gulbargametro

ಚಂಡ್ರಿಕಿ ಗ್ರಾಮದಲ್ಲಿ ಶಾಂತಿ ಸಭೆ – ಹಬ್ಬಗಳನ್ನು ಸೌಹಾರ್ದತೆ ಯಿಂದ ಆಚರಿಸೋಣ: ಡಿವೈಎಸ್ಪಿ ಸುರೇಶ್

ಗುರುಮಠಕಲ್: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ ಸೌಹಾರ್ದತೆಯೊಂದಿಗೆ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ ಆಚರಿಸಿ ಎಂದು ಡಿವೈಎಸ್ಪಿ ಸುರೇಶ್. ಎಮ್ ಅವರು ಹೇಳಿದರು. ತಾಲ್ಲೂಕಿನ ಚಂಡ್ರಿಕಿ ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಹಬ್ಬದ ವೇಳೆ ಯಾವುದೇ ಕಾನೂನು ಸುವ್ಯವಸ್ಥೆ ಸಮಸ್ಯೆಗಳು ಎದುರಾಗದಂತೆ ಎಲ್ಲ ಸಮುದಾಯದ ಜನರು ಪರಸ್ಪರ ಸಹಕಾರ ಮತ್ತು ಸಹಾನುಭೂತಿಯಿಂದ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಹಬ್ಬಗಳನ್ನು ಸಮಾನ ಮನೋಭಾವದಿಂದ ಆಚರಿಸುವುದು ಸಮಾಜದಲ್ಲಿ ಶಾಂತಿ, ಸಾಮರಸ್ಯ…

Read More

ವೇಣುಗೋಪಾಲ ಸ್ವಾಮಿ ಜಾತ್ರೆಯಲ್ಲಿ ರೋಚಕ ಕುಸ್ತಿ ಪಂದ್ಯಾವಳಿ

ಸುರಪುರ : ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಮೂರನೇ ದಿನದ ಕಾರ್ಯಕ್ರಮದಲ್ಲಿ ಅದ್ದೂರಿಯಾಗಿ ಕುಸ್ತಿ ಪಂದ್ಯಾವಳಿ ನಡೆಸಲಾಯಿತು. ದೇವಸ್ಥಾನದ ಆವರಣದಲ್ಲಿ ಕುಸ್ತಿ ಪಂದ್ಯಾವಳಿಗೆ ಅಂಕಣವನ್ನು ಸಿದ್ಧಗೊಳಿಸಲಾಗಿತ್ತು, ಸುರಪುರ ರಾಜವಂಶಸ್ಥರಾದ ರಾಜ ಕೃಷ್ಣಪ್ಪ ನಾಯಕ ಅವರು ಭಾಗವಹಿಸಿ ಪಂದ್ಯಾವಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕಿನ ವಾಗಣಗೇರ,ದೇವರಗೊನಾಲ ಹಾಗೂ ಶಹಾಪುರ ತಾಲ್ಲೂಕಿನ ರಸ್ತಾಪುರ ದೋರನಹಳ್ಳಿ,ಗೋಗಿ ಸೇರಿದಂತೆ ಕಲಬುರ್ಗಿ,ವಿಜಯಪುರ ಇತರೆ ಜಿಲ್ಲೆಗಳಿಂದಲೂ ಅನೇಕ ಜನ ಕುಸ್ತಿಪಟುಗಳು ಭಾಗವಹಿಸಿದ್ದರು. ಕುಸ್ತಿ ಪಂದ್ಯಾವಳಿಯಲ್ಲಿ ಮೊದಲಿಗೆ ನಗದು ಬಹುಮಾನದ…

Read More

ನಗರ ಸ್ಥಳೀಯ ಸಂಸ್ಥೆಗಳ ವಿವಿಧ ತೆರಿಗೆ ಸಂಗ್ರಹಣೆ ಹಾಗೂ ವಸತಿ ಯೋಜನೆ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಸೋಮವಾರದಂದು ಆಗಸ್ಟ್ ೧೮ ರಂದು ಜಿಲ್ಲಾ ನಗರಾಭಿವೃದ್ಧಿ ಕೋಶ, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಪಟ್ಟ ಜಿಲ್ಲೆಯೊ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ತೆರಿಗೆ ಸಂಗ್ರಹಣೆ ಹಾಗೂ ವಸತಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ಮಹಾನಗರ ಪಾಲಿಕೆಯ ಆಯುಕ್ತರಾದ ಅವಿನಾಶ ಶಿಂಧೆ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನ್ನವರ್ ದೌಲಾ, ನಗರ ಸ್ಥಳಿಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಕರವಸೂಲಿಗಾರರು ,ಕಂದಾಯ ಅಧಿಕಾರಿಗಳು,…

