ಸಯ್ಯದ್ ನಿಜಾಮುದ್ದೀನ್ ಚಿಸ್ತಿ ಅವರಿಗೆ AMP ರಾಷ್ಟ್ರೀಯ ಸಾಮಾಜಿಕ ಶ್ರೇಷ್ಠತೆ ಪ್ರಶಸ್ತಿ

ಕಲಬುರಗಿ: ಕಲಬುರಗಿ ಹಾಗೂ ಕರ್ನಾಟಕದ ಹೆಮ್ಮೆಯ ಕ್ಷಣ, ಪ್ರಸಿದ್ಧ ಸಮಾಜಸೇವಕ ಹಾಗೂ ಶಿಕ್ಷಣ ಹೋರಾಟಗಾರ ಸಯ್ಯದ್ ನಿಜಾಮುದ್ದೀನ್ ಚಿಸ್ತಿ ಅವರಿಗೆ AMP ರಾಷ್ಟ್ರೀಯ ಸಾಮಾಜಿಕ ಶ್ರೇಷ್ಠತೆ ಪ್ರಶಸ್ತಿ – 2025ರಲ್ಲಿ ವರ್ಷದ ಚೇಂಜ್ ಮೇಕರ್ ವಿಭಾಗದಲ್ಲಿ ಗೌರವಿಸಲಾಗಿದೆ. ಈ ಪ್ರಶಸ್ತಿಯನ್ನು ಅಸೋಸಿಯೇಷನ್ ಆಫ್ ಮುಸ್ಲಿಂ ಪ್ರೊಫೆಶನಲ್ಸ್ (AMP) ಆಯೋಜಿಸಿದ 5ನೇ ರಾಷ್ಟ್ರೀಯ ಸಾಮಾಜಿಕ ಶ್ರೇಷ್ಠತೆ ಪ್ರಶಸ್ತಿ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಸಮಾಜ, ಶಿಕ್ಷಣ ಮತ್ತು ಕಲ್ಯಾಣ ಕ್ಷೇತ್ರಗಳಲ್ಲಿ ಅವರು ನೀಡಿದ ಮಹತ್ವದ ಕೊಡುಗೆಯನ್ನು ಪರಿಗಣಿಸಿ ಈ ಗೌರವ…

Read More

*ವೈದ್ಯಕೀಯ ಆರೈಕೆಯಲ್ಲಿ ಮಾನವೀಯ ಸ್ಪರ್ಶ ಉತ್ತಮ ಫಲಿತಾಂಶ ನೀಡುತ್ತದೆ* ಡಾ ಪೀಟರ್ ಆಂಡ್ರೂ ಬ್ರೇನನ್

ಕಲಬುರ್ಗಿ: ವೈದ್ಯಕೀಯ ಆರೈಕೆಯಲ್ಲಿ ಮಾನವೀಯತೆಯ ಸ್ಪರ್ಶವು ರೋಗಿಯ ಸ್ವಾತಂತ್ರ್ಯವನ್ನು ಗೌರವಿಸಿ, ನಂಬಿಕೆ ಮತ್ತು ಸಹಾನುಭೂತಿಯ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತದೆ, ಇದು ಉತ್ತಮ ವೈದ್ಯಕೀಯ ಫಲಿತಾಂಶಗಳಿಗೆ ಕಾರಣವಾಗುತ್ತದೆ ಎಂದು ಇಂಗ್ಲೆಂಡ್ ನ ಪ್ರಖ್ಯಾತ ವೈದ್ಯ ಡಾ ಪೀಟರ್ ಆಂಡ್ರೂ ಬ್ರೇನನ್ ಹೇಳಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್ ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ಮಾನವೀಯತೆ ಹಾಗೂ ರೋಗಿಯ ಆರೈಕೆ ಎಂಬ ವಿಷಯದ ಕುರಿತಾದ ಆತಿಥ್ಯ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಈ…

Read More

ಸೆ.20 ರಂದು ಕಲ್ಯಾಣ ಕರ್ನಾಟಕ ಪತ್ರಕರ್ತರ ಪ್ರಥಮ ಸಮ್ಮೇಳನ

ಕಲಬುರಗಿ : ಪ್ರಜಾಸುದ್ದಿ ಕನ್ನಡ‌ ದಿನಪತ್ರಿಕೆಯ 15 ನೇ ವಾರ್ಷಿಕೋತ್ಸವದ ಅಂಗವಾಗಿ ಕಲ್ಯಾಣ ಕರ್ನಾಟಕ ಪತ್ರಕರ್ತರ ಪ್ರಥಮ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಜಾಸುದ್ದಿ ಕನ್ನಡದಿನ ಪತ್ರಿಕೆಯ ಸಂಪಾದಕ ಶರಣಪ್ಪಬಸಪ್ಪ ಸುಗೂರು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇದೇ ಸೆ. 20 ರಂದು ನಗರದ ಜಿಲ್ಲಾ ಪಂಚಾಯತ ಅವರಣದಲ್ಲಿರುವ ಪತ್ರಿಕಾ ಭವನದಲ್ಲಿ ಸಮ್ಮೇಳನವನ್ನು ಆಯೋಜಿಸಿದ್ದು, ಸಮ್ಮೇಳನಾಧಕ್ಷರಾಗಿ ಹಿರಿಯ ಪತ್ರಕರ್ತ, ಹಾಗೂ ಸಾಹಿತಿ ಡಾ. ಶಿವರಂಜನ್ ಸತ್ಯಂಪೇಟ, ಹಾಗೂ ಶಾಸಕ ಬಸವರಾಜ…

