gulbargametro

ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ: ಶ್ರೀ ಕರುಣೇಶ್ವರ ಸ್ವಾಮಿಜೀ

ವಡಗೇರಾ: ಅರಣ್ಯ ನಾಶದಿಂದಲೇ ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿವೆ ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ ಎಂದು ಕೃಷ್ಣವೇಣಿ ಭೀಮಾ ಸಂಗಮದ ಸಂಗಮೇಶ್ವರ ಮಠದ ಪರಮಪೂಜ್ಯ ಕರುಣೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.ತಾಲೂಕಿನ ಕೃಷ್ಣವೇಣಿ ಭೀಮಾ ಸಂಗಮದ ಸಂಗಮೇಶ್ವರ ದೇವಸ್ಥಾನದಲ್ಲಿ ಶ್ರೀ ಕರುಣೇಶ್ವರ ಶ್ರೀಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸಸಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಶುದ್ಧ ಗಾಳಿ ಉತ್ತಮ ಪರಿಸರ ನಿರ್ಮಾಣಕ್ಕೆ ಗಿಡ ಮರಗಳು ಸಂರಕ್ಷಣೆಯ ಅವಶ್ಯಕತೆ ಇದೆ ಪರಿಸರವನ್ನು ನಾವು ಕಾಪಾಡಿದ್ದೆ ಆದಲ್ಲಿ ಅದು ನಮ್ಮನ್ನು ಕಾಪಾಡುತ್ತೆ ಇತ್ತೀಚಿಗೆ…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮಹಾನ್ ದೇಶಪ್ರೇಮಿ:ಮಲ್ಲಣ್ಣ ಐಕೂರ

ವಡಗೇರಾ: ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವವನ್ನೇ ತ್ಯಾಗ ಮಾಡಿದ ಮಹಾನ್ ದೇಶಪ್ರೇಮಿ ಎಂದು ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ಹೆಳಿದರು. ಖಾನಾಪುರ ಗ್ರಾಮದಲ್ಲಿ ಆಗಸ್ಟ್ 15 ಶುಕ್ರವಾರದಂದು ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 228 ನೇ ಜಯಂತಿ ಹಾಗೂ ಸಂಗೊಳ್ಳಿ ರಾಯಣ್ಣರ ನಾಮಫಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣನವರು ಒಂದು ಜಾತಿಗೆ ಸೀಮಿತವಾಗದೆ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಸ್ವಾತಂತ್ರ್ಯ ಸಿಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಇಂದಿನ…

Read More

ಬೆಳಗಾವಿಯಲ್ಲಿ ತಪ್ಪಿದ ಭಾರೀ ವಿಮಾನ ದುರಂತ : 48 ಜನರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಬೆಳಗಾವಿ : ಬೆಳಗಾವಿಯಲ್ಲಿ ಭಾರೀ ವಿವಾನ ದುರಂತ ತಪ್ಪಿದೆ. ತಾಂತ್ರಿಕದೋಷದಿOದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಬೆಳಗಾವಿಯಿಂದ ಮುಂಬೈಗೆ ಹೊರಟ್ಟಿದ್ದ ವಿವಾನ, ಸ್ಟಾರ್ ಏರ್‌ನ ಎಸ್5111 ವಿಮಾನದಲ್ಲಿ   ತಾಂತ್ರಿಕದೋಷಕಂಡು ಬಂದಿದ್ದು, ೧೫ ನಿಮಿಷ ವಿಮಾನ ಹಾರಾಟವನ್ನು ನಡೆಸಿ ನಂತರ ತುತು ಭೂಸ್ಪರ್ಶ ಮಾಡಿದೆ.ವಿಮಾನದಲ್ಲಿ ಒಟ್ಟು 48 ಜನ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದು, ಎಲ್ಲಾರೂ ಸುರಕ್ಷಿತವಾಗಿದ್ದಾರೆ. ಪೈಲಟ್ ಸಮಯಪ್ರಜ್ಞೆಯಿಂದ 48 ಜನರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More

