ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ. ದೇವರಾಜ ಅರಸು-ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ
ಕಲಬುರಗಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸು ರವರು ಸಮಾಜದಲ್ಲಿ ಆರ್ಥಿಕವಾಗಿ ಬಡವರು ನಿರ್ಗತಿಕರು, ಅಲೆಮಾರಿ ಜನಾಂಗದವರನ್ನು ಮತ್ತು ಹಿಂದುಳಿದ ವರ್ಗದ ಜನರ ಅಭಿವೃದ್ದಿಗಾಗಿ ಅವಿರತವಾಗಿ ಶ್ರಮಿಸುವುದರ ಮೂಲಕ ತಮ್ಮ ಸಾಮಾಜಿಕ ಸೇವೆಯನ್ನು ಮಾಡಿದ ಮಹಾನ್ ವ್ಯಕ್ತಿ ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಲಬುರಗಿ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯದ…