Read More

ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಅಲ್ಟ್ರಾಸೌಂಡ್ ಮಿಷನ್ ಉದ್ಘಾಟನೆ

ಕಲಬುರಗಿ . ನಗರದ ದುಬೈ ಕಾಲೋನಿ ಹತ್ತಿರವಿರುವ, ನೂತನವಾಗಿ ಆರಂಭಗೊಂಡ, 100 ಹಾಸಿಗೆಗಳುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಅಲ್ಟ್ರಾಸೌಂಡ್ ಮಿಷನ್ ಉದ್ಘಾಟನೆಯನ್ನು ನೇರೆವೇರಿಸಿ ಅವರು ಗರ್ಭಿಣಿ ತಾಯಿಯoದಿರಿಗೆ ದೂರಾದ ಹಾದಿಗೆ ಹೋಗದೆ ಸುಗಮವಾಗಿ ತಾಯಿ ಹೆರಿಗೆ ಆಗಲು ಅವರು ಸಮಸ್ಯೆ – ತೊಂದರೆಗಳಿಗೆ ಈಡಾಗದೆ ಸುಗಮವಾಗಿ ಹೆರಿಗೆ ಆಗಲು ಸಾರ್ವಜನಿಕರು ಹಾಗೆ ಗರ್ಭಿಣಿ ತಾಯಿoದಿರು ಸ್ಕ್ಯಾನಿಂಗ್ ತಪಾಸಣೆ ಮಾಡಿಕೊಳ್ಳಲು ಇದರ ಸದುಪಯೋಗವನ್ನು, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಡಾ. ಶರಣಬಸಪ್ಪ ಕ್ಯಾತನಾಳ ಪಡೆದುಕೊಳ್ಳುಲು…

Read More

ಜಿಲ್ಲಾಧಿಕಾರಿಗಳಿಂದ‌ ಬೆಳೆ ಹಾನಿ‌ ಪ್ರದೇಶ ವೀಕ್ಷಣೆ

ಕಲಬುರಗಿ :  ಜಿಲ್ಲೆಯ ಕಾಳಗಿ ಹಾಗೂ ಚಿಂಚೋಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಬೆಳೆ ಹಾನಿ ಕುರಿತಂತೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರುನ್ನಮ್ ಅವರು ಮಂಗಳವಾರ ಪರಿವೀಕ್ಷಣೆ ನಡೆಸಿದರು. ಇದೇ ಸಂದರ್ಭದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಸಹ ಪರಿಶೀಲಿಸಿ ತುರ್ತಾಗಿ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಿಳಿಸಿದರು. ಕಂದಾಯ ಇಲಾಖೆಯ ಅಧಿಕಾರಿಗಳ ಸಭೆ ಕರೆದು ವಿಪತ್ತು ನಿರ್ವಹಣಾ ಕೆಲಸಗಳನ್ನು ಪ್ರಥಮಾದ್ಯತೆ ಮೇಲೆ ಮಾಡುವಂತೆ ಸೂಚಿಸಿದರು. ಕಾಳಗಿಯಲ್ಲಿ ನಿರ್ಮಿಸಲಾಗಿರುವ ಚುನಾವಣಾ ಸ್ಟ್ರಾಂಗ್ ರೂಮ್ ವೀಕ್ಷಿಸಿದ…

Read More

ವಚನ ಸಾಹಿತ್ಯ ಕನ್ನಡದ ಸಾಹಿತ್ಯ ಪ್ರಕಾರಗಳಲ್ಲಿ ಪ್ರಮುಖವಾಗಿದೆ-ಪ್ರಶಾಂತ

ಸುರಪುರ: ವಚನ ಸಾಹಿತ್ಯ ಕನ್ನಡ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದಾಗಿದೆ. ವಚನ ಎಂದರೆ ಪ್ರಮಾಣ, ಮಾತು ಎಂದರ್ಥ. ವಚನಗಳು ಚಿಕ್ಕ ಚಿಕ್ಕ ಗದ್ಯದ ತುಣುಕುಗಳಾಗಿದ್ದು, ಅನುಭಾವ ಮತ್ತು ಸಾಮಾಜಿಕ ಕಾಳಜಿಯನ್ನು ವ್ಯಕ್ತಪಡಿಸುತ್ತವೆ ಎಂದು ಶ್ರೀ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ಪ್ರಶಾಂತ ಸೇರಿಕಾರ ಮಾತನಾಡಿದರು. ನಗರದ ನಿಷ್ಠಿ ಕಡ್ಲೆಪ್ಪನವರ ವಿರಕ್ತ ಮಠದಲ್ಲಿ ಜರುಗಿದ ಶ್ರಾವಣ ಶ್ರವಣ ಶಿವಾನುಭವ ಚಿಂತನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ, ಬಸವಣ್ಣನವರು ವಚನ ಚಳುವಳಿಯ ಪ್ರಮುಖ ನಾಯಕರಾಗಿದ್ದರು. ಅವರು ಅನುಭವ ಮಂಟಪ ಎಂಬ…