ಶಾಲಾ ಮಕ್ಕಳಿಗೆ ಪುಸ್ತಕ & ಪೆನ್‌ ವಿತರಣೆ

ಯಾದಗಿರಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಾಲೂಕಿನ ಲಿಂಗೇರಿ ತಾಂಡದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ಜಿಲ್ಲಾ ವಕ್ತಾರ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಪುಸ್ತಕ ಹಾಗೂ ಪೆನ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಬಂಜಾರ ಸೇವಾ ಸಂಘದ ಜಿಲ್ಲಾ ವಕ್ತಾರ ಮೋಹನ್‌ ಚೌವಣ್‌ ಮಾತನಾಡಿ, ಶಿಕ್ಷಣವೇ ಜೀವನದ ಬೆಳಕಾಗಿದ್ದು, ಪ್ರತಿಯೊಬ್ಬ ಮಕ್ಕಳೂ ಓದುತ್ತಾ ಸಮಾಜದ ಪ್ರಗತಿಗೆ ಕೈಜೋಡಿಸಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರ ತ್ಯಾಗ ವ್ಯರ್ಥವಾಗದಂತೆ, ನಾವು ಶಿಕ್ಷಣದ ಮೂಲಕ ಸಮಾಜವನ್ನು…

Read More

ಗುಣಮಟ್ಟದ ಶಿಕ್ಷಣ ನೀಡುವುದೇ ನಮ್ಮ ಆದ್ಯ ಕರ್ತವ್ಯ : ಶರಣಬಸವ ಪೋ. ಬಿರಾದರ್

ಯಾದಗಿರಿ : ಗ್ರಾಮಗಳ ಏಳಿಗೆಯೇ ದೇಶದ ಏಳಿಗೆ ಎಂಬ ಗಾಂಧೀಜಿಯವರ ಕಲ್ಪನೆ ಮೈಗೂಡಿಸಿಕೊಂಡು ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಸೈದಾಪುರ ಗ್ರಾಮದ ಯುನೈಟೆಡ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಶರಣಬಸವ ಪೊಲೀಸ್ ಬಿರಾದರ್ ಅವರು ಹೇಳಿದರು. ಜಿಲ್ಲೆಯ ಶಹಾಪುರ ತಾಲೂಕಿನ ಸೈದಾಪುರ ಗ್ರಾಮದ ಯುನೈಟೆಡ್ ಪಬ್ಲಿಕ್ ಶಾಲೆಯಲ್ಲಿ 79 ನೇ ಸ್ವಾತಂತ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಯಾದಗಿರಿ ಜಿಲ್ಲೆಯು ಶಿಕ್ಷಣದಲ್ಲಿ ಹಿಂದುಳಿದ ಕಾರಣ…

Read More

ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ: ತಹಸೀಲ್ದಾರ್ ಮಂಗಳಾ

ವಡಗೇರಾ: ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಮಹಾತ್ಮರ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದೊರಕಿದೆ ಅವರ ಸ್ಮರಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಹಸೀಲ್ದಾರ್ ಶ್ರೀಮತಿ ಮಂಗಳಾ.ಎಂ ಹೇಳಿದರು. ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ 79 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ನಂತರ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ದೇಶ ಭಾವೈಕ್ಯತೆಯ ಬಿಡಾಗಿದೆ ಪ್ರತಿಯೊಬ್ಬ ಪ್ರಜೆಯೂ ಸಹೋದರತ್ವದಿಂದ ಬಾಳಬೇಕು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಪ್ರತಿಯೊಬ್ಬರ ಆದ್ಯ…

Read More

ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಬೇಕು:ಡಾ.ರಾಹುಲ್ ನಾಯ್ಕೊಡ

ಯಾದಗಿರಿ:ರಕ್ತದಾನದ ಬಗ್ಗೆ ಭಯಬೇಡ ಪ್ರತಿಯೊಬ್ಬ ಯುವಕರು ರಕ್ತದಾನಕ್ಕೆ ಸ್ವಯಂ ಪ್ರೇರಿತರಾಗಿ ‌ಮುಂದಾಗಬೇಕು ಎಂದು ನಾಯ್ಕೊಡಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಾದ ಡಾ. ರಾಹುಲ್ ಎಸ್.ನಾಯ್ಕೋಡಿ ಹೇಳಿದರು. 79 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 228ನೇ ಜಯಂತೋತ್ಸವ ನಿಮಿತ್ಯ ನವಚೇತನ ಟ್ರಸ್ಟ್ ವಡಗೇರಾ ಹಾಗೂ ನಂದಿನಿ ಟ್ರಸ್ಟ್ ತೇಕರಾಳ ಸಂಯೋಗದಲ್ಲಿ ಶುಕ್ರವಾರದಂದು ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟಗಾರರು ಹಾಗೂ…

