ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಸರ್ಕಾರದ ಘೋಷಣೆಗೆ ಶಶೀಲ್ ಜಿ ನಮೋಶಿ ಹರ್ಷ

ಕಲಬುರ್ಗಿ: ಸರ್ಕಾರ ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡಿ ಆದೇಶ ಮಾಡಿರುವದಕ್ಕೆ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಹರ್ಷ ವ್ಯಕ್ತಪಡಿಸಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮುಖ್ಯ ಕಚೇರಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಬಹುದಿನದ ಬೇಡಿಕೆ ಆಗಿದ್ದ ಪ್ರತ್ಯೇಕ ಸಚಿವಾಲಯ ಸಲುವಾಗಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಬೇಡಿಕೆಯಾಗಿತ್ತು ನಾನು ಸಂಘಟನೆಯ ಜೋತೆ ಒಡಗೂಡಿ ಹಾಗೂ ಸದನದಲ್ಲಿ ನಿರಂತರ ಹೋರಾಟ ಮಾಡಿದ್ದೆ ಈಗ ಸರಕಾರ…

Read More

ಕಲಬುರಗಿ ಕುರುಬ ಸಮಾಜ ಶೌರ್ಯಕ್ಕೆ ಹೆಸರಾದ ಸಮಾಜ – ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ : ಕುರುಬ ಸಮಾಜ ಇತಿಹಾಸ ಸೃಷ್ಟಿಸಿದರು. ಸಾಹಿತ್ಯ, ಆಧ್ಯಾತ್ಮಿಕ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಕುರುಬರು ಹೆಸರಾಗಿದ್ದರೆ, ಸಮಾಜಿಕ‌ ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ನವರು ಹೆಸರಾಗಿದ್ದಾರೆ ಎಂದುಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಸಿಟಿ ಬಸ್ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿದ್ದರು. ಸಿದ್ದರಾಮಯ್ಯ ನವರ ನೇತೃತ್ವದ ಸರ್ಕಾರ‌…

Read More

ಮುಖ್ಯಮಂತ್ರಿಗಳಿಂದ ಬೆಳೆ ಹಾನಿ ಪರಿಶೀಲನೆ

ಕಲಬುರಗಿ, ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗಲು ಕಲಬುರಗಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಲಬುರಗಿ ತಾಲೂಕಿನ ಫರಹತಾಬಾದ ಗ್ರಾಮದಲ್ಲಿ ಇತ್ತೀಚಿನ ಮಳೆಯಿಂದಾದ ಬೆಳೆ ಹಾನಿ ಪ್ರದೇಶ ವೀಕ್ಷಣೆ ಮಾಡಿದರು. ರೈತ ಚೆನ್ನಬಸಪ್ಪ ಮತ್ತು ಸೂರ್ಯಕಾಂತ ಅವರ ಜಂಟಿ ಹೆಸರಿನಲ್ಲಿರುವ ಸರ್ವೆ ನಂ.50ರ 27 ಎಕರೆ 23 ಗುಂಟೆಯಲ್ಲಿ ಬೆಳೆಯಲಾದ ತೊಗರಿ ಮಳೆಯಿಂದ ಸಂಪೂರ್ಣ ಬೆಳೆ ಕೊಚ್ಚಿ ಹೋಗಿದ್ದನ್ನು ವೀಕ್ಷಿಸಿದರು. ಮಳೆಯಿಂದ ಮೂರನೇ ಬಾರಿಗೆ ಬಿತ್ತಿದ ತೊಗರಿ ಸಂಪೂರ್ಣ ಹಾಳಾಗಿದೆ. ಬೆಳೆ ಚೆನ್ನಾಗಿದ್ದರೆ ಎಕರೆಗೆ 5-6 ಚೀಲ…

