gulbargametro

ಪ್ರತಿಗ್ರಾಮಪಂಚಾಯಿಂದ ಕನಿಷ್ಠ ಎರಡು ಗ್ರಾಮಗಳನ್ನು ತಂಬಾಕುಮುಕ್ತಗ್ರಾಮ ಫೋಷಣೆ ಮಾಡಿ ಅಪರ ಜಿಲ್ಲಾಧಿಕಾರಿರಾಯಪ್ಪ ಹುಣಸಗಿ

ಕಲಬುರಗಿ: ಕಲಬುರಗಿಜಿಲ್ಲೆಯ ಪ್ರತಿಗ್ರಾಮ ಪಂಚಾಯಿತಿಯಿಂದ ಕನಿಷ್ಠ ಎರಡು ಗ್ರಾಮಗಳನ್ನು ತಂಬಾಕುಮುಕ್ತಗ್ರಾಮಗಳು ಫೋಷಣೆ ಮಾಡಿಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿರಾಯಪ್ಪ ಹುಣಸಗಿ ಸೂಚನೆ ನೀಡಿದರು.  ಬುಧುವಾರದಂದುಜಿಲ್ಲಾಧಿಕಾರಿಗಳ ಕಚೇರಿ ವಿಡಿಯೋಕಾನ್ಪರೆನ್ಸ್ ಹಾಲ್‍ನಲ್ಲಿತಂಬಾಕು ನಿಯಂತ್ರಣಕುರಿತಂತೆಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದಅವರು, ಈಗಾಗಲೇ ಚಿತಾಪೂರತಾಲ್ಲೂಕಿನ ನಾಲ್ಕು ಗ್ರಾಮಗಳಲ್ಲಿ  ತಂಬಾಕು ಮುಕ್ತ ಗ್ರಾಮಎಂದು ಫೋಷಿಸಲಾಗಿದೆ.ಅದರಂತೆಎಲ್ಲಾ ಅಧಿಕಾರಿಗಳು ಸಮನ್ವಯತೆ ಕೆಲಸ ಕಾರ್ಯಗಳನ್ನು ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿಯೊಂದು ತಾಲ್ಲೂಕುಗಳಲ್ಲಿ ಗ್ರಾಮಗಳಲ್ಲಿ ಒಂದುತಂಡವನ್ನು ರಚಿಸಿ ಅಂಗಡಿಗಳಿಗೆ ಹೋಗಿ ಭೇಟಿ ನೀಡಿ ಪರಿಶೀಲಿಸಬೇಕು.ಶಾಲಾಕಾಲೇಜುಗಳಲ್ಲಿ ನಿಬಂಧ,…

Read More

ಆರೋಗ್ಯಕರ ದೇಹಕ್ಕೆ ವ್ಯಾಯಾಮವೇ ಔಷಧಿ

ಕಲಬುರಗಿ: -ನಾವು ದಿನ ನಿತ್ಯ ವ್ಯಾಯಾಮ ಮಾಡುವುದರಿಂದ ನಮ್ಮ ದೇಹದಲ್ಲಿ ಯಾವ ರೋಗವು ಸುಳಿಯುವುದಿಲ್ಲ ಎಂದು ಕಲಬುರಗಿ ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ. ವಿವೇಕಾನಂದ ರೆಡ್ಡಿ ಅವರು ಹೇಳಿದರು. ಬುಧವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಜಿಲ್ಲಾ ಆಸ್ಪತ್ರೆ, ಜಿಮ್ಸ್ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಮ್ಸ್ ಮೆಡಿಕಲ್ ಕಾಲೇಜಿನ ಮೈಕ್ರೋ ಬಯೋಲೋಜಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪಾಶ್ರ್ವವಾಯು ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ…

Read More

ವಾರ್ಡ್ ನಂ.5, 6 ಮತ್ತು 23 ಜೋನ್ ನಂ. 38ಎ ರಲ್ಲಿ ಮ್ಯಾಪಿಂಗ್ (ನೀರು ಸರಬರಾಜು ಕ್ಷೇತ್ರದ) ಸಮೀಕ್ಷೆಗೆ ಚಾಲನೆ