Read More

ಪರಮ ಪೂಜ್ಯ ಡಾ. ಶರಣಬಸಪ್ಪ ಅಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಡಿಸಿಎಂ ಮತ್ತು ಉಸ್ತುವಾರಿ ಸಚಿವ

ಕಲಬುರಗಿ : ಪರಮ ಪೂಜ್ಯ ಡಾ. ಶರಣಬಸಪ್ಪ ಅಪ್ಪ 8ನೇ ಮಹಾದಾಸೋಹ ಪೀಠಾಧಿಪತಿಗಳು ಶರಣಬಸವೇಶ್ವರ ಸಂಸ್ಥಾನ, ಅವರು ನಿನ್ನೆ ನಿಧನದ ಹಿನ್ನಲೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ‌ ಪ್ರಿಯಾಂಕ್ ಖರ್ಗೆ ಅವರು ಶರಣಬಸವೇಶ್ವರರ ದೇವಸ್ಥಾನ ಅವರಣಕ್ಕೆ ಬಂದು ಲಿಂಗೈಕ್ಯರಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ದರ್ಶನ ಪಡೆದರು.

Read More

ಶ್ರದ್ಧಾಂಜಲಿ ಕಾರ್ಯಕ್ರಮ

ಕಲಬುರಗಿ ಪರಮ ಪೂಜ್ಯ ಡಾ. ಶರಣಬಸಪ್ಪ ಅಪ್ಪ 8ನೇ ಮಹಾದಾಸೋಹ ಪೀಠಾಧಿಪತಿಗಳು ಶರಣಬಸವೇಶ್ವರ ಸಂಸ್ಥಾನ, ಅವರು ನಿನ್ನೆ ನಿಧನ ಹೊಂದಿದ್ದ ಕಾರಣ ಚಿಂಚೋಳಿ ತಾಲೂಕ ವೀರಶೈವ ಲಿಂಗಾಯತ ಸಮಾಜ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಪರಮ ಪೂಜ್ಯ ಡಾ. ಶರಣಬಸಪ್ಪ ಅಪ್ಪ, ಭಾವಚಿತ್ರಕ್ಕೆ ಲೋಕೋಪಯೋಗಿ ಇಲಾಖೆಯ ಕಿರಿಯ ಸಹಾಯಕರ ಗಿರಿರಾಜ್ ಸಜ್ಜನ್, ಅವರು ಪೂಜೆ ಮಾಡಿದರು ಕಾರ್ಯಕ್ರಮ ಉದ್ದೇಶಿಸಿ ವೀರಶೈವ ಲಿಂಗಾಯತ್ ಸಮಾಜದ ತಾಲೂಕ ಅಧ್ಯಕ್ಷರಾದ ಸಂಜೀವ ಕುಮಾರ್ ಪಾಟೀಲ, ಅವರು ಮಾತನಾಡಿ ಪೂಜ್ಯ ಡಾ. ಶರಣಬಸಪ್ಪ…

Read More

ಪೂಜ್ಯ ಶ್ರೀ ಶರಣಬಸಪ್ಪ ಅಪ್ಪಾ ಲಿಂಗೈಕ್ಯ | ಸರ್ಕಾರಿ ಗೌರವಗಳೂಂದಿಗೆ ಅಂತ್ಯಕ್ರಿಯೆಗೆ ಆದೇಶ

ಕಲಬುರಗಿ :  ಶ್ರೀ ಶರಣಬಸಪ್ಪ ಅಪ್ಪ, ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಹಾಗೂ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯದ ಕುಲಾಧಿಪತಿಗಳು, ಕಲಬುರಗಿ ಜಿಲ್ಲೆ ಇವರು, ನಿನ್ನೆ  ನಿಧನರಾಗಿರುತ್ತಾರೆ. ಇವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೂಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ಆದೇಶಿಸಿದೆ

Read More
error: Content is protected !!