ಜವಾಬ್ದಾರಿಯುತ ವಕೀಲರಾಗಿ ಹೊರಹೊಮ್ಮಬೇಕು
ಕಲಬುರಗಿ: ಭಾರತೀಯ ಸಂವಿಧಾನ ಜೀವಂತ ಗ್ರಂಥವಾಗಿದ್ದು, ಪ್ರತಿಯೊಬ್ಬರಿಗೂ ಗೌರವದಿಂದ ಬದುಕುವ ಹಕ್ಕು ನೀಡಿದೆ. ಕಾನೂನು ವದವಿ ವಡೆದ ನಂತರ ವಿದ್ಯಾರ್ಥಿಗಳು ವೃತ್ತಿವರತೆ ಮೈಗೂಡಿಸಿಕೊಳ್ಳ ಬೇಕು. ಸಮಾಜ ನಿರೀಕ್ಷಿಸುವ ಜವಾಬ್ದಾರಿಯುತ ವಕೀಲರಾಗಿ ಹೊರಹೊಮ್ಮಬೇಕು ಎಂದು ಭಾರತೀಯ ಕಾನೂನು ಆಯೋಗದ ಅಧ್ಯಕ್ಷರು, ಸುಪ್ರೀಂ ಕೋರ್ಟ್ನ ವಿಶ್ರಾಂತ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹೇಳಿದರು. ನಗರದ ಲಾಹೋಟಿ ನಗರದ ಸೇರ್ ಶಂಕರಲಾಲ್ ಕಾನೂನು ಕಾಲೇಜಿಗೆ ೬೫ ವರ್ಷ ತುಂಬಿದ ಪ್ರಯುಕ್ತ ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಿದ್ದ ‘ಜ್ಞಾನದ ಮುತ್ತುಗಳು’ ವಿಶೇಷ ಉಪನ್ಯಾಸ…


