79 ನೆಯ ಸ್ವಾತಂತ್ರ್ಯ ದಿನಾಚರಣೆ | ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ
ಕಲಬುರಗಿ : 79 ನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಲಬುರಗಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹಾಗೂ

ಕಲಬುರಗಿ : 79 ನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಲಬುರಗಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹಾಗೂ
ಕಲಬುರಗಿ : ಕಲಬುರಗಿಯ ಶ್ರೀ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಡಾ.ಶರಣಬಸಪ್ಪ ಅಪ್ಪ ಅವರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಲಿಂಗೈಕ್ಯರಾಗಿದ್ದಾರೆ.
ಡಿಸಿ ಕಚೇರಿ ಎದುರು ಬುಧವಾರ ಬೃಹತ್ ಪ್ರತಿಭಟನೆ ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಡಿ. ವಿರೇಂದ್ರ ಹೆಗ್ಗಡೆಯವರ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ದ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಶ್ರೀ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯಿಂದ ಡಿಸಿ ಕಚೇರಿ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜಕುಮಾರ ಪಾಟೀಲ್ ತೆಲ್ಯೂರ್, ನಿತೀನ್ ಗುತ್ತೇದಾರ, ರವಿ ಬಿರಾದಾರ, ಸದಾನಂದ ಪೆರ್ಲಾ, ರವಿ ಮದನಕರ್, ಮಲ್ಲಿಕಾರ್ಜುನ ಸಾರವಾಡ, ಎಂ.ಎಸ್….
ಸಚಿವ ಪ್ರಿಯಾಂಕ್ ಖರ್ಗೆ ದೇಶದ 10 ಪ್ರಭಾವಿಶಾಲಿ ಗಣ್ಯರ ಸಾಲಿನಲ್ಲಿ ಸೇರ್ಪಡೆ ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಅನಾಲಿಟಿಕ್ಸ್ ಇಂಡಿಯಾ ಮ್ಯಾಗಜೀನ್ (AIM- ಎಐಎಂ) ಬಿಡುಗಡೆ ಮಾಡಿರುವ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭಾರತದ ಅತ್ಯಂತ ಪ್ರಭಾವಶಾಲಿ ಟಾಪ್ 10 ನೀತಿ ನಿರೂಪಕ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡು ರಾಜ್ಯದ ಹಿರಿಮೆ ಹೆಚ್ಚಿಸಿದ್ದಾರೆ. ನಿಯತಕಾಲಿಕೆಯ ಪಟ್ಟಿಯಲ್ಲಿರುವ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಪ್ರಿಯಾಂಕ್ ಖರ್ಗೆ ಅವರ…
ಆಂದೋಲಾ ಶ್ರೀ ಉಪವಾಸ ಸತ್ಯಾಗ್ರಹಕ್ಕೆ ದೇವಸ್ಥಾನದ ಟ್ರಸ್ಟ್ ಖಂಡನೆ | ಸುದ್ದಿಗೋಷ್ಟಿಯಲ್ಲಿ ಆಕ್ರೋಶ ಬಹಿರಂಗ ಚರ್ಚೆಗೆ ಬರಲು ಆಡಳಿತ ಮಂಡಳಿ ಸವಾಲು ಚಿತ್ತಾಪುರ ; ದಂಡಗುಂಡ ಬಸವಣ್ಣ ದೇವಸ್ಥಾನದ ಕುರಿತು ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಗುರುವಾರ ಆಂದೋಲಾದ ಶ್ರೀ ಸಿದ್ಧಲಿಂಗ ಸ್ವಾಮಿಜಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಳ್ಳುತ್ತಿರುವ ಉಪವಾಸ ಸತ್ಯಗ್ರಹಕ್ಕೆ ಶ್ರೀ ದಂಡಗುಂಡ ಬಸವಣ್ಣ ದೇವಸ್ಥಾನದ ಟ್ರಸ್ಟ್ ಖಂಡಿಸುತ್ತದೆ ಎಂದು ಟ್ರಸ್ಟ್ ಪ್ರಧಾನ ಕಾಯ೯ದಶಿ೯ ಚಂದ್ರಶೇಖರ ಅವಂಟಿ ಅವರು ಹೇಳಿದ್ದಾರೆ. ತಾಲೂಕಿನ ದಂಡಗುಂಡ ದೇವಸ್ಥಾನದ…
ಹಿಂದೂ ಮುಸ್ಲಿಮರು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಲು ಮನವಿ ಯಾದಗಿರಿ : ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬವನ್ನು ಸೌಹಾರ್ದತಿವಾಗಿ ಆಚರಿಸುವಂತೆ ವಡಗೇರಾ ಪೊಲೀಸ್ ಠಾಣೆ ಪಿಎಸ್ಐ ಮೈಬೂಬ ಅಲಿ ಹೇಳಿದರು. ಜಿಲ್ಲೆಯ ವಡಗೇರಾ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ತಾಲೂಕಿನ ಸಾರ್ವಜನಿಕರ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಹಬ್ಬಗಳ ಆಚರಣೆಯಲ್ಲಿ ಯಾವುದೇ ರೀತಿಯಾದ ಕೋಮುಗಲಭೆ ಸೃಷ್ಟಿಯಾಗದಂತೆ ಶಾಂತಿಯುತವಾಗಿ ಆಚರಿಸಬೇಕು. ಮತ್ತು ಸಮಾಜದಲ್ಲಿ ಅಶಾಂತಿ…
