gulbargametro

ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೋಲಿಸ್ ಇಲಾಖೆಯ ಪಾತ್ರ ಬಹಳಷ್ಟು ಪ್ರಮುಖವಾದದ್ದು : ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್

ಕಲಬುರಗಿ : ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೋಲಿಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪಾತ್ರ ಬಹಳಷ್ಟು ಪರಿಣಾಮಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನಮ್ ಅವರು ಹೇಳಿದರು. ಮಂಗಳವಾರದಂದು ಪೊಲೀಸ್ ಹುತಾತ್ಮರ ಸ್ಮಾರಕ ಡಿ.ಎ.ಆರ್ ಮೈದಾನದಲ್ಲಿ ಕಲಬುರಗಿ ನಗರ ಮತ್ತು ಕಲಬುರಗಿ ಜಿಲ್ಲಾ ಪೊಲೀಸ್ ವತಿಯಿಂದ ಕರ್ತವ್ಯ ಪಾಲನೆಯಲ್ಲಿ ಪ್ರಾಣವನ್ನು ಸಮರ್ಪಿಸಿದ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಅರ್ಪಿಸಿ ಮಾತನಾಡಿದರು. ಪ್ರತಿಯೊಂದು ಸರ್ಕಾರದ ಕೆಲಸ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಸಮನ್ವಯತೆಯಿಂದ ಕೆಲಸ ಮಾಡುತ್ತೇವೆ…

Read More

ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ:ಒತ್ತಾಯ

ವಡಗೇರಾ: ಸತತವಾಗಿ ಸುರಿದ ಬಾರಿ ಮಳೆಯಿಂದ ತಾಲೂಕಿನ ಕೊನಹಳ್ಳಿ – ಕಂದಳ್ಳಿ ತುಮಕೂರು-ವಡಗೇರಾ ಮತ್ತು ಮಾಚನೂರ -ಬೆಂಡೆಬೆಂಬಳಿ ವಡಗೇರಾ- ಕುರುಕುಂದ-ನಾಯ್ಕಲ್ ಕುರುಕುಂದ ಹಾಗೂ ತಾಲೂಕಿನ ವಿವಿಧ ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತೀವ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ..ಕೂಡಲೆ ಜಿಲ್ಲಾಡಳಿತ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ್ ಸಾಹುಕಾರ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಗ್ರಾಮೀಣ ಭಾಗದ ಹಲವು ಪ್ರಮುಖ ರಸ್ತೆಗಳು ಮಳೆಯಿಂದ ಸಂಪೂರ್ಣವಾಗಿ ಹದಗೆಟ್ಟಿದ್ದು ಜನಪ್ರತಿನಿಧಿಗಳು…

Read More

ಗಾಂಧಿ ಸ್ಮೃತಿ ~ ಜನ ಜಾಗೃತಿ ಸಮಾವೇಶ: ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಹೇಳಿಕೆ

ರಾಜ್ಯದಲ್ಲಿ ಒಂದು ಲಕ್ಷ 40 ಸಾವಿರ ಜನರನ್ನು ಮದ್ಯಮುಕ್ತ ಮಾಡಿದ ಧರ್ಮಸ್ಥಳದ ಸಾಧನೆ ಪ್ರಶಂಸನೀಯ ಕಲಬುರಗಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಸಹಯೋಗದಲ್ಲಿ ಮದ್ಯ ವರ್ಜನ ಶಿಬಿರ ಹಮ್ಮಿಕೊಂಡು ರಾಜ್ಯದಲ್ಲಿ 1 ಲಕ್ಷ 40ಸಾವಿರ ಜನರನ್ನು ಮದ್ಯ ವ್ಯಸನದಿಂದ ಮುಕ್ತಗೊಳಿಸಿರುವುದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ದೊಡ್ಡ ಸಾಧನೆಯಾಗಿದ್ದು ಅಭಿನಂದನೆಯ ಕಾರ್ಯಕ್ರಮ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾದ ಶರಣಪ್ಪ ಸಲದಾಪುರ ಅಭಿಪ್ರಾಯಪಟ್ಟರು. ಕಲಬುರಗಿಯ ರಾಮತೀರ್ಥದ…

