gulbargametro

ಮೇಯರ್ ವರ್ಷಾ ಜಾನೆ,ಉಪ ಮೇಯರ್ ತೃಪ್ತಿ ಎಸ್.ಅಲ್ಲದ ಅಧಿಕಾರ ಸ್ವೀಕಾರ

ಕಲಬುರಗಿ :ಕಲಬುರಗಿ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮಹಾಪೌರರಾಗಿ ಆಯ್ಕೆಯಾಗಿದ್ದ ವರ್ಷಾ ರಾಜೀವ ಜಾನೆ ಮತ್ತು ಉಪ ಮಹಾಪೌರಾಗಿ ಆಯ್ಕೆಯಾಗಿದ್ದ ತೃಪ್ತಿ ಎಸ್. ಅಲ್ಲದ (ಲಾಖೆ) ಅವರು ಸೋಮವಾರ ಪಾಲಿಕೆಯ ತಮ್ಮ‌ ಕೊಠಡಿಯಲ್ಲಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಮೇಯರ್, ಉಪ ಮೇಯರ್ ಅವರು ಜಿಲ್ಲಾ ಉಸ್ತುವಾರಿ ಸಚಿವ‌ ಪ್ರಿಯಾಂಕ್ ಖರ್ಗೆ ಅವರ ಕಲಬುರಗಿ ಸ್ಮಾರ್ಟ್ ಸಿಟಿ ಮಾಡುವ ಕನಸು ನನಸು ಮಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸಲಾಗುವುದು. ಕಲಬುರಗಿ ಉತ್ತರ ಮತ್ತು ದಕ್ಷಿಣದ ಶಾಸಕರು-ಸಚಿವರ…

Read More

ಕೈಗಾರಿಕಾ ತರಬೇತಿ ಕೇಂದ್ರಗಳು ನಿರುದ್ಯೋಗ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರಗಳಾಗಿವೆ | ಬಿ ಆರ್ ಪಾಟೀಲ್

ಕಲಬುರ್ಗಿ: ಕೈಗಾರಿಕಾ ತರಬೇತಿ ಕೇಂದ್ರಗಳು ನಿರುದ್ಯೋಗ ಸಮಸ್ಯೆಗಳನ್ನು ಪರಿಹರಿಸುವ ಸಂಜೀವಿನಿಗಳಾಗಿವೆ ಎಂದು ಕರ್ನಾಟಕ ಸರ್ಕಾರದ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ್ ಅವರು ಹೇಳಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕೈಗಾರಿಕಾ ತರಬೇತಿ ಕೇಂದ್ರ ನಿಂಬರ್ಗಾ ಕಲಬುರಗಿಯ, ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೈಗಾರಿಕಾ ತರಬೇತಿ ಕೇಂದ್ರಗಳು ವ್ಯಕ್ತಿಗಳಿಗೆ ಉದ್ಯೋಗ ಪಡೆಯಲು ಅಗತ್ಯವಾದ ನೈಜ-ಜಗತ್ತಿನ ಕೌಶಲ್ಯಗಳನ್ನು ನೀಡುತ್ತವೆ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿ ಜನರಿಗೆ ಉದ್ಯೋಗ ನೀಡುವಂತಾಗಲಿ ಎಂದು ಹೇಳಿದರು….