ಕಲಬುರಗಿ  -ವಿಶ್ವಬ್ಯಾಂಕ್ ನೆರವಿನ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ (ಕುಸ್ಸೆಂಫ್) ಅಡಿಯಲ್ಲಿ ಕಲಬುರಗಿ ನಗರದಲ್ಲಿ 24X7 ನಿರಂತರ ನೀರು ಸರಬರಾಜು ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಬುಧವಾರ ವಾರ್ಡ್ ನಂ.5, 6 ಮತ್ತು 23 ಜೋನ್ ನಂ. 38ಎ ರಲ್ಲಿ ಮ್ಯಾಪಿಂಗ್ ಸಮೀಕ್ಷೆಗೆ ಕಲಬುರಗಿ ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರಾದ ದಿಗಂಬರ ನಾಡಗೌಡ, ಅರುಣಾಬಾಯಿ ಹಾಗೂ ಗಂಗಮ್ಮ, ಬಸವರಾಜ ಮೂನಹಳ್ಳಿ ಅವರು ಮಂಗಳವಾರ ಚಾಲನೆ ನೀಡಿದರು. ಈ ಜೋನ್‍ನಲ್ಲಿ ಮೂನಿಮ್ಮ ಸಂಘ, ಗಾಂಧಿನಗರ, ಸಂಜಯನಗರ, ಭವಾನಿ ನಗರ,…

Read More

ನ.೮ಕ್ಕೆ‌ ಭಕ್ತ‌ ಶ್ರೇಷ್ಠ ಕನಕದಾಸರ ಜಯಂತಿ ರ‍್ಥಪರ‍್ಣ ಆಚರಣೆ

ಸಕಲ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ ಕಲಬುರಗಿ,  ಸಂತ ಶ್ರೇಷ್ಟ ಕನಕದಾಸರ ಜಯಂತಿ ಕರ‍್ಯಕ್ರಮ ನವೆಂಬರ್ ೮ ರಂದು ಕಲಬುರಗಿ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಣೆಗೆ ನರ‍್ಧರಿಸಲಾಗಿದ್ದು, ಸಕಲ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಜಯಂತಿಯ ಪರ‍್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ ೩ ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಜಯಂತಿ ಕರ‍್ಯಕ್ರಮ ಆಚರಿಸಲಾಗುತ್ತದೆ ಎಂದರು. ಜಯಂತಿಗೆ ಶಿಷ್ಟಾಚಾರದಂತೆ…

Read More

ತಂಬಾಕು ಮುಕ್ತ ಯುವ ಅಭಿಯಾನ 3.0 ಕಲ್ಬುರ್ಗಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಅಪರ ಜಿಲ್ಲಾಧಿಕಾರಿಗಳು ಶ್ರೀ ರಾಯಪ್ಪ ಹುಣಸಿಗಿ ಕರೆ

ಕಲಬುರಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಕಲ್ಬುರ್ಗಿ ವತಿಯಿಂದ ಅಪರ ಜಿಲ್ಲಾಧಿಕಾರಿಗಳ ರಾಯಪ್ಪ ಹುಣಸಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳ ಸಮನ್ವಯ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿತ್ತು. ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಮಾರ್ಗದರ್ಶನ ಹಾಗೂ ತಂಬಾಕು ಮುಕ್ತ ಯುವ ಅಭಿಯಾನದ ಕುರಿತು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಎಲ್ಲಾ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದರು. ಅಲ್ಲದೆ…

Read More

ಸದೃಢ ಮಾನವ ಸಂಪನ್ಮೂಲ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಅನನ್ಯ

ಜೇವರ್ಗಿ ಸರ್ಕಾರಿ ಪಿಯು ಕಾಲೇಜಿನ ೬೭ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಚಿಂತಕ ಪ್ರೊ.ಎಸ್.ಬಿ.ಮಮದಾಪುರ ಅಭಿಮತ ಜೇವರ್ಗಿ ೨೯ : ವಿದ್ಯಾರ್ಥಿಗಳಿಗೆ ಜ್ಞಾನ, ಕೌಶಲ, ಬುದ್ಧಿ, ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ನೀಡಿ, ಅವರನ್ನು ದೇಶದ ಅಮೂಲ್ಯ ಮಾನವ ಸಂಪನ್ಮೂಲವನ್ನಾಗಿಸಲು ಶಿಕ್ಷಣ ಹಾಗೂ ಅದರ ಸಂಸ್ಥೆಗಳು ಅನನ್ಯವಾದ ಪಾತ್ರವನ್ನು ನಿರ್ವಹಿಸುತ್ತವೆ. ದೇಶದ ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣ ಪರಿಹಾರವಾಗಬಲ್ಲದು ಎಂದು ಜೇವರ್ಗಿಯ ಬಸವೇಶ್ವರ ಬಿ.ಎಡ್ ಕಾಲೇಜಿನ ಪ್ರಾಧ್ಯಾಪಕ, ಚಿಂತಕ ಪ್ರೊ.ಎಸ್.ಬಿ.ಮಮದಾಪುರ ಅಭಿಮತಪಟ್ಟರು. ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ…

