣಪತಿ ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಶಿವಸೇನಾ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಆಗಮಿಸಿದ್ದರಿಂದ ಹಿಂದು ಮಹಾ ಗಣಪತಿ ಉತ್ಸವ ಸಮಿತಿ ವತಿಯಿಂದ ಸನ್ಮಾನಿಸಿ…

Read More

ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಅಜಯರೆಡ್ಡಿ ಯಲ್ಹೇರಿ ಅವಿರೋಧ ಆಯ್ಕೆ

ಗುರುಮಠಕಲ್ : ತಾಲೂಕಿನ ಗಣಪುರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಅಜಯರೆಡ್ಡಿ ಶಿವರಾಯ ಎಲ್ಹೇರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಂಜನೇಯ ಗಣಪುರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಅಜಯರೆಡ್ಡಿ ಎಲ್ಹೇರಿ ಅವರು ಗ್ರಾಮೀಣ ಭಾಗದ ಜನರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸದಸ್ಯತ್ವ ಪಡೆಯುವ ಕುರಿತು ಹಾಗೂ ಸಂಘದ ಸಾಲ ಸೌಲಭ್ಯಗಳನ್ನು ಪಡೆಯುವ ಕುರಿತು  ಹಾಗೂ ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸದೃಢಗೊಳಿಸಲು ಪ್ರಯತ್ನ ಮಾಡುತ್ತೇನೆ ಎಂದರು. ಈ ಸಂದರ್ಭದಲ್ಲಿ ಕ.ರಾ.ರೈತ ಸಂಘ ಗುರುಮಠಕಲ್…

Read More

ಗುರುಮಠಕಲ್: ವಲಯ ಮಟ್ಟದ ಕ್ರೀಡಾಕೂಟದಲ್ಲಿ ಶಾಂತಿನಿಕೇತನ ಶಾಲೆಗೆ ಕಬ್ಬಡಿ ಪ್ರಥಮ ಬಹುಮಾನ

ಗುರುಮಠಕಲ್; ಗುರುಮಠಕಲ್ ವಲಯ ಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ಚಪೆಟ್ಲಾ ಗ್ರಾಮದ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ವಿಶೇಷವಾಗಿ ಕಬ್ಬಡಿ ಪಂದ್ಯದಲ್ಲಿ ಶಾಂತಿನಿಕೇತನ ಶಾಲಾ ತಂಡ ಶ್ರೇಷ್ಠ ಕೌಶಲ್ಯ ತೋರಿಸಿ ಪ್ರಥಮ ಬಹುಮಾನವನ್ನು ತನ್ನದಾಗಿಸಿಕೊಂಡಿದೆ. ಪಂದ್ಯದ ಅಂತಿಮ ಹಂತದಲ್ಲಿ ಶಾಂತಿನಿಕೇತನ ತಂಡ ಎದುರಾಳಿಗಳನ್ನು ಶಕ್ತಿಶಾಲಿಯಾಗಿ ಎದುರಿಸಿ ಗೆಲುವಿನ ನಗೆ ಬೀರಿತು. ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಶಾಲೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪರಿಶ್ರಮ ಮತ್ತು ತರಬೇತುದಾರರ ಮಾರ್ಗದರ್ಶನವೇ…

Read More

ಒಂದು ಭಾಷೆಗಿಂತ ಹೆಚ್ಚು ಭಾಷೆ ಕಲಿಯುವುದು ಅನಿವಾರ್ಯ: ಡಾ. ಚವ್ಹಾಣ

ಕಲಬುರಗಿ: ಇಂದಿನ ಆಧುನಿಕ ಜಗತ್ತಿನಲ್ಲಿ ನಾವು ಕೇವಲ ಒಂದು ಭಾಷೆಗೆ ಸೀಮಿತವಾಗದೇ ಹೆಚ್ಚು ಹೆಚ್ಚು ಭಾಷೆಗಳು ಕಲಿಯುವುದು ಅನಿವಾರ್ಯ ಎಂದು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ಪ್ರೇಮಚಂದ ಚವ್ಹಾಣ ಅವರು ನುಡಿದರು. ನಗರದ ಏಕೈಕ ಸ್ವಾಯತ್ತ ಮಹಾವಿದ್ಯಾಲಯವಾದ ಸರಕಾರಿ ಮಹಾವಿದ್ಯಾಲಯದ ಹಿಂದಿ ವಿಭಾಗದ ಸ್ನಾತಕೋತ್ತರ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬೀಳುಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದ್ದರು. ಮುಂದುವರೆದು ಇಂದು ನಾವು ನಮ್ಮ ಮಾತೃ…