Read More

ಸುಸಜ್ಜಿತ ರಂಗಮಂದಿರವನ್ನಾಗಿಸುವುದು ನನ್ನ ಬಹುದಿನದ ಕನಸು ನನಸಾಗಿದೆ | ಸಚಿವ ಪ್ರಿಯಾಂಕ್ ಖರ್ಗೆ

ನವೀಕರಣಗೊಂಡ ಎಸ್ ಎಂ ಪಂಡಿತ ರಂಗಂಮದಿರ ಉದ್ಘಾಟನೆಗೆ ಸಜ್ಜು ಹೈಲೈಟ್ಸ್ : –ನವೀಕರಣಕ್ಕಾಗಿ ಕೆಕೆಆರ್ ಡಿಬಿ ಯಿಂದ ರೂ 4.80 ಕೋಟಿ ಅನುದಾನ ಬಿಡುಗಡೆ. – ಉನ್ನತ ಗುಣಮಟ್ಟದ ಆಸನ, ಸೌಂಡ್ ಸಿಸ್ಟಂ, ಬಗೆಬಗೆ ಬಣ್ಣದ ಲೈಟಿಂಗ್ ಅಳವಡಿಕೆ. -ಪ್ರೇಕ್ಷಕರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ – ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಶೇಷ ಆಸಕ್ತಿಯಿಂದಾಗಿ ಸುಸಜ್ಜಿತಗೊಂಡ ರಂಗಮಂದಿರ. ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದ ಎಸ್ ಎಂ ಪಂಡಿತ ಹೆಸರಿನ ರಂಗಮಂದಿರಕ್ಕೆ ಮೆರಗು, ಸಚಿವರ ಬಹುದಿನದ‌‌ ಕನಸು…

Read More

ಕೇಂದ್ರ ನೀತಿ ಆಯೋಗದ ಮಹತ್ವಾಕಾಂಕ್ಷಿ ತಾಲೂಕ ಕಾರ್ಯಕ್ರಮ : ಕಾಳಗಿ ತಾಲೂಕಿಗೆ ಎರಡನೆಯ ಸ್ಥಾನ ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

ಕಲಬುರಗಿ : ವಿವಿಧ ಐದು ವಲಯಗಳಲ್ಲಿ ಸೂಚ್ಯಂಕಗಳಲ್ಲಿ ಗಣನೀಯ ಅಭಿವೃದ್ದಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕೈಗೊಂಡ ಕ್ರಮಗಳ ಕಾರ್ಯಸಾಧನೆಗಾಗಿ ಕಾಳಗಿ ತಾಲೂಕು ಡೆಲ್ಟಾ ಪಟ್ಟಿಯಲ್ಲಿ ದಕ್ಷಿಣ ಭಾರತದಲ್ಲಿಯೇ ಎರಡನೆಯ ಸ್ಥಾನ ಪಡೆದಿದ್ದು ಇದು ಹೆಮ್ಮೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಅಚಿವ ಪ್ರಿಯಾಂಕ್ ಖರ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಕೇಂದ್ರದ ನೀತಿ ಆಯೋಗವು ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೌಶಲ್ಯ, ಅಪೌಷ್ಠಿಕತೆ, ಆರೋಗ್ಯ,…

Read More

ಅತಿವೃಷ್ಟಿಯಿಂದಾದ ತೊಗರಿ ಸೇರಿದಂತೆ ಮುಂಗಾರು ಬೆಳೆ ಹಾನಿಗೆ ಎಕರೆಗೆ 25 ಸಾವಿರ ನೀಡಲು ಅಂಬಾರಾಯ ಅಷ್ಠಗಿ‌| ಆಗ್ರಹ

ಕಲಬುರಗಿ : ಅತಿವೃಷ್ಟಿಯಿಂದಾದ ತೊಗರಿ ಸೇರಿದಂತೆ ಮುಂಗಾರು ಬೆಳೆ ಹಾನಿಗೆ ಎಕರೆಗೆ 25,000 ಸಾವಿರ ರೂ.ಗಳ ಪರಿಹಾರ ನೀಡಲು ಮುಖಂಡ ಅಂಬಾರಾಯ ಅಷ್ಠಗಿ‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು ಅವರು ನಗರದ ಪತ್ರಿಕಾ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಗಸ್ಟ್ ತಿಂಗಳನಲ್ಲಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮುಂಗಾರು ಬೆಳೆಗಳಾದ, ತೋಗರಿ, ಹೆಸರು, ಉದ್ದು, ಸೋಯಾಬೀನ್, ಎಳ್ಳು, ಹತ್ತಿ, ಸೇರಿದಂತೆ ಇನ್ನೂ ಅನೇಕ ಬೆಳೆಗಳು ಇತ್ತಿಚಿನ ಭೀಕರ ಮಳೆಗೆ ಸಂಪೂರ್ಣ ನಾಶವಾಗಿವೆ. ಸುಮಾರು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ…

