ಮೂರು ಹೊಸದಾಗಿ ಕಲ್ಲು ಗಣಿಗಾರಿಕೆಗೆ ಲೈಸೆನ್ಸ್ ನೀಡಲು ಒಪ್ಪಿಗೆ

ಜಿಲ್ಲಾ ಟಾಸ್ಕ ಫೋರ್ಸ್ (ಗಣಿ) ಸಭೆ: ಕಲಬುರಗಿ, :  ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ ಫೋರ್ಸ್ (ಗಣಿ) ಹಾಗೂ ಜಿಲ್ಲಾ ಕಲ್ಲು ಪುಡಿ ಘಟಕಗಳ ಲೈಸನ್ಸ್ ನೀಡಿಕೆ ನಿಯಂತ್ರಣ ಪ್ರಾಧಿಕಾರದ ಸಭೆಯಲ್ಲಿ ಕಲಬುರಗಿ, ಕಾಳಗಿ, ಕಮಲಸಪೂರ ತಾಲೂಕಿನಲ್ಲಿ ತಲಾ ಒಂದರಂರೆ ಕಲ್ಲು ಗಣಿಗಾರಿಕೆ ನಡೆಸಲು ಲೈಸೆನ್ಸ್ ನೀಡಲು ಸಭೆ ಒಪ್ಪಿಗೆ ಸೂಚಿಸಿದೆ. ಕಲಬುರಗಿ ತಾಲೂಕಿನ ಭೀಮಳ್ಳಿ ಮತ್ತು ಕಮಲಾಪುರ ತಾಲೂಕಿನ ಜೀವಣಗಿಯಲ್ಲಿ ಕಟ್ಟಡ ಕಲ್ಲು ಗಣಿಗಾರಿಕೆಗೆ ಮತ್ತು…

Read More

16 ಪ್ರಕರಣಗಳಲ್ಲಿ ಜಪ್ತಿ ಮಾಡಿದ 84 ಕೆ.ಜಿ 616 ಗ್ರಾಂ ಗಾಂಜಾ ಮತ್ತು 467 ಗ್ರಾಂ Tablets Cough Syrup, ನಾಶ

ಬೀದರ ಜಿಲ್ಲೆಯ ವಿವಿಧ ಪೋಲಿಸ್ ಠಾಣೆಗಳಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ/ಸಾಗಾಣಿಕೆ/ಮಾರಾಟ/ Tablets Cough Syrup, MD methamphetamine ಕಾಯ್ದೆ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಜಿಲ್ಲಾದಾದ್ಯಂತ ದಾಖಲಾದ ಒಟ್ಟು 16 ಪ್ರಕರಣಗಳಲ್ಲಿ ಜಪ್ತಿ ಮಾಡಿದ 84 ಕೆ.ಜಿ 616 ಗ್ರಾಂ ಗಾಂಜಾ ಮತ್ತು 467 ಗ್ರಾಂ Tablets Cough Syrup, MD methamphetamine ಗಳನ್ನು ನಿಯಮಾನುಸಾರ ಭಾಲ್ಕಿ ತಾಲೂಕಿನ ಧನ್ನೂರ ಗ್ರಾಮದಲ್ಲಿರುವ ಇನ್ವೇರೋ  ಜೈವಿಕ ತ್ಯಾಜ್ಯ ವಿಲೆವಾರಿ ಘಟಕದ ಕುಲುಮೆಯಲ್ಲಿ ನಾಶ ಪಡಿಸಲಾಯಿತು. ಜಿಲ್ಲಾ ಜಿಲ್ಲಾ ಪೋಲಿಸ್ ವರಿಷ್ಠ…

Read More

ಕಲಬುರಗಿ ಜಿಲ್ಲೆಯ 100 ಅರಿವು ಕೇಂದ್ರಗಳಿಗೆ ಹೊಸ ರೂಪ ಜನರ ಬದುಕಿನ ಭಾಗವಾಗುತ್ತಿರುವ ಗ್ರಾಮೀಣ ಗ್ರಂಥಾಲಯಗಳು

