ಶಾಲಾ ಮಕ್ಕಳಿಗೆ ಪುಸ್ತಕ & ಪೆನ್ ವಿತರಣೆ
ಯಾದಗಿರಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಾಲೂಕಿನ ಲಿಂಗೇರಿ ತಾಂಡದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ಜಿಲ್ಲಾ ವಕ್ತಾರ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಪುಸ್ತಕ ಹಾಗೂ ಪೆನ್ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಬಂಜಾರ ಸೇವಾ ಸಂಘದ ಜಿಲ್ಲಾ ವಕ್ತಾರ ಮೋಹನ್ ಚೌವಣ್ ಮಾತನಾಡಿ, ಶಿಕ್ಷಣವೇ ಜೀವನದ ಬೆಳಕಾಗಿದ್ದು, ಪ್ರತಿಯೊಬ್ಬ ಮಕ್ಕಳೂ ಓದುತ್ತಾ ಸಮಾಜದ ಪ್ರಗತಿಗೆ ಕೈಜೋಡಿಸಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರ ತ್ಯಾಗ ವ್ಯರ್ಥವಾಗದಂತೆ, ನಾವು ಶಿಕ್ಷಣದ ಮೂಲಕ ಸಮಾಜವನ್ನು…


