gulbargametro

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದ ಸುನೀಲಕುಮಾರ್ ದೊಡ್ಡಮನಿ ಅವರಿಗೆ ಸನ್ಮಾನ

ಚಿತ್ತಾಪುರ; ಪಟ್ಟಣದಲ್ಲಿ ಡಿಸಿಸಿ ಬ್ಯಾಂಕ್ ನೂತನ ನಿರ್ದೇಶಕರಾಗಿ ಆಯ್ಕೆಯಾದ ಸುನೀಲಕುಮಾರ್ ದೊಡ್ಡಮನಿ ಹಾಗೂ ಪಿಎಲ್’ಡಿ‌ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ಮುಸ್ಲಿಂ ಸಮಾಜದ ಯುವ ಮುಖಂಡರು ‌ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಯುವ ಮುಖಂಡರಾದ ಶೇಖ ಬಬ್ಲು, ಮಹ್ಮದ್ ಖಾಸೀಂ, ಮಹ್ಮದ್ ರಫೀಕ್, ಎಂ.ಎ ನಯೀಮ್, ಮಹ್ಮದ್ ಸೀರಾಜ್, ಮುಜೀಬ್ ಸೇಠ ಸೇರಿದಂತೆ ಇತರರು ಇದ್ದರು.

Read More

ವಡಗೇರಾ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜಗೆ:ಮಲ್ಲಿಕಾರ್ಜುನ ಅಭಿನಂದನೆ

ವಡಗೇರಾ:ಪಟ್ಟಣದ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ವಡಗೇರಾ ಗ್ರಾಮ ಪಂಚಾಯಿತಿಯು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಯ ಘೋಷಣೆಯನ್ನು ಕನ್ನಡ ಸಾಹಿತ್ಯ ಪರಿಷತ್ ವಡಗೇರಾ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಕರಿಕಳ್ಳಿ ಸ್ವಾಗತಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ತಾಲೂಕು ಕೇಂದ್ರವಾಗಿ ಸುಮಾರು ವರ್ಷಗಳೇ ಕಳೆದರೂ ಪಟ್ಟಣ ಪಂಚಾಯಿತಿಯಾಗಿ ಘೋಷಣೆಯಾಗಿರಲಿಲ್ಲ ವಿವಿಧ ಸಂಘಟನೆಗಳು ಸಾರ್ವಜನಿಕರ ವತಿಯಿಂದ ಪಟ್ಟಣ ಪಂಚಾಯಿತಿ ಮಾಡುವಂತೆ ಒತ್ತಾಯಿಸಿ ಹಲವು ಹೋರಾಟ ಮನವಿಗಳು ಸಲ್ಲಿಸಲಾಗಿತ್ತು. ಕೊನೆಗೂ ಹಲವು ವರ್ಷಗಳ ಕನಸು ನನಸಾಗಿದೆ ಪಟ್ಟಣ ಪಂಚಾಯಿತಿಯಿಂದಾಗಿ ಪಟ್ಟಣದ ಅಭಿವೃದ್ಧಿಗೆ ತುಂಬಾ…

Read More

ಡಿ.,1 ರಿಂದ ಅಂಗನವಾಡಿ ನೌಕರರು ಕೆಲಸವನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟ ಹೋರಾಟ

ಕಲಬುರಗಿ : ಅಂಗನವಾಡಿ ನೌಕರರು ಡಿ.1 ರಿಂದ ಕೆಲಸವನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟ ಹೋರಾಟವನ್ನು ಬೆಂಗಳೂರು ನಗರದ ಪ್ರೀಡಮ್ ಪಾರ್ಕ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೌರಮ್ಮ ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಈ ಹೋರಾಟದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಗುಲ್ಬರ್ಗಾ, ಯಾದಗಿರಿ, ರಾಯಚೂರು ಅಂಗನವಾಡಿ ನೌಕರರು ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ತಪ್ಪದೆ ಪಾಲ್ಗೊಳಬೇಕಾಗಿ ವಿನಂತಿ ಅವರು ಕರೆ ನೀಡಿದರು. ಕೇಂದ್ರ…