Read More

ಹೈ.ಕ.ವಿಮೋಚನೆಯ ಹರಿಕಾರನಿಗೆ ಸಿ.ಎಂ. ಸಿದ್ದರಾಮಯ್ಯ ರಿಂದ ಗೌರವ ನಮನ

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆ ಕಲಬುರಗಿ, ಕಲ್ಯಾಣ‌ ಕರ್ನಾಟಕ ಉತ್ಸವ‌ ಹಿನ್ನೆಲೆಯಲ್ಲಿ ಬುಧವಾರ ಕಲಬುರಗಿ ನಗರದ ಎಸ್.ವಿ.ಒಇ ವೃತ್ತದಲ್ಲಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ಸವರ ಪ್ರತಿಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಹೈದ್ರಾಬಾದ ಕರ್ನಾಟಕ‌ವಿಮೋಚನೆಯ ಹರಿಕಾರನಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಡಿ.ಎಸ್.ಸುಧಾಕರ್, ಪ್ರಿಯಾಂಕ್ ಖರ್ಗೆ,ಭೈರತಿ ಸುರೇಶ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಶಶೀಲ್ ನಮೋಶಿ, ತಿಪ್ಪಣಪ್ಪ ಕಮಕನೂರು, ಜಗದೇವ ಗುತ್ತೇದಾರ, ಕರ್ನಾಟಕ ಕುರಿ ಮತ್ತು…

Read More

ಜಾಗೃತಿ ಸಮಿತಿಯ ನಾಮನಿರ್ದೇಶರಾಗಿ- ವಾಣಿಶ್ರೀ ಸಗರಕರ್

ಕಲಬುರಗಿ: ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ರಾಜ್ಯ ಮಟ್ಟದ ಜಾಗೃತಿ ಸಮಿತಿಯ ನಾಮನಿರ್ದೇಶಿತ ಸದಸ್ಯ ಆದೇಶ ಪತ್ರವನ್ನು ವಾಣಿಶ್ರೀ ಸಗರಕ‌ರ್ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ನಗರದ ಐ ವಾನ್‌-ಇ-ಷಾಹಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ಗ್ಯಾರೆಂಟಿ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಇದ್ದರು.

Read More

ಕಲ್ಯಾಣ ಕರ್ನಾಟಕ ಭಾಗದಲ್ಲಿ 350 ಕೆ.ಪಿ.ಎಸ್. ಶಾಲೆ ನಿರ್ಮಾಣ : ಡಾ.ಅಜಯ್ ಸಿಂಗ್

ಕಲಬುರಗಿ: ಕಲ್ಯಾಣ ಕರ್ನಾಟಕ‌ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರ ಸುಧಾರಣೆ ಮತ್ತು ಹಳ್ಳಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಪ್ರದೇಶದಾದ್ಯಂತ ಪ್ರಸಕ್ತ 2025-26 ಮತ್ತು ಮುಂದಿನ 2026-27ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ 150 ಮತ್ತು ಮಂಡಳಿಯಿಂದ 200 ಸೇರಿ ಒಟ್ಟಾರೆ 350 ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣವಾಗಲಿವೆ ಎಂದು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು. ರವಿವಾರ ಕಲಬುರಗಿ ನಗರದಲ್ಲಿರುವ ಮಂಡಳಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಸೆಪ್ಟೆಂಬರ್ 4 ರಂದು ನಡೆದ‌ ಸಚಿವ‌…

Read More

ಸೆ ೧೪ ರಂದು  ಕಲಬುರಗಿಯ ಪಿಡಿಎ ಎಂಜಿನಿಯರಿಂಗ್ ಕಾಲೇಜುನಲ್ಲಿ ಪ್ರತಿಭಾ ಪುರಸ್ಕಾರ

ಗುರುಮಠಕಲ್ : ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿಯ ಪಿಡಿಎ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಇದೇ ಸೆ. ೧೪ ರಂದು ಬೆಳಿಗ್ಗೆ ೧೦.೩೦ಕ್ಕೆ – ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ೨೦೨೫ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ನೌಕರರ ಸಂಘದ ಗುರುಮಠಕಲ್ ತಾಲ್ಲೂಕು ಅಧ್ಯಕ್ಷ ಸಂತೋಷ ಕುಮಾರ ನೀರೇಟಿ ತಿಳಿಸಿದ್ದಾರೆ. ಪಟ್ಟಣದ ಸರ್ಕಿಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿ…