ಕಲಬುರಗಿ: ಪ್ರತಿಯೊಬ್ಬರ ಜ್ಞಾನಾರ್ಜನೆಗೆ ಗ್ರಂಥಾಲಯ ಮತ್ತು ಗ್ರಂಥಪಾಲಕರು ತಮ್ಮ ಅಮೂಲ್ಯವಾದ ಸೇವೆ ಸಲ್ಲಿಸುತ್ತಿದ್ದು, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ದೇಶದಲ್ಲಿ ನಡೆಯುವ ಪ್ರತಿಯೊಂದು ಘಟನೆಗಳ ಕುರಿತು ಹೆಚ್ಚಿನ ಜ್ಞಾನ ಪಡೆದುಕೊಳ್ಳಲು ಗ್ರಂಥಾಲಯಗಳು ಸಹಕಾರಿಯಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಉಮಾ ಮಹಾದೇವನ್ ಹೇಳಿದರು.ಮಂಗಳವಾರದAದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆ ಜಿಲ್ಲಾ ಪಂಚಾಯತ ಕಲಬುರಗಿ ಅವರ ಸಂಯುಕ್ತಾಶ್ರಯದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಕಲಬುರಗಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಡಾ. ಎಸ್.ಆರ್ ರಂಗನಾಥನ್ ಅವರ ಭಾವಚಿತ್ರಕ್ಕೆ…
ಭಾರತ ಮಾತೆಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ-ರಾಜುಗೌಡ ಸುರಪುರ: ಭಾರತ ಮಾತೆಗೆ ಎಲ್ಲರು ಹೆತ್ತ ತಾಯಿಗೆ ನೀಡುವ ಗೌರವವನ್ನು ನೀಡಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ನರಸಿಂಹ ನಾಯಕ (ರಾಜೂಗೌಡ) ಹೇಳಿದರು.ನಗರದ ಬಿಜೆಪಿ ಕಚೇರಿ ಆವರಣದಲ್ಲಿ ತಿರಂಗಾ ಯಾತ್ರೆ ಭಾಗವಹಿಸಿ ಅವರು ಮಾತನಾಡಿದರು,ಬಿಜೆಪಿ ಪಕ್ಷ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಿದೆ. ದೇಶದಾದ್ಯಂತ ತಿರಂಗಾ ಯಾತ್ರೆಗಾಗಿ ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿದ್ದು,ಇಂದು ನಡೆದ ತಿರಂಗಾ ಯಾತ್ರೆಯಲ್ಲಿ ಎಲ್ಲರೂ ಭಾಗವಹಿಸಿದ್ದಕ್ಕಾಗಿ…
ಮಕ್ಕಳಿಗೆ ವಿದ್ಯೆಯ ಜೊತೆಗೆ ಸಂಸ್ಕಾರ ಕಲಿಸಬೇಕು ಶಹಾಪುರ ವಿದ್ಯಾರ್ಥಿ ಮತ್ತು ಗುರುಗಳ ಸಂಬಂಧ ಪವಿತ್ರವಾದದ್ದು. ಶಿಕ್ಷಣಕ್ಕೆ ಹೆಚ್ಚಿನ ಪರಿಶ್ರಮದ ಅಗತ್ಯ.ವಿದ್ಯೆಯ ಜೊತೆಗೆ ಸಂಸ್ಕಾರ ಮತ್ತು ವಿನಯ ಮಕ್ಕಳಿಗೆ ಕಲಿಸಬೇಕಿದೆ. ಪ್ರತಿ ಕುಟುಂಬದ ಬದುಕು ಬದಲಾಯಿಸಲು ಶಿಕ್ಷಣ ಅತ್ಯಗತ್ಯ ಎಂದು ಸಂಶೋಧಕರು ಮತ್ತು ತಾಲೂಕು ಖಜಾನೆ ಅಧಿಕಾರಿಗಳಾದ ಎಂಎಸ್ ಶಿರವಾಳ ಅವರು ಅಭಿಮತ ವ್ಯಕ್ತಪಡಿಸಿದರು. ನಗರದ ವೈಷ್ಣವಿ ಸಭಾಂಗಣದಲ್ಲಿ ಡಿಡಿಯು ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನಾ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ…
ದೇಶಾಭಿಮಾನ ಮೂಡಿಸುವ ನಿರ್ಣಯಗಳು ಇತಿಹಾಸದಲ್ಲಿ ದಾಖಲಾಗಲಿವೆ : ಲಲಿತಾ ಅನಪುರ ಗುರುಮಠಕಲ್: ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತೆ ಭಾರತದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೈಗೊಂಡ ನಿರ್ಣಯಗಳು ಇತಿಹಾಸದಲ್ಲಿ ದಾಖಲೆಯಾಗಲಿವೆ” ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಲಲಿತಾ ಅನಪುರ ಹೇಳಿದರು. ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬುಜೀ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಹರ್ ಘರ್ ತಿರಂಗಾ ಯಾತ್ರೆಯ ಅಂಗವಾಗಿ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ವಿಶಿಷ್ಟ ಕಾರ್ಯಕ್ರಮ ರೂಪಿಸಲಾಗಿದ್ದು,…