ಗ್ರಾಮೀಣ ಪರಿಸರದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕ್ರಮೇಣ ಒಂದು ಅದ್ಭುತ ಘಟಿಸತೊಡಗಿದೆ. ಗ್ರಾಮೀಣ ಮಕ್ಕಳು, ಯುವಕರು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ಉತ್ಸಾಹದಲ್ಲಿರುವ ಉದ್ಯೋಗಾಕಾಂಕ್ಷಿ ಯುವಕ, ಯುವತಿಯರು, ವಯಸ್ಕರು, ಹಿರಿಯ ನಾಗರಿಕರು ಹೀಗೆ ಯಾವುದೇ ಭೇದ ಭಾವವಿಲ್ಲದೆ ವೈವಿಧ್ಯತೆಯನ್ನು ಹಂಚಿಕೊಳ್ಳುವ ಅರಿವು ಕೇಂದ್ರಗಳೆಂಬ ಜ್ಞಾನದೇಗುಲಗಳು ಜನಪ್ರಿಯಗೊಳ್ಳುತ್ತಿವೆ. ಒಳ ಪ್ರವೇಶಿಸುತ್ತಿದ್ದಂತೆ ಮಾನಸಿಕವಾಗಿ ನೆಮ್ಮದಿ ತರುವ ಪರಿಸರ, ಅವಶ್ಯಕತೆಗೆ ಅನುಗುಣವಾಗಿ ಉಪಯುಕ್ತ ಪುಸ್ತಕಗಳು, ವೃತ್ತಪತ್ರಿಕೆಗಳು, ಮಾಹಿತಿಗಳನ್ನು ಜಾಲಾಡಲು ಡಿಜಿಟಲೀಕರಣದ ವ್ಯವಸ್ಥೆ ಈ ಎಲ್ಲಾ ಸಾಕಾರಗೊಂಡಿರುವ ಗ್ರಾಮೀಣ ಗ್ರಂಥಾಲಯಗಳಾದ ʼಅರಿವು ಕೇಂದ್ರʼಗಳು ಈಗ…

Read More

ಪ್ರವಾಹ ಪೀಡಿತ ಗ್ರಾಮಗಳ ಜನರಿಗೆ ಸುಮಾರು 2,500 ಆಹಾರ ಸಾಮಗ್ರಿಗಳ‌  ವಿತರಣೆ- ಸಂಸದ ರಾಧಾಕೃಷ್ಣ ದೊಡ್ಡಮನಿ.

ಕಲಬುರಗಿ ಜಿಲ್ಲೆಯ ಅತೀವೃಷ್ಠಿ ಹಾಗೂ ಪ್ರವಾಹ ಪರಿಸ್ಥಿತಿ‌ ಎದುರಿಸುತ್ತಿರುವ ಗ್ರಾಮಗಳ ಜನರಿಗೆ ಆಹಾರ ಸಾಮಗ್ರಿಗಳ ಪೊಟ್ಟಣಗಳನ್ನು ನಾಳೆ ( ಶುಕ್ರವಾರ) ಜಿಲ್ಲಾಡಳಿತ ಮೂಲಕ ನೀಡಲಾಗುವುದು ಎಂದು ಕಲಬುರಗಿ ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ‌‌ ನೀಡಿರುವ ಅವರು, ಅತೀವೃಷ್ಠಿ ಹಾಗೂ ಪ್ರವಾಹ ಎದುರಿಸುತ್ತಿರುವ ಗ್ರಾಮಗಳ‌ ಜನರಿಗೆ ವೈಯಕ್ತಿಕವಾಗಿ ಸುಮಾರು 2,500 ಆಹಾರ ಸಾಮಗ್ರಿಗಳ ಪೊಟ್ಟಣಗಳನ್ನು ಜಿಲ್ಲಾಡಳಿತದ ಮೂಲಕ ನೀಡಲಾಗುವುದು ಎಂದು ಸಂಸದರು ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರ…

