gulbargametro

೭೯ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬಿಜೆಪಿ ತಿರಂಗಾ ಯಾತ್ರೆ

ಭಾರತ ಮಾತೆಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ-ರಾಜುಗೌಡ ಸುರಪುರ: ಭಾರತ ಮಾತೆಗೆ ಎಲ್ಲರು ಹೆತ್ತ ತಾಯಿಗೆ ನೀಡುವ ಗೌರವವನ್ನು ನೀಡಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ನರಸಿಂಹ ನಾಯಕ (ರಾಜೂಗೌಡ) ಹೇಳಿದರು.ನಗರದ ಬಿಜೆಪಿ ಕಚೇರಿ ಆವರಣದಲ್ಲಿ ತಿರಂಗಾ ಯಾತ್ರೆ ಭಾಗವಹಿಸಿ ಅವರು ಮಾತನಾಡಿದರು,ಬಿಜೆಪಿ ಪಕ್ಷ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಿದೆ. ದೇಶದಾದ್ಯಂತ ತಿರಂಗಾ ಯಾತ್ರೆಗಾಗಿ ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿದ್ದು,ಇಂದು ನಡೆದ ತಿರಂಗಾ ಯಾತ್ರೆಯಲ್ಲಿ ಎಲ್ಲರೂ ಭಾಗವಹಿಸಿದ್ದಕ್ಕಾಗಿ…

Read More

ಡಿಡಿಯು ಕಾಲೇಜು  | ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ |ಎಂಎಸ್ ಶಿರವಾಳ ಅಭಿಮತ

ಮಕ್ಕಳಿಗೆ ವಿದ್ಯೆಯ ಜೊತೆಗೆ ಸಂಸ್ಕಾರ ಕಲಿಸಬೇಕು  ಶಹಾಪುರ ವಿದ್ಯಾರ್ಥಿ ಮತ್ತು ಗುರುಗಳ ಸಂಬಂಧ ಪವಿತ್ರವಾದದ್ದು. ಶಿಕ್ಷಣಕ್ಕೆ ಹೆಚ್ಚಿನ ಪರಿಶ್ರಮದ ಅಗತ್ಯ.ವಿದ್ಯೆಯ ಜೊತೆಗೆ ಸಂಸ್ಕಾರ ಮತ್ತು ವಿನಯ ಮಕ್ಕಳಿಗೆ ಕಲಿಸಬೇಕಿದೆ. ಪ್ರತಿ ಕುಟುಂಬದ ಬದುಕು ಬದಲಾಯಿಸಲು ಶಿಕ್ಷಣ ಅತ್ಯಗತ್ಯ ಎಂದು ಸಂಶೋಧಕರು ಮತ್ತು ತಾಲೂಕು ಖಜಾನೆ ಅಧಿಕಾರಿಗಳಾದ ಎಂಎಸ್  ಶಿರವಾಳ ಅವರು ಅಭಿಮತ ವ್ಯಕ್ತಪಡಿಸಿದರು.  ನಗರದ ವೈಷ್ಣವಿ ಸಭಾಂಗಣದಲ್ಲಿ ಡಿಡಿಯು ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನಾ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ…

Read More

ಗುರುಮಠಕಲ್: ಹರ್ ಘರ್ ತಿರಂಗಾ ಬೈಕ್ ರ್ಯಾಲಿ –

ದೇಶಾಭಿಮಾನ ಮೂಡಿಸುವ ನಿರ್ಣಯಗಳು ಇತಿಹಾಸದಲ್ಲಿ ದಾಖಲಾಗಲಿವೆ : ಲಲಿತಾ ಅನಪುರ ಗುರುಮಠಕಲ್: ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತೆ ಭಾರತದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೈಗೊಂಡ ನಿರ್ಣಯಗಳು ಇತಿಹಾಸದಲ್ಲಿ ದಾಖಲೆಯಾಗಲಿವೆ” ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಲಲಿತಾ ಅನಪುರ ಹೇಳಿದರು. ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬುಜೀ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಹರ್ ಘರ್ ತಿರಂಗಾ ಯಾತ್ರೆಯ ಅಂಗವಾಗಿ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ವಿಶಿಷ್ಟ ಕಾರ್ಯಕ್ರಮ ರೂಪಿಸಲಾಗಿದ್ದು,…

Read More

ಮಕ್ಕಳಿಗೆ ಮನೆಪಾಠದೊಂದಿಗೆ ಆಟದ ಪಾಠವಿರಲಿ-ವಿರಕ್ತಮಠ

ತಾಳಿಕೋಟೆ, ಎಳೆಯ ವಯಸ್ಸಿನಲ್ಲಿರುವ ಮಕ್ಕಳಿಗೆ ಬೆಳವಣಿಗೆ ಯಾಗುವದು ಅಗತ್ಯವಾಗಿರುತ್ತದೆ ಅಂತಹ ಮಕ್ಕಳಿಗೆ ಬೆಳವಣಿಗೆಗೆ ಅಗತ್ಯವಿರುವಂತ ವ್ಯಾಯಾಮ ಹಾಗೂ ಕ್ರೀಡೆಗಳನ್ನು ಅಳವಡಿಸಿಕೊಳ್ಳಲು ಮಾತಾಪಿತರು ಸೂಚಿಸುತ್ತಿರಬೇಕೆಂದು ಸ್ಥಳೀಯ ವೀ.ವಿ.ಸಂಘದ ಎಸ್.ಕೆ.ಕನ್ನಡ ಮತ್ತು ಆಂಗ್ಲ ಮಾಧ್ಯಮಿಕ ಶಾಲೆಯ ಅಧ್ಯಕ್ಷರಾದ ವೇ.ಮುರುಘೇಶ ವಿರಕ್ತಮಠ ಅವರು ನುಡಿದರು.ಮಂಗಳವಾರರAದು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖಾ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ, ಎಸ್.ಕೆ.ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ತಾಳಿಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ ೨೦೨೫-೨೬ನೇ…

Read More
error: Content is protected !!