ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದ ಸುನೀಲಕುಮಾರ್ ದೊಡ್ಡಮನಿ ಅವರಿಗೆ ಸನ್ಮಾನ
ಚಿತ್ತಾಪುರ; ಪಟ್ಟಣದಲ್ಲಿ ಡಿಸಿಸಿ ಬ್ಯಾಂಕ್ ನೂತನ ನಿರ್ದೇಶಕರಾಗಿ ಆಯ್ಕೆಯಾದ ಸುನೀಲಕುಮಾರ್ ದೊಡ್ಡಮನಿ ಹಾಗೂ ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ಮುಸ್ಲಿಂ ಸಮಾಜದ ಯುವ ಮುಖಂಡರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಯುವ ಮುಖಂಡರಾದ ಶೇಖ ಬಬ್ಲು, ಮಹ್ಮದ್ ಖಾಸೀಂ, ಮಹ್ಮದ್ ರಫೀಕ್, ಎಂ.ಎ ನಯೀಮ್, ಮಹ್ಮದ್ ಸೀರಾಜ್, ಮುಜೀಬ್ ಸೇಠ ಸೇರಿದಂತೆ ಇತರರು ಇದ್ದರು.