Read More

ಕಲಬುರಗಿ ಮಣ್ಣಿಗೆ ಅತಿ ನೀರು ಅಪಾಯಕಾರಿ | ಸಮದ್ ಪಟೇಲ್

ಕಲಬುರಗಿ, ಪ್ರಾಕೃತಿಕವಾಗಿ ಕಲಬುರಗಿ ಜಿಲ್ಲೆಯ ಬಹುತೇಕ ನೆಲದ ಒಳ ಪದರದಲ್ಲಿ ಸುಣ್ಣದ ಕಲ್ಲು ಒಳಗೊಂಡಿರುವ ಹಿನ್ನಲೆಯಲ್ಲಿ ಇಲ್ಲಿನ ಮಣ್ಣಿಗೆ ಅತಿ ನೀರು ಅಪಾಯಕಾರಿ ಎಂದು ಕೃಷಿ ಜಂಟಿ ನಿರ್ದೇಶಕ ಸಮದ್ ಪಟೇಲ್ ಅವರು ತಿಳಿಸಿದರು. ಜಿಲ್ಲೆಯಲ್ಲಿ ಪ್ರಸ್ತುತ ಅತಿವೃಷ್ಠಿಯಿಂದ ತೊಗರಿ, ಹತ್ತಿ ಹಾಗೂ ಇತರೆ ಬೆಳೆಗೆ ಬರಬಹುದಾದ ಕೀಟ ರೋಗ ಬಾಧೆ ಹಾಗೂ ಅದರ ನಿರ್ವಹಣೆಯ ಕುರಿತು ವಿವರಿಸಲು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಈ ನೆಲದ ಮಣ್ಣು…

Read More

ದಸರಾ ಹಬ್ಬದ ಪ್ರಯುಕ್ತ ಕೆ.ಕೆ.ಆರ್.ಟಿ.ಸಿ ಸಂಸ್ಥೆಯಿಂದ 500 ಹೆಚ್ಚುವರಿ ಬಸ್ ಕಾರ್ಯಾಚರಣೆ : ಡಾ.ಬಿ.ಸುಶೀಲ

ಕಲಬುರಗಿ,ದಸರಾ ಹಬ್ಬ, ವಾರಾಂತ್ಯ ಹಾಗೂ ಸಾಲು ರಜೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರದೇಶದ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು ಮತ್ತು ಸೋಲಾಪೂರದ ತುಳಜಾಪುರಕ್ಕೆ ಹೋಗಿ ಬರಲು ಪ್ರಯಾಣಿಕರ ಅನುಕೂಲಕ್ಕಾಗಿ 500 ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಮತ್ತು ಪ್ರಯಾಣಿಕರು ಇದರ ಸೌಲಭ್ಯ ಪಡೆಯಬೇಕು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸೆಪ್ಟೆಂಬರ್ 25, 26 ಹಾಗೂ 29 ರಂದು…

Read More

ವಾಡಿ (ಜಂ)ಗೆ ಪ್ರವೇಶದ್ವಾರ, ಹಾಗೂ ರೈಲು ನಿಲ್ದಾಣಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ನಾಮಕರಣ ಮಾಡಿ | ಚಕ್ರವರ್ತಿ

ಕಲಬುರಗಿ : ಕಲಬುರಗಿ ಜಿಲ್ಲೆಯ ವಾಡಿ (ಜಂ) ರೈಲ್ವೆ ನಿಲ್ದಾಣಕ್ಕೆ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ರೈಲು ನಿಲ್ದಾಣ ಎಂದು ನಾಮಕರಣ ಮಾಡಬೇಕು ಮತ್ತು ಮುಖ್ಯ ಪ್ರವೇಶದ್ವಾರಕ್ಕೆ (ಕಮಾನ್) ನಿರ್ಮಿಸಿ, ಭೀಮ ಪಾದ ಸ್ಪರ್ಷ ಭೂಮಿ ಎಂದು ನಾಮಕರಣ ಮಾಡಬೇಕೆಂದು ರಿಪಬ್ಲಿಕನ್ ಪಾರ್ಟೀ ಆಫ ಇಂಡಿಯಾ ಜಿಲ್ಲಾ ಯುವ ಘಟಕ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಭಿಷೇಕ ಚಕ್ರವರ್ತಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ.  ಕಲಬುರಗಿಗೆ 27…

Read More

ಬಸವೇಶ್ವರ ಆಸ್ಪತ್ರೆಯಲ್ಲಿ ಮ್ಯಾಸ್ತೀನಿಯಾ ಗ್ರಾವಿಸ್ ಕ್ರೈಸಿ ರೋಗದಿಂದ ಬಳಲುತ್ತಿರುವ ಮಹಿಳೆಗೆ ಯಶಸ್ವಿ ಚಿಕಿತ್ಸೆ