Read More

ಕಲ್ಯಾಣ ಕರ್ನಾಟಕದ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ನಾವು ಕಂಕಣ ಬದ್ಧರಾಗಿ ಕೆಲಸ ಮಾಡೋಣ| ಶಶೀಲ್ ಜಿ ನಮೋಶಿ

ಕಲಬುರ್ಗಿ ಸೆ : ಸರಳತೆ ಕಾರಣದಿಂದಲೇ ಶಿಕ್ಷಕ ಸಮಾಜದಲ್ಲಿ   ಗೌರವದ ಸ್ಥಾನ ಪಡೆದುಕೊಂಡಿದ್ದಾರೆ. ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿ ಅಡಗಿದೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಎನ್ ಪಿ ಎಸ್ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿ ಹೇಳಿದರು ಅವರು ಎನ್ ಪಿ ಎಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ , ಉಪನ್ಯಾಸಕರ ಸಂಘ ಹಾಗೂ ಧಾರವಾಡದ ಪಿ ಎಸ್ ಹಂಚಿನಮನಿ…

Read More

ನೆರೆಹಾನಿ ಪ್ರದೇಶಗಳ ರೈತರ, ಸಂತ್ರಸ್ತರ ಸಮಸ್ಯೆಗಳಿಗೆ‌ ಸ್ಪಂದಿಸಲು ನಿಖಿಲ್‌ ಕುಮಾರಸ್ವಾಮಿ ಕಲಬುರಗಿ ಪ್ರವಾಸ

ಸೆ. 15 ರಂದು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕಲಬುರಗಿ: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ರಾಜ್ಯಧ್ಯಕ್ಷ ನಿಖಿಲ ಕುಮಾರ ಸ್ವಾಮಿ ಅವರು ಸೆ.15 ರಂದು ಕಲಬುರಗಿ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ತಿಳಿಸಿದ್ದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿರವರು ಈಗಾಗಲೇ ತಂಡ…

Read More

ಸಯ್ಯದ್ ನಿಜಾಮುದ್ದೀನ್ ಚಿಸ್ತಿ ಅವರಿಗೆ AMP ರಾಷ್ಟ್ರೀಯ ಸಾಮಾಜಿಕ ಶ್ರೇಷ್ಠತೆ ಪ್ರಶಸ್ತಿ

ಕಲಬುರಗಿ: ಕಲಬುರಗಿ ಹಾಗೂ ಕರ್ನಾಟಕದ ಹೆಮ್ಮೆಯ ಕ್ಷಣ, ಪ್ರಸಿದ್ಧ ಸಮಾಜಸೇವಕ ಹಾಗೂ ಶಿಕ್ಷಣ ಹೋರಾಟಗಾರ ಸಯ್ಯದ್ ನಿಜಾಮುದ್ದೀನ್ ಚಿಸ್ತಿ ಅವರಿಗೆ AMP ರಾಷ್ಟ್ರೀಯ ಸಾಮಾಜಿಕ ಶ್ರೇಷ್ಠತೆ ಪ್ರಶಸ್ತಿ – 2025ರಲ್ಲಿ ವರ್ಷದ ಚೇಂಜ್ ಮೇಕರ್ ವಿಭಾಗದಲ್ಲಿ ಗೌರವಿಸಲಾಗಿದೆ. ಈ ಪ್ರಶಸ್ತಿಯನ್ನು ಅಸೋಸಿಯೇಷನ್ ಆಫ್ ಮುಸ್ಲಿಂ ಪ್ರೊಫೆಶನಲ್ಸ್ (AMP) ಆಯೋಜಿಸಿದ 5ನೇ ರಾಷ್ಟ್ರೀಯ ಸಾಮಾಜಿಕ ಶ್ರೇಷ್ಠತೆ ಪ್ರಶಸ್ತಿ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಸಮಾಜ, ಶಿಕ್ಷಣ ಮತ್ತು ಕಲ್ಯಾಣ ಕ್ಷೇತ್ರಗಳಲ್ಲಿ ಅವರು ನೀಡಿದ ಮಹತ್ವದ ಕೊಡುಗೆಯನ್ನು ಪರಿಗಣಿಸಿ ಈ ಗೌರವ…

Read More
error: Content is protected !!