Read More

ನ.30 ರಂದು ನಂದಿಕೂರ ಗ್ರಾಮದಲ್ಲಿ ಡಾ| ಬಿ.ಆರ್. ಅಂಬೇಡ್ಕರ ಅವರ ಪ್ರತಿಮೆ ಅನಾವರಣ ಸಮಾರಂಭ

ಕಲಬುರಗಿ : ತಾಲೂಕಿನ ನಂದಿಕೂರ ಗ್ರಾಮದಲ್ಲಿ ನ.30 ರವಿವಾರ ರಂದು ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ ಡಾ| ಬಿ.ಆರ್. ಅಂಬೇಡ್ಕರ ರವರ ಪಂಚಲೋಹದ ಪ್ರತಿಮೆ ಅನಾವರಣ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ದಿನೇಶ ದೊಡ್ಡಮನಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ. ಖರ್ಗೆ ರವರು ಉದ್ಘಾಟನೆ ಮಾಡಲಿದ್ದಾರೆ. ಪೂಜ್ಯಭಂತೆ ವರಜ್ಯೋತಿ ಸಾನಿಧ್ಯ ವಹಿಸಲ್ಲಿದ್ದಾರೆ. ನೀಲಿಧ್ವಜ ಮತ್ತು ಪಂಚಶೀಲ ಧ್ವಜಾರೋಹಣ ಸಂಸದ ರಾಧಾಕೃಷ್ಣ…

Read More

ನ.30 ರಂದು ಹಾಸ್ಯ ಹಾಗೂ ಸಂಗೀತ ಕಲಾವಿದರಿಂದ ನಗೆ ಹಬ್ಬ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮ

ಕಲಬುರಗಿ : ನಮ್ಮ ಕರ್ನಾಟಕ ಯುವ ಶಕ್ತಿ ಸೈನ್ಯದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಾಸ್ಯ ಹಾಗೂ ಸಂಗೀತ ಕಲಾವಿದರಿಂದ ನಗೆ ಹಬ್ಬ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ನ.30 ರಂದು ಸಂಜೆ 5 ಗಂಟೆಯಿಂದ ಜರುಗಲಿದೆ ಎಂದು ಸಂಘದ ಅಧ್ಯಕ್ಷ ಲಿಂಗರಾಜ ಗುಂಡೂರಕರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ‌ ಮಾಡಿದ ಸಾಧಕರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಲಾಗುವುದು ಎಂದು ಹೇಳಿದ ಅವರು ಸದರಿ…

Read More

ನ.30 ರಂದು ಡಾ. ಬಿ.ಆರ್. ಅಂಬೇಡ್ಕರ ಅವರ ಪ್ರತಿಮೆ ಅನಾವರಣ ಸಮಾರಂಭ

ಕಲಬುರಗಿ : ತಾಲೂಕಿನ ನಂದಿಕೂರ ಗ್ರಾಮದಲ್ಲಿ ನ.30 ರವಿವಾರ ರಂದು ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ ಡಾ| ಬಿ.ಆರ್. ಅಂಬೇಡ್ಕರ ರವರ ಪಂಚಲೋಹದ ಪ್ರತಿಮೆ ಅನಾವರಣ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ದಿನೇಶ ದೊಡ್ಡಮನಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ. ಖರ್ಗೆ ರವರು ಉದ್ಘಾಟನೆ ಮಾಡಲಿದ್ದಾರೆ. ಪೂಜ್ಯಭಂತೆ ವರಜ್ಯೋತಿ ಸಾನಿಧ್ಯ ವಹಿಸಲ್ಲಿದ್ದಾರೆ. ನೀಲಿಧ್ವಜ ಮತ್ತು ಪಂಚಶೀಲ ಧ್ವಜಾರೋಹಣ ಸಂಸದ ರಾಧಾಕೃಷ್ಣ…

Read More

ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ರನ್ನರ್ ಆಫ್ ಆಗಿ ಹೊರಹೊಮ್ಮಿದ ಎಂ ಆರ್ ಎಂ ಸಿ ವಿದ್ಯಾರ್ಥಿನಿಯರು

ಕಲಬುರ್ಗಿ: ದಾವಣಗೆರೆಯ ಜೆ ಜೆ ಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜರುಗಿದ ರಾಜೀವ್ ಗಾಂಧಿ ಆರೋಗ್ಯ ವಿಜ್ನಾನ ವಿಶ್ವವಿದ್ಯಾಲಯಗಳ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಡಾ ಗೌತಮಿ (ಡರ್ಮಿಟೋಲಾಜಿ ಪಿ ಜಿ), ಡಾ ಮೇಧಾ (ಇಂಟರ್ನ್ಶಿಪ್), ಡಾ ಅನಮ್ (ಇಂಟರ್ನ್ಶಿಪ್), ಡಾ ನಮ್ರತಾ  ತಂಡವು ರಾಜ್ಯ ಮಟ್ಟದ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಇವರ ಸಾಧನೆಗೆ ಹೈದರಾಬಾದ್ ಕರ್ನಾಟಕ ಶಿಕ್ಷಣ…

Read More

ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹುಟ್ಟು ಹಬ್ಬದ ಹಿನ್ನಲೆ ಬಡವರಿಗೆ ಅನ್ನಸಂತರ್ಪಣೆ, ಕಂಬಳಿ ವಿತರಣೆ

ಕಲಬುರಗಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ 63ನೇ ಜನ್ಮ ದಿನದ ಹಿನ್ನಲೆ ಕಲಬುರಗಿಯಲ್ಲಿ ಅನ್ನ ಸಂತರ್ಪಣೆ ಹಾಗೂ ಬಡವರಿಗೆ ಕಂಬಳಿ ವಿತರಣೆ ಮಾಡಲಾಯಿತು. ಬ್ರಾಹ್ಮಣ ಸಮುದಾಯದ ‌ಮುಖಂಡ ಜಗದೀಶ್ ಹುನಗುಂದ ಅವರ ನೇತೃತ್ವದಲ್ಲಿ ಕಲಬುರಗಿಯಲ್ಲಿ ವಿವಿಧ ಕಾರ್ಯಕ್ರಮಗಳು ಜಗುರುದಿದವು. ಕೇಂದ್ರ ಸಚಿವ ಪ್ರಹ್ಲಾದ ಜೋಷಿಯವರ ಕಾರ್ಯ ಇನ್ನಷ್ಟು ಆಗಲಿ ಅವರು ಇನ್ನೂ ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಜಗದೀಶ್ ಹುನಗುಂದ ಹೇಳಿದರು.ಇನ್ನೂ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಹಲವರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಹಾಗೂ ಚಳಿಗಾಲವಿರುವುದರಿಂದ ಕಂಬಳಿ ವಿತರಣೆ…

Read More

ಚಿತ್ತಾಪುರ ಬೆಥನಿ ಪ್ರೌಢಶಾಲೆಯ ವಿದ್ಯಾಥಿ೯ನಿಯರ ಸಾಧನೆ

ಕಲಬುರಗಿ :  ರಾಯಚೂರ ಜಿಲ್ಲೆಯಲ್ಲಿ ನಡೆದ ವಿಭಾಗ ಮಟ್ಟದ ಕ್ರಿಕೆಟ್ ಕ್ರೀಡಾಕೂಟದಲ್ಲಿ  ಚಿತ್ತಾಪುರ ಪಟ್ಟಣದ ಬೆಥನಿ ಪ್ರೌಢಶಾಲೆಯ ಅಲೋಕಿ ಅವಾನಿ ಅಂಬಿಕಾ ಭೂಮಿಕಾ ನಂದಿನಿ ವಿದ್ಯಾಥಿ೯ನಿಯರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದೇ ರೀತಿಯಾಗಿ ಭೂಮಿಕಾ ಎಂಬ ವಿದ್ಯಾಥಿ೯ನಿ ಎತ್ತರ ಜಿಗಿತದಲ್ಲಿ  ಪ್ರಥಮ ಸ್ಥಾನ ಪಡೆದು, ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ . ಬೆಥನಿ ಪ್ರೌಢಶಾಲೆಯ ವಿದ್ಯಾಥಿ೯ನಿಯರ ಸಾಧನೆ ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿಷಯಕ್ಕೆ . ವಿದ್ಯಾಥಿ೯ನಿಯರ…

Read More

ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ: ಕಾರ್ಮಿಕ ಕಾಯ್ದೆ ಕುರಿತು ಅರಿವು

ಕಲಬುರಗಿ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋದ ಸಚಿವಾಲಯದ ಕಾರ್ಮಿಕರ ಭವಿಷ್ಯ ನಿಧಿ ಸಂಘನೆಯ ಪ್ರಾದೇಶಿಕ ಆಯುಕ್ತ ಎಂ.ಸುಬ್ರಮಣ್ಯಮ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಕಲಬುರಗಿಯ ಇ.ಪಿ.ಎಫ್.ಓ ಕಚೇರಿಯಲ್ಲಿ ಕಾರ್ಮಿಕ ಸಂಘಟನೆಗಳೊಂದಿಗೆ ಸಂವಾದ ನಡೆಸಿ ಕಾರ್ಮಿಕರಿಗೆ ವಿವಿಧ ಸವಲತ್ತು ಒದಗಿಸುವ ನಾಲ್ಕು ಕಾರ್ಮಿಕ ಸಂಹಿತೆ ಕುರಿತು ಅರಿವು ಮೂಡಿಸಲಾಯಿತು. ವೇತನ ಸಂಹಿತೆ-2019, ಕೈಗಾರಿಕಾ ಸಂಬಂಧ ಸಂಹಿತೆ-2020, ಸಾಮಾಜಿಕ ಭದ್ರತೆ ಸಂಹಿತೆ-2020 ಮತ್ತು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ-2020 ಕುರಿತು ವಿವವರವಾಗಿ ಕಾರ್ಮಿಕ ಸಂಘಟನೆ ಮುಖಂಡರಿಗೆ…

Read More
error: Content is protected !!