Read More

ಜಗತ್ತಿನ ಚುಕ್ಕಾಣಿ ಹಿಡಿಯಬೇಕಾದರೆ ಜ್ಞಾನದ ಸಂಪತ್ತಿನ ಅವಶ್ಯಕತೆ ಇದೆ – ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯ

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಲು ಶಿಕ್ಷಕರಿಗೆ ಸಚಿವರ ಕರೆ *ಹೈಲೈಟ್ಸ್* -ನವೀಕರಣಕ್ಕಾಗಿ ಕೆಕೆಆರ್ ಡಿಬಿ ಯಿಂದ ರೂ 4.80 ಕೋಟಿ ಅನುದಾನ ಬಿಡುಗಡೆ. – ಉನ್ನತ ಗುಣಮಟ್ಟದ ಆಸನ, ಸೌಂಡ್ ಸಿಸ್ಟಂ, ಬಗೆಬಗೆ ಬಣ್ಣದ ಲೈಟಿಂಗ್ ಅಳವಡಿಕೆ. -ಪ್ರೇಕ್ಷಕರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ. – ನೆಲಮಹಡಿಯಲ್ಲಿ 552 ಆಸನಗಳನ್ನು ಹಾಗೂ‌ ಮೊದಲ ಮಹಡಿಯಲ್ಲಿ 303 ಆಸನಗಳನ್ನು ಸೇರಿಸಿ ಒಟ್ಟು 855 ಆಸನಗಳನ್ನು ಹೊಂದಿದೆ. –ನೂತನ ಮಾದರಿಯ ಪುಷ್ ಬ್ಯಾಕ್ ( ಹಿಂದಕ್ಕೆ ತಳ್ಳುವ )…

Read More

ಬಯಲಲ್ಲಿ ಬಾನಾಡಿ ಕೃತಿ ಲೋಕಾರ್ಪಣೆ

ಕಲಬುರಗಿ: ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ವೀರಮ್ಮ ಗಂಗಸಿರಿ ಮಹಿಳಾ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ “ಬಯಲಲ್ಲಿ ಬಾನಾಡಿ” ಕೃತಿಯ ಲೋಕಾರ್ಪಣೆ ಸಮಾರಂಭವು ಭಾನುವಾರ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ. ಸಿದ್ದಾರಾಮ ಹೊನ್ಕಲ್ ಅವರು ಹೆಚ್ಚು ಹೆಚ್ಚು ಸೃಜನಶೀಲ ಸಾಹಿತ್ಯ ಹೊರಬರಬೇಕು, ಓದುಗರಿಗೆ ಉತ್ತಮ ಸಾಹಿತ್ಯ ದೊರೆಯಲಿ ಎಂದು ಹಾರೈಸಿದರು. ಸಿದ್ದಲಿಂಗೇಶ್ವರ ಪ್ರಕಾಶನ ಸಂಸ್ಥೆಯ ಪ್ರಕಾಶಕರು ಡಾ. ಬಸವರಾಜ ಕೊನೇಕ ಅವರು ನಮ್ಮ ಸಂಸ್ಥೆ ಸದಾ ಕೈಗೆಟುಕುವ ದರದಲ್ಲಿ ಪುಸ್ತಕ ಮುದ್ರಿಸಿ ಪ್ರಕಟಿಸುವುದಕ್ಕೆ…

