gulbargametro

ಜವಾಬ್ದಾರಿಯುತ ವಕೀಲರಾಗಿ ಹೊರಹೊಮ್ಮಬೇಕು

ಕಲಬುರಗಿ: ಭಾರತೀಯ ಸಂವಿಧಾನ ಜೀವಂತ ಗ್ರಂಥವಾಗಿದ್ದು, ಪ್ರತಿಯೊಬ್ಬರಿಗೂ ಗೌರವದಿಂದ ಬದುಕುವ ಹಕ್ಕು ನೀಡಿದೆ. ಕಾನೂನು ವದವಿ ವಡೆದ ನಂತರ ವಿದ್ಯಾರ್ಥಿಗಳು ವೃತ್ತಿವರತೆ ಮೈಗೂಡಿಸಿಕೊಳ್ಳ ಬೇಕು. ಸಮಾಜ ನಿರೀಕ್ಷಿಸುವ ಜವಾಬ್ದಾರಿಯುತ ವಕೀಲರಾಗಿ ಹೊರಹೊಮ್ಮಬೇಕು ಎಂದು ಭಾರತೀಯ ಕಾನೂನು ಆಯೋಗದ ಅಧ್ಯಕ್ಷರು, ಸುಪ್ರೀಂ ಕೋರ್ಟ್ನ ವಿಶ್ರಾಂತ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹೇಳಿದರು. ನಗರದ ಲಾಹೋಟಿ ನಗರದ ಸೇರ್ ಶಂಕರಲಾಲ್ ಕಾನೂನು ಕಾಲೇಜಿಗೆ ೬೫ ವರ್ಷ ತುಂಬಿದ ಪ್ರಯುಕ್ತ ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಿದ್ದ ‘ಜ್ಞಾನದ ಮುತ್ತುಗಳು’ ವಿಶೇಷ ಉಪನ್ಯಾಸ…

Read More

ಕರ್ನಾಟಕ ರಾಜ್ಯೋತ್ಸವ ಕನ್ನಡಾಭಿಮಾನವನ್ನು ಮೆರೆಯುವ ದಿನ: ಹಿರೇಮಠ

ಚಿತ್ತಾಪುರ; ಕನ್ನಡ ನಾಡು ಉದಯವಾದ ಈ ದಿನವನ್ನು ಸಂಭ್ರಮಿಸುವ ಹಾಗೂ ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯುವ ಉದ್ದೇಶದಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ತಹಶೀಲ್ದಾರ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ಪ್ರಜಾಸೌಧ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ್ ಅಕ್ರಂ ಪಾಷಾ, ಸರ್ಕಾರಿ ನೌಕರರ ಸಂಘದ…

Read More

ನವ ಕಲಬುರಗಿ ನಿರ್ಮಾಣಕ್ಕೆ ಬದ್ಧ- ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ ಜಿಲ್ಲೆಯ ಸಮಸ್ತ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಾಗಿದ್ದು ಅದರ ಅಡಿಯಲ್ಲಿ ಮುಂದಿನ ವರ್ಷದೊಳಗೆ ಜಿಲ್ಲೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ ಪ್ರೌಢಶಾಲೆಯಲ್ಲಿ ನಡೆದ 70 ನೆಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ‌ ಅವರು ಮಾತನಾಡುತ್ತಿದ್ದರು. ಕಲಬುರಗಿ ಜಿಲ್ಲೆಯಲ್ಲಿ ನವೋದ್ಯಮಕ್ಕೆ ಉತ್ತೇಜನ, ಪ್ರವಾಸೋದ್ಯಮ ಅಭಿವೃದ್ದಿ, ಯುವ ಸಬಲೀಕರಣ, ಶೈಕ್ಷಣಿಕ ಹಾಗೂ ಆರ್ಥಿಕ ಸಬಲತೆ ಹೊಂದುವ ಸಮಗ್ರ ಅಭಿವೃದ್ದಿಗಾಗಿ…

Read More

ರದ್ದಾದ ವಿಮಾನಯಾನ ಸಂಚಾರ ಪುನಃ ಪ್ರಾರಂಭಿಸುವಂತೆ ಕೇಂದ್ರಕ್ಕೆ ಸಂಸದ ರಾಧಾಕೃಷ್ಣ ದೊಡ್ಡಮನಿ ಪತ್ರ