Read More

ಸೋಮಾರಿತನದಿಂದ ವಿದ್ಯಾರ್ಥಿ ಜೀವನದಲ್ಲಿ ಸೋಲು ಗುರುಮಠಕಲ್: ವಿದ್ಯಾರ್ಥಿ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎಂದರೆ ಸತತ ಪರಿಶ್ರಮ ಅಗತ್ಯವಾಗಿದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಉಪನ್ಯಾಸಕಿ ಡಾ.ಜ್ಯೋತಿಲತಾ ಹೇಳಿದರು. ಗುರುಮಠಕಲ್ ಪಟ್ಟಣದ ಹೊರವಲಯದ ಡೆಕ್ಕನ್ ಶಿಕ್ಷಣ ಸಂಸ್ಥೆಯ ಪ್ರಗತಿ ಕಾಲೇಜಿನಲ್ಲಿ ಪಿಯು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಓದಿನ ಬಗ್ಗೆ ಚಿಂತನೆ ಇರಬೇಕು ಹೊರತು ಚಿಂತೆ ಇರಬಾರದು ಎಂದು ಹೇಳಿದ ಅವರು, ನಿರಂತರ ಪರಿಶ್ರಮದ ಅಧ್ಯಾಯ ಎಂದೂ ಕೈಬಿಡಲ್ಲ ಎನ್ನುವುದು ಅರಿಯಬೇಕು. ಸೋಮಾರಿತನ ದಿಂದ…

Read More

ಗುರುಮಠಕಲ್‌ನಲ್ಲಿ ಬಡವರಿಗೆ ಅನುಕೂಲವಾಗಿರುವ ಆಕ್ಯುಪಂಕ್ಚರ್ ಚಿಕಿತ್ಸೆ

ಗುರುಮಠಕಲ್: ಕಲಬುರ್ಗಿಯ ಅಲ್-ಪುರ್ಕನ್ ಕ್ಲಿನೀಕ್‌ವತಿಯಿಂದ ಆಯೋಜಿಸುತ್ತಿರುವ ಆಕ್ಯುಪಂಕ್ಚರ್ ಚಿಕಿತ್ಸೆ ವ್ಯವಸ್ಥೆಯು ಗುರುಮಠಕಲ್ ತಾಲೂಕಿನ ಮತ್ತು ಸುತ್ತಮುತ್ತಲಿನ ಬಡಜನರಿಗೆ ಅನುಕೂಲ  ಎಂದು ಕೆಡಿಪಿ ಸದಸ್ಯ ಸೈಯಾದ ಬಾಬಾ  ಅಭಿಪ್ರಾಯಪಟ್ಟರು. ಪಟ್ಟಣದ ಮೊಮೀನಪೂರದಲ್ಲಿ ಪ್ರತಿ ಮಂಗಳವಾರದಂದು ಬೆಳಿಗ್ಗೆ ೯ ರಿಂದ ೩ ರವೆರೆಗೆ ಅಲ್-ಪುರ್ಕನ್ ಕ್ಲಿನೀಕ್ ತಂಡವು ಬಡಜನರಿಗೆ ಆಕ್ಯುಪಂಕ್ಚರ್ ಚಿಕಿತ್ಸೆ ಮೂಲಕ ಅವರ ರೋಗ ನಿವಾರಣೆ ಮಾಡಲಾಗುತ್ತಿದ್ದು, ಇವರ ಶಾಖೆಗಳಾಗಿರುವ ಹೈದ್ರಬಾದ್ ಮತ್ತು ಕಲಬುರ್ಗಿ ಹೊಗಲು ಸಮಯ ಮತ್ತು ಖರ್ಚುವೆಚ್ಚ ಕಡಿಮೆ ಮಾಡಿ, ಇಲ್ಲಿಯೇ ಚಿಕಿತ್ಸೆ ಕೇಂದ್ರ ಆರಂಭಿಸುವುದು…