Read More

ಕೇಂದ್ರ ನೀತಿ ಆಯೋಗದ ಮಹತ್ವಾಕಾಂಕ್ಷಿ ತಾಲೂಕ ಕಾರ್ಯಕ್ರಮ : ಕಾಳಗಿ ತಾಲೂಕಿಗೆ ಎರಡನೆಯ ಸ್ಥಾನ ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

ಕಲಬುರಗಿ : ವಿವಿಧ ಐದು ವಲಯಗಳಲ್ಲಿ ಸೂಚ್ಯಂಕಗಳಲ್ಲಿ ಗಣನೀಯ ಅಭಿವೃದ್ದಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕೈಗೊಂಡ ಕ್ರಮಗಳ ಕಾರ್ಯಸಾಧನೆಗಾಗಿ ಕಾಳಗಿ ತಾಲೂಕು ಡೆಲ್ಟಾ ಪಟ್ಟಿಯಲ್ಲಿ ದಕ್ಷಿಣ ಭಾರತದಲ್ಲಿಯೇ ಎರಡನೆಯ ಸ್ಥಾನ ಪಡೆದಿದ್ದು ಇದು ಹೆಮ್ಮೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಅಚಿವ ಪ್ರಿಯಾಂಕ್ ಖರ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಕೇಂದ್ರದ ನೀತಿ ಆಯೋಗವು ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೌಶಲ್ಯ, ಅಪೌಷ್ಠಿಕತೆ, ಆರೋಗ್ಯ,…

Read More

ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯಲ್ಲಿ ವಿದ್ಯಾರ್ಥಿಗಳು ಹಾಗೂ ನಾಗರಿಕರಿಗೆ ಪರಿಸರ ಜಾಗೃತಿ ಅರಿವು ಮೂಡಿಸುವುದಕ್ಕಾಗಿ ಮಣ್ಣಿನ ಗಣಪತಿಗಳನ್ನು ತಯಾರಿಸಿ ಅವುಗಳನ್ನು ಕೊಂಡುಕೊಳ್ಳುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .ಹಾಗೂ ವಿದ್ಯರ್ಥಿನಿಯರಿಗೆ ಕಲಿಕೆಯೊಂದಿಗೆ ಗಳಿಕೆಯ ಪರಿಕಲ್ಪನೆಯನ್ನು ಮೂಡಿಸಿ ಅವರು ತಮ್ಮ ಭಾವು ಜೀವನದಲ್ಲಿ ಅವಲಂಬಿತ ಬದುಕು ಬಾಳದೇ ಸ್ವಾವಲಂಬನೆಯ ಜೀವನ ರೂಪಸಿಕೊಳ್ಳಲು ಅವರಿಗೆ ಮಾರ್ಗದರ್ಶನ ಮಾಡುವುದು ಇದರ ಉದ್ದೇಶವಾಗಿತ್ತು . ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ರಾಜೇಂದ್ರ ಕೊಂಡಾ ಹಾಗೂ,ಬೋಧಕ- ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿನಿಯರಿಗೆ…

Read More

ಪರಿಸರ ಸ್ನೇಹಿ ಗಣಪತಿ ವಿಗ್ರಹಗಳ ತಯಾರಿಕೆ

ಕಲಬುರಗಿ: ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು  ಮಹಾವಿದ್ಯಾಲಯದ ಆವರಣದಲ್ಲಿ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳು ತಯಾರಿಕೆ ಮಾಡಿದರು. ಈ ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ಅವರು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಇಂದು ಪರಿಸರ ರಕ್ಷಣೆ ಮಾಡುವದು ನಮ್ಮೆಲ್ಲರ ಹೊಣೆ, ನಾವು ಆದಷ್ಟು ಪರಿಸರ ರಕ್ಷಣೆ ಮಾಡಬೇಕು. ಈ ಕಾರಣಕ್ಕಾಗಿಯೇ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಕಲಿಕೆಯ ಜೊತೆಗೆ ಅವರಲ್ಲಿರುವ ಕೌಶಲ್ಯ ಅಭಿವೃದ್ಧಿಗಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು…