Read More

ಕೇವಲ ೬೦ ನಿಮಿಷದಲ್ಲಿ ೩೦ ಕವನಗಳನ್ನು ಬರೆದು ದಾಖಲೆ

ಕಲಬುರಗಿ: ಶಹಬಾದ ತಾಲೂಕಿನ ಹೊನಗುಂಟಿ ಗ್ರಾಮದ ದಾನೇಶ್ವರಿ ವಾರಕರ್  ಅವರು ಇತ್ತೀಚೆಗೆ ಮನೆಯಲ್ಲಿ ಕುಳಿತು ಸ್ವಂತ ರಚನೆಯ ಹಿಂದಿ ಕವನಗಳನ್ನು ಕೇವಲ ೬೦ ನಿಮಿಷದಲ್ಲಿ ೩೦ ಕವನಗಳನ್ನು ಬರೆದು ದಾಖಲೆ ಮಾಡಿದ್ದಾಳೆ. ಹರಿಯಾಣ ರಾಜ್ಯದ ಇಂಡಿಯಾ ಬುಕ್. ಆಫ್ ರಿಕಾರ್ಡಗೆ ಭಾಜನರಾಗಿ ಪ್ರಶಸ್ತಿಯನ್ನು  ಪಡದಿದ್ದಾರೆ. ದಾನೇಶ್ವರಿ ಅವರನ್ನು ಕಾಂಗ್ರೆಸ್ ಮುಖಂಡರಾದ ಶಿವಾನಂದ ಹೋನಗುಂಟಿ ಅವರು ನೇತೃತ್ವದಲ್ಲಿ ಕಲಬುರಗಿಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಈರಣ್ಣ ಪಾಟೀಲ ಝಳಕಿ, ಅಶ್ವಿನ ಸಂಕಾ, ಪರಶುರಾಮ ನಾಟೀಕಾರ, ವಿಶ್ವನಾಥ ಸೌಕಾರ ಹೋನಗುಂಟಿ,…

Read More

ಸೆ.10 ರಂದು ಡಾ. ಎಸ್.ಎಂ.ಪಂಡಿತ ರಂಗಮಂದಿರದ ನವೀಕರಣ ಕಾಮಗಾರಿಯ ಉದ್ಘಾಟನಾ ಸಮಾರಂಭ

ಕಲಬುರಗಿ, : ಕಲಬುರಗಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ 2024-25ನೇ ಮತ್ತು 2025-26ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಮ್ಯಾಕ್ರೋ ಯೋಜನೆ ಅಡಿಯಲ್ಲಿ ಡಾ. ಎಸ್.ಎಂ.ಪಂಡಿತ ರಂಗಮಂದಿರದ ನವೀಕರಣ ಕಾಮಗಾರಿಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 10 ರಂದು ಬುಧವಾರ ಬೆಳಿಗ್ಗೆ 10.30 ಗಂಟೆಗೆ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜರುಗಲಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ…

Read More

ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿಗೆ ಕಲಬುರಗಿಯ ಡಾ. ಫಾರುಕ್ ಮಣ್ಣೂರ ಆಯ್ಕೆ

ಕಲಬುರಗಿ: ಕಲಬುರಗಿ ನಗರದ ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ. ಫಾರುಕ್ ಮಣ್ಣೂರ ಅವರು ಕಡಿಮೆ ಅವಧಿಯಲ್ಲಿ ಆರೋಗ್ಯ ಕ್ಷೇತ್ರದ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಲಂಡನ ವತಿಯಿಂದ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.ಸೆಪ್ಟೆಂಬರ್ 13, 2025 ರ ಶನಿವಾರ ಮಧ್ಯಾಹ್ನ 12:00 ರಿಂದ ಸಂಜೆ 4:00 ರವರೆಗೆ ಲಂಡನ್ನ ನಲ್ಲಿರುವ ವೆಸ್ಟ್ಮಿನಿಸ್ಟರ್ ಅರಮನೆಯ ಹೌಸ್ ಆಫ್ ಕಾಮನ್ಸ್ನಲ್ಲಿ ಸದಸ್ಯರ ಊಟದ ಕೋಣೆಯಲ್ಲಿ ನಡೆಯಲಿರುವ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ…

Read More

ಕಲಬುರಗಿ ಜಿಲ್ಲೆಯಲ್ಲಿ ಬೆಳೆಹಾನಿ-ಸಮೀಕ್ಷೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಮುಖ್ಯಮಂತ್ರಿಗಳಿಂದ ಮಳೆಹಾನಿ ಬಗ್ಗೆ ಚರ್ಚೆ: ಕಲಬುರಗಿ :  ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಹಾನಿಯಾಗಿರುವ ಬೆಳೆ ನಷ್ಟದ ಅಂದಾಜನ್ನು ಸಮೀಕ್ಷೆ ಮಾಡಿ 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದು, ಅದರಂತೆ ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿರುವ ನಷ್ಟವನ್ನು ಸಮೀಕ್ಷೆ ಮಾಡಲು ತಕ್ಷಣದ ಕ್ರಮ ಕೈಗೊಳ್ಳುವಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ…

Read More

ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸೆ. 9 -10 ರಂದು ಕಲಬುರಗಿಗೆ ಭೇಟಿ

ಸೆ.9 ರಿಂದ ಜೆಡಿಎಸ್ ರಾಜ್ಯ ಪ್ರವಾಸ ಕಲಬುರಗಿ: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ ಕುಮಾರ ಸ್ವಾಮಿ ರವರು ಸೆ.9 ಹಾಗೂ 10 ರಂದು ಕಲಬುರಗಿ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾಲರಾಜ್ ಗುತ್ತೇದಾರರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿ,ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ರವರು ಈಗಾಗಲೇ ತಂಡವನ್ನು…

Read More
error: Content is protected !!