Read More

ಅಕ್ಟೋಬರ್ 27 ಮತ್ತು 30 ಹಾಗೂ ನವೆಂಬರ್ 3ಕ್ಕೆ ಮಿಂಚಿನ‌ ನೋಂದಣಿ ಅಭಿಯಾನ -ಜಹೀರಾ ನಸೀಮ್

ಕಲಬುರಗಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಭಾಗವಾಗಿ ಇದೇ ಅಕ್ಟೋಬರ್ 27 ಮತ್ತು 30 ಹಾಗೂ ನವೆಂಬರ್ 3ಕ್ಕೆ ಬೆಳಿಗ್ಗೆ 10 ರಿಂದ‌‌ ಸಂಜೆ‌ 5.30 ಗಂಟೆ ವರೆಗೆ ವಿಶೇಷ ಮಿಂಚಿನ‌ ನೋಂದಣಿ ಅಭಿಯಾನ ಕ್ಷೇತ್ರದಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ತಿಳಿಸಿದ್ದಾರೆ.01.11.2025 ಅರ್ಹತಾ ದಿನಾಂಕಕ್ಕೆ ಅನ್ವಯಸುವಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆದಿದ್ದು, ಅರ್ಹ ಮತದಾರರು ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ಕೊನೆಯ ದಿನವಾಗಿದ್ದು,…

Read More

ಮುತ್ತಗಿ ಗ್ರಾಮದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ಆರೋಪಿಗಳಿಗೆ ಬಂಧಿಸಿ ಕಠಿಣ ಶಿಕ್ಷೆಗೆ ಆಗ್ರಹ: ಲಚ್ಚಪ್ಪ ಜಮಾದಾರ

ಜಗತ್ ವೃತ್ತದಿಂದ ಎಸ್ಪಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ಕಲಬುರಗಿ: ಜಿಲ್ಲೆಯ ಶಹಾಬಾದ ತಾಲೂಕಿನ ಮುತ್ತಗಿ ಗ್ರಾಮದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಅಗ್ರಹಿಸಿ ಎಸ್.ಪಿ ಕಛೇರಿ ಎದುರುಗಡೆ ಕೋಲಿ ಸಮಾಜ ಮುಖಂಡರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಎಸ್.ಟಿ. ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ ಅವರು ಮಾತನಾಡಿ, ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮುತ್ತಗಿ ಗ್ರಾಮದಲ್ಲಿ ಅ 9 ರಂದು ಗುರುವಾರ ತಡರಾತ್ರಿಯಲ್ಲಿ ಶ್ರೀ…

Read More

ದೋರನಹಳ್ಳಿಯಲ್ಲಿ ಕಾಲೇಜು ಕನ್ಯಾ ಪ್ರೌಢಶಾಲೆ ಮಂಜೂರಿಗೆ ಸಚಿವರಿಗೆ ಮನವಿ

ಯಾದಗಿರಿ:ದೊರನಹಳ್ಳಿ ಗ್ರಾಮಕ್ಕೆ ಕನ್ಯಾ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜ್ ಮಂಜೂರು ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಯುವ ಮುಖಂಡ ನಿಜಗುಣ ದೊರನಹಳ್ಳಿ ನೇತೃತ್ವದಲ್ಲಿ ಬೆಂಗಳೂರಿನ ಸದಾಶಿವ ನಗರದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮದು ಬಂಗಾರಪ್ಪ ನವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಅವರು ಯಾದಗಿರಿ ಜಿಲ್ಲೆ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮವು ಹೋಬಳಿ ಕೇಂದ್ರ ವಾಗಿದ್ದು ದೋರನಹಳ್ಳಿ ಗ್ರಾಮದಲ್ಲಿ ಐದು ಸರ್ಕಾರಿ ಪ್ರಾಥಮಿಕ ಶಾಲೆ ಒಂದು ಸರ್ಕಾರಿ ಪ್ರೌಢ ಶಾಲೆ ಇದ್ದು…

Read More

ಸಿದ್ಧರಾಮ ಶಿವಯೋಗಿಗಳ ೭೫ ನೇ ಪುಣ್ಯಾರಾಧನೆ

ಜೇವರ್ಗಿ : ತಾಲೂಕಿನ ಶಖಾಪುರ ಎಸ್.ಎ ಗ್ರಾಮದ ಸದ್ಗುರು ವಿಶ್ವಾರಾಧ್ಯ ತಪೋವನ ಮಠದ ಲಿಂ. ಸಿದ್ಧರಾಮ ಶಿವಯೋಗಿಗಳ ೭೫ ನೇ ಪುಣ್ಯಾರಾಧನೆ ಹಾಗೂ ಧಾರ್ಮಿಕ ಸಭೆಯನ್ನು ೧೨ ಭಾನುವಾರದಂದು ಶ್ರೀಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಪೀಠಾಧಿಪತಿ ಡಾ. ಸಿದ್ಧರಾಮ ಶಿವಾಚಾರ್ಯರು ತಿಳಿಸಿದ್ದಾರೆ. ಪುಣ್ಯಾರಾಧನೆ ನಿಮಿತ್ತ ಶ್ರೀಮಠದಲ್ಲಿ ನಡೆಯುತ್ತಿರುವ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ೧೦ ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಲಿದ್ದಾರೆ. ಪ್ರಸಾದಕ್ಕೆ ೩೫ ಕ್ವಿಂಟಲ್ ಜೋಳ ಮತ್ತು ಸಜ್ಜಿ ರೊಟ್ಟಿಗಳನ್ನು…