Read More

ಶ್ರಾವಣ ಮಾಸದ ನಿಮಿತ್ಯ ಅನ್ನ ದಾಸೋಹ ಕಾರ್ಯಕ್ರಮ

ಕಲಬುರಗಿ : ಸಂಮಿತ್ರ ಸೇವಾ ಸಹಕಾರ ಸಂಘದ ವತಿಯಿಂದ ಶ್ರಾವಣ ಮಾಸದ ನಿಮಿತ್ಯ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಪಟ್ಟಣ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಂತೋಷ ಪಾಟೀಲ್ ಧಣ್ಣೂರ್ ಅವರು ಚಾಲನೆ ನೀಡಿದರು. ದಾಸೋಹ ಸೇವೆಯ ಪವಿತ್ರ ಕಾರ್ಯದಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್ ರೋಳೆ, ಉಪಾಧ್ಯಕ್ಷರಾದ ವ್ಹಿ ಎ ಪಾಟೀಲ್ ಸಿಂದಗಿ, ಕಾರ್ಯದರ್ಶಿ ಚನ್ನಪ್ಪ ಪಾಟೀಲ್, ಸಹಕಾರ್ಯದರ್ಶಿ  ಮಡಿವಾಳ ಭೈರಾಮಡಗಿ, ನಿರ್ದೇಶಕ ನಾಗರಾಜ್ ಬಂಗೂರ್, ಸಂತೋಷ ಬೆಣ್ಣೂರ್, ರಾಚಪ್ಪ ರೋಳೆ, ಕೆ ಸಿ ರೋಳೆ, ಅಸ್ಲಾಂ ಸಿಂದಗಿ,…

Read More

ರಾಘವೇಂದ್ರ ನಗರ ಪೊಲೀಸರ ಕಾರ್ಯಾಚರಣೆ | 2.75 ಲಕ್ಷ ರೂ ಮೌಲ್ಯದ ವಿವಿಧ ಕಂಪನಿಯ 06 ದ್ವಿ-ಚಕ್ರ ವಾಹನಗಳ ವಶಕ್ಕೆ

ಕಲಬುರಗಿ : ರಾಘವೇಂದ್ರ ನಗರ ಪೊಲೀಸರ ಕಾರ್ಯಾಚರಣೆ ನಡೆಸಿ, 2,75,000/-ರೂ ಮೌಲ್ಯದ ವಿವಿಧ ಕಂಪನಿಯ 06 ದ್ವಿ-ಚಕ್ರ ವಾಹನಗಳ ವಶಕ್ಕೆ ಪಡೆದು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿತನಾದ ಗುಲಾಮ ಅಲಿ ಹುಸೇನಿ ಕಾಲೋನಿ ಚಿದ್ರಿ ರೋಡ ಬೀದರ ಇತನನ್ನು ವಶಕ್ಕೆ ಪಡೆದುಕೊಂಡು ಸದರಿ ಆರೋಪಿತನಿಗೆ ಕೂಲಂಕುಶವಾಗಿ ವಿಚಾರಣೆಗೊಳಪಡಿಸಿದಾಗ ಆರೋಪಿತನು ಕಲಬುರಗಿ ನಗರದ ವಿವಿಧ ಸ್ಥಳದಲ್ಲಿ ಕಳ್ಳತನ ಮಾಡಿದ ಬಗ್ಗೆ ತನ್ನೊಪ್ಪಿಕೊಂಡಿದ್ದು, ಆರೋಪಿತನಿಂದ ಒಟ್ಟು 06 ವಿವಿಧ ಕಂಪನಿಯ ಮೋಟರ್ ಸೈಕಲ್‌ಗಳು 2,75,000/- ರೂಪಾಯಿ ಮೌಲ್ಯದ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ….

Read More
error: Content is protected !!