ಕಲಬುರಗಿ : ವಿಮಾನ ನಿಲ್ದಾಣವನ್ನು ಪ್ರಾದೇಶಿಕ ಸಂಪರ್ಕ ಯೋಜನೆಯಡಿಯಲ್ಲಿ ಸೇರ್ಪಡಿಸುವುದು ಸೇರಿದಂತೆ ರದ್ದಾದ ವಿಮಾನಯಾನ ಸಂಚಾರ ಪುನಃ ಪ್ರಾರಂಭಿಸುವಂತೆ ಕೇಂದ್ರಕ್ಕೆ ಸಂಸದ ರಾಧಾಕೃಷ್ಣ ದೊಡ್ಡಮನಿ ಪತ್ರ ಮೂಲಕ ಮನವಿ ಸಲ್ಲಿಸಿದ್ದಾರೆ. ಕರ್ನಾಟಕದ ಕಲಬುರಗಿ (ಗುಲ್ಬರ್ಗ) ವಿಮಾನ ನಿಲ್ದಾಣವನ್ನು ಪ್ರಾದೇಶಿಕ ಸಂಪರ್ಕ ಯೋಜನೆ (RCS-UDAN) ಅಡಿಯಲ್ಲಿ ಆದ್ಯತೆಯ ಆಧಾರದ ಮೇಲೆ ಸೇರಿಸುವಂತೆ ಹಾಗೂ ರದ್ದಾದ ವಿಮಾನ ಸಂಚಾರವನ್ನು ಪುನಃ ಪ್ರಾರಂಭಿಸುವಂತೆ ಕೇಂದ್ರ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಕಿಂಜಾರಪು ಅವರಿಗೆ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಪತ್ರ…

Read More

ನ.೧ಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಲಬುರಗಿ: ೭೦ನೇಯ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳ ಲಾಗಿದೆ ಎಂದು ಜೈ ಕನ್ನಡಿಗರ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರಾದ ಡಾ. ದತ್ತು ಭಾಸಗಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ನ. ೧ರಂದು ಸಂಜೆ ೫ಗಂಟೆಗೆ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ನಡೆಯಲಿರುವ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ಸಾನಿಧ್ಯವನ್ನು ಮಾತೋಶ್ರೀ ಡಾ. ದಾಕ್ಷಾಯಣಿ ಎಸ್. ಅಮ್ಮನವರು ಹಾಗೂ ಷಡಕ್ಷರಿ…

Read More

ರಾಜ್ಯಮಟ್ಟದ ಯುವಜನೋತ್ಸವಕ್ಕೆ ಸಿದ್ಧತೆ ವ್ಯವಸ್ಥಿತವಾಗಿ ಮಾಡಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್

ಯಾದಗಿರಿ: : ಬರುವ ಡಿಸೆಂಬರ್ ಮಾಹೆಯ ಮೊದಲ ವಾರದಲ್ಲಿ ಆಯೋಜಿಸುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕಾಗಿ ಸಿದ್ದತೆಗಳನ್ನು  ಈಗಿನಿಂದಲೇ ಆರಂಭಿಸುವಂತೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ರಾಜ್ಯ ಮಟ್ಟದ ಯುವಜನೋತ್ಸವ ಆಯೋಜನೆ ಕುರಿತು ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು. ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು,ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು. ಮುಖ್ಯ ಕಾರ್ಯಕ್ರಮಕ್ಕೆ  ಮಾನ್ಯ ಮುಖ್ಯಮಂತ್ರಿಗಳು ಆಗಮಿಸುವುದರಿಂದ ಶಿಷ್ಟಾಚಾರದಂತೆ ಎಲ್ಲ ವ್ಯವಸ್ಥೆ ಗಳನ್ನು ಮಾಡಿಕೊಳ್ಳಬೇಕು ಎಂದು…

Read More

ರಾಜ್ಯದ 1310 ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ʼಕಾಯಕ ಗ್ರಾಮʼ : ಸಚಿವ ಪ್ರಿಯಾಂಕ್‌ ಖರ್ಗೆ ಅವರಿಂದ ಚಾಲನೆ:

ಬೆಂಗಳೂರು : 2025ನೆ ಅಕ್ಟೋಬರ್ 30 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ವಿಭಾಗವು ಪಂಚತಂತ್ರ 2.0 ತಂತ್ರಾಂಶದಲ್ಲಿ ಗ್ರಾಮ ಪಂಚಾಯತ್ ಕಾರ್ಯಕ್ಷಮತೆ ಶ್ರೇಯಾಂಕ ವರದಿಯಲ್ಲಿ ಗುರುತಿಸುವಂತೆ ಕೊನೆಯ ಸ್ಥಾನಗಳಲ್ಲಿರುವ ಗ್ರಾಮ ಪಂಚಾಯತಿಗಳನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಿಕೊಂಡು ಅಂತಹ ಗ್ರಾಮ ಪಂಚಾಯತಿಗಳ ಸಮರ್ಪಕ ಹಾಗೂ ನಿಗದಿತವಾಗಿ ಪರಿವೀಕ್ಷಣೆ ಮಾಡುವುದು, ಮಾರ್ಗದರ್ಶನ ನೀಡುವುದಲ್ಲದೆ ವಿವಿಧ ಅಭಿವೃದ್ಧಿ ಇಲಾಖೆಗಳ ಸಮನ್ವಯ ಕಾರ್ಯಕೈಗೊಂಡು ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಜವಾಬ್ದಾರಿಯನ್ನುತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಅಧಿಕಾರಿಗಳು ವಹಿಸಿಕೊಳ್ಳುವ…