Read More

ಭಕ್ತಿ ಭಾವದ ಶ್ರೀ ವೀರಭದ್ರೇಶ್ವರ ಉತ್ಸವ ಸಂಪನ್ನ

ಗುರುಮಠಕಲ್: ಪಟ್ಟಣದ ನಾರಾಯಣಪೂರ ಬಡಾವಣೆಯ ಶ್ರೀಭದ್ರಕಾಳಿ ಸಮೇತ  ವೀರಭದ್ರೇಶ್ವರ ಉತ್ಸವವು ಭಕ್ತಿ ಭಾವದಿಂದ ಸಂಪನ್ನ ಗೊಂಡಿತು. ಪ್ರತಿವರ್ಷ ಶ್ರಾವಣಮಾಸ ನಂತರ ಬರುವ ಎರಡನೇ ಮಂಗಳವಾರದಂದು ನಡೆಯುವ ಈ ಉತ್ಸವದ ನಿಮಿತ್ಯ ಬೆಳಗ್ಗೆ ಶ್ರೀ ಭದ್ರಕಾಳಿ ಮತ್ತು ಶ್ರೀ ವೀರಭದ್ರ ಸ್ವಾಮಿಗೆ ವಿಶೇಷ ಅಭಿಷೇಕ,ವಿವಿಧ ಹೂಗಳಿಂದ ವಿಶೇಷ ಅಲಂಕಾರ ನಡೆಯಿತು. ಶ್ರೀ ವೀರಭದ್ರೇಶ್ವರ ಉತ್ಸವ ಮೂರ್ತಿಯ ಪಲ್ಲಕ್ಕಿಸೇವೆಯು ವೀರಭದ್ರನ ಅವತಾರದ ವಡಬುಗಳ ವಚನಗಳನ್ನು ಸಾರುವ ಮೂಲಕ ಶಸ್ತ್ರಗಳ ಸೇವೆ ಸಲ್ಲಿಸುವ ವೀರಗಾಸೆ ಕುಣಿತ ದ ಮೂಲಕ  ಪುರವಂತರಿಂದ ನಡೆಯಿತು….

Read More

ಕ್ರೀಡೆಯಲ್ಲಿ ಸೊಲು ಗೆಲುವು ಮುಖ್ಯವಲ್ಲಾ ಭಾಗವಹಿಸುವಿಕೆ ಮುಖ್ಯ

ಚಿತ್ತಾಪುರ ; ಕ್ರೀಡೆಯಲ್ಲಿ ಸೊಲು ಮತ್ತು ಗೆಲುವು ಮುಖ್ಯವಲ್ಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ ಎಂದು ತಾಪಂ ಇಓ ಮಹ್ಮದ ಅಕ್ರಂ ಪಾಶಾ ಹೇಳಿದರು.  ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದಸರಾ ಕ್ರೀಡಾಕೂಟವನ್ನು ಉದ್ಘಾಟಸಿ ಮಾತನಾಡಿದ ಅವರು ಕ್ರೀಡೆಗಳಲ್ಲಿ ತೀರ್ಪುಗಾರರ ತೀರ್ಪು ಅಂತಿಮವಾಗಿರುತ್ತದೆ. ಹೀಗಾಗಿ ಯಾರು ಅವರ ತೀರ್ಪಿನ ವಿರುದ್ದ ಅಪಸ್ವರ ಎತ್ತಬಾರದು. ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ವೃದ್ದಿಗೆ ಪೂರಕವಾಗಿದ್ದು ಎಲ್ಲರೂ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಬೇಕು…

Read More

ಸರ್ಕಾರಿ ಅಸ್ಪತ್ರೆಗೆ ಹೆಚ್ಚುವರಿ ವೈದ್ಯರನ್ನು ನೇಮಿಸಲು ಒತ್ತಾಯ

ಚಿತ್ತಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆಯಿಂದ ತಾಲೂಕಿನ ಜನರು ನಿತ್ಯ ನೂರಾರು ಜನರು ತೊಂದರೆಯನ್ನು ಅನುಭವಿಸುತ್ತಿದ್ದು ಹೆಚ್ಚಿನ ತಜ್ಞ ವೈದ್ಯರನ್ನು ನೇಮಿಸಬೇಕು ಎಂದು ತಾಲೂಕು ದೈಹಿಕ ಮತ್ತು ಮಾನಸಿಕ ಅಂಗವಿಕಲರ ವಿವಿದೊದ್ದೇಶ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಮಹ್ಮದ ಇಬ್ರಾಹಿಂ ಒತ್ತಾಯಿಸಿದ್ದಾರೆ. ಕ್ಷೇತ್ರದ ಶಾಸಕರು ಹಾಗೂ ಸಚಿವರಾಗಿರುವ ಪ್ರಿಯಾಂಕ್ ಖರ್ಗೆರವರ ಇಚ್ಚಾಶಕ್ತಿ ಹಾಗೂ ಬಡವರಿಗೆ ಉಚಿತವಾಗಿ ಆರೊಗ್ಯ ಸೇವೆಯನ್ನು ನೀಡುವ ಉದ್ದೇಶದಿಂದ ಅತೀ ವಿಶಾಲವಾದ ೧೦೦ ಹಾಸಿಗೆಯುಳ್ಳ ಸರ್ಕಾರಿ ಆಸ್ಪತ್ರೆ ಇದ್ದು ಇಲ್ಲಿ ಇಸಿಜಿ,…

Read More
error: Content is protected !!