Read More

ಎಚ್ ಕೆ ಇ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶಿಕ್ಷಕರಿಗಾಗಿ ಐದು ದಿನಗಳ ಎಫ್ ಡಿ ಪಿ ಕಾರ್ಯಕ್ರಮ

ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕ್ವಾಲಿಟಿ ಅಶ್ಯೂರೆನ್ಸ ಸೆಲ್ ಸಹಯೋಗದೊಂದಿಗೆ ಸಂಸ್ಥೆಯ ಶಿಕ್ಷಕರಿಗಾಗಿ ಗಣಕಯಂತ್ರ ಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ ಕುರಿತಾಗಿ ಐದು ದಿನಗಳ ಕಾಲ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ ಸಂಸ್ಥೆಯ ಪಾಲಿಟೆಕ್ನಿಕ್ ಕಾಲೇಜು ಹಾಗೂ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಂಚಾಲಕರಾದ ನಾಗಣ್ಣ ಘಂಟಿ ಮಾತನಾಡಿ ಇಂದಿನ ದಿನಗಳಲ್ಲಿ ಪ್ರತಿಯೊಬ್ಬ ಸಿಬ್ಬಂದಿಗೆ ಕಂಪ್ಯೂಟರ್ ಜ್ಞಾನ ಕೃತಕ ಬುದ್ಧಿಮತ್ತೆ ಅವಶ್ಯಕತೆ ಇದೆ…

Read More

ಕಾನೂನು ಪ್ರಕಾರ ಶಿಕ್ಷೆ – ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್‌.

ಚಿತ್ತಾಪುರ ಮತಕ್ಷೇತ್ರದ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಹೇಯ ಕೃತ್ಯ ಖಂಡನೀಯ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರಿಗೆ ಕಾನೂನು ಅಡಿಯಲ್ಲಿ ಕಠಿಣ ಶಿಕ್ಷೆಯಾಗಲಿದೆ. ಘಟನೆ ಕುರಿತು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಆರೋಪಿಗಳನ್ನು ಶೀಘ್ರವೇ ಪತ್ತೆಹಚ್ಚಿ ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಅಂಬಿಗರ ಚೌಡಯ್ಯನವರು 12ನೇ ಶತಮಾನದಲ್ಲಿ ವಚನ ಕ್ರಾಂತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಿಕ ಪ್ರಜ್ಞೆಯನ್ನು ಜಾಗೃತಗೊಳಿಸಿದ ಬಸವಣ್ಣನವರ ಅನುಯಾಯಿ ಶರಣ. ಸಾವಿರಾರು ವರ್ಷಗಳಿಂದ ಜನ ಸಮೂಹದಲ್ಲಿದ್ದ ಮೂಢನಂಬಿಕೆಗಳ ವಿರುದ್ಧ ಅರಿವು…

Read More

ಮದ್ಯ, ಮಾದಕ ವ್ಯಸನಗಳ ವಿರುದ್ಧ ಜಾಗೃತಿ ಮೂಡಿಸಲು ಮಠಗಳು ಮುಂದಾಗಲು ಶರಣಪ್ಪ ಸಲಾದಪುರ ಕರೆ

ಯಾದಗಿರಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ತಮ್ಮ ಸ್ವಕ್ಷೇತ್ರಕ್ಕೆ ಭೇಟಿ ನೀಡಿದ ಶರಣಪ್ಪ ಸಲಾದಪುರ ವಿವಿಧ ಮಠಗಳಿಗೆ ಭೇಟಿ ನೀಡಿ, ಮದ್ಯಪಾನ ಹಾಗೂ ಮಾದಕವಸ್ತುಗಳ ವಿರುದ್ಧ ಮಠಕ್ಕೆ ಭೇಟಿ ನೀಡುವ ಭಕ್ತರಲ್ಲಿ ಜಾಗೃತಿ ಮೂಡಿಸಲು, ಮಠಗಳು ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ. ಚರಬಸವೇಶ್ವರ ಗದ್ದುಗೆ ಸಂಸ್ಥಾನ ಮಠಕ್ಕೆ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದ ಶರಣಪ್ಪ ಸಲಾದಪುರ ಅವರು ಭೇಟಿ ನೀಡಿ, ಶ್ರೀ ಶ್ರೀ ಶ್ರೀ ಪರಮಪೂಜ್ಯ ಬಸಯ್ಯ ತಾತ…

Read More
error: Content is protected !!