Read More

ಕರ್ನಾಟಕ ಸರ್ಕಾರದ “ಎಲಿವೇಟ್“ ಪ್ರೋತ್ಸಾಹದಿಂದೊಂದಿಗೆ ಯಶಸ್ಸಿನತ್ತ ನವೋದ್ಯಮಗಳು- ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

ಕಲಬುರಗಿ : ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಜಾರಿಗೆ ತಂದಿರುವ ಎಲಿವೇಟ್ ಸಹಾಯಧನ ಕಾರ್ಯಕ್ರಮದ ನೆರವು ಪಡೆದ ಬೆಂಗಳೂರು ಮೂಲದ ಏರೋಸ್ಪೇಸ್ ಕಂಪೆನಿಯೊಂದು AI-ಸ್ಥಳೀಯ ರೇಡಿಯೋ ಆವರ್ತನ ಉಪಗ್ರಹ ಮೂಲಸೌಕರ್ಯವನ್ನು ನಿರ್ಮಿಸಲು $2.5 ಮಿಲಿಯನ್ ಪ್ರೀ ಸೀಡ್ ಫಂಡ್ ಸಂಗ್ರಹಿಸಿದೆ. ಎಲಿವೇಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಧನಸಹಾಯ ಪಡೆಯಲು ಅರ್ಹತೆ ಪಡೆದ ವಿಜೇತ ಕಂಪೆನಿಗಳು ಯಶಸ್ಸಿನೆಡೆಗೆ ಉನ್ನತಿಯನ್ನು ಸಾಧಿಸುತ್ತಿರುವುದು ತಮಗೆ ಸಂತೋಷ ತಂದಿದೆ. ವಿನೂತನ ಚಿಂತನೆಗಳನ್ನು ಹೊಂದಿದ ಪ್ರತಿಭಾವಂತರನ್ನು ಪ್ರೋತ್ಸಾಹಿಸುವ…

Read More

ಲೋಕಾಯುಕ್ತ ಎಸ್ಪಿ ಸಿದ್ದರಾಜು ತಂಡ ದಿಢೀರನೇ KRIDL ಕಾರ್ಯಾಲಯ ಭೇಟಿ

ಕಲಬುರಗಿ : ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಾರ್ಯಾಲಯಕ್ಕೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ತಂಡದಿ ದಿಢೀರನೇ ಭೇಟಿ ನೀಡಿ ಜಿಲ್ಲೆಯ ಎಲ್ಲಾ ತಾಲೂಕುಗಳ ಪ್ರಗತಿ ಪರಿಶೀಲನೆ, ಹಾಗೂ ದಾಖಲೆಗಳು, ಡಿವಿಜನ್ ಮತ್ತು ಸಬ್ ಡಿವಿಜನ್ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

Read More

ವಿದ್ಯಾರ್ಥಿಯರ ಪ್ರತಿಭೆ ಪ್ರೋತ್ಸಾಹಿಸಲು ಗೋಡೆ ಪತ್ರಿಕೆ ಸಹಕಾರಿ: ಡಾ. ಸತ್ಯಂಪೇಟೆ

ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಎಲ್ಲ ವಿದ್ಯಾರ್ಥಿಗಳು ಕೇವಲ ಮೊಬೈಲ್ ವಶಕ್ಕೆ ಸಿಲುಕಿದ್ದಾರೆ, ಇಂತಹ ಸಂದರ್ಭದಲ್ಲಿ ಕಾಲೇಜಿನ ಗೋಡೆ ಪತ್ರಿಕೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಹಕಾರಿ ಎಂದು ರಾಜ್ಯ ಪತ್ರಕರ್ತ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಡಾ. ಶಿವರಂಜನ ಸತ್ಯಂಪೇಟೆ ನುಡಿದರು. ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ ವಿಭಾಗದವರು ಸಂಚಾಲಿತ “ಮುಕ್ತ ಮನಸು” ಗೋಡೆ ಪತ್ರಿಕೆ ಬಿಡುಗಡೆ ಗೊಳಿಸಿ ಮಾತನಾಡಿದರು. ಕನ್ನಡ ವಿಭಾಗದವರು ಈ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭೆಯನ್ನು…

Read More
error: Content is protected !!