Read More

31 ರಂದು ಶ್ರೀ ಆಸ್ಪತ್ರೆ ಉದ್ಘಾಟನೆ

ಕಲಬುರಗಿ: ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ವಾಗಿರುವ ೩೦ ಹಾಸಿಗೆಯುಳ್ಳ ‘ಶ್ರೀ ಆಸ್ಪತ್ರೆ’ಯು ಅ.೩೧ರಂದು ಸಂಜೆ ೫-೩೦ಗಂಟೆಗೆ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಆಸ್ಪತ್ರೆಯ ಚೇರಮನ್‌ರಾದ ಮಕ್ಕಳ ತಜ್ಞರಾದ ಡಾ. ಸಚೀನ ಎಸ್.ಬಿ ಹಾಗೂ ಸ್ರೀ ರೋಗ ತಜ್ಞರಾದ ಡಾ. ಶ್ವೇತಾನಿದಿ ಅವರು ಜಂಟಿಯಾಗಿ ತಿಳಿಸಿದರು. ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಈಜಿ ಬೈ ಹತ್ತಿರ ಶ್ರೀ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪ್ರಾರಂಭದಲ್ಲಿ ೧೦ ಹಾಸಿಗೆ ಉಳ್ಳ ಆಸ್ಪತ್ರೆಯ ಪ್ರಾರಂಬಿಸಿದ ಆಸ್ಪತ್ರೆಯು ಸಾರ್ವಜನಿಕರ…

Read More

ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 29 ಖರೀದಿ ಕೇಂದ್ರ ಆರಂಭ

ಯಾದಗಿರಿ : 2025-26ನೇ ಸಾಲಿನ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಯಾದಗಿರಿ ಜಿಲ್ಲೆಯ ರೈತರಿಂದ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹತ್ತಿ ಮದ್ಯಮ ಎಳೆ ಪ್ರತಿ ಕ್ವಿಂಟಾಲಗೆ 7,710 ರೂ.ಗಳ ಹಾಗೂ ಉದ್ದನೆ ಎಳ 8110 ರೂ.ಗಳಂತೆ ಪ್ರತಿ ಎಕರೆಗೆ 8.5 ಕ್ವಿಂಟಾಲ ಖರೀದಿಸಲು ಭಾರತೀಯ ಹತ್ತಿ ನಿಗಮ ಹುಬ್ಬಳ್ಳಿ ಖರೀದಿ ಏಜೇನ್ಸಿಯಾಗಿ ಯಾದಗಿರಿ ಜಿಲ್ಲೆಗೆ ನೇಮಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಟಾಸ್ಕ್ ಫೋರ್ಸ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಶ್ರೀ…

Read More

ಸಿಂಧಗಿ ಶಾಸಕ  ಕಾರು ಅಫಘಾತ

ವಿಜಯಪುರ : ಸಿಂಧಗಿ ಶಾಸಕ ಆಶೋಕ ಮನಗೂಳಿ ಕಾರು ವಿಜಯಪುರ ಜಿಲ್ಲೆಯ ಸಿಂಧಗಿ ಬೈಪಾಸ ಬಳಿ ಅಫಘಾತವಾಗಿದೆ. ಶಾಸಕರ ಇನ್ನೊವಾ ಕಾರು ಮತ್ತು ಸ್ವಿಫ್ಟ ಕಾರಿನ ನಡುವೆ ಅಪಘಾತ ಸಂಭವಿಸಿದೆ.ಕಾರಿನಲ್ಲಿ ಶಾಸಕ ಮನಗೂಳಿ ಪುತ್ರಿ, ಸಹೋದರನ ಮಗ ಕಾರಿನಲ್ಲಿ ದ್ದರು. ಎರಡು ಕಾರಿನಲ್ಲಿದವರಿಗೆ ಸಣ್ಣಪುಟ್ಟ ಗಾಯಗೊಂಡಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದೆ.

Read More

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಇಂದಿನಿಂದ ಎಸ್ಕಾಟ್೯ ನೀಡಿರುವ ಗೃಹ ಇಲಾಖೆ

ಬೆಂಗಳೂರು : ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದು,ರಾಜ್ಯ ಸರ್ಕಾರ ಬೆಂಗಾವಲು ಪಡೆ ವಾಹನ ನೀಡಲಾಗಿದೆ. ಇಂದಿನಿಂದ ಎಸ್ಕಾಟ್೯ ನೀಡಿರುವ ಗೃಹ ಇಲಾಖೆ, ಗುಪ್ತಚರ ಇಲಾಖೆ ಮಾಹಿತಿಯಂತೆ ಬೆಂಗಾವಲು ವಾಹನ ನೀಡಿದೆ. ಬೆದರಿಕೆ‌ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಡಿಜಿ ಅವರಿಗೆ ದೂರ ನೀಡಿದರು. ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ ಎಸ್ ಎಸ್ ವಿರುದ್ದ ಕೀಡಿಕಾರಿದರು ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದರು. ಆರ್ ಎಸ್ ಎಸ್…

Read More
error: Content is protected !!