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪಟ್ಟಣದ ನಿವಾಸಿ ನಿರ್ಮಲಾ ಎಂಬ 30 ವರ್ಷದ ಹೆಣ್ಣು ಮಗಳು ತೀವ್ರ ಉಸಿರಾಟ ತೊಂದರೆಯಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರಗೆ ದಾಖಲಾದಳು. ಆಸ್ಪತ್ರೆಗೆ ದಾಖಲಾದ ಮಹಿಳೆಗೆ ಅಲ್ಲಿಯ ವೈದ್ಯರು ಚಿಕಿತ್ಸೆ ಆರಂಭಿಸಿದರು ಅವರಿಗೆ ವೈದ್ಯಕೀಯ ಚಿಕಿತ್ಸೆಗೆ ಸಂಭಂದಿಸಿದ ಪರೀಕ್ಷೆಗಳನ್ನು ಆರಂಭಿಸಿದಾಗ ಪರೀಕ್ಷೆಯಲ್ಲಿ ಅವರಿಗೆ ಜೀವಕ್ಕೆ ಅಪಾಯಕಾರಿಯಾದ ಮ್ಯಾಸ್ತೀನಿಯಾ ಗ್ರಾವಿಸ್ ಕ್ರೈಸ ಎಂಬ ರೋಗವಿದೆ ಎಂಬುದು ದೃಢಪಟ್ಟಿತು. ಇದು ಅವರಲ್ಲಿ ಜೀವಕ್ಕೆ ಅಪಾಯಕಾರಿಯಾದ ಮಟ್ಟ…

Read More

ನಿಖರವಾದ ಮಾಹಿತಿ ಇದ್ದಾಗ ಮಾತ್ರ ಸರ್ಕಾರಕ್ಕೆ ಸವಲತ್ತುಗಳು ಮತ್ತು ಮೀಸಲಾತಿ ನೀಡಲು ಅನುಕೂಲ : ತಿಪ್ಪಣ್ಣಪ್ಪ ಕಮಕನೂರ

ಜಿಲ್ಲಾ ಕೋಲಿ-ಕಬ್ಬಲಿಗ ಸಮುದಾಯಗಳ ಸಮನ್ವಯ ಸಮಿತಿ ಸುದ್ದಿಗೋಷ್ಠಿ ಕಲಬುರಗಿ : ಕರ್ನಾಟಕ ಸರ್ಕಾರದಿಂದ ರಾಜ್ಯದಲ್ಲಿ 2025ರ ಸೆಪ್ಟೆಂಬರ್-22 ರಿಂದ ಪ್ರಾರಂಭವಾಗುವ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಸಮಾಜದ ಬಂಧುಗಳು ಯಾವ ಜಾತಿ ಬರೆಸಬೇಕೆಂದು ಸಮಾಜದ ಮುಖಂಡರು ಚರ್ಚಿಸಿ ಈ ರೀತಿ ನಿರ್ಣಯ ಮಾಡಲಾಗಿದ್ದು,ಮೂಲ ಜಾತಿ ಕಾಲಂ 09 ರಲ್ಲಿ ಕಬ್ಬಲಿಗ ಸಂಕೇತ ಸಂಖ್ಯೆ A-0588 ಎಂದು ಬರೆಸಬೇಕು. ಅದರಂತೆ ಉಪಜಾತಿ ಕಾಲಂ 10 ರಲ್ಲಿ ಕೋಲಿ ಸಂಕೇತ ಸಂಖ್ಯೆ: A-0712 ಪರ್ಯಾಯ ಪದ ಜಾತಿ ಕಾಲಂ…

Read More

ಸುರಪುರ:ಪ್ರಧಾನಿ ನರೇಂದ್ರ ಮೋದಿ ಜನುಮ ದಿನಕ್ಕೆ ರಕ್ತದಾನದ ಶುಭಾಷಯ

ಸುರಪುರ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ೭೫ನೇ ದಿನವನ್ನು ಸುರಪುರ ಮತ್ತು ಹುಣಸಗಿ ತಾಲೂಕು ಬಿಜೆಪಿ ಮಂಡಲ ಘಟಕಗಳಿಂದ ವಿಶೇಷವಾಗಿ ಜನುಮ ದಿನ ಆಚರಿಸಿ ಪ್ರಧಾನಮಂತ್ರಿಗೆ ಶುಭ ಕೋರಲಾಗಿದೆ. ನಗರದ ಬಿಜೆಪಿ ಕಚೇರಿ ಆವರಣದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ ರಕ್ತದಾನ ಮಾಡಿ ಮಾತನಾಡಿ,ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದಣಿವರಿಯದ ನಾಯಕರಾಗಿದ್ದಾರೆ.ಅವರ ಜನುಮ ದಿನವನ್ನು ನಾವೆಲ್ಲರು ಇಂದು ರಕ್ತದಾನ ಮಾಡಿ ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿರುವುದು ತುಂಬಾ ಸಂತೋಷ…

Read More
error: Content is protected !!