Read More

3 ಕೋಟಿ ಮೌಲ್ಯದ 1900 ಮೊಬೈಲ್‌ಗಳು ಖಾಕಿ ವ಼ಶಕ್ಕೆ | ಆರು ಜನ ಆರೋಪಿಗಳ ಬಂಧನ

ಬೆಂಗಳೂರು ; ಬೆಂಗಳೂರು ಪೊಲೀಸರು ಬೃಹತ್‌ ಬೇಟೆ ಆಡಿದ್ದಾರೆ, ನಗರದ್ಯಂತ ಕಳ್ಳವುವಾದ ಮತ್ತು ಸಾವ೯ಜನಿಕರು ಕಳೆದುಕೊಂಡಿದ್ದ, 3 ಕೋಟಿ ಮೌಲ್ಯದ 1900 ಮೊಬೈಲಗಳನ್ನು ವಶಕ್ಕೆ ತೆಗೆದುಕೊಂಡು ಆರು ಜನ ಖದೀಮರನ್ನು ಬಂಧಿಸಿವುದರಲ್ಲಿ ಬೆಂಗಳೂರು ನಗರ ಪೊಲೀಸ್‌ ಯಶ್ವಸಿಯಾಗಿದ್ದಾರೆ. ಸಾವ೯ಜನಿಕರು ಕಳ್ಳದುಕೊಂಡ ಮೊಬೈಲಗಳನ್ನು ಇಂದು ನಗರ ಪೋಲಿಸ್‌ ಆಯುಕ್ತ ಕಚೇರಿಯಲ್ಲಿ ಮೂಲ ಮಾಲೀಕರಿಗೆ ಮೊಬೈಲ ವಾಪಸ್‌ ನೀಡಲಾಯಿತು. ಬಂಧಿಸಿದ ಆರು ಜನ ಆರೋಪಿಗಳು ಒಟ್ಟಿಗೆ ಬಸ್‌ ಹತ್ತಿ, ಸಾವ೯ಜನಿಕರ ಗಮನವನ್ನು ಬೇರೆ ಕಡೆ ಸೆಳೆದು ಮೊಬೈಲಗಳನ್ನು ಕಳ್ಳತನ ಮಾಡುತ್ತಿದ್ದರು…

Read More

ವಿಶೇಷ ಹುದ್ದೆಗಳನ್ನು ಸೃಷ್ಟಿಸಿ ಉಪನ್ಯಾಸಕರ ಮೇಲುಸ್ತುವಾರಿ ನೀಡಲು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಆಗ್ರಹ

ಕಲಬುರ್ಗಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ರಾಜ್ಯ ಶೈಕ್ಷಣಿಕ ತರಭೇತಿ ಇಲಾಖೆ (DSERT) ಜಂಟಿ ಸುತ್ತೋಲೆ ಹೊರಡಿಸಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ DIET ಹಿರಿಯ ಉಪನ್ಯಾಸಕರುಗಳ ಮೂಲಕ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಸ್ಥಿತಿಗತಿಗಳ ಮಾಹಿತಿ ಸಂಗ್ರಹಿಸಲು ಸುತ್ತೋಲೆ ಹೊರಡಿಸಲಾಗಿದೆ ಈ ಸುತ್ತೋಲೆಗೆ ಈಗಾಗಲೇ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಹಾಗೂ ಉಪನ್ಯಾಸಕರ ಸಂಘ ವಿರೋಧ ವ್ಯಕ್ತಪಡಿಸಿ ನನಗೂ ಸಹ ಮನವಿ ಸಲ್ಲಿಸಿದ್ದಾರೆ ಈ ವಿಷಯವನ್ನು ನಾನು ಖುದ್ದಾಗಿ ಶಿಕ್ಷಣ ಸಚಿವರಾದ …

Read More

ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮ

ಚಿಂಚೋಳಿ ಪಟ್ಟಣದ ಚಂದಾಪುರದ ಹಳೆ ತಹಸಿಲ್ ಕಾರ್ಯಾಲಯ ಆವರಣದಲ್ಲಿರುವ ದೇವರಾಜ್ ಅರಸು ಭವನದಲ್ಲಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ ಜಯಂತೋತ್ಸವ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ತಹಸಿಲ್ದಾರ್ ಸುಬ್ಬಣ್ಣ ಜಮಖಂಡಿ ಅವರು ಸಸಿಗೆ ನೀರು ಹಾಕು ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ನಂತರ ಅವರು ಮಾತನಾಡಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಬಹಳಷ್ಟು…

Read More
error: Content is protected !!